Headlines

ಸಾಲದ ಬಾಧೆಗೆ ಬೇಸತ್ತು ಹೊಟೇಲ್ ಕೊಠಡಿಯಲ್ಲಿ ಕ್ರಷರ್ ಉದ್ಯಮಿ ಆತ್ಮ*ಹತ್ಯೆ

ಸಾಲದ ಬಾಧೆಗೆ ಬೇಸತ್ತು ಹೊಟೇಲ್ ಕೊಠಡಿಯಲ್ಲಿ ಕ್ರಷರ್ ಉದ್ಯಮಿ ಆತ್ಮ*ಹತ್ಯೆ | ಶಿವಮೊಗ್ಗ ಸುದ್ದಿ A 42-year-old crusher entrepreneur from Shivamogga allegedly died by suicide in a hotel room after struggling with heavy debts and business losses. Police have registered a case and started an investigation. ಶಿವಮೊಗ್ಗ: ಕಳೆದ ಐದು ವರ್ಷಗಳಿಂದ ತೀವ್ರ ಸಾಲದ ಸುಳಿಯಲ್ಲಿ ಸಿಲುಕಿದ್ದ ಕ್ರಷರ್ ಉದ್ಯಮಿಯೊಬ್ಬರು ನಗರದ ಖಾಸಗಿ ಹೊಟೇಲ್‌…

Read More

ಆಗುಂಬೆ ಘಾಟಿಯಲ್ಲಿ ಭೀಕರ ರಸ್ತೆ ಅಪಘಾತ: ಖಾಸಗಿ ಬಸ್–ಕಾರು ಮುಖಾಮುಖಿ ಡಿಕ್ಕಿ

ಆಗುಂಬೆ ಘಾಟಿಯಲ್ಲಿ ಭೀಕರ ರಸ್ತೆ ಅಪಘಾತ: ಖಾಸಗಿ ಬಸ್–ಕಾರು ಮುಖಾಮುಖಿ ಡಿಕ್ಕಿ A private bus and a car collided head-on at Agumbe Ghat in Shivamogga district. No fatalities were reported as the bus driver managed to control the vehicle, preventing a major tragedy. ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ತೀರ್ಥಹಳ್ಳಿಯಿಂದ ಉಡುಪಿಯತ್ತ ತೆರಳುತ್ತಿದ್ದ ಖಾಸಗಿ…

Read More

ದೇಶದ ಗೌರವ ಪೌರ ಪ್ರಜ್ಞೆಯಲ್ಲಿದೆ , ಶಿಕ್ಷಣ ಸಂಸ್ಕಾರದೊಂದಿಗೆ ಬೆಸೆಯಬೇಕು: ಶಾಸಕ ಆರಗ ಜ್ಞಾನೇಂದ್ರ

ದೇಶದ ಗೌರವ ಪೌರ ಪ್ರಜ್ಞೆಯಲ್ಲಿದೆ , ಶಿಕ್ಷಣ ಸಂಸ್ಕಾರದೊಂದಿಗೆ ಬೆಸೆಯಬೇಕು: ಶಾಸಕ ಆರಗ ಜ್ಞಾನೇಂದ್ರ Araga Jnanendra said education should build character and civic responsibility while inaugurating the merit award ceremony at Government PU College, Amrutha, where 60 top-performing students were felicitated. ರಿಪ್ಪನ್ ಪೇಟೆ : ದೇಶದ ಗೌರವವು ಆ ದೇಶದ ಪ್ರಜೆಗಳ ಪೌರ ಪ್ರಜ್ಞೆಯ ಮೇಲೆ ನಿಂತಿದೆ. ಶಿಕ್ಷಣ ಎಂದರೆ ಕೇವಲ ಅಕ್ಷರಭ್ಯಾಸವಲ್ಲ; ಅದು…

Read More

ನೀಟ್ ಅಕ್ರಮ, ರಾಹುಲ್ ಗಾಂಧಿ ಬಂಧನ ಖಂಡಿಸಿ ಹೊಸನಗರದಲ್ಲಿ ಕಾಂಗ್ರೆಸ್ ಪ್ರತಿಭಟನೆ; ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ

ನೀಟ್ ಅಕ್ರಮ, ರಾಹುಲ್ ಗಾಂಧಿ ಬಂಧನ ಖಂಡಿಸಿ ಹೊಸನಗರದಲ್ಲಿ ಕಾಂಗ್ರೆಸ್ ಪ್ರತಿಭಟನೆ; ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ Hosanagara Block Congress staged a protest against the alleged NEET exam scam and the arrest of Rahul Gandhi, demanding a fair investigation and condemning police action on protesting students. ಹೊಸನಗರ: ನೀಟ್ ಪರೀಕ್ಷೆ ಅಕ್ರಮ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ…

Read More

ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ : ಪೊಲೀಸರೊಂದಿಗೆ ವಾಗ್ವಾದ , ಇಬ್ಬರು ವಶಕ್ಕೆ.!

ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ : ಪೊಲೀಸರೊಂದಿಗೆ ವಾಗ್ವಾದ , ಇಬ್ಬರು ವಶಕ್ಕೆ.! Tension erupted in Shivamogga as BJP workers attempted to storm the Congress office during a protest. Police intervened, detained protesters, and tightened security in the area. ಶಿವಮೊಗ್ಗ: ನಗರದಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ವೇಳೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು….

