ಕುತ್ತಿಗೆ ಸೀಳಿ ವೃದ್ಧೆ ಹತ್ಯೆ: ಆರೋಪಿಗೆ ಜೀವಾವಧಿ ಶಿಕ್ಷೆ, ₹30 ಸಾವಿರ ದಂಡ

ಕುತ್ತಿಗೆ ಸೀಳಿ ವೃದ್ಧೆ ಹತ್ಯೆ: ಆರೋಪಿಗೆ ಜೀವಾವಧಿ ಶಿಕ್ಷೆ, ₹30 ಸಾವಿರ ದಂಡ Shivamogga court sentences a 48-year-old man to life imprisonment and imposes a ₹30,000 fine for the 2023 murder of a 60-year-old woman over a property dispute in Suttukote village. ಶಿವಮೊಗ್ಗ, ಜೂನ್ 25: ಆಸ್ತಿ ಹಂಚಿಕೆ ವಿಚಾರದಲ್ಲಿ ಉಂಟಾಗಿದ್ದ ವೈಷಮ್ಯದ ಹಿನ್ನೆಲೆಯಲ್ಲಿ ವೃದ್ಧೆಯೊಬ್ಬರನ್ನು ಕುತ್ತಿಗೆ ಸೀಳಿ ಕೊಲೆ ಮಾಡಿದ್ದ ಆರೋಪಿಗೆ ಶಿವಮೊಗ್ಗದ…

Read More

ಮದುವೆ ಭರವಸೆ ನೀಡಿ ಅತ್ಯಾಚಾರ, ಗರ್ಭಪಾತ ಮಾಡಿಸಿದ ಆರೋಪ: ಪೊಲೀಸ್ ಕಾನ್‌ಸ್ಟೇಬಲ್ ವಿರುದ್ಧ ಯುವತಿಯ ದೂರು

ಮದುವೆ ಭರವಸೆ ನೀಡಿ ಅತ್ಯಾಚಾರ, ಗರ್ಭಪಾತ ಮಾಡಿಸಿದ ಆರೋಪ: ಪೊಲೀಸ್ ಕಾನ್‌ಸ್ಟೇಬಲ್ ವಿರುದ್ಧ ಯುವತಿಯ ದೂರು A young woman in Shivamogga has accused a police constable of rape on the false promise of marriage, forced abortion, blackmail using private videos, and issuing death threats. An FIR has been registered and investigation is underway. ಶಿವಮೊಗ್ಗ: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ, ಬಳಿಕ…

Read More

ಹೈಕೋರ್ಟ್ ಪೀಠಕ್ಕಾಗಿ ಶಿವಮೊಗ್ಗದ ಒಗ್ಗಟ್ಟು; ಮುಖ್ಯಮಂತ್ರಿ ಎದುರು ಬೇಡಿಕೆ ಮಂಡಿಸಿದ ಜನಪ್ರತಿನಿಧಿಗಳು

ಹೈಕೋರ್ಟ್ ಪೀಠಕ್ಕಾಗಿ ಶಿವಮೊಗ್ಗದ ಒಗ್ಗಟ್ಟು; ಮುಖ್ಯಮಂತ್ರಿ ಎದುರು ಬೇಡಿಕೆ ಮಂಡಿಸಿದ ಜನಪ್ರತಿನಿಧಿಗಳು Shivamogga MP B.Y. Raghavendra led a delegation to meet Chief Minister D.K. Shivakumar, urging the establishment of a High Court Circuit Bench in Shivamogga and immediate correction of crop insurance compensation anomalies affecting farmers. ಬೆಂಗಳೂರು, ಜೂನ್ 24: ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಗೆ ರಾಜ್ಯ ಸರ್ಕಾರ ತಕ್ಷಣ ಕ್ರಮ…

Read More

ಶಿವಮೊಗ್ಗ ಕೋರ್ಟ್‌ಗೆ ಬಾಂಬ್ ಬೆದರಿಕೆ! ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದಿಂದ ತೀವ್ರ ತಪಾಸಣೆ

ಶಿವಮೊಗ್ಗ ಕೋರ್ಟ್‌ಗೆ ಬಾಂಬ್ ಬೆದರಿಕೆ! ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದಿಂದ ತೀವ್ರ ತಪಾಸಣೆ Bomb threat email sent to Shivamogga District Court triggers high alert. Police, bomb disposal squad, and dog squad conduct extensive security checks across the court premises. ಶಿವಮೊಗ್ಗ, ಜೂನ್ 24: ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿ ನ್ಯಾಯಾಲಯ…

Read More

RIPPONPETE | ಬಾವಿಯ ಮೋಟಾರ್ ಸಂಪರ್ಕಿಸುವಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು

RIPPONPETE | ಬಾವಿಯ ಮೋಟಾರ್ ಸಂಪರ್ಕಿಸುವಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು A 59-year-old labourer from Donanduru village in Hosanagara taluk died after accidentally coming into contact with electricity while connecting a motor pump. Ripponpet Police have registered a UDR case. ರಿಪ್ಪನ್ ಪೇಟೆ ಜೂನ್ 22: ವಿದ್ಯುತ್ ಮೋಟಾರ್ ಸಂಪರ್ಕಿಸುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಹೊಸನಗರ ತಾಲೂಕಿನ…

Read More

ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿದ್ದ ಇಬ್ಬರು ಕಿಶೋರ ಕಾರ್ಮಿಕರ ರಕ್ಷಣೆ – ಮಾಲೀಕರಿಗೆ ಎಚ್ಚರಿಕೆ

ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿದ್ದ ಇಬ್ಬರು ಕಿಶೋರ ಕಾರ್ಮಿಕರ ರಕ್ಷಣೆ – ಮಾಲೀಕರಿಗೆ ಎಚ್ಚರಿಕೆ Two adolescent laborers were rescued from a construction site in Shiralkoppa, Shivamogga, in a joint operation. Authorities warn owners of strict legal action, including fines and imprisonment, under the Child Labour Act. ಶಿವಮೊಗ್ಗ ಜೂ, 23: ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪದ ಕ್ರಷರ್ ಹತ್ತಿರದ ಗಣಿ ಪ್ರದೇಶದಲ್ಲಿ ಕಿಶೋರ ಕಾರ್ಮಿಕರು…

Read More

ಶಿವಮೊಗ್ಗ ಡಿಎಆರ್‌ ಡಿವೈಎಸ್‌ಪಿ ದಿಲೀಪ್‌ ಎಸ್.ವಿ. ಮುಡಿಗೇರಿದ ಪ್ರತಿಷ್ಠಿತ ‘ಡಿಜಿ ಮತ್ತು ಐಜಿಪಿ’ ಪ್ರಶಂಸಾ ಪದಕ!

ಶಿವಮೊಗ್ಗ ಡಿಎಆರ್‌ ಡಿವೈಎಸ್‌ಪಿ ದಿಲೀಪ್‌ ಎಸ್.ವಿ. ಮುಡಿಗೇರಿದ ಪ್ರತಿಷ್ಠಿತ ‘ಡಿಜಿ ಮತ್ತು ಐಜಿಪಿ’ ಪ್ರಶಂಸಾ ಪದಕ! Shivamogga DAR DySP Dileep S.V. has been awarded the prestigious DG & IGP Commendation Disc 2025-26 for his outstanding service, dedication, public-friendly policing, and contributions to environmental initiatives. The award adds another feather to the cap of the talented officer from Thirthahalli, Shivamogga….

Read More

ಇನ್‌ಸ್ಟಾಗ್ರಾಮ್ ‘ಜ್ಯೋತಿಷ್ಯ’ಕ್ಕೆ ಮರುಳಾದ ಯುವತಿ: ತಾಯಿಗೆ ಮಾಟ-ಮಂತ್ರದ ಭೀತಿ ಹುಟ್ಟಿಸಿ 1.84 ಲಕ್ಷ ರೂ. ಪೀಕಿದ ಖದೀಮರು!

ಇನ್‌ಸ್ಟಾಗ್ರಾಮ್ ‘ಜ್ಯೋತಿಷ್ಯ’ಕ್ಕೆ ಮರುಳಾದ ಯುವತಿ: ತಾಯಿಗೆ ಮಾಟ-ಮಂತ್ರದ ಭೀತಿ ಹುಟ್ಟಿಸಿ 1.84 ಲಕ್ಷ ರೂ. ಪೀಕಿದ ಖದೀಮರು! Shivamogga lost ₹1.84 lakh to cyber fraudsters after an Instagram astrologer claimed her ailing mother was a victim of black magic. Read how the online scam unfolded. ​ಶಿವಮೊಗ್ಗ: ಸೈಬರ್ ವಂಚಕರು ದಿನಕ್ಕೊಂದು ಹೊಸ ಮಾರ್ಗಗಳ ಮೂಲಕ ಮುಗ್ಧ ಜನರನ್ನು ಬಲೆಗೆ ಬೀಳಿಸುತ್ತಿದ್ದಾರೆ. ಇದೀಗ ಆನ್‌ಲೈನ್ ಜ್ಯೋತಿಷ್ಯದ ಹೆಸರಿನಲ್ಲಿ…

Read More

50 ರೂ. ಕೇರಳ ಲಾಟರಿ ಆಸೆಗೆ 2 ಲಕ್ಷ ರೂ. ಕಳೆದುಕೊಂಡ ಯುವತಿ; ತೀರ್ಥಹಳ್ಳಿಯಲ್ಲಿ ಸೈಬರ್ ವಂಚನೆ

50 ರೂ. ಕೇರಳ ಲಾಟರಿ ಆಸೆಗೆ 2 ಲಕ್ಷ ರೂ. ಕಳೆದುಕೊಂಡ ಯುವತಿ; ತೀರ್ಥಹಳ್ಳಿಯಲ್ಲಿ ಸೈಬರ್ ವಂಚನೆ A young woman from Thirthahalli lost nearly ₹2 lakh in a Kerala lottery cyber fraud. Scammers lured her with a ₹50 lottery ticket offer and later collected money in the name of taxes and charges. A case has been registered at Shivamogga…

Read More

ಆಗುಂಬೆ ಬಳಿ ಭೀಕರ ರಸ್ತೆ ಅಪಘಾತ: ಕಾರು ಡಿಕ್ಕಿಗೆ ಗಾಯಗೊಂಡ ಕೂಲಿ ಕಾರ್ಮಿಕ ಆಸ್ಪತ್ರೆ ಮಾರ್ಗಮಧ್ಯೆ ಸಾವು

ಆಗುಂಬೆ ಬಳಿ ಭೀಕರ ರಸ್ತೆ ಅಪಘಾತ: ಕಾರು ಡಿಕ್ಕಿಗೆ ಗಾಯಗೊಂಡ ಕೂಲಿ ಕಾರ್ಮಿಕ ಆಸ್ಪತ್ರೆ ಮಾರ್ಗಮಧ್ಯೆ ಸಾವು A 62-year-old labourer from Talluru village near Agumbe died on the way to hospital after being hit by a car while crossing the Shivamogga-Udupi National Highway. Agumbe Police have registered a case. ತೀರ್ಥಹಳ್ಳಿ, ಜೂನ್ 22: ತಾಲೂಕಿನ ಆಗುಂಬೆ ಸಮೀಪದ ತಲ್ಲೂರು ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ…

Read More