ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಡಿಕೆ ತೋಟಕ್ಕೆ ಬೆಂಕಿ : 350ಕ್ಕೂ ಹೆಚ್ಚು ಅಡಿಕೆ ಮರಗಳು ಭಸ್ಮ

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಡಿಕೆ ತೋಟಕ್ಕೆ ಬೆಂಕಿ : 350ಕ್ಕೂ ಹೆಚ್ಚು ಅಡಿಕೆ ಮರಗಳು ಭಸ್ಮ A short circuit from an electric line triggered a fire in a farmer’s areca plantation near Ripponpet, destroying over 350 areca, coconut, and banana trees and causing heavy financial loss. ರಿಪ್ಪನ್‌ಪೇಟೆ: ವಿದ್ಯುತ್ ಲೈನ್‌ನಿಂದ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ ಪರಿಣಾಮವಾಗಿ ರೈತನ ಅಡಿಕೆ ತೋಟದಲ್ಲಿ ಭಾರೀ ಅಗ್ನಿ ಅವಘಡ…

Read More

ಬೆಳ್ಳೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ – ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಪೊಲೀಸರ ವಶಕ್ಕೆ..!

ಬೆಳ್ಳೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ – ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ವಶಕ್ಕೆ..! Two cases have been registered in Ripponpet police limits after raids in Bellur village revealed illegal public consumption of liquor outside grocery shops, with accused allowing people to drink without license. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳ್ಳೂರು ಗ್ರಾಮದಲ್ಲಿ  ಮಾರಾಟ ಮಾಡುವುದರೊಂದಿಗೆ…

Read More

ನೆಲಬಾಂಬ್ ಬಳಸಿ ಕಾಡು ಪ್ರಾಣಿಗಳ ಶಿಕಾರಿ ಜಾಲ ಪತ್ತೆ : 45 ಜೀವಂತ ನೆಲಬಾಂಬ್ ಸಹಿತ ಓರ್ವ ಸೆರೆ , ಇಬ್ಬರು ಪರಾರಿ

ನೆಲಬಾಂಬ್ ಬಳಸಿ ಕಾಡು ಪ್ರಾಣಿಗಳ ಶಿಕಾರಿ ಜಾಲ ಪತ್ತೆ : 45 ಜೀವಂತ ನೆಲಬಾಂಬ್ ಸಹಿತ ಓರ್ವ ಸೆರೆ , ಇಬ್ಬರು ಪರಾರಿ Forest officials in Hosanagara Taluk busted an illegal wildlife hunting operation in Haratalu reserve forest, arresting one accused and seizing 45 live country bombs along with a two-wheeler, while two suspects remain absconding. ಹೊಸನಗರ: ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ಹರತಾಳು…

Read More

RIPPONPETE : ಜಂಬಳ್ಳಿ ತಿರುವಿನಲ್ಲಿ ಬೈಕ್‌ಗಳ ನಡುವೆ ಅಪಘಾತ : ಇಬ್ಬರಿಗೆ ಗಂಭೀರ ಗಾಯ , ಶಿವಮೊಗ್ಗಕ್ಕೆ ರವಾನೆ

RIPPONPETE : ಜಂಬಳ್ಳಿ ತಿರುವಿನಲ್ಲಿ ಬೈಕ್‌ಗಳ ನಡುವೆ ಅಪಘಾತ : ಇಬ್ಬರಿಗೆ ಗಂಭೀರ ಗಾಯ , ಶಿವಮೊಗ್ಗಕ್ಕೆ ರವಾನೆ Two bikes collided near Jamballi turn in Hosanagara taluk, leaving two persons seriously injured. The injured were given first aid at Ripponpet PHC and shifted to Shivamogga for further treatment. ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪುರ ಸಮೀಪದಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು, ಎರಡು ಬೈಕ್‌ಗಳ…

Read More

ಹುಟ್ಟುಹಬ್ಬದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಆಹಾರ ಸಿಲುಕಿ ಯುವಕ ಸಾವು

ಹುಟ್ಟುಹಬ್ಬದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಆಹಾರ ಸಿಲುಕಿ ಯುವಕ ಸಾವು A 21-year-old youth died after food got stuck in his throat during a birthday party feast in Chennahalli near Kumsi. Police have registered a case and investigation is underway. ಕುಂಸಿ: ಸಮೀಪದ ಚೆನ್ನಹಳ್ಳಿ ಗ್ರಾಮದಲ್ಲಿ ನಡೆದ ಹುಟ್ಟುಹಬ್ಬದ ಔತಣ ಕೂಟವೊಂದು ದುರಂತದಲ್ಲಿ ಅಂತ್ಯಗೊಂಡಿದ್ದು, ಯುವಕನೊಬ್ಬ ಗಂಟಲಲ್ಲಿ ಆಹಾರ ಸಿಲುಕಿಕೊಂಡ ಪರಿಣಾಮ ಸಾವನ್ನಪ್ಪಿರುವ ಘಟನೆ ಗುರುವಾರ…

Read More

ಮೂಗೂಡ್ತಿ ಸಮೀಪ ಕಾರು ಡಿಕ್ಕಿಯಾಗಿ ಪಾದಾಚಾರಿ ಸಾವು

ಮೂಗೂಡ್ತಿ ಸಮೀಪ ಕಾರು ಡಿಕ್ಕಿಯಾಗಿ ಪಾದಾಚಾರಿ ಸಾವು A 69-year-old pedestrian, Ibrahim, died after being hit by a speeding Duster car near the forest department office in Moogudthi, close to Ripponpet. Police have registered a case and launched an investigation. ರಿಪ್ಪನ್ ಪೇಟೆ: ಪಟ್ಟಣದ ಸಮೀಪದ ಮೂಗೂಡ್ತಿ ಅರಣ್ಯ ಇಲಾಖೆಯ ಕಚೇರಿ ಮುಂಭಾಗದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪಾದಾಚಾರಿಯೊಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ….

