ಕ್ರೇನ್‌ಗೆ ಸಿಲುಕಿ ಕಾರ್ಮಿಕ ದುರ್ಮರಣ: ಶಿವಮೊಗ್ಗದಲ್ಲಿ ಕಾಮಗಾರಿ ವೇಳೆ ದುರಂತ

ಕ್ರೇನ್‌ಗೆ ಸಿಲುಕಿ ಕಾರ್ಮಿಕ ದುರ್ಮರಣ: ಶಿವಮೊಗ್ಗದಲ್ಲಿ ಕಾಮಗಾರಿ ವೇಳೆ ದುರಂತ A 45-year-old construction worker from Belthangady died after getting trapped in a crane during temple construction work near Doddamma Temple in Shivamogga. Police have registered a case and launched an investigation. ಶಿವಮೊಗ್ಗ: ನಗರದ ದೊಡ್ಡಮ್ಮ ದೇವಸ್ಥಾನದ ಸಮೀಪ ನಡೆಯುತ್ತಿದ್ದ ಕಾಮಗಾರಿ ವೇಳೆ ಕ್ರೇನ್‌ಗೆ ಸಿಲುಕಿ ಕಾರ್ಮಿಕನೊಬ್ಬ ಮೃತಪಟ್ಟ ದುರ್ಘಟನೆ ಶುಕ್ರವಾರ ಸಂಭವಿಸಿದೆ. ಮೃತರನ್ನು…

Read More

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಶ್ರೀ ದುರ್ಗಾಂಬ ಬಸ್; ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಶ್ರೀ ದುರ್ಗಾಂಬ ಬಸ್; ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು A major fire accident occurred involving a Sri Durgamba bus at Balebare Ghat on the Shivamogga-Udupi border. The bus was completely gutted, but all passengers and crew escaped safely without injuries. ಶಿವಮೊಗ್ಗ, ಜೂನ್ 6: ಶಿವಮೊಗ್ಗ-ಉಡುಪಿ ಗಡಿ ಭಾಗದ ಪ್ರಸಿದ್ಧ ಬಾಳೆಬರೇ ಘಾಟಿಯಲ್ಲಿ ಇಂದು ಬೆಳಿಗ್ಗೆ ಭಾರೀ ಆತಂಕದ…

Read More

ರಿಪ್ಪನ್ ಪೇಟೆ ಸಮೀಪ ಭೀಕರ ರಸ್ತೆ ಅಪಘಾತ: ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ, ಶಿವಮೊಗ್ಗಕ್ಕೆ ರವಾನೆ

ರಿಪ್ಪನ್ ಪೇಟೆ ಸಮೀಪ ಭೀಕರ ರಸ್ತೆ ಅಪಘಾತ: ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ, ಶಿವಮೊಗ್ಗಕ್ಕೆ ರವಾನೆ More than ten people were injured in a serious road accident near Baluru, close to Ripponpet, after a collision between a Bolero pickup and a Canter lorry. The injured were shifted to Shivamogga for treatment. ರಿಪ್ಪನ್ ಪೇಟೆ :  ಸಮೀಪದ ಬಾಳೂರು ಬಳಿ ಶನಿವಾರ ಸಂಭವಿಸಿದ…

Read More

ವಾಹನ ಸವಾರರಿಗೆ ಗುಡ್ ನ್ಯೂಸ್: ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯಿತಿ

ವಾಹನ ಸವಾರರಿಗೆ ಗುಡ್ ನ್ಯೂಸ್: ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯಿತಿ The Karnataka government has announced a 50% concession on pending traffic violation fines registered between 1991 and 2022. Vehicle owners can avail the benefit from June 21 to July 10, 2026. ಶಿವಮೊಗ್ಗ, ಜೂನ್ 5: ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಾಕಿ ಇರುವ ದಂಡವನ್ನು ಶೇಕಡಾ…

Read More

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಿಹಿ ಹಂಚಿ NSUI ಸಂಭ್ರಮಾಚರಣೆ

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಿಹಿ ಹಂಚಿ NSUI ಸಂಭ್ರಮಾಚರಣೆ NSUI workers and students in Shivamogga celebrated the Karnataka government’s announcement of free bus passes for school and college students by distributing sweets and expressing gratitude to Chief Minister D.K. Shivakumar. ಶಿವಮೊಗ್ಗ, ಜೂನ್ 5: ರಾಜ್ಯ ಸರ್ಕಾರವು ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ಘೋಷಣೆ ಮಾಡಿರುವ…

