Headlines

ಅಂಗನವಾಡಿ ಸಹಾಯಕಿಯ ಭೀಕರ ಕೊಲೆ | ರಾತ್ರಿ ನಡೆದ ಬರ್ಬರ ಕೃತ್ಯ, ದುಷ್ಕರ್ಮಿಗಳು ಪರಾರಿ

ಅಂಗನವಾಡಿ ಸಹಾಯಕಿಯ ಭೀಕರ ಕೊಲೆ | ರಾತ್ರಿ ನಡೆದ ಬರ್ಬರ ಕೃತ್ಯ, ದುಷ್ಕರ್ಮಿಗಳು ಪರಾರಿ A 52-year-old Anganwadi assistant was brutally murdered near Belagihalli in Shiralkoppa of Shikaripura taluk, Shivamogga district. Police have registered a case and launched an investigation to trace the accused. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ಬೆಳಗಿಯಲ್ಲಿ ಅಂಗನವಾಡಿ ಸಹಾಯಕಿಯಾಗಿದ್ದ ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ತಡರಾತ್ರಿ…

Read More

ಕುಡಿದ ಮತ್ತಿನಲ್ಲಿ ಸ್ನೇಹಿತನ ಹತ್ಯೆ – ಇಬ್ಬರು ಆರೋಪಿಗಳು ಅರೆಸ್ಟ್

Police have arrested two accused in the Gajanur mason murder case near Shivamogga. The killing occurred after a drunken brawl. Further investigation is underway. ಶಿವಮೊಗ್ಗ: ತಾಲೂಕಿನ ಗಾಜನೂರುನಲ್ಲಿ ನಡೆದ ಗಾರೆ ಮೇಸ್ತ್ರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತುಂಗಾನಗರ ಪೊಲೀಸರು ಮಹತ್ವದ ಸಾಧನೆ ಮಾಡಿದ್ದಾರೆ. ಗುರುವಾರ ರಾತ್ರಿ ಗಾಜನೂರಿನ ಸೊಸೈಟಿ ಬಳಿ ಗಾರೆ ಕೆಲಸ ಮಾಡುತ್ತಿದ್ದ ಶ್ರೀನಿವಾಸ ಬಿನ್ ಗಂಗಾಧರ (36) ಅವರನ್ನು ಕಲ್ಲು ಎತ್ತಿ ಹಾಕಿ ಬರ್ಬರವಾಗಿ…

Read More

ಗಾಜನೂರಿನಲ್ಲಿ ಗಾರೆ ಮೇಸ್ತ್ರಿ ಹತ್ಯೆ: ಕುಡಿತದ ಜಗಳ ಕಾರಣವೇ!? ಸ್ನೇಹಿತರೇ ಇಟ್ಟರಾ ಮೂಹೂರ್ತ | ಎಸ್ ಪಿ ಹೇಳಿದ್ದೇನು!?

A mason was brutally murdered in Gajanur near Shivamogga after a drunken brawl. Police suspect the victim’s friends behind the killing. Investigation is underway. ಗಾಜನೂರಿನಲ್ಲಿ ಗಾರೆ ಮೇಸ್ತ್ರಿ ಹತ್ಯೆ: ಕುಡಿತದ ಜಗಳ ಕಾರಣವೇ!? ಸ್ನೇಹಿತರೇ ಇಟ್ಟರಾ ಮೂಹೂರ್ತ | ಎಸ್ ಪಿ ಹೇಳಿದ್ದೇನು!? ಶಿವಮೊಗ್ಗ: ತಾಲೂಕಿನ ಗಾಜನೂರುನಲ್ಲಿ ಗಾರೆ ಮೇಸ್ತ್ರಿಯೊಬ್ಬರನ್ನು ಕಲ್ಲಿನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಮೃತನನ್ನು ಹೊಸಮನೆ ನಿವಾಸಿ ಶ್ರೀನಿವಾಸ್…

