Headlines

ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿದ್ದ ಇಬ್ಬರು ಕಿಶೋರ ಕಾರ್ಮಿಕರ ರಕ್ಷಣೆ – ಮಾಲೀಕರಿಗೆ ಎಚ್ಚರಿಕೆ

ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿದ್ದ ಇಬ್ಬರು ಕಿಶೋರ ಕಾರ್ಮಿಕರ ರಕ್ಷಣೆ – ಮಾಲೀಕರಿಗೆ ಎಚ್ಚರಿಕೆ Two adolescent laborers were rescued from a construction site in Shiralkoppa, Shivamogga, in a joint operation. Authorities warn owners of strict legal action, including fines and imprisonment, under the Child Labour Act. ಶಿವಮೊಗ್ಗ ಜೂ, 23: ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪದ ಕ್ರಷರ್ ಹತ್ತಿರದ ಗಣಿ ಪ್ರದೇಶದಲ್ಲಿ ಕಿಶೋರ ಕಾರ್ಮಿಕರು…

Read More

ಶಿಕಾರಿಪುರದಲ್ಲಿ ಭೀಕರ ಬೈಕ್ ಅಪಘಾತ: ಹಾರೋಗೊಪ್ಪದ ಯುವಕ ಸ್ಥಳದಲ್ಲೇ ಸಾವು

ಶಿಕಾರಿಪುರದಲ್ಲಿ ಭೀಕರ ಬೈಕ್ ಅಪಘಾತ: ಹಾರೋಗೊಪ್ಪದ ಯುವಕ ಸ್ಥಳದಲ್ಲೇ ಸಾವು A 32-year-old man from Harogoppa Tanda died in a tragic bike accident near Taralagatta village in Shikaripura taluk after losing control of his motorcycle and crashing into a roadside culvert. ಶಿಕಾರಿಪುರ, ಜೂನ್ 22: ತಾಲೂಕಿನ ತರಲಗಟ್ಟ ಗ್ರಾಮದ ಈಶ್ವರ್ ಲೇಔಟ್ ಮುಂಭಾಗದ ರಸ್ತೆಯಲ್ಲಿ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿರುವ ಘಟನೆ…

Read More

ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ; ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಲು ಮನವಿ

ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ; ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಲು ಮನವಿ Mother Nagaveni and her two sons, Ashwath and Ashwin, have gone missing from Haraguvalli village in Shikaripura taluk since June 17. Shivamogga police have appealed to the public to share any information regarding their whereabouts. ಶಿವಮೊಗ್ಗ, ಜೂನ್ 19: ಶಿಕಾರಿಪುರ ತಾಲ್ಲೂಕಿನ ಹರಗುವಳ್ಳಿ ಗ್ರಾಮದ ನಿವಾಸಿ ನವೀನ್…

Read More

ಗಾಂಜಾ ಮಾರಾಟ ಜಾಲಕ್ಕೆ ಪೊಲೀಸರ ಬಲೆ: ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ

ಗಾಂಜಾ ಮಾರಾಟ ಜಾಲಕ್ಕೆ ಪೊಲೀಸರ ಬಲೆ: ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ Police arrested two alleged drug peddlers near Yatri Nivasa and seized 658 grams of ganja worth ₹15,000 during a raid based on credible information. ಶಿಕಾರಿಪುರ : ಶಿಕಾರಿಪುರ ಟೌನ್ ವ್ಯಾಪ್ತಿಯ ಯಾತ್ರಿ ನಿವಾಸದ ಸಮೀಪ ಸಾರ್ವಜನಿಕ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಶಿಕಾರಿಪುರ ಟೌನ್ ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆಯ ವೇಳೆ…

Read More

6 ವರ್ಷಗಳಿಂದ ಕೋರ್ಟ್‌ಗೆ ಗೈರು: ತಲೆಮರೆಸಿಕೊಂಡಿದ್ದ ರಸ್ತೆ ಅಪಘಾತ ಪ್ರಕರಣದ ಆರೋಪಿ ಬಂಧನ

6 ವರ್ಷಗಳಿಂದ ಕೋರ್ಟ್‌ಗೆ ಗೈರು: ತಲೆಮರೆಸಿಕೊಂಡಿದ್ದ ರಸ್ತೆ ಅಪಘಾತ ಪ್ರಕರಣದ ಆರೋಪಿ ಬಂಧನ Shikaripura Rural Police arrested a road accident case accused who had been absconding and skipping court hearings for the past six years. The accused has been remanded to judicial custody. ಶಿವಮೊಗ್ಗ: ರಸ್ತೆ ಅಪಘಾತ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದ ವ್ಯಕ್ತಿಯು ಕಳೆದ ಆರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಿನ್ನೆಲೆ, ಶಿಕಾರಿಪುರ…

Read More

ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ₹5.41 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ನಗದು ವಶ

ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ₹5.41 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ನಗದು ವಶ Shikaripura Police crack a house burglary case and arrest an accused. Gold ornaments, silver articles and cash worth ₹5.41 lakh recovered during the operation. ಶಿಕಾರಿಪುರ, ಜೂನ್ 11: ಶಿಕಾರಿಪುರ ಪಟ್ಟಣದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಮನೆಯೊಂದರ ಬೀರುವಿನ ಬೀಗ ಮುರಿದು…

