ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲೊಬ್ಬ ರೌಡಿ ಡಾಕ್ಟರ್

ಶಿವಮೊಗ್ಗ ಜಿಲ್ಲೆಯ ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯು ಡಾ ಪ್ರತಿಮಾ ರಂತಹ ವೈದ್ಯರು ಬಡವರಿಗೆ ಅತ್ಯುತ್ತಮ ಸೇವೆ ನೀಡುವಲ್ಲಿ ಮುಂಚೂಣಿಯಲ್ಲಿದ್ದು ಜಿಲ್ಲೆಯಲ್ಲಿಯೇ ಹೆಸರು ಮಾಡಿದೆ ಎಂದರೆ ತಪ್ಪಾಗಲಾರದು ಆದರೆ ಇಲ್ಲಿರುವ ನಾಗೇಂದ್ರಪ್ಪ ಎಂಬ ರೌಡಿ , ಹಣಬಾಕ ವೈದ್ಯನಿಂದ ಈ ಆಸ್ಪತ್ರೆಯು ಕಳಂಕದತ್ತ ಹೊರಟಿರುವುದು ವಿಪರ್ಯಾಸ..!! ಈ ನಾಗೇಂದ್ರಪ್ಪನ ಆಟ ಎಷ್ಟಿದೆಯೆಂದರೆ ಇಲ್ಲಿ ನಾನಾಡಿದ್ದೇ ಆಟ, ನಾನೇ ಡಾಕ್ಟರ್ ನಾ ಹೇಗಿರಬೇಕು ಹಾಗೆ ಇರ್ತೀನಿ ಅದನ್ನು ಹೇಳಕ್ಕೆ ನೀನ್ಯಾರು? ಎಫ್ರಾನ್, ಸ್ಕೆತಸ್ಕೋಪ್ ಹಾಕಿಕೊಂಡ್ರೆ ವೈದ್ಯ, ಕೈಯಲ್ಲಿ…

Read More

ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ – ಉಪನ್ಯಾಸಕ ಅರೆಸ್ಟ್

ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ – ಉಪನ್ಯಾಸಕ ಅರೆಸ್ಟ್ ಕಾಲೇಜು ವಿಧ್ಯಾರ್ಥಿನಿಯೊಬ್ಬಳ ಮೇಲೆ ಉಪನ್ಯಾಸಕನೇ ಅತ್ಯಾಚಾರವೆಸಗಿರುವ ಆರೋಪವೊಂದು ಶಿವಮೊಗ್ಗ ಜಿಲ್ಲೆಯಲ್ಲಿ ಕೇಳಿಬಂದಿದೆ. ಶಿಕ್ಷಕ ಎಂದರೆ ದೇವರಿಗೆ ಸಮಾನ.. ಆದ್ರೆ ಈ ದೇವರ ಸ್ಥಾನದಲ್ಲಿರುವ ಶಿಕ್ಷಕರೇ ತಪ್ಪು ಮಾಡಿದರೆ ಕಾಪಾಡುವವರೇ ಯಾರು ಎಂಬ ಪ್ರಶ್ನೆ ಎದುರಾಗುತ್ತೆ.. ಹೌದು.. ಶಿವಮೊಗ್ಗ ಜಿಲ್ಲೆಯ ಖಾಸಗಿ ಕಾಲೇಜೊಂದರ ಉಪನ್ಯಾಸಕ ಮದುವೆಯಾಗುವುದಾಗಿ ನಂಬಿಸಿ ತನ್ನ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿದ್ದಾನೆಂಬ ಆರೋಪ ಕೇಳಿಬಂದಿದೆ.. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಖಾಸಗಿ ಕಾಲೇಜು…

Read More

ಜೋಗ- ಕಾರ್ಗಲ್ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ |

ಜೋಗ- ಕಾರ್ಗಲ್ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ | ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗ-ಕಾರ್ಗಲ್ ಪಟ್ಟಣ ಪಂಚಾಯಿತಿಯ ಅಧ್ಯಕ್ಷರಾಗಿ ಎಂ. ರಾಜು ಹಾಗೂ ಉಪಾಧ್ಯಕ್ಷರಾಗಿ ಜಯಲಕ್ಷ್ಮಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್  ಅಧಿಪತ್ಯ ಮೆರೆದಿದೆ.ಚುನಾವಣೆಯಲ್ಲಿ ಖುದ್ದು ಶಾಸಕ ಬೇಳೂರು ಗೋಪಾಲಕೃಷ್ಣ ಅಖಾಡಕ್ಕಿಳಿದು ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬಂದಿದ್ದಾರೆ. ಇದೇ ಸಂಧರ್ಭದಲ್ಲಿ ಪಟ್ಟಣ ಪಂಚಾಯತ್ ನ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಶಾಸಕರು ಅಭಿನಂದನೆ ಸಲ್ಲಿಸಿದ್ದಾರೆ. ಜೋಗ ಕಾರ್ಗಲ್ ನಲ್ಲಿ ಈ…

Read More