ಹೆಚ್ಚು ಮಕ್ಕಳ ಸಾಗಾಟ – 17 ಶಾಲಾ ಬಸ್‌ಗಳ ವಿರುದ್ದ ಕೇಸು

ಹೆಚ್ಚು ಮಕ್ಕಳ ಸಾಗಾಟ – 17 ಶಾಲಾ ಬಸ್‌ಗಳ ವಿರುದ್ದ ಕೇಸು ಶಿವಮೊಗ್ಗ: ಶಾಲಾ ಮಕ್ಕಳ ಸುರಕ್ಷತೆಯ ದೃಷ್ಠಿಯಿಂದ ಸೋಮವಾರ  ಬೆಳಿಗ್ಗೆ ನಗರ ಸಂಚಾರಿ ಪೊಲೀಸರು ವಾಹನ ಸವಾರರಿಗೆ ಜಾಗೃತಿ ಮೂಡಿಸಿದ್ದಾರೆ. ಡ್ರಿಂಕ್ ಅಂಡ್ ಡ್ರೈವ್, ಹೆಚ್ಚಿನ ಮಕ್ಕಳನ್ನ ಕರೆದುಕೊಂಡು ಹೋಗುವ ಪ್ರಕರಣ, ಹಾಗೂ ಎಫ್ ಸಿ ಆಗದ ಪ್ರಕರಣಗಳು ಬೆಳಕಿಗೆ ಬಂದಿದೆ. ಪೂರ್ವ ಮತ್ತು ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು  ಶಿವಮೊಗ್ಗ ನಗರದದಾದ್ಯಂತ ವಿವಿಧ ಸ್ಥಳಗಳಲ್ಲಿ ಹಾಗೂ ಪ್ರಮುಖ ವೃತ್ತಗಳಲ್ಲಿ…

Read More

ಶಾಲಾ ವಾಹನ ಹಾಗೂ KSRTC ಬಸ್ ನಡುವೆ ಡಿಕ್ಕಿ – ಇಬ್ಬರು ವಿದ್ಯಾರ್ಥಿಗಳ ಸಾವು , 17 ಜನ ಗಂಭೀರ

ಶಾಲಾ ವಾಹನ ಹಾಗೂ KSRTC ಬಸ್ ನಡುವೆ ಡಿಕ್ಕಿ – ಇಬ್ಬರು ವಿದ್ಯಾರ್ಥಿಗಳ ಸಾವು , 17 ಜನ ಗಂಭೀರ ಘಟನೆಗೆ ವಿಷಾದ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ ಶಾಲಾ ವಾಹನ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು, 17 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಕಪಗಲ್ ಗ್ರಾಮದ ಬಳಿ ನಡೆದಿದೆ. ಮೃತ ವಿದ್ಯಾರ್ಥಿಗಳನ್ನು ಸಮರ್ಥ್ ಅಮರೇಶ್ (07) ಹಾಗೂ ಶ್ರೀಕಾಂತ್ ಮಾರೇಶ್ (07)…

Read More