ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A woman travelling from Shivamogga to Kargal lost gold jewellery worth ₹17.55 lakh and ₹45,000 cash after falling asleep on a bus. Anandanapura Police have registered a theft case and launched an investigation. ಸಾಗರ, ಆ.5: ಶಿವಮೊಗ್ಗದಿಂದ ಕಾರ್ಗಲ್‌ಗೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ…

Read More

ಮುಖ್ಯಮಂತ್ರಿ ಪಿಎ ಎಂದು ಸುಳ್ಳು ಪರಿಚಯ: ರಿಕ್ರಿಯೇಷನ್ ಕ್ಲಬ್ ಲೈಸೆನ್ಸ್ ಹೆಸರಿನಲ್ಲಿ ₹15 ಲಕ್ಷ ವಂಚನೆ, ಆರೋಪಿ ಬಂಧನ

ಮುಖ್ಯಮಂತ್ರಿ ಪಿಎ ಎಂದು ಸುಳ್ಳು ಪರಿಚಯ: ರಿಕ್ರಿಯೇಷನ್ ಕ್ಲಬ್ ಲೈಸೆನ್ಸ್ ಹೆಸರಿನಲ್ಲಿ ₹15 ಲಕ್ಷ ವಂಚನೆ, ಆರೋಪಿ ಬಂಧನ A man posing as Karnataka Chief Minister D.K. Shivakumar’s personal assistant allegedly cheated a farmer of ₹15 lakh by promising a recreation club licence. Thunganagar Police arrested the accused and are continuing the investigation. ಶಿವಮೊಗ್ಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವೈಯಕ್ತಿಕ ಸಹಾಯಕ…

Read More

ನೀರು ಕೇಳಿ ಮನೆಗೆ ನುಗ್ಗಿ ಮಾಂಗಲ್ಯ ಸರ ಕಳ್ಳತನ : ಆರೇ ಗಂಟೆಯಲ್ಲಿ ಖದೀಮರ ಹೆಡೆಮುರಿಕಟ್ಟಿದ ಪೊಲೀಸರು

ನೀರು ಕೇಳಿ ಮನೆಗೆ ನುಗ್ಗಿ ಮಾಂಗಲ್ಯ ಸರ ಕಳ್ಳತನ : ಆರೇ ಗಂಟೆಯಲ್ಲಿ ಖದೀಮರ ಹೆಡೆಮುರಿಕಟ್ಟಿದ ಪೊಲೀಸರು Hosanagara Police solved a gold chain theft case within six hours by arresting two accused from Udupi and Mangaluru after a theft in Sonale village, Shivamogga district. ​ಹೊಸನಗರ ತಾಲೂಕಿನ ಸೊನಲೆ ಗ್ರಾಮದಲ್ಲಿ ನಡೆದ ಸರಗಳ್ಳತನ ಪ್ರಕರಣವನ್ನು ಕೇವಲ ಆರು ಗಂಟೆಗಳ ಒಳಗೆ ಭೇದಿಸುವ ಮೂಲಕ ಹೊಸನಗರ ಪೊಲೀಸರು…

Read More

ನಕಲಿ ಚಿನ್ನದ ಜಾಲ ಬಯಲು: 15ಕ್ಕೂ ಹೆಚ್ಚು ಬ್ಯಾಂಕ್‌ಗಳಿಗೆ ₹30 ಲಕ್ಷಕ್ಕೂ ಅಧಿಕ ವಂಚನೆ, ಓರ್ವ ಬಂಧನ

ನಕಲಿ ಚಿನ್ನದ ಜಾಲ ಬಯಲು: 15ಕ್ಕೂ ಹೆಚ್ಚು ಬ್ಯಾಂಕ್‌ಗಳಿಗೆ ₹30 ಲಕ್ಷಕ್ಕೂ ಅಧಿಕ ವಂಚನೆ, ಓರ್ವ ಬಂಧನ A fake gold loan scam has been uncovered in Shivamogga, where fraudsters allegedly pledged fake gold ornaments at over 15 banks and cooperative institutions, cheating them of more than ₹30 lakh. One accused has been arrested while police continue the investigation. ಶಿವಮೊಗ್ಗ:…

Read More

BMW ಕಾರಿನಲ್ಲಿ ಗಾಂಜಾ ಸಾಗಾಟ: ಶಿವಮೊಗ್ಗದಲ್ಲಿ ₹1.10 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಆರೋಪಿ ಬಂಧನ

BMW ಕಾರಿನಲ್ಲಿ ಗಾಂಜಾ ಸಾಗಾಟ: ಶಿವಮೊಗ್ಗದಲ್ಲಿ ₹1.10 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಆರೋಪಿ ಬಂಧನ Vinobanagar Police in Shivamogga arrested a man for transporting 2.065 kg of ganja in a BMW car. Police seized ganja worth ₹1.10 lakh, the luxury vehicle, and a mobile phone. ಶಿವಮೊಗ್ಗ, ಜು.08: ಐಷಾರಾಮಿ BMW ಕಾರಿನಲ್ಲಿ ಗಾಂಜಾವನ್ನು ಸಾಗಿಸುತ್ತಿದ್ದ ಆರೋಪಿಯನ್ನು ವಿನೋಬನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿ,…

