ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಕೆ ಎಸ್ ಈಶ್ವರಪ್ಪಗೆ ಆಹ್ವಾನ

ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಕೆ ಎಸ್ ಈಶ್ವರಪ್ಪಗೆ ಆಹ್ವಾನ MP B.Y. Raghavendra invited former Deputy CM K.S. Eshwarappa and ex-Speaker D.H. Shankaramurthy to participate in the grand BSY Abhimanotsava celebrating B.S. Yediyurappa’s 50 years in politics at Chitradurga. ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಅರ್ಧ ಶತಮಾನದ ರಾಜಕೀಯ ಜೀವನಕ್ಕೆ ಅಭಿನಂದನೆ ಸಲ್ಲಿಸುವ ಉದ್ದೇಶದಿಂದ ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ಬೃಹತ್ “ಬಿಎಸ್‌ವೈ ಅಭಿಮಾನೋತ್ಸವ”…

Read More

ಬೈಕ್ ಡಿಕ್ಕಿಯಾಗಿ ಚಿರತೆ ಸಾವು; ಸವಾರನಿಗೆ ಗಂಭೀರ ಗಾಯ

ಬೈಕ್ ಡಿಕ್ಕಿಯಾಗಿ ಚಿರತೆ ಸಾವು; ಸವಾರ ಗಂಭೀರ ಗಾಯ A leopard died after being hit by a bike near Mandagadde in Thirthahalli taluk of Shivamogga district. The biker sustained serious injuries and was admitted to a hospital in Shivamogga. ಶಿವಮೊಗ್ಗ, ಮೇ 8: ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಸಮೀಪ ಇಂದು ಮಧ್ಯಾಹ್ನ ನಡೆದ ಅಪಘಾತದಲ್ಲಿ ಬೈಕ್‌ಗೆ ಡಿಕ್ಕಿಯಾದ ಚಿರತೆಯೊಂದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ….

Read More

ಶಿವಮೊಗ್ಗದಲ್ಲಿ ಸ್ಪಾಗಳ ಮೇಲೆ ಪೊಲೀಸರ ದಿಢೀರ್ ದಾಳಿ: ಅಕ್ರಮ ಚಟುವಟಿಕೆಗಳ ವಿರುದ್ಧ ಎಚ್ಚರಿಕೆ

ಶಿವಮೊಗ್ಗದಲ್ಲಿ ಸ್ಪಾಗಳ ಮೇಲೆ ಪೊಲೀಸರ ದಿಢೀರ್ ದಾಳಿ: ಅಕ್ರಮ ಚಟುವಟಿಕೆಗಳ ವಿರುದ್ಧ ಎಚ್ಚರಿಕೆ Shivamogga police conducted surprise inspections at spas, salons and beauty parlours following allegations of illegal activities. CCTV footage and records were verified during the operation. ಶಿವಮೊಗ್ಗ: ನಗರದ ಕೆಲವು ಸ್ಪಾಗಳು ಹಾಗೂ ಬ್ಯೂಟಿ ಪಾರ್ಲರ್‌ಗಳಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆ ಶಿವಮೊಗ್ಗ ಪೊಲೀಸರು ಅಲರ್ಟ್ ಆಗಿದ್ದಾರೆ. ಈ ಸಂಬಂಧ…

Read More

ಶಾಸಕತ್ವ ಹೋದರೂ ಚಿಂತೆಯಿಲ್ಲ ಜನರಿಗೆ ಮಾರಕವಾಗುವ ಯೋಜನೆ ಜಾರಿಗೆ ಬಿಡುವುದಿಲ್ಲ — ಅಣು ಯೋಜನೆ ವಿರುದ್ಧ ಶಾಸಕ ಬೇಳೂರು ಘೋಷಣೆ

