ಕುವೆಂಪು ವಿವಿಯಲ್ಲಿ NSUI ಪ್ರತಿಭಟನೆ ತೀವ್ರ: ಕುಲಪತಿ ಕಚೇರಿ ಧ್ವಂಸ, ವಿದ್ಯಾರ್ಥಿ ವಿರೋಧಿ ನೀತಿಗೆ ಆಕ್ರೋಶ

ಕುವೆಂಪು ವಿವಿಯಲ್ಲಿ NSUI ಪ್ರತಿಭಟನೆ ತೀವ್ರ: ಕುಲಪತಿ ಕಚೇರಿ ಧ್ವಂಸ, ವಿದ್ಯಾರ್ಥಿ ವಿರೋಧಿ ನೀತಿಗೆ ಆಕ್ರೋಶ NSUI stages a massive protest at Kuvempu University in Shivamogga over alleged anti-student policies, delays in results, and mark sheets, leading to vandalism at the Vice-Chancellor’s office. ಶಿವಮೊಗ್ಗ: ವಿದ್ಯಾರ್ಥಿಗಳ ಸಮಸ್ಯೆಗಳನ್ನು ನಿರ್ಲಕ್ಷ್ಯ ಮಾಡುತ್ತಿರುವುದಾಗಿ ಆರೋಪಿಸಿ ಕುವೆಂಪು ವಿಶ್ವವಿದ್ಯಾಲಯದಲ್ಲಿ ಎನ್.ಎಸ್.ಯು.ಐ (NSUI) ಕಾರ್ಯಕರ್ತರು ಇಂದು ಬೆಳಗ್ಗೆ ತೀವ್ರ ಪ್ರತಿಭಟನೆ ನಡೆಸಿದರು….

Read More

ಹಿಟ್ ಆಂಡ್ ರನ್ – ಬೈಕ್ ಡಿಕ್ಕಿಯಾಗಿ ಪಾದಚಾರಿ ಸಾವು

ಹಿಟ್ ಆಂಡ್ ರನ್ – ಬೈಕ್ ಡಿಕ್ಕಿಯಾಗಿ ಪಾದಚಾರಿ ಸಾವು A pedestrian was killed after being hit by a speeding bike in Anandapura, Sagara taluk. The victim, Shekharappa, succumbed to injuries despite treatment. Police have registered a case and are searching for the absconding rider. ಆನಂದಪುರ: ಸಾಗರ ತಾಲೂಕಿನ ಆನಂದಪುರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪಾದಚಾರಿಯೊಬ್ಬರು ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ತೋಳಿಕಲ್…

Read More

ರಿಪ್ಪನ್‌ಪೇಟೆಯ ಪ್ರಸಿದ್ಧ ಗಣಪತಿ ವಿಗ್ರಹ ಶಿಲ್ಪಿ ಹಾರ್ನಹಳ್ಳಿ ಶಿವಾನಂದಪ್ಪ ಇನ್ನಿಲ್ಲ

ರಿಪ್ಪನ್‌ಪೇಟೆಯ ಪ್ರಸಿದ್ಧ ಗಣಪತಿ ವಿಗ್ರಹ ಶಿಲ್ಪಿ ಹಾರ್ನಹಳ್ಳಿ ಶಿವಾನಂದಪ್ಪ ಇನ್ನಿಲ್ಲ Renowned Ganapati idol sculptor Harnahalli Shivanandappa of Ripponpet passed away due to age-related illness. Known for crafting iconic idols for over 50 years, his demise marks the loss of a rich artistic and devotional legacy. ​ರಿಪ್ಪನ್‌ಪೇಟೆ: ತಮ್ಮ ಕೈಚಳಕದಿಂದ ಮಣ್ಣಿನಲ್ಲಿ ಅದ್ಭುತ ಕಲಾಕೃತಿಗಳನ್ನು ಅರಳಿಸುತ್ತಿದ್ದ, ದಶಕಗಳ ಕಾಲ ಭಕ್ತರ ಮನಸ್ಸಿನಲ್ಲಿ ಭಕ್ತಿಯ…

