Headlines

ಹೊಂಬುಜದಲ್ಲಿ ಪ್ರೊ. ಶಾಂತಿನಾಥ ದಿಬ್ಬದರಿಗೆ ‘ಸಿದ್ಧಾಂತಕೀರ್ತಿ’ ಪ್ರಶಸ್ತಿ ಪ್ರದಾನ

Prof. Shantinath Dibbada was honored with the Siddhantakeerthi Award at Hombuja Sri Kshetra. Religious leaders and dignitaries praised his contributions to Jain literature and research. ಹೊಂಬುಜ : ಜೈನ ಧರ್ಮವು ಜೈನ ಸಾಹಿತ್ಯದ ಮೂಲಕ ಜಗತ್ತಿಗೆ ಅಮೂಲ್ಯ ವೃತ್ತಾಂತಗಳನ್ನು ನೀಡಿದ್ದು, ಆದಿಕವಿ ಪಂಪನ ಕೃತಿಗಳು ಇಂದಿನ ಕಾಲದಲ್ಲಿಯೂ ಪ್ರಸ್ತುತತೆಯನ್ನು ಹೊಂದಿವೆ ಎಂದು ಸಂಶೋಧಕ ಹಾಗೂ ವಿಶ್ರಾಂತ ಕುಲಸಚಿವರಾದ ಪ್ರೊ. ಶಾಂತಿನಾಥ ದಿಬ್ಬದರವರು ಅಭಿಪ್ರಾಯಪಟ್ಟರು. ಹೊಂಬುಜ ಶ್ರೀಕ್ಷೇತ್ರದ ವತಿಯಿಂದ…

Read More

ಹೊಂಬುಜ ಜೈನ ಮಠದಲ್ಲಿ ವೈಭವದ ಜಾತ್ರಾ ಮಹೋತ್ಸವ: ಮಾರ್ಚ್ 9 ರಿಂದ 14ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು

Religious celebrations at Hombuja Jain Math near Ripponpet from March 9–14 with Nagavahana, Simhavahana, Silver Chariot, Maha Rathotsava, 108 Kalasha Mahabhisheka and Siddhanta Keerthi award ceremony. ಹೊಂಬುಜ ಜೈನ ಮಠದಲ್ಲಿ ವೈಭವದ ಜಾತ್ರಾ ಮಹೋತ್ಸವ: ಮಾರ್ಚ್ 9 ರಿಂದ 14ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ರಿಪ್ಪನ್‌ಪೇಟೆ: ಕರ್ನಾಟಕದ ಪ್ರಸಿದ್ಧ ಜೈನರ ಪವಿತ್ರ ಕ್ಷೇತ್ರವಾಗಿರುವ ಸಮೀಪದ ಹೊಂಬುಜ ಜೈನ ಮಠದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಭಕ್ತಿಭಾವದಿಂದ ನಡೆಯಲಿದೆ. ಪರಮಪೂಜ್ಯ…

Read More