Headlines

ಶಿಕಾರಿಪುರದಲ್ಲಿ ಚಿರತೆ ದಾಳಿ: ಇಬ್ಬರಿಗೆ ಗಂಭೀರ ಗಾಯ, ಗ್ರಾಮಸ್ಥರಲ್ಲಿ ಆತಂಕ

Leopard attack in Shikaripura taluk of Shivamogga injures two farmers seriously, triggering panic among villagers. Forest officials set traps and urge caution. ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ ಹಾಗೂ ಮುತ್ತಗಿ ಗ್ರಾಮಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ ನಡೆಸಿದ ಘಟನೆ ಆತಂಕ ಸೃಷ್ಟಿಸಿದೆ. ದಾಳಿಯಲ್ಲಿ ಇಬ್ಬರು ರೈತರು ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಡಗಂಟಿ ಗ್ರಾಮದ ಸುದೀಪ್ ಅವರು ಸಂಜೆ ವೇಳೆ ಮುತ್ತಗಿ…

Read More

ಆಸ್ತಿ ವಿಚಾರದ ಗಲಾಟೆ ವಿಕೋಪಕ್ಕೆ : ಕುಡುಗೋಲಿನಿಂದ ಚುಚ್ಚಿ ಮಗನ ಕೊಲೆಗೈದ ತಂದೆ

ಆಸ್ತಿ ವಿಚಾರದ ಗಲಾಟೆ ವಿಕೋಪಕ್ಕೆ : ಕುಡುಗೋಲಿನಿಂದ ಚುಚ್ಚಿ ಮಗನ ಕೊಲೆಗೈದ ತಂದೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಬಳ್ಳೂರು ಗ್ರಾಮದಲ್ಲಿ ಶುಕ್ರವಾರ ತಂದೆ ಮತ್ತು ಮಗನ ನಡುವೆ ಜಗಳ ನಡೆದು ಮಗನ ಕೊಲೆಯಲ್ಲಿ ಅಂತ್ಯವಾಗಿದೆ. ಗಂಗಾನಾಯ್ಕ್(36) ಕೊಲೆಯಾದ ವ್ಯಕ್ತಿ. ಆತನ ತಂದೆ ಲಿಂಗಾನಾಯ್ಕ್ ಜೊತೆಗೆ ಆಸ್ತಿ ವಿಚಾರಕ್ಕೆ ಗಲಾಟೆಯಾಗಿದೆ. ಜಗಳ ವಿಕೋಪಕ್ಕೆ ತಿರುಗಿದ್ದು, ಈ ವೇಳೆ ಲಿಂಗಾನಾಯ್ಕ್ ಕುಡಗೋಲಿನಿಂದ ಮಗನ ಎದೆ ಭಾಗಕ್ಕೆ ಚುಚ್ಚಿದ್ದು, ತೀವ್ರ ರಕ್ತಸ್ರಾವದಿಂದ ಗಂಗಾನಾಯ್ಕ್ ಮೃತಪಟ್ಟಿದ್ದಾನೆ. ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ…

Read More

ಕಾಯಕಯೋಗಿ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ!

ಕಾಯಕಯೋಗಿ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ! ಶಿಕಾರಿಪುರ ತಾಲೂಕಿನ ಬಳ್ಳಿಗಾವಿಯ ಶ್ರೀ ಅಲ್ಲಮಪ್ರಭು ಅನುಭಾವ ಪೀಠ ವಿರಕ್ತಮಠದ ಪೀಠಾಧಿಪತಿಯಾಗಿದ್ದ ಶಿವಲಿಂಗೇಶ್ವರ ಸ್ವಾಮೀಜಿ ಇಂದು ಬೆಳಗ್ಗೆ ಹುಬ್ಬಳ್ಳಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿದ್ದಾರೆ. ಶಿವಲಿಂಗೇಶ್ವರ ಸ್ವಾಮೀಜಿ ಅವರ ನಿಧನದಿಂದ ಅವರ ಅಪಾರ ಭಕ್ತ ಸಮೂಹ ಶೋಕದ ಕಡಲಲ್ಲಿ ಮುಳುಗಿದೆ. ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ ಎಂದು ಸ್ವಾಮೀಜಿಗಳು, ಅನೇಕ ಗಣ್ಯರು‌ ಸಂತಾಪ ಸೂಚಿಸಿದ್ದಾರೆ. ಸ್ವಾಮೀಜಿಗೆ ಹೃದಯಾಘಾತವಾಗಿದ್ದು ಕೂಡಲೇ ಅವರನ್ನು ತತ್ವದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿದ್ದ ಅವರು ಭಾನುವಾರ…

