ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant from Shikaripura in Shivamogga district died after consuming poison, allegedly due to mental distress following the NEET re-examination announcement. A case has been registered based on the father’s complaint. ಶಿವಮೊಗ್ಗ, ಆ.6: ನೀಟ್ (NEET) ಪರೀಕ್ಷೆಗೆ ಸಂಬಂಧಿಸಿದ ಮಾನಸಿಕ ಒತ್ತಡದಿಂದ ವಿಷ ಸೇವಿಸಿದ್ದ ವಿದ್ಯಾರ್ಥಿಯೊಬ್ಬ…

Read More

ಭೀಕರ ರಸ್ತೆ ಅಪಘಾತ: ಐಟಿಐ ಪರೀಕ್ಷೆ ಮುಗಿಸಿ ಮನೆಗೆ ಮರಳುತ್ತಿದ್ದ 19 ವರ್ಷದ ಯುವಕ ದುರ್ಮರಣ

ಭೀಕರ ರಸ್ತೆ ಅಪಘಾತ: ಐಟಿಐ ಪರೀಕ್ಷೆ ಮುಗಿಸಿ ಮನೆಗೆ ಮರಳುತ್ತಿದ್ದ 19 ವರ್ಷದ ಯುವಕ ದುರ್ಮರಣ A 19-year-old ITI student died in a tragic road accident near Kumudvati Bridge in Shikaripura while returning home after completing his examination. A case has been registered by Shikaripura Town Police. ಆನಂದಪುರ : ಶಿಕಾರಿಪುರ ಪಟ್ಟಣದ ಕುಮುದ್ವತಿ ನದಿ ಸೇತುವೆ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…

Read More

ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಹೋದ ಮಹಿಳೆ… ಸ್ಕ್ಯಾನಿಂಗ್‌ನಲ್ಲಿ ಪತ್ತೆಯಾದ 8.38 ಕೆಜಿ ಗಡ್ಡೆ! ವೈದ್ಯರಿಗೂ ಅಚ್ಚರಿ

ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಹೋದ ಮಹಿಳೆ… ಸ್ಕ್ಯಾನಿಂಗ್‌ನಲ್ಲಿ ಪತ್ತೆಯಾದ 8.38 ಕೆಜಿ ಗಡ್ಡೆ! ವೈದ್ಯರಿಗೂ ಅಚ್ಚರಿ Doctors at Shikaripura MCH Hospital successfully removed an 8.38 kg ovarian tumor from a 48-year-old woman after a two-hour surgery. The patient is recovering well. ಶಿಕಾರಿಪುರ, ಜು.21: ಶಿಕಾರಿಪುರ ಪಟ್ಟಣದ ಕೆಎಚ್‌ಬಿ ಕಾಲೋನಿಯಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆ (ಎಂಸಿಹೆಚ್)ಯಲ್ಲಿ ಮಹಿಳೆಯೊಬ್ಬರ ಹೊಟ್ಟೆಯಿಂದ 8.38 ಕೆಜಿ ತೂಕದ ಬೃಹತ್…

Read More

SHIKARIPURA | ಸಂಗೀತಾ ಸಾವು ಪ್ರಕರಣ: ಆರೋಪಿಗಳಿಗೆ ಯಾವುದೇ ರಕ್ಷಣೆ ಇಲ್ಲ, ತಪ್ಪಿತಸ್ಥರಿಗೆ ಶಿಕ್ಷೆ ಖಚಿತ – ಎಸ್‌ಪಿ ನಿಖಿಲ್ ಬಿ

SHIKARIPURA | ಸಂಗೀತಾ ಸಾವು ಪ್ರಕರಣ: ಆರೋಪಿಗಳಿಗೆ ಯಾವುದೇ ರಕ್ಷಣೆ ಇಲ್ಲ, ತಪ್ಪಿತಸ್ಥರಿಗೆ ಶಿಕ್ಷೆ ಖಚಿತ – ಎಸ್‌ಪಿ ನಿಖಿಲ್ ಬಿ Shivamogga SP Nikhil B assures strict action in the Shikaripura Sangeetha death case, stating no accused will be protected. Four accused have been arrested and the investigation is progressing under his direct supervision. ಶಿಕಾರಿಪುರ : ಒಂದು ವರ್ಷದ ಬಳಿಕ ಬೆಳಕಿಗೆ…

Read More

ಬಾಲಕಿ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು: ನಾಲ್ವರ ಬಂಧನ, ಶವ ಹೂತಿಟ್ಟಿರುವ ಶಂಕೆ

ಬಾಲಕಿ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು: ನಾಲ್ವರ ಬಂಧನ, ಶವ ಹೂತಿಟ್ಟಿರುವ ಶಂಕೆ Four people have been arrested in connection with the disappearance of a minor girl in Shikaripura. Police suspect the body was buried near Jog, and further investigation is underway. ಶಿಕಾರಿಪುರ: ಕಳೆದ ಒಂದು ವರ್ಷದ ಹಿಂದೆ ನಾಪತ್ತೆಯಾಗಿದ್ದ ಬಾಲಕಿಯ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು…