Read More

ಮಾರಣಾಂತಿಕ ಹಲ್ಲೆಯ ನಡುವೆಯೂ ಧೈರ್ಯ ತೋರಿದ ಪೊಲೀಸರು: ರೌಡಿ ಡಿಚ್ಚಿ ಮುಬಾರಕ್ ಕಾಲಿಗೆ ಗುಂಡೇಟು

ಮಾರಣಾಂತಿಕ ಹಲ್ಲೆಯ ನಡುವೆಯೂ ಧೈರ್ಯ ತೋರಿದ ಪೊಲೀಸರು: ರೌಡಿ ಡಿಚ್ಚಿ ಮುಬಾರಕ್ ಕಾಲಿಗೆ ಗುಂಡೇಟು A notorious rowdy-sheeter was injured in police firing in Bhadravathi after attacking officers during a dacoity attempt, just a day after his release from jail. ಶಿವಮೊಗ್ಗ: ಜೈಲಿನಿಂದ ಬಿಡುಗಡೆಯಾಗಿ ಕೇವಲ ಒಂದು ದಿನವೂ ಪೂರೈಸುವ ಮೊದಲೇ ಮತ್ತೆ ಅಪರಾಧ ಲೋಕಕ್ಕೆ ಮರಳಲು ಮುಂದಾದ ರೌಡಿಶೀಟರ್ ಡಿಚ್ಚಿ ಮುಬಾರಕ್, ಪೊಲೀಸರ ದಿಟ್ಟ ಕಾರ್ಯಾಚರಣೆಗೆ…

Read More

ಕರ್ತವ್ಯದಲ್ಲಿದ್ದ ಪಿಎಸ್‌ಐ ಮೇಲೆ ಹಲ್ಲೆ ಪ್ರಕರಣ , ಇಬ್ಬರಿಗೆ ಶಿಕ್ಷೆ ಪ್ರಕಟ : ಮಂಡಘಟ್ಟದಲ್ಲಿ ನಡೆದ ಕೃತ್ಯಕ್ಕೆ ತೀರ್ಪು

Two brothers convicted for attacking a Police Sub-Inspector during a ganja case investigation in Shivamogga. Court sentences them to two years jail, imposes fine and orders compensation to the PSI and witnesses. ಕರ್ತವ್ಯದಲ್ಲಿದ್ದ ಪಿಎಸ್‌ಐ ಮೇಲೆ ಹಲ್ಲೆ ಪ್ರಕರಣ , ಇಬ್ಬರಿಗೆ ಶಿಕ್ಷೆ ಪ್ರಕಟ : ಮಂಡಘಟ್ಟದಲ್ಲಿ ನಡೆದ ಕೃತ್ಯಕ್ಕೆ ತೀರ್ಪು ಶಿವಮೊಗ್ಗ: ಗಾಂಜಾ ಪ್ರಕರಣದ ವಿಚಾರಣೆಗೆ ಆರೋಪಿಯನ್ನು ಕರೆದುಕೊಂಡು ಹೋಗುವ ವೇಳೆ ಪಿಎಸ್‌ಐ…

Read More

ಗಂಡ–ಮಕ್ಕಳಿಗೆ ದೂರ, ಗುರೂಜಿಗೆ ಹತ್ತಿರ: ಕಮಲಾಕರ್ ಭಟ್–ಸುಚಿತ್ರಾ ಕಥೆ , ತನಿಖೆಯಲ್ಲಿ ಸ್ಫೋಟಕ ಸತ್ಯಗಳು

The Kamalakar Bhatt crime case in Shivamogga takes shocking turns as police uncover details of an illegal relationship, luxury lifestyle, expensive gifts, financial transactions and the role of Suchitra in business operations. Investigation reveals hidden money flow, rented house secrets and alleged misuse of funds, making the case one of the most sensational crime stories…