Read More

ಗಾಂಜಾ ಸೇವಿಸಿ ಸಾರ್ವಜನಿಕರಿಗೆ ಕಿರಿಕಿರಿ: ಯುವಕನ ಬಂಧನ

ಗಾಂಜಾ ಸೇವಿಸಿ ಸಾರ್ವಜನಿಕರಿಗೆ ಕಿರಿಕಿರಿ: ಯುವಕನ ಬಂಧನ A 21-year-old youth was arrested by Thirthahalli police for creating public nuisance under the influence of ganja near the fish market road. Medical tests confirmed cannabis consumption. ತೀರ್ಥಹಳ್ಳಿ: ಪಟ್ಟಣದ ಮೀನು ಮಾರುಕಟ್ಟೆ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವ ರೀತಿಯಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನೊಬ್ಬನನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಆತ ಗಾಂಜಾ ಸೇವಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ…

Read More

ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆ: ಪತ್ತೆಗೆ ಸಹಕರಿಸಲು ಪೊಲೀಸರ ಮನವಿ

ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆ: ಪತ್ತೆಗೆ ಸಹಕರಿಸಲು ಪೊಲೀಸರ ಮನವಿ A 27-year-old woman, Poornima, along with her two young sons, has gone missing from Kanivemane village in Shikaripura taluk, Shivamogga district. Police have appealed to the public for information. ಶಿವಮೊಗ್ಗ, ಜೂನ್ 4: ಜಿಲ್ಲೆಯ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಣಿವೆಮನೆ ಗ್ರಾಮದ ನಿವಾಸಿ ಮಹೇಶ್ ಅವರ ಪತ್ನಿ ಪೂರ್ಣಿಮಾ (27) ಅವರು…

Read More

ಕೆಪಿಸಿಸಿ ನೂತನ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಗೆ ಶುಭಾಶಯ ಕೋರಿದ ಬೇಳೂರು ಗೋಪಾಲಕೃಷ್ಣ

ಕೆಪಿಸಿಸಿ ನೂತನ ಅಧ್ಯಕ್ಷರಿಗೆ ಶುಭಾಶಯ ಕೋರಿದ ಬೇಳೂರು ಗೋಪಾಲಕೃಷ್ಣ Sagar MLA Beluru Gopalakrishna met newly appointed KPCC President B.K. Hariprasad in Bengaluru and extended his congratulations. The meeting comes amid growing speculation over Beluru’s chances of securing a ministerial berth in the Karnataka Cabinet. ಬೆಂಗಳೂರು: ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ನೂತನ…

Read More

38 ವರ್ಷಗಳ ದೇಶಸೇವೆ ಬಳಿಕ ಸ್ವಗ್ರಾಮಕ್ಕೆ ಮರಳಿದ ನಿವೃತ್ತ ಸೈನಿಕ ಕೆ.ವಿ. ಕೃಷ್ಣಮೂರ್ತಿಗೆ ಭವ್ಯ ಸ್ವಾಗತ

38 ವರ್ಷಗಳ ದೇಶಸೇವೆ ಬಳಿಕ ಸ್ವಗ್ರಾಮಕ್ಕೆ ಮರಳಿದ ನಿವೃತ್ತ ಸೈನಿಕ ಕೆ.ವಿ. ಕೃಷ್ಣಮೂರ್ತಿಗೆ ಭವ್ಯ ಸ್ವಾಗತ Ripponpet welcomed retired CRPF veteran K.V. Krishnamurthy with a grand procession and public felicitation after 38 years of dedicated service in various parts of India. ರಿಪ್ಪನ್‌ಪೇಟೆ, ಜೂನ್ 3: ದೇಶಸೇವೆಯಲ್ಲಿ ಸುಮಾರು 38 ವರ್ಷಗಳ ಕಾಲ ವಿವಿಧ ರಾಜ್ಯಗಳು ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಸೈನಿಕ ಕೆ.ವಿ….

Read More

ರಿಪ್ಪನ್‌ಪೇಟೆಯ ಯುವಕ ನಾಪತ್ತೆ; ಮಾಹಿತಿ ನೀಡುವಂತೆ ಕುಟುಂಬದ ಮನವಿ

ರಿಪ್ಪನ್‌ಪೇಟೆಯ ಯುವಕ ನಾಪತ್ತೆ; ಮಾಹಿತಿ ನೀಡುವಂತೆ ಕುಟುಂಬದ ಮನವಿ Junaid, a 31-year-old resident of Ripponpet in Hosanagara taluk, Shivamogga district, has been reported missing after leaving home on May 31, 2026. Family seeks public assistance to trace him. ಶಿವಮೊಗ್ಗ: ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ನಿವಾಸಿಯಾದ ಜುನೇದ್ (31), ಪಿ.ಕೆ. ಹಸನ್ ಅವರ ಪುತ್ರ, ಮೇ 31, 2026ರಂದು ರಾತ್ರಿ ಸುಮಾರು 12 ಗಂಟೆ ವೇಳೆಗೆ…

Read More
Exit mobile version