ರಿಪ್ಪನ್‌ಪೇಟೆಯಲ್ಲಿ ಬಕ್ರೀದ್ ಹಬ್ಬದ ಶಾಂತಿ ಸಮಿತಿ ಸಭೆ

ರಿಪ್ಪನ್‌ಪೇಟೆಯಲ್ಲಿ ಬಕ್ರೀದ್ ಹಬ್ಬದ ಶಾಂತಿ ಸಮಿತಿ ಸಭೆ ಸೌಹಾರ್ದದಿಂದ ಹಬ್ಬ ಆಚರಿಸಲು ಕರೆ – ಸುಳ್ಳು ಸುದ್ದಿ ಹರಡಿದರೆ ಕಠಿಣ ಕ್ರಮ: ಸಿಪಿಐ Police in Ripponpet held a peace committee meeting ahead of Bakrid festival, urging people to celebrate with communal harmony and warning against spreading fake news on social media. ರಿಪ್ಪನ್‌ಪೇಟೆ: ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಎಲ್ಲರೂ ಜಾತಿ-ಮತ ಭೇದವಿಲ್ಲದೆ…

Read More

ಆಶ್ರಯ ನಿವೇಶನ ಪ್ರದೇಶ ಒತ್ತುವರಿ ತೆರವಿಗೆ ಒತ್ತಾಯ: ಮೂಲಭೂತ ಸೌಕರ್ಯ ಕಲ್ಪಿಸಲು ಮನವಿ

ಆಶ್ರಯ ನಿವೇಶನ ಪ್ರದೇಶ ಒತ್ತುವರಿ ತೆರವಿಗೆ ಒತ್ತಾಯ: ಮೂಲಭೂತ ಸೌಕರ್ಯ ಕಲ್ಪಿಸಲು ಮನವಿ Residents and beneficiaries urge authorities to clear encroachments on Ashraya housing land in Gavatooru village, Hosanagara, and develop basic infrastructure for 23 beneficiaries. ರಿಪ್ಪನ್ ಪೇಟೆ : ಕೆರೆಹಳ್ಳಿ ಹೋಬಳಿ ಗವಟೂರು ಗ್ರಾಮದ ಸರ್ವೇ ನಂ. 260/2ರಲ್ಲಿ 2 ಎಕರೆ 5 ಗುಂಟೆ ಪ್ರದೇಶದಲ್ಲಿ 1991-92ನೇ ಸಾಲಿನಲ್ಲಿ 23 ಮಂದಿ ಫಲಾನುಭವಿಗಳಿಗೆ ಆಶ್ರಯ ನಿವೇಶನಗಳನ್ನು…

Read More

ಶಿವಮೊಗ್ಗದಲ್ಲಿ ಐಪಿಎಲ್ ಬೆಟ್ಟಿಂಗ್ ಜಾಲ ಭೇದಿಸಿದ ಪೊಲೀಸರು; ಐವರು ಅರೆಸ್ಟ್

ಶಿವಮೊಗ್ಗದಲ್ಲಿ ಐಪಿಎಲ್ ಬೆಟ್ಟಿಂಗ್ ಜಾಲ ಭೇದಿಸಿದ ಪೊಲೀಸರು; ಐವರು ಅರೆಸ್ಟ್ Vinobanagar police in Shivamogga busted an illegal IPL online betting racket and arrested five accused involved in cricket betting through a mobile app. Cash, mobiles, and a Mahindra XUV300 car worth Rs 6.35 lakh were seized. ಶಿವಮೊಗ್ಗ: ನಗರದಲ್ಲಿ ನಡೆಯುತ್ತಿದ್ದ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಗಳ ಹಿನ್ನೆಲೆ ಅಕ್ರಮ ಆನ್‌ಲೈನ್ ಬೆಟ್ಟಿಂಗ್ ದಂಧೆಯಲ್ಲಿ…

Read More

ಯುವತಿಯ ಸರ ಕಿತ್ತು ಪರಾರಿಯಾಗಿದ್ದ ಖದೀಮ ಸೆರೆ: ಕಾರು ಹಾಗೂ ಚಿನ್ನದ ಸರ ವಶ

ಯುವತಿಯ ಸರ ಕಿತ್ತು ಪರಾರಿಯಾಗಿದ್ದ ಖದೀಮ ಸೆರೆ: ಕಾರು ಹಾಗೂ ಚಿನ್ನದ ಸರ ವಶ Shivamogga Rural Police arrested a man for snatching a woman’s gold chain near Abbalagere. The stolen 10g gold chain and the EcoSport car used in the crime have been recovered. ​ಶಿವಮೊಗ್ಗ: ತಾಲೂಕಿನ ಅಬ್ಬಲಗೆರೆ ಬಳಿ ಯುವತಿಯೊಬ್ಬಳ ಕುತ್ತಿಗೆಯಿಂದ ಚಿನ್ನದ ಸರ ಕಿತ್ತು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಶಿವಮೊಗ್ಗ ಗ್ರಾಮಾಂತರ…

Read More

ಅರಸಾಳಿನಲ್ಲಿ ಅಕ್ರಮ ಮದ್ಯ ಸೇವನೆಗೆ ಅವಕಾಶ: ಕಿರಾಣಿ ಅಂಗಡಿ ಮಾಲೀಕನ ವಿರುದ್ಧ ಪ್ರಕರಣ

ಅರಸಾಳಿನಲ್ಲಿ ಅಕ್ರಮ ಮದ್ಯ ಸೇವನೆಗೆ ಅವಕಾಶ: ಕಿರಾಣಿ ಅಂಗಡಿ ಮಾಲೀಕನ ವಿರುದ್ಧ ಪ್ರಕರಣ Police raided a grocery shop in Arasalu village and seized illegal whisky pouches allegedly being sold for public drinking. A case has been registered against the shop owner. ಶಿವಮೊಗ್ಗ ಜಿಲ್ಲೆ ಅರಸಾಳು ಗ್ರಾಮದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ಆರೋಪದಡಿ ಕಿರಾಣಿ ಅಂಗಡಿ ಮಾಲೀಕನ ವಿರುದ್ಧ ಪ್ರಕರಣ…