Read More

ಕುತ್ತಿಗೆಯಲ್ಲಿದ್ದ 30 ಗ್ರಾಂ ಚಿನ್ನದ ಸರ ನಾಪತ್ತೆ , ದೂರು ದಾಖಲು |ಶಾಪಿಂಗ್ ಮಾಡಿದ್ದ ವ್ಯಕ್ತಿಯ ಬ್ಯಾಂಕ್‌ ಖಾತೆಯಿಂದ ಹಣ ಮಾಯ

ಮನೆಗೆ ಬಂದ ಬಳಿಕ ಮಹಿಳೆಗೆ ಆಘಾತ; ಕುತ್ತಿಗೆಯಲ್ಲಿದ್ದ 30 ಗ್ರಾಂ ಚಿನ್ನದ ಸರ ನಾಪತ್ತೆ , ದೂರು ದಾಖಲು ಆನ್ ಲೈನ್ ಶಾಪಿಂಗ್ ಮಾಡಿದ್ದ ವ್ಯಕ್ತಿಯ ಬ್ಯಾಂಕ್‌ ಖಾತೆಯಿಂದ ₹1.45 ಲಕ್ಷ ಮಾಯ A 65-year-old woman lost a 30-gram gold chain worth ₹1.60 lakh while returning home from work in Shivamogga. A case has been registered at Kote Police Station, and an investigation is…

Read More

ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, 1.270 ಕೆಜಿ ಗಾಂಜಾ ವಶ

ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, 1.270 ಕೆಜಿ ಗಾಂಜಾ ವಶ Two persons were arrested by Thunganagar Police in Shivamogga for allegedly selling ganja. Police seized 1.270 kg of ganja worth ₹60,000 and ₹600 cash. ಶಿವಮೊಗ್ಗ, ಜುಲೈ 3: ನಗರದ ಅನುಪಿನಕಟ್ಟೆ ರಸ್ತೆಯ ತುಂಗಾ ಮೇಲ್ದಂಡೆ ಚಾನಲ್ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ತುಂಗಾನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸೈಯ್ಯದ್…

Read More

ಮಣ್ಣಿನ ಮಡಿಕೆಯಲ್ಲಿ ಚಿನ್ನ ಸಿಕ್ಕಿದೆ ಎಂದು ನಂಬಿಸಿ ಲಕ್ಷಾಂತರ ರೂ. ವಂಚನೆ – ಪ್ರಕರಣ ದಾಖಲು

ಮಣ್ಣಿನ ಮಡಿಕೆಯಲ್ಲಿ ಚಿನ್ನ ಸಿಕ್ಕಿದೆ ಎಂದು ನಂಬಿಸಿ ಲಕ್ಷಾಂತರ ರೂ. ವಂಚನೆ – ಪ್ರಕರಣ ದಾಖಲು A private travels manager in Shivamogga was allegedly cheated of ₹10 lakh after fraudsters lured him with fake gold chains, claiming they had discovered 3 kg of gold during trench work in Vijayawada. ಶಿವಮೊಗ್ಗ, ಜುಲೈ 3: ವಿಜಯವಾಡದಲ್ಲಿ ಟೆಲಿಫೋನ್ ಕೇಬಲ್ ಅಳವಡಿಸುವ ವೇಳೆ ಮಣ್ಣಿನ ಮಡಿಕೆಯಲ್ಲಿ…

Read More

ಗಾಂಜಾ ವ್ಯವಹಾರಕ್ಕೆ ಅಡ್ಡಿಯಾದ ಅಜ್ಜಿಯನ್ನೇ ಸೈಜ್ ಕಲ್ಲಿನಿಂದ ಕೊಂದು ಬರ್ಬರ ಹತ್ಯೆ ಮಾಡಿದ ಮೊಮ್ಮಗ!

ಗಾಂಜಾ ವ್ಯವಹಾರಕ್ಕೆ ಅಡ್ಡಿಯಾದ ಅಜ್ಜಿಯನ್ನೇ ಸೈಜ್ ಕಲ್ಲಿನಿಂದ ಕೊಂದು ಬರ್ಬರ ಹತ್ಯೆ ಮಾಡಿದ ಮೊಮ್ಮಗ! An elderly woman was allegedly murdered by her grandson with a stone in Shivamogga after she attempted to file a police complaint against his alleged ganja trade. Police have detained the accused and are investigating the case. ಶಿವಮೊಗ್ಗ: ಗಾಂಜಾ ವ್ಯವಹಾರದ ವಿರುದ್ಧ ಪೊಲೀಸರಿಗೆ ದೂರು ನೀಡಲು…

Read More

ಬೆಳಗಿನ ಕರೆ ಸ್ವೀಕರಿಸದ ಯುವಕ; ಮನೆಗೆ ಹೋದಾಗ ಕಾದಿತ್ತು ಆಘಾತ | ಕುಂಸಿ ಠಾಣೆ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಕೃತ್ಯ

ಬೆಳಗಿನ ಕರೆ ಸ್ವೀಕರಿಸದ ಯುವಕ; ಮನೆಗೆ ಹೋದಾಗ ಕಾದಿತ್ತು ಆಘಾತ | ಕುಂಸಿ ಠಾಣೆ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಕೃತ್ಯ A 26-year-old man was found murdered inside his house in Suttukote village of Shivamogga taluk. Police suspect business rivalry behind the brutal killing and have launched an investigation. ಶಿವಮೊಗ್ಗ, ಜೂನ್ 20: ತಾಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ಯುವಕನೊಬ್ಬನನ್ನು ಮನೆಯಲ್ಲೇ ಹತ್ಯೆಗೈದಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು…

Read More