ಶರಾವತಿ ಜಲವಿದ್ಯುತ್ ಕೇಂದ್ರದಲ್ಲಿ ಪೈಪ್ ಲೀಕೇಜ್: ಸಿಬ್ಬಂದಿಯ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

ಶರಾವತಿ ಜಲವಿದ್ಯುತ್ ಕೇಂದ್ರದಲ್ಲಿ ಪೈಪ್ ಲೀಕೇಜ್: ಸಿಬ್ಬಂದಿಯ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ Water leakage was reported in the penstock drain pipe of Unit-7 at Sharavathi Hydroelectric Power Station near Sagar. Prompt action by officials prevented a major mishap, and operations at three units were temporarily halted. ಸಾಗರ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಲಿಂಗನಮಕ್ಕಿ ಜಲಾಶಯ ವ್ಯಾಪ್ತಿಯಲ್ಲಿರುವ ಶರಾವತಿ ಜಲವಿದ್ಯುತ್ ಉತ್ಪಾದನಾ…

Read More

ಪತ್ರೋಡೆ ಎಲೆ ಕೊಯ್ಯಲು ಮರ ಹತ್ತಿದ್ದ ಯುವಕನಿಗೆ ವಿದ್ಯುತ್ ಶಾಕ್; ಸ್ಥಳದಲ್ಲೇ ದುರ್ಮರಣ

ಪತ್ರೋಡೆ ಎಲೆ ಕೊಯ್ಯಲು ಮರ ಹತ್ತಿದ್ದ ಯುವಕನಿಗೆ ವಿದ್ಯುತ್ ಶಾಕ್; ಸ್ಥಳದಲ್ಲೇ ದುರ್ಮರಣ A young man from Indiranagar, Tirthahalli, died after being electrocuted while climbing a tree to pluck leaves for patrode near Lakkunda. Agumbe Police have registered a case. ತೀರ್ಥಹಳ್ಳಿ, ಜೂನ್ 26: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಲಕ್ಕುಂದ ಸಮೀಪ ಪತ್ರೋಡೆ ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ…

Read More

ಕಾಡಂಚಿನ ಒಂಟಿ ಜೀವಕ್ಕೆ ಆಸರೆಯಾದ ಖಾಕಿ ಪಡೆ : ಗೌರಮ್ಮಜ್ಜಿಯ ಕೊನೆಗಾಲದಲ್ಲಿ ಸಿಕ್ಕಿತು ಬೆಚ್ಚಗಿನ ಸೂರು

ಕಾಡಂಚಿನ ಒಂಟಿ ಜೀವಕ್ಕೆ ಆಸರೆಯಾದ ಖಾಕಿ ಪಡೆ : ಗೌರಮ್ಮಜ್ಜಿಯ ಕೊನೆಗಾಲದಲ್ಲಿ ಸಿಕ್ಕಿತು ಬೆಚ್ಚಗಿನ ಸೂರು In a heartwarming act of humanity, Shivamogga Police and Lions Club built a safe home for 70-year-old Gauramma, who had been living alone in a fragile hut on the edge of a forest. Read the inspiring story of compassion, community service, and hope….

Read More

ಅರಸಾಳು ಬಳಿ ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ; 9 ಮಂದಿ ಹಾಗೂ ನಗದು ವಶಕ್ಕೆ!

ಅರಸಾಳು ಬಳಿ ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ; 9 ಮಂದಿ ಹಾಗೂ ನಗದು ವಶಕ್ಕೆ! Ripponpet Police registered a case against individuals allegedly involved in illegal card gambling near Arasalu village after obtaining permission from the court. Further legal action is underway. ರಿಪ್ಪನ್‌ಪೇಟೆ, ಜೂನ್ 25: ಅರಸಾಳು ಗ್ರಾಮದ ಮಾಣಿಕೆರೆ ಸಮೀಪದ ನೀಲಗಿರಿ ತೋಪಿನಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ 9 ಮಂದಿಯನ್ನು…

Read More

1999ರಲ್ಲಿ ಕಾಣೆಯಾದ ಯುವಕನ ಸುಳಿವಿಗಾಗಿ ಮತ್ತೆ ಶೋಧ ಕಾರ್ಯ – ಮಾಹಿತಿ ನೀಡಲು ಪೊಲೀಸರ ಮನವಿ

1999ರಲ್ಲಿ ಕಾಣೆಯಾದ ಯುವಕನ ಸುಳಿವಿಗಾಗಿ ಮತ್ತೆ ಶೋಧ ಕಾರ್ಯ – ಮಾಹಿತಿ ನೀಡಲು ಪೊಲೀಸರ ಮನವಿ Maluru Police have appealed to the public for help in tracing Sohan, a youth who went missing from Thirthahalli region in 1999. Citizens with any information are requested to contact the police. ತೀರ್ಥಹಳ್ಳಿ : ಸುಮಾರು 26 ವರ್ಷಗಳ ಹಿಂದೆ ಕಾಣೆಯಾಗಿದ್ದ ಯುವಕನೊಬ್ಬನ ಪತ್ತೆಗೆ ಮಾಳೂರು ಪೊಲೀಸರು…

Read More

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಜುಲೈ 1ರಂದು ಉಚಿತ ತರಬೇತಿ: ಕಾಯಕಸೇತು ವತಿಯಿಂದ 30 ದಿನಗಳ ಉಚಿತ ಆನ್‌ಲೈನ್ ಕೋಚಿಂಗ್