Read More

ತಂದೆಯ ಪ್ರಾಣ ಉಳಿಸಿದ 9 ವರ್ಷದ ರಿಯಲ್ ಹೀರೋ: ಬಾಲಕ ನಂದನ್ ಸಾಹಸಕ್ಕೆ ತಹಶೀಲ್ದಾರ್ ಸಲಾಮ್!

ತಂದೆಯ ಪ್ರಾಣ ಉಳಿಸಿದ 9 ವರ್ಷದ ರಿಯಲ್ ಹೀರೋ: ಬಾಲಕ ನಂದನ್ ಸಾಹಸಕ್ಕೆ ತಹಶೀಲ್ದಾರ್ ಸಲಾಮ್! A 9-year-old boy, Nandan from Goragodu in Hosanagara taluk, saved his father’s life by alerting villagers after he was swept away in a stream. Tahsildar Bharath Raj honoured the young hero for his extraordinary courage and presence of mind. ​ಹೊಸನಗರ: ಕೇವಲ 9 ವರ್ಷದ…

Read More

ಜಿಮ್‌ಗಳಿಗೆ ಪೊಲೀಸರ ಭೇಟಿ; ಮಾಲೀಕರಿಗೆ ನೋಟಿಸ್

ಜಿಮ್‌ಗಳಿಗೆ ಪೊಲೀಸರ ಭೇಟಿ; ಮಾಲೀಕರಿಗೆ ನೋಟಿಸ್ Shivamogga Vinobanagar Police inspected gyms and issued notices directing owners to install mandatory CCTV cameras under the Karnataka Public Safety Act to enhance women’s safety. ಶಿವಮೊಗ್ಗ: ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ಜಿಮ್‌ಗಳಿಗೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ ಜಿಮ್‌ಗಳಲ್ಲಿ ಮಹಿಳೆಯರ ಸುರಕ್ಷತೆಗೆ ಅಗತ್ಯವಿರುವ ಕ್ರಮಗಳನ್ನು…

Read More

ತೀರ್ಥಹಳ್ಳಿ : ದಸರಾ ಹುಲಿವೇಷ ಕಲಾವಿದ ನೇಣಿಗೆ ಶರಣು

ತೀರ್ಥಹಳ್ಳಿ : ದಸರಾ ಹುಲಿವೇಷ ಕಲಾವಿದ ನೇಣಿಗೆ ಶರಣು Tiger dance artist and dance master Rakesh (29) from Seebinakere in Thirthahalli died by. Police have registered a case and are investigating the incident. ಶಿವಮೊಗ್ಗ: ದಸರಾ ಮಹೋತ್ಸವದಲ್ಲಿ ಹುಲಿವೇಷ ಧರಿಸಿ ಕಲಾಭಿಮಾನಿಗಳನ್ನು ರಂಜಿಸುತ್ತಿದ್ದ ಯುವ ಕಲಾವಿದನೊಬ್ಬ ಆತ್ಮ*ಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಸೀಬಿನಕೆರೆಯಲ್ಲಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಸೀಬಿನಕೆರೆ ನಿವಾಸಿ ರಾಕೇಶ್ (29)…

Read More

SHIVAMOGGA | ಹೃದಯಾಘಾತದಿಂದ ಸಬ್ ಇನ್ಸ್‌ಪೆಕ್ಟರ್ ಮಂಜುನಾಥ್ ನಿಧನ

SHIVAMOGGA | ಹೃದಯಾಘಾತದಿಂದ ಸಬ್ ಇನ್ಸ್‌ಪೆಕ್ಟರ್ ಮಂಜುನಾಥ್ ನಿಧನ Sub-Inspector Manjunath of Vinobanagar Police Station, Shivamogga, passed away due to a heart attack. Shivamogga Police Department and colleagues expressed deep condolences over his sudden demise. ಶಿವಮೊಗ್ಗ: ನಗರದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ (ಎಸ್‌ಐ) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುನಾಥ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಸ್ನೇಹಪರ ವ್ಯಕ್ತಿತ್ವ ಹಾಗೂ ಕರ್ತವ್ಯನಿಷ್ಠೆಯಿಂದ ಸಹೋದ್ಯೋಗಿಗಳ ಮೆಚ್ಚುಗೆಗೆ ಪಾತ್ರರಾಗಿದ್ದ…

Read More

ಶಿವಮೊಗ್ಗ–ಸಾಗರ ಬಸ್‌ನಲ್ಲಿ ಮಹಿಳೆಯ ವ್ಯಾನಿಟಿ ಬ್ಯಾಗ್‌ನಿಂದ 17 ಲಕ್ಷ ಮೌಲ್ಯದ ಚಿನ್ನಾಭರಣ , 45 ಸಾವಿರ ನಗದು ಕಳವು

ಶಿವಮೊಗ್ಗ–ಸಾಗರ ಬಸ್‌ನಲ್ಲಿ ಮಹಿಳೆಯ ವ್ಯಾನಿಟಿ ಬ್ಯಾಗ್‌ನಿಂದ 17 ಲಕ್ಷ ಮೌಲ್ಯದ ಚಿನ್ನಾಭರಣ , 45 ಸಾವಿರ ನಗದು ಕಳವು A woman traveling from Shivamogga to Sagara lost 171 grams of gold ornaments worth around ₹17 lakh and ₹45,000 cash after an alleged theft from her vanity bag on a private bus. Tunga Police have registered a case. ಶಿವಮೊಗ್ಗ: ಶಿವಮೊಗ್ಗದಿಂದ ಸಾಗರದತ್ತ…

Read More