Read More

ಗಾಂಜಾ ಮಾರಾಟ ಮಾಡುತಿದ್ದ ಐವರ ಬಂಧನ, ಲಕ್ಷಾಂತರ ಮೌಲ್ಯದ ವಸ್ತು ವಶ

ಗಾಂಜಾ ಮಾರಾಟ ಮಾಡುತಿದ್ದ ಐವರ ಬಂಧನ, ಲಕ್ಷಾಂತರ ಮೌಲ್ಯದ ವಸ್ತು ವಶ Five individuals were arrested in Shivamogga district for illegal ganja sale. Police seized 4.69 kg of cannabis worth ₹2.34 lakh and a Honda Activa during a raid near Holehonnuru bypass. ಶಿವಮೊಗ್ಗ, ಏ. 25: ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾನೂನುಬಾಹಿರವಾಗಿ ಗಾಂಜಾ ಮಾರಾಟ ನಡೆಸುತ್ತಿದ್ದವರ ವಿರುದ್ಧ ಪೊಲೀಸರು ದಾಳಿ ನಡೆಸಿ…

Read More

ಸಮಾಜ ಸೇವಕ , ಗುಡ್ ಶೆಫರ್ಡ್ ಚರ್ಚ್ ಮಾಜಿ ಅಧ್ಯಕ್ಷ ಕೆ ಎಂ ಜೊಸೇಫ್ ನಿಧನ

ಸಮಾಜ ಸೇವಕ , ಗುಡ್ ಶೆಫರ್ಡ್ ಚರ್ಚ್ ಮಾಜಿ ಅಧ್ಯಕ್ಷ ಕೆ ಎಂ ಜೊಸೇಫ್ ನಿಧನ K.M. Joseph (76), a noted social worker and Congress leader from Halagudde, has passed away. Former Good Shepherd Church president, his funeral will be held on April 25. ರಿಪ್ಪನ್ ಪೇಟೆ : ಹಾಲಗುಡ್ಡೆ ಗ್ರಾಮದ ಖ್ಯಾತ ಸಮಾಜಸೇವಕ ಹಾಗೂ ಹಿರಿಯ ರಾಜಕೀಯ ಮುಖಂಡ ಕೆ. ಎಂ ಜೋಸೆಫ್ (76)…

Read More

ಪ್ರೀತಿ ವಿಚಾರದಲ್ಲಿ ಹಲ್ಲೆ-ಅವಮಾನ: ವಿಷ ಸೇವಿಸಿ ಯುವಕ ಆತ್ಮಹತ್ಯೆ

ಪ್ರೀತಿ ವಿಚಾರದಲ್ಲಿ ಹಲ್ಲೆ-ಅವಮಾನ: ವಿಷ ಸೇವಿಸಿ ಯುವಕ ಆತ್ಮಹತ್ಯೆ A 28-year-old man from Shikaripura died after consuming poison at Shivamogga KSRTC bus stand, allegedly following assault and humiliation by his girlfriend and her family. Police have registered a case against five ಶಿವಮೊಗ್ಗ: ಪ್ರೀತಿ ಸಂಬಂಧದ ವಿಚಾರದಲ್ಲಿ ಹಲ್ಲೆ ಹಾಗೂ ಅವಮಾನಕ್ಕೊಳಗಾದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿಕಾರಿಪುರ…

Read More

ಶಿವಮೊಗ್ಗದಲ್ಲಿ ಏಪ್ರಿಲ್ 28ರಂದು ಉದ್ಯೋಗ ಮೇಳ – ವಿವಿಧ ಕಂಪನಿಗಳಿಂದ ನೇರ ಸಂದರ್ಶನ

ಶಿವಮೊಗ್ಗದಲ್ಲಿ ಏಪ್ರಿಲ್ 28ರಂದು ಉದ್ಯೋಗ ಮೇಳ – ವಿವಿಧ ಕಂಪನಿಗಳಿಂದ ನೇರ ಸಂದರ್ಶನ Job fair to be held in Shivamogga on April 28 with direct interviews by multiple companies. Candidates from SSLC to degree level can attend. ಶಿವಮೊಗ್ಗ, ಏಪ್ರಿಲ್ 24: ಜಿಲ್ಲೆಯ ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಒದಗಿಸುವ ಉದ್ದೇಶದಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಏಪ್ರಿಲ್ 28ರಂದು ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು…

