ಗಾಂಜಾ ಸೇವಿಸಿ ಸಾರ್ವಜನಿಕರಿಗೆ ಕಿರಿಕಿರಿ: ಯುವಕನ ಬಂಧನ

ಗಾಂಜಾ ಸೇವಿಸಿ ಸಾರ್ವಜನಿಕರಿಗೆ ಕಿರಿಕಿರಿ: ಯುವಕನ ಬಂಧನ A 21-year-old youth was arrested by Thirthahalli police for creating public nuisance under the influence of ganja near the fish market road. Medical tests confirmed cannabis consumption. ತೀರ್ಥಹಳ್ಳಿ: ಪಟ್ಟಣದ ಮೀನು ಮಾರುಕಟ್ಟೆ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವ ರೀತಿಯಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನೊಬ್ಬನನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಆತ ಗಾಂಜಾ ಸೇವಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ…

Read More

ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆ: ಪತ್ತೆಗೆ ಸಹಕರಿಸಲು ಪೊಲೀಸರ ಮನವಿ

ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆ: ಪತ್ತೆಗೆ ಸಹಕರಿಸಲು ಪೊಲೀಸರ ಮನವಿ A 27-year-old woman, Poornima, along with her two young sons, has gone missing from Kanivemane village in Shikaripura taluk, Shivamogga district. Police have appealed to the public for information. ಶಿವಮೊಗ್ಗ, ಜೂನ್ 4: ಜಿಲ್ಲೆಯ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಣಿವೆಮನೆ ಗ್ರಾಮದ ನಿವಾಸಿ ಮಹೇಶ್ ಅವರ ಪತ್ನಿ ಪೂರ್ಣಿಮಾ (27) ಅವರು…

Read More

ಕೆಪಿಸಿಸಿ ನೂತನ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಗೆ ಶುಭಾಶಯ ಕೋರಿದ ಬೇಳೂರು ಗೋಪಾಲಕೃಷ್ಣ

ಕೆಪಿಸಿಸಿ ನೂತನ ಅಧ್ಯಕ್ಷರಿಗೆ ಶುಭಾಶಯ ಕೋರಿದ ಬೇಳೂರು ಗೋಪಾಲಕೃಷ್ಣ Sagar MLA Beluru Gopalakrishna met newly appointed KPCC President B.K. Hariprasad in Bengaluru and extended his congratulations. The meeting comes amid growing speculation over Beluru’s chances of securing a ministerial berth in the Karnataka Cabinet. ಬೆಂಗಳೂರು: ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ನೂತನ…

Read More

38 ವರ್ಷಗಳ ದೇಶಸೇವೆ ಬಳಿಕ ಸ್ವಗ್ರಾಮಕ್ಕೆ ಮರಳಿದ ನಿವೃತ್ತ ಸೈನಿಕ ಕೆ.ವಿ. ಕೃಷ್ಣಮೂರ್ತಿಗೆ ಭವ್ಯ ಸ್ವಾಗತ

38 ವರ್ಷಗಳ ದೇಶಸೇವೆ ಬಳಿಕ ಸ್ವಗ್ರಾಮಕ್ಕೆ ಮರಳಿದ ನಿವೃತ್ತ ಸೈನಿಕ ಕೆ.ವಿ. ಕೃಷ್ಣಮೂರ್ತಿಗೆ ಭವ್ಯ ಸ್ವಾಗತ Ripponpet welcomed retired CRPF veteran K.V. Krishnamurthy with a grand procession and public felicitation after 38 years of dedicated service in various parts of India. ರಿಪ್ಪನ್‌ಪೇಟೆ, ಜೂನ್ 3: ದೇಶಸೇವೆಯಲ್ಲಿ ಸುಮಾರು 38 ವರ್ಷಗಳ ಕಾಲ ವಿವಿಧ ರಾಜ್ಯಗಳು ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಸೈನಿಕ ಕೆ.ವಿ….

Read More

ರಿಪ್ಪನ್‌ಪೇಟೆಯ ಯುವಕ ನಾಪತ್ತೆ; ಮಾಹಿತಿ ನೀಡುವಂತೆ ಕುಟುಂಬದ ಮನವಿ

ರಿಪ್ಪನ್‌ಪೇಟೆಯ ಯುವಕ ನಾಪತ್ತೆ; ಮಾಹಿತಿ ನೀಡುವಂತೆ ಕುಟುಂಬದ ಮನವಿ Junaid, a 31-year-old resident of Ripponpet in Hosanagara taluk, Shivamogga district, has been reported missing after leaving home on May 31, 2026. Family seeks public assistance to trace him. ಶಿವಮೊಗ್ಗ: ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ನಿವಾಸಿಯಾದ ಜುನೇದ್ (31), ಪಿ.ಕೆ. ಹಸನ್ ಅವರ ಪುತ್ರ, ಮೇ 31, 2026ರಂದು ರಾತ್ರಿ ಸುಮಾರು 12 ಗಂಟೆ ವೇಳೆಗೆ…

Read More

ಕುಸಿದು ಬಿದ್ದ ನರ್ಸ್ ಬದುಕಲಿಲ್ಲ… ಆದರೆ ಸಾವಿನಲ್ಲೂ 7 ಮಂದಿಗೆ ಹೊಸ ಬದುಕು ಕೊಟ್ಟ ಕೀರ್ತನಾ!