Read More

ANANDAPURA | ಬೈಕ್ ಅಡ್ಡಗಟ್ಟಿ ಮಹಿಳೆ ಮೇಲೆ ಕೊಲೆ ಯತ್ನ: ಇಬ್ಬರು ಆರೋಪಿಗಳ ಬಂಧನ

ANANDAPURA | ಬೈಕ್ ಅಡ್ಡಗಟ್ಟಿ ಮಹಿಳೆ ಮೇಲೆ ಕೊಲೆ ಯತ್ನ: ಇಬ್ಬರು ಆರೋಪಿಗಳ ಬಂಧನ ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮಸಕಲ್ ಬೈಲ್ ಸಮೀಪ ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿಯನ್ನು ತಡೆದು, ಬೈಕ್‌ನ ಹಿಂಬದಿ ಕುಳಿತಿದ್ದ ಮಹಿಳೆಯನ್ನು ಕೊಲೆ ಮಾಡುವ ಉದ್ದೇಶದಿಂದ ಹಲ್ಲೆ ನಡೆಸಿದ ಪ್ರಕರಣದಲ್ಲಿ ಪಿಎಸೈ ಪ್ರವೀಣ್ ಎಸ್ ಪಿ ನೇತ್ರತ್ವದಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ದಿನಾಂಕ 05-01-2026 ರಂದು ಸಂಜೆ ಸುಮಾರು 7.00 ಗಂಟೆಗೆ ನಡೆದಿದ್ದು, ದೂರುದಾರರು ಶೃತಿ ಎಂಬುವವರನ್ನು ಮಸಕಲ್ ಬೈಲ್…

Read More

ಖೈದಿಯನ್ನು ಭೇಟಿಯಾಗಲು ಬಂದಿದ್ದ ಇಬ್ಬರು ಜೈಲಿನಲ್ಲೇ ಬಂಧನ

Two visitors who came to meet an inmate at Shivamogga Central Prison were arrested by jail security staff after ganja was found during inspection. Tungaanagar Police have registered a case. ಖೈದಿ ಭೇಟಿಯಾಗಲು ಬಂದಿದ್ದ ಇಬ್ಬರು ಜೈಲಿನಲ್ಲೇ ಬಂಧನ – ಗಾಂಜಾ ಸಾಗಣೆ ಯತ್ನ ವಿಫಲ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿರುವ ಕೈದಿಯೊಬ್ಬರನ್ನು ಭೇಟಿಯಾಗಲು ಬಂದಿದ್ದ ಇಬ್ಬರು ಆರೋಪಿಗಳು, ಜೈಲಿನೊಳಗೆ ಅಕ್ರಮವಾಗಿ ಗಾಂಜಾವನ್ನು ಸಾಗಿಸಲು ಯತ್ನಿಸಿದ ವೇಳೆ…

Read More

ಸಹೋದ್ಯೋಗಿಯ ಪತ್ನಿಗೆ ಬ್ಲ್ಯಾಕ್‌ಮೇಲ್ – ಕಾನ್‌ಸ್ಟೇಬಲ್ ಕಾಟಕ್ಕೆ ಮಹಿಳೆ ಆತ್ಮಹತ್ಯೆ ! | ನ್ಯಾಯ ಕೇಳುತ್ತಿರುವ ಮೌನ ಆತ್ಮ!

ಸಹೋದ್ಯೋಗಿಯ ಪತ್ನಿಗೆ ಬ್ಲ್ಯಾಕ್‌ಮೇಲ್ – ಕಾನ್‌ಸ್ಟೇಬಲ್ ಕಾಟಕ್ಕೆ ಮಹಿಳೆ ಆತ್ಮಹತ್ಯೆ ! | ನ್ಯಾಯ ಕೇಳುತ್ತಿರುವ ಮೌನ ಆತ್ಮ! ಭಯ, ಅವಮಾನ, ಕಿರುಕುಳ… ಕೊನೆಗೆ ಆತ್ಮಹತ್ಯೆ: ಶಿವಮೊಗ್ಗ ಜಿಲ್ಲೆಯ ಮಹಿಳೆಯಯೊಬ್ಬರ ನೋವಿನ ಕಥೆ Blackmailing colleague’s wife – Woman commits suicide due to constable threat! | Silent soul seeking justice! Shivamogga Police Case | Woman Suicide | Police Blackmail Allegation ಜನಸಾಮಾನ್ಯರ ರಕ್ಷಣೆಗಾಗಿ ಇರುವ ಪೊಲೀಸ್ ವ್ಯವಸ್ಥೆಯೊಳಗೇ…

Read More