Read More

ಕ್ಷೇತ್ರ ಪುನರ್ವಿಂಗಡಣೆ ಚರ್ಚೆ: ಹೊಸನಗರ ಕ್ಷೇತ್ರ ಮರುಸ್ಥಾಪನೆ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಿದ ಸಂಸದ ಬಿ ವೈ ರಾಘವೇಂದ್ರ

ಕ್ಷೇತ್ರ ಪುನರ್ವಿಂಗಡಣೆ ಚರ್ಚೆ: ಹೊಸನಗರ ಕ್ಷೇತ್ರ ಮರುಸ್ಥಾಪನೆ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಿದ ಸಂಸದ ಬಿ ವೈ ರಾಘವೇಂದ್ರ Shivamogga MP B.Y. Raghavendra raised the long-standing demand for restoring Hosanagara as a separate constituency during the special Parliament session on the Nari Shakti Vandan Adhiniyam, urging special consideration for Malnad regions in delimitation. ನವದೆಹಲಿ, ಏಪ್ರಿಲ್ 17, 2026: ನಾರಿ ಶಕ್ತಿ ವಂದನಾ…

Read More

ಹೊಸನಗರ ಕೊಡಚಾದ್ರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಂಜನ್ ಕುಮಾರ್ ಅಮಾನತು

ಹೊಸನಗರ ಕೊಡಚಾದ್ರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಂಜನ್ ಕುಮಾರ್ ಅಮಾನತು Assistant Professor of Political Science at Kodachadri Government First Grade College in Hosanagar, Shivamogga has been suspended by the Karnataka government over serious misconduct allegations; departmental inquiry continues. ಶಿವಮೊಗ್ಗ: ಹೊಸನಗರ ತಾಲ್ಲೂಕಿನ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಅಂಜನ್ ಕುಮಾರ್ ಎಂ. ಅವರನ್ನು ರಾಜ್ಯ ಸರ್ಕಾರ ಅಮಾನತ್ತುಗೊಳಿಸಿದೆ….

Read More

ಪೋಷಕರ ಜಗಳದ ಭಯಕ್ಕೆ ಮನೆಬಿಟ್ಟು ಓಡಿದ ಬಾಲಕಿ – ಶಿವಮೊಗ್ಗದಲ್ಲಿ ಸುರಕ್ಷಿತವಾಗಿ ಪತ್ತೆ , ಅಕ್ಕಪಡೆ ರಕ್ಷಣೆ

ಪೋಷಕರ ಜಗಳದ ಭಯಕ್ಕೆ ಮನೆಬಿಟ್ಟು ಓಡಿದ ಬಾಲಕಿ – ಶಿವಮೊಗ್ಗದಲ್ಲಿ ಸುರಕ್ಷಿತವಾಗಿ ಪತ್ತೆ , ಅಕ್ಕಪಡೆ ರಕ್ಷಣೆ A 10-year-old girl fled her home in fear during a family dispute and was found crying at Shivamogga bus stand. Quick action by police and Akka Squad ensured her safe rescue and reunion with her parents. ಶಿವಮೊಗ್ಗ: ಪೋಷಕರ ಜಗಳ ಮತ್ತು ಹೊಡೆಯುವ ಭಯದಿಂದ…

Read More

ಶಿವಮೊಗ್ಗ ವಿದ್ಯಾರ್ಥಿನಿ ಪ್ರೇರಣಾ ರಾವ್‌ಗೆ ರಾಷ್ಟ್ರಮಟ್ಟದ ಗೌರವ

ಶಿವಮೊಗ್ಗ ವಿದ್ಯಾರ್ಥಿನಿ ಪ್ರೇರಣಾ ರಾವ್‌ಗೆ ರಾಷ್ಟ್ರಮಟ್ಟದ ಗೌರವ Prerana Rao from Shivamogga wins gold medal in MSc Cyber Security and Digital Forensics at Rashtriya Raksha University’s 5th convocation held in Ahmedabad. ಶಿವಮೊಗ್ಗ, ಏ.16: ಅಹಮದಾಬಾದ್‌ನಲ್ಲಿ ನಡೆದ ರಾಷ್ಟ್ರೀಯ ರಕ್ಷಾ ವಿವಿಯ 5ನೇ ಘಟಿಕೋತ್ಸವದಲ್ಲಿ ಶಿವಮೊಗ್ಗ ಮೂಲದ ಪ್ರೇರಣಾ ಕೆ. ರಾವ್ ಚಿನ್ನದ ಪದಕ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಎಂಎಸ್ಸಿ ಸೈಬರ್ ಸೆಕ್ಯುರಿಟಿ ಮತ್ತು ಡಿಜಿಟಲ್ ಫೊರೆನ್ಸಿಕ್ಸ್…

Read More