Headlines

ಹೊಂಬುಜ ಮಠಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ: ಶ್ರೀಗಳ ಆಶೀರ್ವಾದ ಪಡೆದು ಅಭಿವೃದ್ಧಿ ವಿಚಾರಗಳ ಕುರಿತು ಚರ್ಚೆ

ಹೊಂಬುಜ ಮಠಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ: ಶ್ರೀಗಳ ಆಶೀರ್ವಾದ ಪಡೆದು ಅಭಿವೃದ್ಧಿ ವಿಚಾರಗಳ ಕುರಿತು ಚರ್ಚೆ ಹೊಸನಗರ, ಜುಲೈ 15: ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೊಸನಗರ ತಾಲೂಕಿನ ಹುಂಚದಲ್ಲಿರುವ ಐತಿಹಾಸಿಕ ಹೊಂಬುಜ ಜೈನ ಮಠಕ್ಕೆ ಭೇಟಿ ನೀಡಿ, ಮಠದ ಪೀಠಾಧಿಪತಿಗಳಾದ ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸಚಿವರು ಶ್ರೀಗಳಿಗೆ ಗೌರವ ಸಮರ್ಪಣೆ ಸಲ್ಲಿಸಿ, ಕೆಲಕಾಲ ವಿವಿಧ ಸಾಮಾಜಿಕ ಹಾಗೂ ಅಭಿವೃದ್ಧಿ ಸಂಬಂಧಿತ ವಿಷಯಗಳ…

Read More

ಹೊಸನಗರದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಕಚೇರಿಗೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ; ಸರ್ಕಾರಿ ಶಾಲೆಯ ಸ್ಥಿತಿಗತಿ ಪರಿಶೀಲನೆ

ಹೊಸನಗರದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಕಚೇರಿಗೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ; ಸರ್ಕಾರಿ ಶಾಲೆಯ ಸ್ಥಿತಿಗತಿ ಪರಿಶೀಲನೆ PWD Minister Satish Jarkiholi visited MLA Beluru Gopalakrishna’s office in Hosanagara and later inspected the Government Model Girls Higher Primary School, encouraging students to participate in the Bharat Jodo Sports Meet. ಹೊಸನಗರ, ಜು. 14: ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹುಲಿಕಲ್ ಘಾಟ್‌ನಲ್ಲಿ…

Read More

ಹುಲಿಕಲ್ ಘಾಟ್ ಕಾಮಗಾರಿ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ : ಗುಣಮಟ್ಟಕ್ಕೆ ರಾಜಿ ಬೇಡ, ಶೀಘ್ರ ಪೂರ್ಣಗೊಳಿಸಲು ಸೂಚನೆ

ಹುಲಿಕಲ್ ಘಾಟ್ ಕಾಮಗಾರಿ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ : ಗುಣಮಟ್ಟಕ್ಕೆ ರಾಜಿ ಬೇಡ, ಶೀಘ್ರ ಪೂರ್ಣಗೊಳಿಸಲು ಸೂಚನೆ PWD Minister Satish Jarkiholi inspected the ongoing retaining wall and road safety works at Hulikal Ghat in Shivamogga and directed officials to complete the project quickly without compromising quality. ಶಿವಮೊಗ್ಗ, ಜು.14: ಶಿವಮೊಗ್ಗ ಜಿಲ್ಲೆಯ ಹುಲಿಕಲ್ ಘಾಟ್‌ನಲ್ಲಿ ರಸ್ತೆ ಸುರಕ್ಷತೆಗಾಗಿ ಕೈಗೊಳ್ಳಲಾಗುತ್ತಿರುವ ತಡೆಗೋಡೆ (ರಿಟೇನಿಂಗ್ ವಾಲ್)…

Read More

ಅಜ್ಜಯ್ಯ, ದೇವರು, ಸಂವಿಧಾನ, ಅಂಬೇಡ್ಕರ್ ಹೆಸರಿನಲ್ಲಿ ಶಪಥ; ನೂತನ ಸಚಿವರ ಪ್ರಮಾಣವಚನದಲ್ಲಿ ವೈವಿಧ್ಯತೆ

ಅಜ್ಜಯ್ಯ, ದೇವರು, ಸಂವಿಧಾನ, ಅಂಬೇಡ್ಕರ್ ಹೆಸರಿನಲ್ಲಿ ಶಪಥ; ನೂತನ ಸಚಿವರ ಪ್ರಮಾಣವಚನದಲ್ಲಿ ವೈವಿಧ್ಯತೆ Karnataka’s new ministers took oath in the name of God, the Constitution, Dr. B.R. Ambedkar, Veera Gangadhara Ajjaya and other revered figures. Here is the complete list of who swore by whom during the swearing-in ceremony. ಬೆಂಗಳೂರು: ಲೋಕಭವನದಲ್ಲಿ ನಡೆದ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭವು ಭಕ್ತಿ,…

Read More
Exit mobile version