Headlines

ಕಡವೆ ಭೇಟೆ -ಓರ್ವನ ಬಂಧನ , ನಾಲ್ವರು ಪರಾರಿ

ಕಡವೆ ಭೇಟೆ -ಓರ್ವನ ಬಂಧನ , ನಾಲ್ವರು ಪರಾರಿ ಕಡವೆ ಬೇಟೆಯಾಡಿದ ಆರೋಪದ ಮೇಲೆ ಓರ್ವ ಆರೋಪಿಯನ್ನು ಬಂಧಿಸಿದ್ದು ಉಳಿದ ನಾಲ್ವರು ಪರಾರಿಯಾಗಿರುವ ಘಟನೆ ಜಿಲ್ಲೆಯ ದಾನವಾಡಿ ಕಿರು ಅರಣ್ಯ ಪ್ರದೇಶದಲ್ಲಿ ಮಂಗಳವಾರ(ನ.12) ನಡೆದಿದೆ. ಬಂಧಿತ ಆರೋಪಿಯನ್ನು ಮಂಜುನಾಥ್ ಎನ್ನಲಾಗಿದ್ದು ಬಂಧಿತನಿಂದ ಕಡವೆ ಮಾಂಸ ಬೇಟೆಗೆ ಬಳಸಿದ ಆಯುಧಗಳನ್ನು ವಶಕ್ಕೆ ಪಡೆಯಲಾಗಿದೆ. ಭದ್ರಾವತಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಶಿಶ್ ರೆಡ್ಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು ನಾಲ್ವರು ಪರಾರಿಯಾಗಿದ್ದು ಅವರ ಪತ್ತೆಗೆ…

Read More