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಜುಲೈ 1ರಂದು ಉಚಿತ ತರಬೇತಿ: ಕಾಯಕಸೇತು ವತಿಯಿಂದ 30 ದಿನಗಳ ಉಚಿತ ಆನ್‌ಲೈನ್ ಕೋಚಿಂಗ್ Free police recruitment training and guidance workshop to be held in Shivamogga on July 1 by Sarji Foundation and JCI Shivamogga Malnad. Candidates will also get access to a 30-day free online coaching program through Kayakasethu. ಶಿವಮೊಗ್ಗ, ಜೂನ್ 25: ಪೊಲೀಸ್ ಇಲಾಖೆಯ…

Read More

ಕುತ್ತಿಗೆ ಸೀಳಿ ವೃದ್ಧೆ ಹತ್ಯೆ: ಆರೋಪಿಗೆ ಜೀವಾವಧಿ ಶಿಕ್ಷೆ, ₹30 ಸಾವಿರ ದಂಡ

ಕುತ್ತಿಗೆ ಸೀಳಿ ವೃದ್ಧೆ ಹತ್ಯೆ: ಆರೋಪಿಗೆ ಜೀವಾವಧಿ ಶಿಕ್ಷೆ, ₹30 ಸಾವಿರ ದಂಡ Shivamogga court sentences a 48-year-old man to life imprisonment and imposes a ₹30,000 fine for the 2023 murder of a 60-year-old woman over a property dispute in Suttukote village. ಶಿವಮೊಗ್ಗ, ಜೂನ್ 25: ಆಸ್ತಿ ಹಂಚಿಕೆ ವಿಚಾರದಲ್ಲಿ ಉಂಟಾಗಿದ್ದ ವೈಷಮ್ಯದ ಹಿನ್ನೆಲೆಯಲ್ಲಿ ವೃದ್ಧೆಯೊಬ್ಬರನ್ನು ಕುತ್ತಿಗೆ ಸೀಳಿ ಕೊಲೆ ಮಾಡಿದ್ದ ಆರೋಪಿಗೆ ಶಿವಮೊಗ್ಗದ…

Read More

ಮದುವೆ ಭರವಸೆ ನೀಡಿ ಅತ್ಯಾಚಾರ, ಗರ್ಭಪಾತ ಮಾಡಿಸಿದ ಆರೋಪ: ಪೊಲೀಸ್ ಕಾನ್‌ಸ್ಟೇಬಲ್ ವಿರುದ್ಧ ಯುವತಿಯ ದೂರು

ಮದುವೆ ಭರವಸೆ ನೀಡಿ ಅತ್ಯಾಚಾರ, ಗರ್ಭಪಾತ ಮಾಡಿಸಿದ ಆರೋಪ: ಪೊಲೀಸ್ ಕಾನ್‌ಸ್ಟೇಬಲ್ ವಿರುದ್ಧ ಯುವತಿಯ ದೂರು A young woman in Shivamogga has accused a police constable of rape on the false promise of marriage, forced abortion, blackmail using private videos, and issuing death threats. An FIR has been registered and investigation is underway. ಶಿವಮೊಗ್ಗ: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ, ಬಳಿಕ…

Read More

ಹೈಕೋರ್ಟ್ ಪೀಠಕ್ಕಾಗಿ ಶಿವಮೊಗ್ಗದ ಒಗ್ಗಟ್ಟು; ಮುಖ್ಯಮಂತ್ರಿ ಎದುರು ಬೇಡಿಕೆ ಮಂಡಿಸಿದ ಜನಪ್ರತಿನಿಧಿಗಳು

ಹೈಕೋರ್ಟ್ ಪೀಠಕ್ಕಾಗಿ ಶಿವಮೊಗ್ಗದ ಒಗ್ಗಟ್ಟು; ಮುಖ್ಯಮಂತ್ರಿ ಎದುರು ಬೇಡಿಕೆ ಮಂಡಿಸಿದ ಜನಪ್ರತಿನಿಧಿಗಳು Shivamogga MP B.Y. Raghavendra led a delegation to meet Chief Minister D.K. Shivakumar, urging the establishment of a High Court Circuit Bench in Shivamogga and immediate correction of crop insurance compensation anomalies affecting farmers. ಬೆಂಗಳೂರು, ಜೂನ್ 24: ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಗೆ ರಾಜ್ಯ ಸರ್ಕಾರ ತಕ್ಷಣ ಕ್ರಮ…

Read More

ಶಿವಮೊಗ್ಗ ಕೋರ್ಟ್‌ಗೆ ಬಾಂಬ್ ಬೆದರಿಕೆ! ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದಿಂದ ತೀವ್ರ ತಪಾಸಣೆ

ಶಿವಮೊಗ್ಗ ಕೋರ್ಟ್‌ಗೆ ಬಾಂಬ್ ಬೆದರಿಕೆ! ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದಿಂದ ತೀವ್ರ ತಪಾಸಣೆ Bomb threat email sent to Shivamogga District Court triggers high alert. Police, bomb disposal squad, and dog squad conduct extensive security checks across the court premises. ಶಿವಮೊಗ್ಗ, ಜೂನ್ 24: ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿ ನ್ಯಾಯಾಲಯ…

Read More