ಜ್ಞಾನದ ಕಿರೀಟ, ಕೊರಳಲ್ಲಿ 4 ಚಿನ್ನದ ಪದಕ: ಕುವೆಂಪು ವಿವಿಯಲ್ಲಿ ಬಿಲ್ಲೇಶ್ವರದ ಐಶ್ವರ್ಯ ಮೆರುಗು!

ಜ್ಞಾನದ ಕಿರೀಟ, ಕೊರಳಲ್ಲಿ 4 ಚಿನ್ನದ ಪದಕ: ಕುವೆಂಪು ವಿವಿಯಲ್ಲಿ ಬಿಲ್ಲೇಶ್ವರದ ಐಶ್ವರ್ಯ ಮೆರುಗು! ಕುವೆಂಪು ವಿವಿ ಘಟಿಕೋತ್ಸವ: ಎಂ.ಎಸ್ಸಿ ಸಸ್ಯಶಾಸ್ತ್ರದಲ್ಲಿ ಪ್ರಥಮ ರ‍್ಯಾಂಕ್ Aishwarya E M from Hosanagara secured the 1st rank and 4 gold medals in M.Sc Botany at the Kuvempu University Convocation. Read about her inspiring journey. ​ಹೊಸನಗರ: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಅವಕಾಶ ಮತ್ತು ಸೂಕ್ತ ವಾತಾವರಣ ಸಿಕರೆ ಯಾವುದೇ ಉನ್ನತ…

Read More

ಕುವೆಂಪು ವಿಶ್ವವಿದ್ಯಾಲಯ ಘಟಿಕೋತ್ಸವ: ಚಿನ್ನದ ಪದಕಗಳಲ್ಲಿ ವಿದ್ಯಾರ್ಥಿನಿಯರ ದಿಗ್ಗಜ ಸಾಧನೆ

ಕುವೆಂಪು ವಿಶ್ವವಿದ್ಯಾಲಯ ಘಟಿಕೋತ್ಸವ: ಚಿನ್ನದ ಪದಕಗಳಲ್ಲಿ ವಿದ್ಯಾರ್ಥಿನಿಯರ ದಿಗ್ಗಜ ಸಾಧನೆ Kuvempu University convocation highlights academic excellence as girl students dominate gold medals, with Abhishek H.M. securing top rank with 10 medals. ಶಿವಮೊಗ್ಗ, ಮೇ 6: ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭವು ಈ ಬಾರಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗಳಿಂದ ವಿಶೇಷ ಗಮನ ಸೆಳೆದಿದ್ದು, ಅದರಲ್ಲೂ ವಿದ್ಯಾರ್ಥಿನಿಯರು ಚಿನ್ನದ ಪದಕಗಳ ಬಹುಪಾಲು ತಮ್ಮದಾಗಿಸಿಕೊಂಡು ಮೆರುಗು ತೋರಿದ್ದಾರೆ. ವಿಶ್ವವಿದ್ಯಾಲಯದ ವಿವಿಧ ವಿಭಾಗಗಳಲ್ಲಿ…

Read More

ಹಳೆಯ ದ್ವೇಷಕ್ಕೆ ಮಚ್ಚಿನಿಂದ ದಾಳಿ ಪ್ರಕರಣ : ಆರೋಪಿಗಳಿಗೆ ಜೈಲು ಶಿಕ್ಷೆ ಪ್ರಕಟ

ಹಳೆಯ ದ್ವೇಷಕ್ಕೆ ಮಚ್ಚಿನಿಂದ ದಾಳಿ ಪ್ರಕರಣ : ಆರೋಪಿಗಳಿಗೆ ಜೈಲು ಶಿಕ್ಷೆ ಪ್ರಕಟ Six accused convicted in a 2020 attempted murder case in Bhadravathi have been sentenced to 3 years imprisonment, while the main acuse received 7 years jail. Court also imposed a ₹2.3 lakh fine and ordered ₹1.5 lakh compensation to the victim. ಭದ್ರಾವತಿ: ಹಳೆಯ ದ್ವೇಷದ ಹಿನ್ನೆಲೆ…

