Headlines

ಯುವಕನ ಮಾರಣಾಂತಿಕ ದಾಳಿ : ಎರಡು ಕೈಗಳು ತುಂಡಾಗುವಂತೆ ಹಲ್ಲೆ  , ಸ್ಥಿತಿ ಗಂಭೀರ

ಯುವಕನ ಮಾರಣಾಂತಿಕ ದಾಳಿ : ಎರಡು ಕೈಗಳು ತುಂಡಾಗುವಂತೆ ಹಲ್ಲೆ  , ಸ್ಥಿತಿ ಗಂಭೀರ A 35-year-old man was seriously injured after being attacked by a group of assailants in Bhadravathi’s Anwar Colony. Police suspect old rivalry as the motive and have launched a search for the accused. ಭದ್ರಾವತಿ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನ ಮೇಲೆ ದುಷ್ಕರ್ಮಿಗಳ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿರುವ…

Read More

ಮಾನವ–ವನ್ಯಜೀವಿ ಸಂಘರ್ಷ ತಡೆಯಲು ಸಮುದಾಯದ ಸಹಕಾರ ಅಗತ್ಯ: ಪಿಎಸ್‌ಐ ವಿನಾಯಕ್

ಮಾನವ–ವನ್ಯಜೀವಿ ಸಂಘರ್ಷ ತಡೆಯಲು ಸಮುದಾಯದ ಸಹಕಾರ ಅಗತ್ಯ: ಪಿಎಸ್‌ಐ ವಿನಾಯಕ್ Forest Mobile Squad PSI K. Vinayak stressed the need for biodiversity conservation and community participation to prevent increasing human-wildlife conflicts during World Environment Day celebrations in Konandur. ಕೋಣಂದೂರು: ಅರಣ್ಯ ಸಂಪತ್ತು ಹಾಗೂ ಜೀವ ವೈವಿಧ್ಯದ ಸಂರಕ್ಷಣೆ ಇಂದಿನ ಕಾಲದ ತುರ್ತು ಅಗತ್ಯವಾಗಿದ್ದು, ಮಾನವ–ವನ್ಯಜೀವಿ ಸಂಘರ್ಷ ತಡೆಗಟ್ಟಲು ಸಾರ್ವಜನಿಕರ ಸಕ್ರಿಯ ಸಹಕಾರ ಅಗತ್ಯ ಎಂದು ಅರಣ್ಯ…

Read More

ನಾಗರಿಕ ಬಂದೂಕು ತರಬೇತಿ ಶಿಬಿರ: ಆಸಕ್ತರಿಂದ ಅರ್ಜಿ ಆಹ್ವಾನ

ನಾಗರಿಕ ಬಂದೂಕು ತರಬೇತಿ ಶಿಬಿರ: ಆಸಕ್ತರಿಂದ ಅರ್ಜಿ ಆಹ್ವಾನ Shivamogga District Police has invited applications from interested citizens for the Civilian Gun Training Camp scheduled in July 2026. Applications are available at police stations and DAR office. ಶಿವಮೊಗ್ಗ, ಜೂನ್ 7: ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ 2026ರ ಜುಲೈ ತಿಂಗಳಲ್ಲಿ ನಾಗರಿಕರಿಗಾಗಿ ವಿಶೇಷ ಬಂದೂಕು ತರಬೇತಿ ಶಿಬಿರ ಆಯೋಜಿಸಲಾಗಿದ್ದು, ಆಸಕ್ತ ನಾಗರಿಕರಿಂದ ಅರ್ಜಿಗಳನ್ನು…

Read More

ಆನಂದಪುರ ; ‘ಪ್ರಾಚೀನ ಬಂಗಾರದ ನಾಣ್ಯ’ ಹೆಸರಿನಲ್ಲಿ ₹9.60 ಲಕ್ಷ ವಂಚನೆ – ಸಿನಿಮೀಯ ಶೈಲಿಯಲ್ಲಿ ಪರಾರಿಯಾದ ಖದೀಮರು

ಆನಂದಪುರ ; ‘ಪ್ರಾಚೀನ ಬಂಗಾರದ ನಾಣ್ಯ’ ಹೆಸರಿನಲ್ಲಿ ₹9.60 ಲಕ್ಷ ವಂಚನೆ – ಸಿನಿಮೀಯ ಶೈಲಿಯಲ್ಲಿ ಪರಾರಿಯಾದ ಖದೀಮರು A Mysuru man was allegedly cheated of ₹9.60 lakh in Shivamogga after fraudsters lured him with a fake deal involving ancient gold coins and treasure. Police have registered a case and launched an investigation. ಶಿವಮೊಗ್ಗ: ಹಳೆಯ ಕಾಲದ ನಿಧಿ ಹಾಗೂ ಪ್ರಾಚೀನ ಬಂಗಾರದ…

