Headlines

ಕನ್ನಡ ಭಾಷೆ ಮತ್ತು ಸರ್ಕಾರಿ ಶಾಲೆಗಳ ಉಳಿವಿಗೆ ಧ್ವನಿಯಾಗುವ “ಭಾರತಿ ಟೀಚರ್”

ಕನ್ನಡ ಭಾಷೆ ಮತ್ತು ಸರ್ಕಾರಿ ಶಾಲೆಗಳ ಉಳಿವಿಗೆ ಧ್ವನಿಯಾಗುವ “ಭಾರತಿ ಟೀಚರ್” ಕನ್ನಡ ಸಿನಿಮಾ ನಮ್ಮ ಭಾಷೆಯ ಉಸಿರು ಮತ್ತು ಸಂಸ್ಕೃತಿಯ ಪ್ರತಿಬಿಂಬ. ಒಂದು ಟಿಕೆಟ್ ಮೂಲಕ ಸಾವಿರಾರು ಕನ್ನಡ ಕಲಾವಿದರ ಕನಸುಗಳಿಗೆ ಬೆಂಬಲ ನೀಡಿ. ಜನವರಿ 16ರಿಂದ ರಾಜ್ಯಾದ್ಯಂತ ಬಿಡುಗಡೆ | ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಭಿನಯಿಸಿರುವ ಚಿತ್ರ ಕನ್ನಡ ಭಾಷೆ ಹಾಗೂ ಸರ್ಕಾರಿ ಶಾಲೆಗಳ ಮಹತ್ವವನ್ನು ಸಾರುವ ಉದ್ದೇಶದೊಂದಿಗೆ ತಯಾರಾಗಿರುವ “ಭಾರತಿ ಟೀಚರ್” ಸಿನಿಮಾ ಜನವರಿ 16ರಂದು ರಾಜ್ಯಾದ್ಯಂತ ಬಿಡುಗಡೆಯಾಗಲು ಸಜ್ಜಾಗಿದೆ. ವಿಶೇಷವೆಂದರೆ,…

Read More

ಮಠ ಸಿನಿಮಾದ ನಿರ್ದೇಶಕ ಗುರುಪ್ರಸಾದ್ ಆತ್ಮ*ಹತ್ಯೆ

ಮಠ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಠ ಚಲನಚಿತ್ರದ ಖ್ಯಾತ ನಿರ್ದೇಶಕ ಗುರುಪ್ರಸಾದ್ ಅವರು ಇಂದು ಬೆಂಗಳೂರಿನ ಉತ್ತರ ತಾಲೂಕಿನ ಮಾದನಾಯಕನ ಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲಗಾರರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮಾದನಾಯಕನಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ 2 ದಿನಗಳಿಂದ ಅವರ ರೂಮಿನಿಂದ ವಾಸನೆ ಬರುತ್ತಿರುವ ಹಿನ್ನೆಲೆಯಲ್ಲಿ…

Read More

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಚಿತ್ರ ನಟ ಪ್ರೇಮ್ ಕುಟುಂಬ ಸಮೇತ ಭೇಟಿ , ವಿಶೇಷ ಪೂಜೆ

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಚಿತ್ರ ನಟ ಪ್ರೇಮ್ ಕುಟುಂಬ ಸಮೇತ ಭೇಟಿ , ವಿಶೇಷ ಪೂಜೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿ ಪ್ರಸಿದ್ಧ ದೇವಾಲಯವಾದ ಸಿಗಂದೂರು ಚೌಡೇಶ್ವರಿ ದೇವಿಯ ದೇಗುಲಕ್ಕೆ ಇಂದು ಸ್ಯಾಂಡಲ್ ವುಡ್ ನಟ ಪ್ರೇಮ್ ಅವರು ಕುಟುಂಬ ಸಮೇತರಾಗಿ ಭೇಟಿ ನೀಡಿ, ದೇವಿಯ ದರ್ಶನವನ್ನು ಪಡೆದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಿಯ ಸನ್ನಿಧಿಯಲ್ಲಿ ದಸರಾ ಪ್ರಯುಕ್ತ ದಸರಾ ವೈಭವ ನಡೆಯುತ್ತಿದೆ. ನೆನಪಿರಲಿ ಖ್ಯಾತಿಯ ನಟ ಪ್ರೇಮ್ ಪತ್ನಿ ಜ್ಯೋತಿ ಪ್ರೇಮ್…

Read More