Read More

ಶುಂಠಿ ಹೊಲದಲ್ಲಿ ಹಾವು ಕಚ್ಚಿ 6 ತಿಂಗಳ ಗರ್ಭಿಣಿ ದುರಂತ ಅಂತ್ಯ , ಶಾಸಕರ ಭೇಟಿ – ಸಾಂತ್ವಾನ

ಶುಂಠಿ ಹೊಲದಲ್ಲಿ ಹಾವು ಕಚ್ಚಿ 6 ತಿಂಗಳ ಗರ್ಭಿಣಿ ದುರಂತ ಅಂತ್ಯ , ಶಾಸಕರ ಭೇಟಿ – ಸಾಂತ್ವಾನ A tragic incident in Anandapura: A 26-year-old, 6-month pregnant woman died of a snakebite while resting in a ginger field in Sulagodu village. Read the full details. ​ಆನಂದಪುರ: ಹೊಲದಲ್ಲಿ ಕೆಲಸ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ವಿಷಪೂರಿತ ಹಾವು ಕಚ್ಚಿ ಆರು ತಿಂಗಳ ಗರ್ಭಿಣಿಯೊಬ್ಬರು ಮೃತಪಟ್ಟಿರುವ…

Read More

ಅರಣ್ಯ ಇಲಾಖೆ ವಿರುದ್ಧ ಮಲೆನಾಡಿನಲ್ಲಿ ರೈತರ ಆಕ್ರೋಶ: ಟ್ರೆಂಚ್ ಮುಚ್ಚಿ ಬೃಹತ್ ಪ್ರತಿಭಟನೆ

ಅರಣ್ಯ ಇಲಾಖೆ ವಿರುದ್ಧ ಮಲೆನಾಡಿನಲ್ಲಿ ರೈತರ ಆಕ್ರೋಶ: ಟ್ರೆಂಚ್ ಮುಚ್ಚಿ ಬೃಹತ್ ಪ್ರತಿಭಟನೆ Farmers in Thirthahalli staged a massive protest against the Forest Department, filling trenches dug on former MLA Konanduru Lingappa’s land and demanding a joint survey. ತೀರ್ಥಹಳ್ಳಿ: ಅರಣ್ಯ ಇಲಾಖೆಯ ಕ್ರಮಗಳನ್ನು ಖಂಡಿಸಿ ತೀರ್ಥಹಳ್ಳಿ ತಾಲೂಕಿನ ಮೇಲಿನ ಕಡಗೋಡು ಗ್ರಾಮದಲ್ಲಿ ‘ಮಲೆನಾಡು ಸಂಘರ್ಷ ಕ್ರಿಯಾ ಸಮಿತಿ’ ನೇತೃತ್ವದಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಯಿತು. ಹಿರಿಯ…

Read More

ಜೂನ್ ಮೊದಲ ವಾರಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸಿದ್ಧತೆ ಪೂರ್ಣ

ಜೂನ್ ಮೊದಲ ವಾರಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸಿದ್ಧತೆ ಪೂರ್ಣ Night landing facility at Shivamogga Airport is set to be completed by the first week of June, enabling flight operations during night hours, says KSIIDC Chairman Nanjayya Math. ಶಿವಮೊಗ್ಗ: ಸೋಗಾನೆ ಸಮೀಪದ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನಡೆಯುತ್ತಿರುವ ನೈಟ್ ಲ್ಯಾಂಡಿಂಗ್ (ರಾತ್ರಿ ವೇಳೆ ವಿಮಾನ ಇಳಿಯುವ) ವ್ಯವಸ್ಥೆಯ ಕಾಮಗಾರಿ ಇನ್ನೊಂದು ತಿಂಗಳಲ್ಲಿ…

Read More

ನಾಪತ್ತೆಯಾಗಿದ್ದ ಅಡಿಕೆ ಲಾರಿ ಪತ್ತೆ: ಕೋಟ್ಯಂತರ ಮೌಲ್ಯದ ಮಾಲು ವಶ, ಆರೋಪಿಗಳಿಗಾಗಿ ಪೊಲೀಸರ ಶೋಧ