Read More

ಫೇಸ್‌ಬುಕ್ ಗೆಳೆಯನ ನಂಬಿ 2.15 ಲಕ್ಷ ರೂ. ಕಳೆದುಕೊಂಡ ಶಿವಮೊಗ್ಗದ ಯುವತಿ

ಫೇಸ್‌ಬುಕ್ ಗೆಳೆಯನ ನಂಬಿ 2.15 ಲಕ್ಷ ರೂ. ಕಳೆದುಕೊಂಡ ಶಿವಮೊಗ್ಗದ ಯುವತಿ A young woman in Shivamogga lost ₹2.15 lakh to a cyber fraudster she met on Facebook. The scammer, posing as a friend named ‘Michael’, tricked her by claiming he was stuck at Mumbai Airport. Read the full story. ​ಶಿವಮೊಗ್ಗ: ಫೇಸ್‌ಬುಕ್‌ನಲ್ಲಿ ಪರಿಚಯವಾದ ವ್ಯಕ್ತಿಯೊಬ್ಬನ ಮಾತನ್ನು ನಂಬಿದ ಯುವತಿಯೊಬ್ಬಳು ಬರೋಬ್ಬರಿ…

Read More

ಹುಲಿಕಲ್ ಘಾಟ್ ದುರಂತ: ಹೊಣೆಗಾರಿಕೆ ಕೇವಲ ಗುತ್ತಿಗೆದಾರನದೋ ಅಥವಾ ಇಡೀ ವ್ಯವಸ್ಥೆಯದ್ದೋ?

ಹುಲಿಕಲ್ ಘಾಟ್ ದುರಂತ: ಹೊಣೆಗಾರಿಕೆ ಕೇವಲ ಗುತ್ತಿಗೆದಾರನದೋ ಅಥವಾ ಇಡೀ ವ್ಯವಸ್ಥೆಯದ್ದೋ? ಲಕ್ಷಗಟ್ಟಲೆ ಸಂಬಳ ಪಡೆಯುವ ತಾಂತ್ರಿಕ ಅಧಿಕಾರಿಗಳು ಎಡವಿದ್ದೆಲ್ಲಿ? ಏಕಪಕ್ಷೀಯ ಆರೋಪಗಳ ಆಚೆಗೆ ನಿಂತು ನೋಡಬೇಕಾದ ವಾಸ್ತವಗಳು A deadly landslide at Hulikal Ghat in Shivamogga raises serious questions about accountability. Was it contractor negligence or systemic failure involving engineers and authorities? A deeper look beyond one-sided blame. ​ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳನ್ನು…

Read More

ಮಹಿಳಾ ಮೀಸಲಾತಿ–ಕ್ಷೇತ್ರ ವಿಂಗಡಣೆ ಮಸೂದೆ ಒಟ್ಟಿಗೆ ಮಂಡಿಸುವ ಅವಶ್ಯಕತೆ ಏನಿತ್ತು – ಕಿಮ್ಮನೆ ರತ್ನಾಕರ್ ಟೀಕೆ

ಮಹಿಳಾ ಮೀಸಲಾತಿ–ಕ್ಷೇತ್ರ ವಿಂಗಡಣೆ ಮಸೂದೆ ಒಟ್ಟಿಗೆ ಮಂಡಿಸುವ ಅವಶ್ಯಕತೆ ಏನಿತ್ತು – ಕಿಮ್ಮನೆ ರತ್ನಾಕರ್ ಟೀಕೆ Former minister Kimmane Rathnakar questions the NDA govt for introducing Women’s Reservation Bill and Delimitation Bill together, calling it politically motivated during ongoing elections. ಶಿವಮೊಗ್ಗ : ಮಹಿಳಾ ಮೀಸಲಾತಿ ಮಸೂದೆ ಹಾಗೂ ಕ್ಷೇತ್ರ ವಿಂಗಡಣೆ ಮಸೂದೆಗಳನ್ನು ಒಂದೇ ಸಮಯದಲ್ಲಿ ಮಂಡಿಸುವ ಅವಶ್ಯಕತೆ ಏನಿತ್ತು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್…

Read More