Headlines

ವಿದ್ಯುತ್ ತಂತಿ ದುರಸ್ತಿ ವೇಳೆ ದುರಂತ : ವಿದ್ಯುತ್ ಸ್ಪರ್ಶಿಸಿ ಮೆಸ್ಕಾಂ ಲೈನ್‌ಮನ್‌ ಸಾವು

ವಿದ್ಯುತ್ ತಂತಿ ದುರಸ್ತಿ ವೇಳೆ ದುರಂತ: ಮೆಸ್ಕಾಂ ಲೈನ್‌ಮನ್‌ ವಿದ್ಯುತ್ ಸ್ಪರ್ಶಿಸಿ ಸಾವು MESCOM lineman Shivakumar Chakrasali died due to electric shock while repairing a damaged power line in Shiralakoppa of Shivamogga district. Police have registered a case. ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಕೆಟ್ಟು ಹೋಗಿದ್ದ ವಿದ್ಯುತ್ ತಂತಿ ದುರಸ್ತಿ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಮೆಸ್ಕಾಂ ಲೈನ್‌ಮನ್‌ ಮೃತಪಟ್ಟ ಘಟನೆ ನಡೆದಿದೆ. ವಿಜಯನಗರ…

Read More

ಪೊಕ್ಸೊ ಪ್ರಕರಣ: ಬಾಲಕಿಗೆ ಲೈಂಗಿಕ ದೌರ್ಜನ್ಯ – ಯುವಕನಿಗೆ 20 ವರ್ಷ ಕಠಿಣ ಜೈಲುಶಿಕ್ಷೆ

A Shivamogga court has sentenced a Shiralakoppa youth to 20 years of rigorous imprisonment and imposed a ₹1 lakh fine in a POCSO case involving sexual assault of a minor girl after luring her with a promise of marriage. ಶಿವಮೊಗ್ಗ: ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುತ್ತೇನೆ ಎಂದು ನಂಬಿಸಿ ಪರಿಚಯ ಮಾಡಿಕೊಂಡು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಶಿರಾಳಕೊಪ್ಪದ ಯುವಕನಿಗೆ…

Read More

ತನ್ನ ಪತ್ನಿಯ ಸಹವಾಸಕ್ಕೆ ಬರಬೇಡ ಎಂದವನ ದೇಹವನ್ನು ಪೀಸ್ ಪೀಸ್ ಮಾಡಿ ನದಿಗೆ ಎಸೆದ ಹಂತಕರು |

ತನ್ನ ಪತ್ನಿಯ ಸಹವಾಸಕ್ಕೆ ಬರಬೇಡ ಎಂದವನ ದೇಹವನ್ನು ಪೀಸ್ ಪೀಸ್ ಮಾಡಿ ನದಿಗೆ ಎಸೆದ ಹಂತಕರು | ಗಣಪತಿ ಹಬ್ಬದಂದು ವ್ಯಕ್ತಿಯೊಬ್ಬ ನಾಪತ್ತೆಯಾಗಿದ್ದ ಪ್ರಕರಣ ತಿರುವು ಪಡೆದುಕೊಂಡಿದ್ದು, ಹೆಂಡತಿಯ ಸುದ್ದಿಗೆ ಬರಬೇಡ ಎಂದು  ವಾರ್ನಿಂಗ್ ನೀಡಿದ್ದಕ್ಕೆ ಆತನು ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ಕೊಲೆಗೈದು ದೇಹವನ್ನು ಛಿದ್ರ ಛಿದ್ರ ಮಾಡಿ ನದಿಗೆ ಬಿಸಾಕಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ನಾಗೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಪ್ರಕರಣದ ಸಂಬಂಧ ಶಿರಾಳಕೊಪ್ಪ ಪೊಲೀಸರು ಶಿವು ಯಾನೆ ಪ್ರತಾಪ್, ಕಿರಣ್, ಗಣೇಶ್ ಮತ್ತು…

Read More

ನಿಗದಿತ ನಿಲ್ದಾಣದಲ್ಲಿ ಬಸ್ ನಿಲ್ಲಿಸಲಿಲ್ಲವೆಂದು ವಾಗ್ವಾದ – ಮಧ್ಯ ರಸ್ತೆಯಲ್ಲಿಯೇ ಬಸ್ ಬಿಟ್ಟು ಹೋದ ಚಾಲಕ

ನಿಗದಿತ ನಿಲ್ದಾಣದಲ್ಲಿ ಬಸ್ ನಿಲ್ಲಿಸಲಿಲ್ಲವೆಂದು ವಾಗ್ವಾದ – ಮಧ್ಯ ರಸ್ತೆಯಲ್ಲಿಯೇ ಬಸ್ ಬಿಟ್ಟು ಹೋದ ಚಾಲಕ ಬಸ್ ನಿಲ್ಲಿಸುವ ವಿಚಾರದಲ್ಲಿ ವಾಗ್ವಾದ ನಡೆದು ಚಾಲಕ ಮಧ್ಯ ರಸ್ತೆಯಲ್ಲಿಯೇ ಬಸ್ ನ್ನು ಬಿಟ್ಟು ಹೋಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಲ್ಲಿ ನಡೆದಿದೆ. ಶಿರಾಳಕೊಪ್ಪದಲ್ಲಿ ರಾಣೇಬೆನ್ನೂರು, ಹಿರೇಕೆರೂರು ಮೂಲಕ ಶಿರಾಳಕೊಪ್ಪಕ್ಕೆ ತಲುಪಬೇಕಿದ್ದ ಎನ್ ಡಬ್ಲೂ ಕೆಎಸ್ ಆರ್ ಟಿಸಿ ಬಸ್ ಶಿರಾಳಕೊಪ್ಪದ ನಡುರಸ್ತೆಯಲ್ಲಿ ನಿಲ್ಲಿಸಿದ್ದಾರೆ. ಈ ಬಗ್ಗೆ ವಿಡಿಯೋವೊಂದು ವೈರಲ್ ಆಗಿದ್ದು  ಕೆಲ ಪ್ರಯಾಣಿಕರು ಮತ್ತು  ಬಸ್ ಚಾಲಕ ಮತ್ತು…

Read More