ನಾಪತ್ತೆಯಾಗಿದ್ದ ಅಡಿಕೆ ಲಾರಿ ಪತ್ತೆ: ಕೋಟ್ಯಂತರ ಮೌಲ್ಯದ ಮಾಲು ವಶ, ಆರೋಪಿಗಳಿಗಾಗಿ ಪೊಲೀಸರ ಶೋಧ Missing arecanut-loaded lorry traced in Shivamogga; police recover goods worth over ₹1.29 crore and launch a manhunt for accused involved in alleged fraud and breach of trust. ಶಿವಮೊಗ್ಗ: ಮ್ಯಾಮ್ಕೋಸ್‌ಗೆ ಸೇರಿದ ಅಡಿಕೆ ತುಂಬಿಕೊಂಡು ತೆರಳಿದ್ದ ಲಾರಿ ನಾಪತ್ತೆಯಾಗಿದ್ದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದ್ದು, ಪೊಲೀಸರು ಲಾರಿ ಸಹಿತ ಕೋಟ್ಯಂತರ ಮೌಲ್ಯದ…

Read More

ರಿಪ್ಪನ್‌ಪೇಟೆಯಲ್ಲಿ ನಿವೃತ್ತ ಸೇನಾಧಿಕಾರಿ ಎ. ಕುಮಾರ್‌ಗೆ ಅದ್ದೂರಿ ಸ್ವಾಗತ

ರಿಪ್ಪನ್‌ಪೇಟೆಯಲ್ಲಿ ನಿವೃತ್ತ ಸೇನಾಧಿಕಾರಿ ಎ. ಕುಮಾರ್‌ಗೆ ಅದ್ದೂರಿ ಸ್ವಾಗತ A grand welcome was organized in Ripponpet to honor retired Army officer A. Kumar and his wife Padma Kumar for their 36 years of dedicated service to the nation. ರಿಪ್ಪನ್‌ಪೇಟೆ: ಸುಮಾರು 36 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಎ. ಕುಮಾರ್ ಅವರು ತಮ್ಮ ಹುಟ್ಟೂರಾದ ರಿಪ್ಪನ್‌ಪೇಟೆಗೆ ವಾಪಸ್ಸಾಗುತ್ತಿದ್ದಂತೆಯೇ ಸ್ಥಳೀಯ ನಾಗರಿಕರು…

Read More

ರಿಪ್ಪನ್‌ಪೇಟೆ: ಹೃದಯಾಘಾತದಿಂದ ಯುವಕ ನಿಧನ

ರಿಪ್ಪನ್‌ಪೇಟೆ: ಹೃದಯಾಘಾತದಿಂದ ವ್ಯಕ್ತಿ ನಿಧನ Ripponpet tire merchant Naseeruddin (Maulana), 46, passed away due to a heart attack after being admitted to a Shivamogga hospital. Get the complete news details here. ​ರಿಪ್ಪನ್‌ಪೇಟೆ: ಪಟ್ಟಣದ ಮದೀನಾ ಕಾಲೋನಿಯ ನಿವಾಸಿ ಹಾಗೂ ಚಿರಪರಿಚಿತ ಟಯರ್ ವ್ಯಾಪಾರಿ ನಾಸೀರುದ್ದೀನ್ (ಮೌಲಾನಾ) (46) ಅವರು ಹೃದಯಾಘಾತದಿಂದ ಬುಧವಾರ ಸಂಜೆ ನಿಧನರಾಗಿದ್ದಾರೆ. ​ಎರಡು ದಿನಗಳ ಹಿಂದೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ,…

Read More

ಪತ್ನಿ ಆತ್ಮಹತ್ಯೆ ಪ್ರಕರಣ: ಸೊರಬ ಬಿಜೆಪಿ ಮುಖಂಡನ ಬಂಧನ

ಪತ್ನಿ ಆತ್ಮಹತ್ಯೆ ಪ್ರಕರಣ: ಸೊರಬ ಬಿಜೆಪಿ ಮುಖಂಡ ಬಂಧನ A woman died by suicide in Soraba, allegedly due to harassment by her husband, a BJP leader and former municipal president. Police have arrested the accused and launched an investigation. ಸೊರಬ: ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ಮಹಿಳೆಯೊಬ್ಬರು ನೇಣಿಗೆ ಶರಣಾದ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಸೊರಬ ಪೊಲೀಸರು ಬಿಜೆಪಿ ಮುಖಂಡ ಹಾಗೂ…

Read More