Read More

ಸೆಂಡ್‌ಆಫ್ ಕಾರ್ಯಕ್ರಮದ ಸಿದ್ಧತೆಗೆ ತೆರಳಿದ್ದ ವಿದ್ಯಾರ್ಥಿ ಬೈಕ್ ಅಪಘಾತದಲ್ಲಿ ಸಾವು

ಸೆಂಡ್‌ಆಫ್ ಕಾರ್ಯಕ್ರಮದ ಸಿದ್ಧತೆಗೆ ತೆರಳಿದ್ದ ವಿದ್ಯಾರ್ಥಿ ಬೈಕ್ ಅಪಘಾತದಲ್ಲಿ ಸಾವು Kuvempu University MA student Peerya Nayak, who suffered severe head injuries in a road accident involving a municipal garbage truck near MRS Circle in Shivamogga, succumbed to injuries after days of treatment. ಶಿವಮೊಗ್ಗ: ನಗರದ ಎಂ.ಆರ್.ಎಸ್. ಸರ್ಕಲ್ ಬಳಿ ಮಹಾನಗರ ಪಾಲಿಕೆಯ ಕಸದ ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ್ದ ಭೀಕರ ರಸ್ತೆ…

Read More

ರಿಪ್ಪನ್ ಪೇಟೆ ಸಮೀಪ ಭೀಕರ ರಸ್ತೆ ಅಪಘಾತ: ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ, ಶಿವಮೊಗ್ಗಕ್ಕೆ ರವಾನೆ

ರಿಪ್ಪನ್ ಪೇಟೆ ಸಮೀಪ ಭೀಕರ ರಸ್ತೆ ಅಪಘಾತ: ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ, ಶಿವಮೊಗ್ಗಕ್ಕೆ ರವಾನೆ More than ten people were injured in a serious road accident near Baluru, close to Ripponpet, after a collision between a Bolero pickup and a Canter lorry. The injured were shifted to Shivamogga for treatment. ರಿಪ್ಪನ್ ಪೇಟೆ :  ಸಮೀಪದ ಬಾಳೂರು ಬಳಿ ಶನಿವಾರ ಸಂಭವಿಸಿದ…

Read More

ಮಾವಿನಹಣ್ಣುಗಳನ್ನು ರಸ್ತೆಗೆ ಸುರಿದು ವ್ಯಾಪಾರಿಯ ಆಕ್ರೋಶ!ಕಾರಣವೇನು ಈ ಸುದ್ದಿ ನೋಡಿ

ಮಾವಿನಹಣ್ಣುಗಳನ್ನು ರಸ್ತೆಗೆ ಸುರಿದು ವ್ಯಾಪಾರಿಯ ಆಕ್ರೋಶ!ಕಾರಣವೇನು ಈ ಸುದ್ದಿ ನೋಡಿ Tension prevailed in Shiralakoppa as a trader protested against road encroachment clearance by dumping mangoes on the main road during a municipal eviction drive. ಶಿರಾಳಕೊಪ್ಪ: ರಸ್ತೆ ಒತ್ತುವರಿ ಮಾಡಿಕೊಂಡು ವ್ಯಾಪಾರ ನಡೆಸುತ್ತಿದ್ದ ವ್ಯಾಪಾರಿಗಳನ್ನು ತೆರವುಗೊಳಿಸುವ ವೇಳೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಹೈಡ್ರಾಮಾ ನಡೆದಿದೆ. ಪಟ್ಟಣ ಪಂಚಾಯಿತಿ ಅಧಿಕಾರಿಗಳ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದ ವ್ಯಾಪಾರಿಯೊಬ್ಬರು ಬುಟ್ಟಿಗಳಲ್ಲಿದ್ದ…

Read More

ವಿದ್ಯುತ್ ತಂತಿ ದುರಸ್ತಿ ವೇಳೆ ದುರಂತ : ವಿದ್ಯುತ್ ಸ್ಪರ್ಶಿಸಿ ಮೆಸ್ಕಾಂ ಲೈನ್‌ಮನ್‌ ಸಾವು

ವಿದ್ಯುತ್ ತಂತಿ ದುರಸ್ತಿ ವೇಳೆ ದುರಂತ: ಮೆಸ್ಕಾಂ ಲೈನ್‌ಮನ್‌ ವಿದ್ಯುತ್ ಸ್ಪರ್ಶಿಸಿ ಸಾವು MESCOM lineman Shivakumar Chakrasali died due to electric shock while repairing a damaged power line in Shiralakoppa of Shivamogga district. Police have registered a case. ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಕೆಟ್ಟು ಹೋಗಿದ್ದ ವಿದ್ಯುತ್ ತಂತಿ ದುರಸ್ತಿ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಮೆಸ್ಕಾಂ ಲೈನ್‌ಮನ್‌ ಮೃತಪಟ್ಟ ಘಟನೆ ನಡೆದಿದೆ. ವಿಜಯನಗರ…

Read More