Read More

ಬಸ್ ನಿಲ್ಲಿಸದಿದ್ದಕ್ಕೆ ಅಡ್ಡಗಟ್ಟಿ ಚಾಲಕ-ನಿರ್ವಾಹಕನ ಮೇಲೆ ಹಲ್ಲೆ; ಜೀವ ಬೆದರಿಕೆ ಆರೋಪ

ಬಸ್ ನಿಲ್ಲಿಸದಿದ್ದಕ್ಕೆ ಅಡ್ಡಗಟ್ಟಿ ಚಾಲಕ-ನಿರ್ವಾಹಕನ ಮೇಲೆ ಹಲ್ಲೆ; ಜೀವ ಬೆದರಿಕೆ ಆರೋಪ Private express bus driver and conductor were allegedly assaulted after refusing to stop at a non-designated bus stop near Shivamogga. A case has been registered at Shivamogga Rural Police Station. ಶಿವಮೊಗ್ಗ, ಜುಲೈ 5: ಎಕ್ಸ್‌ಪ್ರೆಸ್ ಬಸ್‌ಗೆ ನಿಗದಿತ ನಿಲುಗಡೆ ಇಲ್ಲದ ಕಾರಣ ಬಸ್ ನಿಲ್ಲಿಸದಿದ್ದಕ್ಕೆ ಸಿಟ್ಟಿಗೆದ್ದ ವ್ಯಕ್ತಿಯೊಬ್ಬ ತನ್ನ ಸಹಚರರೊಂದಿಗೆ ಸೇರಿ…

Read More

ಮಾದಕ ವಸ್ತು ಮಾರಾಟಕ್ಕೆ ಕಡಿವಾಣ: 113 ಗ್ರಾಂ ಗಾಂಜಾ ವಶ , ಆರೋಪಿ ವಶಕ್ಕೆ !

ಮಾದಕ ವಸ್ತು ಮಾರಾಟಕ್ಕೆ ಕಡಿವಾಣ: 113 ಗ್ರಾಂ ಗಾಂಜಾ ವಶ , ಆರೋಪಿ ವಶಕ್ಕೆ ! Shikaripura Town Police arrested a 36-year-old man for allegedly selling ganja and seized 113 grams of cannabis worth around ₹3,000 near Bhadrapura village in Shivamogga district. ಶಿವಮೊಗ್ಗ, ಜುಲೈ 2: ಜಿಲ್ಲೆಯ ಶಿಕಾರಿಪುರ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ನಡೆಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ 113 ಗ್ರಾಂ…

Read More

ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಗರ್ಭಿಣಿ ಮಹಿಳೆ ನೇಣಿಗೆ ಶರಣು

ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಗರ್ಭಿಣಿ ಮಹಿಳೆ ನೇಣಿಗೆ ಶರಣು A 26-year-old pregnant woman, married just three months ago, allegedly died by suicide at Hanaji village in Soraba taluk of Shivamogga district. Police have registered a case and are investigating the incident. ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ಆನವಟ್ಟಿ ಹೋಬಳಿಯ ಹಣಜಿ ಗ್ರಾಮದಲ್ಲಿ ಮೂರು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಗರ್ಭಿಣಿ ಮಹಿಳೆಯೊಬ್ಬರು ನೇಣು…

Read More

ಸಿಇಟಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಕಳೆನಾಶಕ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಸಾವು

ಸಿಇಟಿ ಪರೀಕ್ಷೆಯಲ್ಲು ಕಡಿಮೆ ಅಂಕ ಬಂದಿದ್ದಕ್ಕೆ ಕಳೆನಾಶಕ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಸಾವು A CET student from Shikaripura who allegedly consumed weedicide after scoring low marks has died after 20 days of treatment. The funeral was held on Sunday. ಶಿಕಾರಿಪುರ: ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯಲ್ಲಿ ಕಡಿಮೆ ಅಂಕ ಬಂದಿದ್ದ ಹಿನ್ನೆಲೆಯಲ್ಲಿ ಕಳೆನಾಶಕ ಸೇವಿಸಿದ್ದ ವಿದ್ಯಾರ್ಥಿಯೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ಶಿವಮೊಗ್ಗ…

Read More

ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿದ್ದ ಇಬ್ಬರು ಕಿಶೋರ ಕಾರ್ಮಿಕರ ರಕ್ಷಣೆ – ಮಾಲೀಕರಿಗೆ ಎಚ್ಚರಿಕೆ

ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿದ್ದ ಇಬ್ಬರು ಕಿಶೋರ ಕಾರ್ಮಿಕರ ರಕ್ಷಣೆ – ಮಾಲೀಕರಿಗೆ ಎಚ್ಚರಿಕೆ Two adolescent laborers were rescued from a construction site in Shiralkoppa, Shivamogga, in a joint operation. Authorities warn owners of strict legal action, including fines and imprisonment, under the Child Labour Act. ಶಿವಮೊಗ್ಗ ಜೂ, 23: ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪದ ಕ್ರಷರ್ ಹತ್ತಿರದ ಗಣಿ ಪ್ರದೇಶದಲ್ಲಿ ಕಿಶೋರ ಕಾರ್ಮಿಕರು…

Read More