ಎಂಜಿನಿಯರಿಂಗ್‌ ಸೀಟ್‌ ಬ್ಲಾಕಿಂಗ್‌’ ಜಾಲದ ಹತ್ತು ಆರೋ‍ಪಿಗಳ ಬಂಧನ

ಎಂಜಿನಿಯರಿಂಗ್‌ ಸೀಟ್‌ ಬ್ಲಾಕಿಂಗ್‌’ ಜಾಲದ ಹತ್ತು ಆರೋ‍ಪಿಗಳ ಬಂಧನ ಸರ್ಕಾರದ ಕೋಟಾದಡಿ ಬರುವ ಎಂಜಿನಿಯರಿಂಗ್‌ ಸೀಟುಗಳನ್ನು ಬ್ಲಾಕ್‌ ಮಾಡಿ ಖಾಸಗಿ ಕಾಲೇಜುಗಳಿಗೆ ಲಾಭ ಮಾಡಿಕೊಟ್ಟು ಅರ್ಹ ಅಭ್ಯರ್ಥಿಗಳಿಗೆ ವಂಚಿಸುತ್ತಿದ್ದ ಆರೋಪದಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಹೊರಗುತ್ತಿಗೆ ನೌಕರ, ಮೂವರು ಮಧ್ಯವರ್ತಿಗಳು ಹಾಗೂ ಎಂಜಿನಿಯರಿಂಗ್ ಕಾಲೇಜುಗಳ ಸಿಬ್ಬಂದಿ ಸೇರಿದಂತೆ ಹತ್ತು ಮಂದಿಯನ್ನು ಮಲ್ಲೇಶ್ವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೆಇಎ ಹೊರಗುತ್ತಿಗೆ ನೌಕರ, ಯಶವಂತಪುರದ ನಿವಾಸಿ ಬಿ.ಎಸ್‌.ಅವಿನಾಶ್‌ (36), ತುಮಕೂರಿನ ಚಿಕ್ಕನಾಯಕನಹಳ್ಳಿ ನಿವಾಸಿ ಟಿ.ಎಂ.ಶ್ರೀಹರ್ಷ(42),…

Read More