ಕುಸಿದು ಬಿದ್ದ ನರ್ಸ್ ಬದುಕಲಿಲ್ಲ… ಆದರೆ ಸಾವಿನಲ್ಲೂ 7 ಮಂದಿಗೆ ಹೊಸ ಬದುಕು ಕೊಟ್ಟ ಕೀರ್ತನಾ! Kirthana, a 23-year-old nurse from Bhadravati, gave the gift of life through multi-organ donation after her untimely death. Her selfless act has brought hope to several patients awaiting transplants. ಭದ್ರಾವತಿ: ಹಳೇನಗರದ ಸುಭಾಷ್ ನಗರದ ನಿವಾಸಿಗಳಾದ ಕುಮಾರ್ ಮತ್ತು ಲೀಲಾ ದಂಪತಿಯ ಪುತ್ರಿ ಕೀರ್ತನಾ (23) ತಮ್ಮ ಸಾವಿನಲ್ಲೂ…

Read More

ಅಂದರ್-ಬಾಹಾರ್ ಇಸ್ಪೀಟು ಅಡ್ಡೆ ಮೇಲೆ ಪೊಲೀಸರ ದಾಳಿ; ನಗದು ಸಹಿತ 9 ಮಂದಿ ಅಂದರ್!

ಅಂದರ್-ಬಾಹಾರ್ ಅಡ್ಡೆ ಮೇಲೆ ಪೊಲೀಸರ ದಾಳಿ; ನಗದು ಸಹಿತ 9 ಮಂದಿ ಅಂದರ್! Shivamogga police raided an illegal Andar-Bahar gambling den operating in a house at Hosamane and arrested 9 persons. Cash, mobile phones, and playing cards were seized during the operation. ಶಿವಮೊಗ್ಗ: ನಗರದ ಹೊಸಮನೆ ಪ್ರದೇಶದಲ್ಲಿರುವ ಮನೆಯೊಂದರಲ್ಲಿ ಅಕ್ರಮವಾಗಿ ಅಂದರ್-ಬಾಹಾರ್ ಇಸ್ಟೀಟ್ ಜೂಜಾಟ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ದೊಡ್ಡಪೇಟೆ ಪೊಲೀಸರು…

Read More

ವಿಧಿಯ ಕ್ರೂರ ಆಟ: ಬೈಕ್‌ನಲ್ಲಿ ಹೋಗುತ್ತಿದ್ದವನ ಮೇಲೆ ದಿಢೀರ್ ಉರುಳಿದ ಅಡಿಕೆ ಮರ, ಕಲ್ಲು ವ್ಯಾಪಾರಿ ದುರ್ಮರಣ!

ವಿಧಿಯ ಕ್ರೂರ ಆಟ: ಬೈಕ್‌ನಲ್ಲಿ ಹೋಗುತ್ತಿದ್ದವನ ಮೇಲೆ ದಿಢೀರ್ ಉರುಳಿದ ಅಡಿಕೆ ಮರ, ಕಲ್ಲು ವ್ಯಾಪಾರಿ ದುರ್ಮರಣ! A 61-year-old stone merchant from Thirthahalli died on the spot after a falling arecanut tree struck him while he was returning home on his bike. The tragic incident occurred near Nellisara-Balagaru road. ತೀರ್ಥಹಳ್ಳಿ: ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ಕಲ್ಲು ವ್ಯಾಪಾರಿಯೊಬ್ಬರ ಮೇಲೆ ಅಡಕೆ…

Read More

RIPPONPETE | ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ; ಯುವಕನಿಗೆ ಗಂಭೀರ ಗಾಯ, ಶಿವಮೊಗ್ಗಕ್ಕೆ ರವಾನೆ

RIPPONPETE | ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ; ಯುವಕನಿಗೆ ಗಂಭೀರ ಗಾಯ, ಶಿವಮೊಗ್ಗಕ್ಕೆ ರವಾನೆ A head-on collision between two motorcycles near Jyothi Mangalya Mandir on Thirthahalli Road in Ripponpet left a youth seriously injured. The victim was shifted to McGann Hospital, Shivamogga for advanced treatment. ರಿಪ್ಪನ್ ಪೇಟೆ, ಜೂನ್ 1: ಪಟ್ಟಣದ ತೀರ್ಥಹಳ್ಳಿ ರಸ್ತೆಯ ಜ್ಯೋತಿ ಮಾಂಗಲ್ಯ ಮಂದಿರದ ಸಮೀಪ…

Read More

ಮೆಗ್ಗಾನ್ ಆಸ್ಪತ್ರೆಯಲ್ಲಿ ಮಹಿಳೆ ಸಾವು; ವೈದ್ಯರ ನಿರ್ಲಕ್ಷ್ಯದ ಆರೋಪ

ಮೆಗ್ಗಾನ್ ಆಸ್ಪತ್ರೆಯಲ್ಲಿ ಮಹಿಳೆ ಸಾವು; ವೈದ್ಯರ ನಿರ್ಲಕ್ಷ್ಯದ ಆರೋಪ A 45-year-old woman admitted to Shivamogga’s McGann Hospital for blood sugar complications died following a heart attack. Family members have alleged medical negligence and demanded a thorough investigation into the incident. ಶಿವಮೊಗ್ಗ : ದೇಹದ ಸಕ್ಕರೆ ಮಟ್ಟದಲ್ಲಿ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ವರದಿಯಾಗಿದ್ದು, ವೈದ್ಯಕೀಯ ನಿರ್ಲಕ್ಷ್ಯವೇ…

Read More