Read More

ಶಿವಮೊಗ್ಗದಲ್ಲಿ – ಬಸ್ ನಿಲ್ದಾಣದಿಂದ ಆ್ಯಕ್ಟಿವಾ, ಬೈಪಾಸ್ ರಸ್ತೆಯಿಂದ ಬೊಲೆರೋ ಪಿಕಪ್ ಕಳವು

ಶಿವಮೊಗ್ಗದಲ್ಲಿ – ಬಸ್ ನಿಲ್ದಾಣದಿಂದ ಆ್ಯಕ್ಟಿವಾ, ಬೈಪಾಸ್ ರಸ್ತೆಯಿಂದ ಬೊಲೆರೋ ಪಿಕಪ್ ಕಳವು Two separate vehicle theft cases have been reported in Shivamogga, including the theft of a Honda Activa from the private bus stand and a Bolero pickup vehicle from Urugaduru Bypass Road. Police have registered cases and launched an investigation. ಶಿವಮೊಗ್ಗ : ನಗರದಲ್ಲಿ ವಾಹನ ಕಳ್ಳರ ಹಾವಳಿ…

Read More

ಒಂದೇ ಕುಟುಂಬದ ನಾಲ್ವರು ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಒಂದೇ ಕುಟುಂಬದ ನಾಲ್ವರು ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ Four members of the same family from Buddhanagar in Shivamogga have been missing since April 15. Doddapete police have appealed to the public to provide any information about the missing persons. ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬುದ್ಧನಗರ ನಿವಾಸಿಗಳಾದ ಒಂದೇ ಕುಟುಂಬದ ನಾಲ್ವರು ಕಳೆದ ಏಪ್ರಿಲ್ 15ರಿಂದ ಕಾಣೆಯಾಗಿರುವ ಘಟನೆ…

Read More

ಕೆಎಸ್‌ಆರ್‌ಟಿಸಿ ಬಸ್‌-ಕಾರಿನ ನಡುವೆ ಭೀಕರ ಅಪಘಾತ : ಹಲವರಿಗೆ ಗಾಯ

ಕೆಎಸ್‌ಆರ್‌ಟಿಸಿ ಬಸ್‌-ಕಾರಿನ ನಡುವೆ ಭೀಕರ ಅಪಘಾತ : ಹಲವರಿಗೆ ಗಾಯ Several people were injured after a KSRTC bus and a car collided near Purale Kere in Shivamogga taluk. The injured were shifted to McGann Hospital for treatment. ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹಲವರು ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಪುರಲೆ ಕೆರೆ ಸಮೀಪ ನಡೆದಿದೆ. ಚಿತ್ರದುರ್ಗ…

Read More

ಮಾವಿನಹಣ್ಣುಗಳನ್ನು ರಸ್ತೆಗೆ ಸುರಿದು ವ್ಯಾಪಾರಿಯ ಆಕ್ರೋಶ!ಕಾರಣವೇನು ಈ ಸುದ್ದಿ ನೋಡಿ

ಮಾವಿನಹಣ್ಣುಗಳನ್ನು ರಸ್ತೆಗೆ ಸುರಿದು ವ್ಯಾಪಾರಿಯ ಆಕ್ರೋಶ!ಕಾರಣವೇನು ಈ ಸುದ್ದಿ ನೋಡಿ Tension prevailed in Shiralakoppa as a trader protested against road encroachment clearance by dumping mangoes on the main road during a municipal eviction drive. ಶಿರಾಳಕೊಪ್ಪ: ರಸ್ತೆ ಒತ್ತುವರಿ ಮಾಡಿಕೊಂಡು ವ್ಯಾಪಾರ ನಡೆಸುತ್ತಿದ್ದ ವ್ಯಾಪಾರಿಗಳನ್ನು ತೆರವುಗೊಳಿಸುವ ವೇಳೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಹೈಡ್ರಾಮಾ ನಡೆದಿದೆ. ಪಟ್ಟಣ ಪಂಚಾಯಿತಿ ಅಧಿಕಾರಿಗಳ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದ ವ್ಯಾಪಾರಿಯೊಬ್ಬರು ಬುಟ್ಟಿಗಳಲ್ಲಿದ್ದ…

Read More

ಕೃಷಿ ಹೊಂಡದ ಬಳಿ ಮಣ್ಣಿನಲ್ಲಿ ಮುಚ್ಚಿಟ್ಟಿದ್ದ ಬೀಟೆ ಮರ ವಶ – ಹೊಸನಗರ ಅರಣ್ಯಾಧಿಕಾರಿಗಳ ದಾಳಿ

ಕೃಷಿ ಹೊಂಡದ ಬಳಿ ಮಣ್ಣಿನಲ್ಲಿ ಮುಚ್ಚಿಟ್ಟಿದ್ದ ಬೀಟೆ ಮರ ವಶ – ಹೊಸನಗರ ಅರಣ್ಯಾಧಿಕಾರಿಗಳ ದಾಳಿ Forest officials in Hosanagara taluk seized 14 illegally stored old Beete wood log pieces hidden near an encroached land close to Nandri reserve forest. A forest case has been registered under Karnataka Forest Acts. ಹೊಸನಗರ ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ನಂದ್ರಿ ಗ್ರಾಮದ ಸರ್ವೇ ನಂ.15ರ ನಂದ್ರಿ…

Read More