Read More

ಊಟ ಬಡಿಸಲು ನಿರಾಕರಿಸಿದ ಹೆಂಡತಿ – ಟವೆಲ್ ನಿಂದ ಕುತ್ತಿಗೆ ಬಿಗಿದು ಪತ್ನಿಯನ್ನು ಕೊಂದ ಪತಿರಾಯ

ಊಟ ಬಡಿಸಲು ನಿರಾಕರಿಸಿದ ಹೆಂಡತಿ – ಟವೆಲ್ ನಿಂದ ಕುತ್ತಿಗೆ ಬಿಗಿದು ಪತ್ನಿಯನ್ನು ಕೊಂದ ಪತಿರಾಯ ಊಟ ಬಡಿಸಲು‌ ನಿರಾಕರಿಸಿದ ಪತ್ನಿಯ ಕತ್ತನ್ನು ಟವಲ್ನಲ್ಲಿ ಬಿಗಿದು ಪತಿಯೇ ಕೊಂದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಅಂಬ್ಲಿಗೊಳ ಗ್ರಾಮದಲ್ಲಿ‌ ನಡೆದಿದೆ. ಅಂಬ್ಲಿಗೊಳ ಗ್ರಾಮದ ಗೌರಮ್ಮ (28) ಕೊಲೆಯಾದ ಮಹಿಳೆ. ಪತಿ ಮನು (35) ಕೊಲೆಗೈದ ಆರೋಪಿಯಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಗೌರಮ್ಮ ಶಿಕಾರಿಪುರದ ಗಾರ್ಮೆಂಟ್ಸ್​​ನಲ್ಲಿ ಕೆಲಸ ಮಾಡುತ್ತಿದ್ದರು. ಶನಿವಾರ ಮಧ್ಯಾಹ್ನ ಗಂಡ ಮನು ಮನೆಗೆ ಬಂದಾಗ ಪತ್ನಿ…

Read More

ಬಿ ಎಸ್ ಯಡಿಯೂರಪ್ಪ ಮನೆ ಮೇಲೆ ಮುತ್ತಿಗೆ ಯತ್ನ

ಸಿಎಂ ಸಿದ್ದರಾಮಯ್ಯ ವಿರುದ್ದ ಷಡ್ಯಂತ್ರ ರೂಪಿಸಿದ್ದಾರೆಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಮನೆಗೆ ಮತ್ತಿಗೆ ಹಾಕಲು ಯತ್ನಿಸಿದರು. ಶಿಕಾರಿಪುರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದಲ್ಲಿರುವ ಬಿಎಸ್ ವೈ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ಕಾಂಗ್ರೆಸ್ ನಾಯಕ ನಾಗರಾಜ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಶಿಕಾರಿಪುರ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೈಡ್ರಾಮ ನಡೆಸಿದರು. ಪೊಲೀಸರು ರಸ್ತೆ ಮಧ್ಯೆಯೆ ಪ್ರತಿಭಟನಾಕಾರರನ್ನು ತಡೆದರು. ನೂರಾರು ಕಾಂಗ್ರೆಸ್…

Read More
Exit mobile version