Read More

ಕ್ರೇನ್‌ಗೆ ಸಿಲುಕಿ ಕಾರ್ಮಿಕ ದುರ್ಮರಣ: ಶಿವಮೊಗ್ಗದಲ್ಲಿ ಕಾಮಗಾರಿ ವೇಳೆ ದುರಂತ

ಕ್ರೇನ್‌ಗೆ ಸಿಲುಕಿ ಕಾರ್ಮಿಕ ದುರ್ಮರಣ: ಶಿವಮೊಗ್ಗದಲ್ಲಿ ಕಾಮಗಾರಿ ವೇಳೆ ದುರಂತ A 45-year-old construction worker from Belthangady died after getting trapped in a crane during temple construction work near Doddamma Temple in Shivamogga. Police have registered a case and launched an investigation. ಶಿವಮೊಗ್ಗ: ನಗರದ ದೊಡ್ಡಮ್ಮ ದೇವಸ್ಥಾನದ ಸಮೀಪ ನಡೆಯುತ್ತಿದ್ದ ಕಾಮಗಾರಿ ವೇಳೆ ಕ್ರೇನ್‌ಗೆ ಸಿಲುಕಿ ಕಾರ್ಮಿಕನೊಬ್ಬ ಮೃತಪಟ್ಟ ದುರ್ಘಟನೆ ಶುಕ್ರವಾರ ಸಂಭವಿಸಿದೆ. ಮೃತರನ್ನು…

Read More

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಶ್ರೀ ದುರ್ಗಾಂಬ ಬಸ್; ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಶ್ರೀ ದುರ್ಗಾಂಬ ಬಸ್; ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು A major fire accident occurred involving a Sri Durgamba bus at Balebare Ghat on the Shivamogga-Udupi border. The bus was completely gutted, but all passengers and crew escaped safely without injuries. ಶಿವಮೊಗ್ಗ, ಜೂನ್ 6: ಶಿವಮೊಗ್ಗ-ಉಡುಪಿ ಗಡಿ ಭಾಗದ ಪ್ರಸಿದ್ಧ ಬಾಳೆಬರೇ ಘಾಟಿಯಲ್ಲಿ ಇಂದು ಬೆಳಿಗ್ಗೆ ಭಾರೀ ಆತಂಕದ…

Read More

ರಿಪ್ಪನ್ ಪೇಟೆ ಸಮೀಪ ಭೀಕರ ರಸ್ತೆ ಅಪಘಾತ: ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ, ಶಿವಮೊಗ್ಗಕ್ಕೆ ರವಾನೆ

ರಿಪ್ಪನ್ ಪೇಟೆ ಸಮೀಪ ಭೀಕರ ರಸ್ತೆ ಅಪಘಾತ: ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ, ಶಿವಮೊಗ್ಗಕ್ಕೆ ರವಾನೆ More than ten people were injured in a serious road accident near Baluru, close to Ripponpet, after a collision between a Bolero pickup and a Canter lorry. The injured were shifted to Shivamogga for treatment. ರಿಪ್ಪನ್ ಪೇಟೆ :  ಸಮೀಪದ ಬಾಳೂರು ಬಳಿ ಶನಿವಾರ ಸಂಭವಿಸಿದ…

Read More

ವಾಹನ ಸವಾರರಿಗೆ ಗುಡ್ ನ್ಯೂಸ್: ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯಿತಿ

ವಾಹನ ಸವಾರರಿಗೆ ಗುಡ್ ನ್ಯೂಸ್: ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯಿತಿ The Karnataka government has announced a 50% concession on pending traffic violation fines registered between 1991 and 2022. Vehicle owners can avail the benefit from June 21 to July 10, 2026. ಶಿವಮೊಗ್ಗ, ಜೂನ್ 5: ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಾಕಿ ಇರುವ ದಂಡವನ್ನು ಶೇಕಡಾ…

Read More

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಿಹಿ ಹಂಚಿ NSUI ಸಂಭ್ರಮಾಚರಣೆ

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಿಹಿ ಹಂಚಿ NSUI ಸಂಭ್ರಮಾಚರಣೆ NSUI workers and students in Shivamogga celebrated the Karnataka government’s announcement of free bus passes for school and college students by distributing sweets and expressing gratitude to Chief Minister D.K. Shivakumar. ಶಿವಮೊಗ್ಗ, ಜೂನ್ 5: ರಾಜ್ಯ ಸರ್ಕಾರವು ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ಘೋಷಣೆ ಮಾಡಿರುವ…

Read More

ಗಾಂಜಾ ಸೇವಿಸಿ ಸಾರ್ವಜನಿಕರಿಗೆ ಕಿರಿಕಿರಿ: ಯುವಕನ ಬಂಧನ

ಗಾಂಜಾ ಸೇವಿಸಿ ಸಾರ್ವಜನಿಕರಿಗೆ ಕಿರಿಕಿರಿ: ಯುವಕನ ಬಂಧನ A 21-year-old youth was arrested by Thirthahalli police for creating public nuisance under the influence of ganja near the fish market road. Medical tests confirmed cannabis consumption. ತೀರ್ಥಹಳ್ಳಿ: ಪಟ್ಟಣದ ಮೀನು ಮಾರುಕಟ್ಟೆ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವ ರೀತಿಯಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನೊಬ್ಬನನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಆತ ಗಾಂಜಾ ಸೇವಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ…

Read More