ಶಾಸಕತ್ವ ಹೋದರೂ ಚಿಂತೆಯಿಲ್ಲ ಜನರಿಗೆ ಮಾರಕವಾಗುವ ಯೋಜನೆ ಜಾರಿಗೆ ಬಿಡುವುದಿಲ್ಲ — ಅಣು ಯೋಜನೆ ವಿರುದ್ಧ ಶಾಸಕ ಬೇಳೂರು ಘೋಷಣೆ “ಮಲೆನಾಡು ನಾಶವಾಗಲು ಯಾವ ಕಾರಣಕ್ಕೂ ಬಿಡಲ್ಲ – ಮಾಜಿ ಸಚಿವ ಹರತಾಳು ಹಾಲಪ್ಪ Leaders and residents intensified protests against the proposed nuclear power plant in Besuru, warning that the project could destroy the Malnad region and its forests. Public meetings and protests will…

Read More

ಆಟವಾಡುತ್ತಿದ್ದ ಬಾಲಕಿಯ ಮೇಲೆ ಬೀದಿ ನಾಯಿಯ ದಾಳಿ : 4 ವರ್ಷದ ಬಾಲಕಿಗೆ ಗಂಭೀರ ಗಾಯ

ಆಟವಾಡುತ್ತಿದ್ದ ಬಾಲಕಿಯ ಮೇಲೆ ಬೀದಿ ನಾಯಿಯ ದಾಳಿ : 4 ವರ್ಷದ ಬಾಲಕಿಗೆ ಗಂಭೀರ ಗಾಯ A stray dog attacked a 4-year-old girl and another man in Shivamogga’s Sominakoppa area, leaving them injured. Residents have urged authorities to control the growing stray dog menace. ಶಿವಮೊಗ್ಗ, ಮೇ 07: ಮನೆ ಮುಂಭಾಗ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಯ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿ ಗಂಭೀರವಾಗಿ…

Read More

ಜ್ಞಾನದ ಕಿರೀಟ, ಕೊರಳಲ್ಲಿ 4 ಚಿನ್ನದ ಪದಕ: ಕುವೆಂಪು ವಿವಿಯಲ್ಲಿ ಬಿಲ್ಲೇಶ್ವರದ ಐಶ್ವರ್ಯ ಮೆರುಗು!

ಜ್ಞಾನದ ಕಿರೀಟ, ಕೊರಳಲ್ಲಿ 4 ಚಿನ್ನದ ಪದಕ: ಕುವೆಂಪು ವಿವಿಯಲ್ಲಿ ಬಿಲ್ಲೇಶ್ವರದ ಐಶ್ವರ್ಯ ಮೆರುಗು! ಕುವೆಂಪು ವಿವಿ ಘಟಿಕೋತ್ಸವ: ಎಂ.ಎಸ್ಸಿ ಸಸ್ಯಶಾಸ್ತ್ರದಲ್ಲಿ ಪ್ರಥಮ ರ‍್ಯಾಂಕ್ Aishwarya E M from Hosanagara secured the 1st rank and 4 gold medals in M.Sc Botany at the Kuvempu University Convocation. Read about her inspiring journey. ​ಹೊಸನಗರ: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಅವಕಾಶ ಮತ್ತು ಸೂಕ್ತ ವಾತಾವರಣ ಸಿಕರೆ ಯಾವುದೇ ಉನ್ನತ…

Read More

ಕುವೆಂಪು ವಿಶ್ವವಿದ್ಯಾಲಯ ಘಟಿಕೋತ್ಸವ: ಚಿನ್ನದ ಪದಕಗಳಲ್ಲಿ ವಿದ್ಯಾರ್ಥಿನಿಯರ ದಿಗ್ಗಜ ಸಾಧನೆ

ಕುವೆಂಪು ವಿಶ್ವವಿದ್ಯಾಲಯ ಘಟಿಕೋತ್ಸವ: ಚಿನ್ನದ ಪದಕಗಳಲ್ಲಿ ವಿದ್ಯಾರ್ಥಿನಿಯರ ದಿಗ್ಗಜ ಸಾಧನೆ Kuvempu University convocation highlights academic excellence as girl students dominate gold medals, with Abhishek H.M. securing top rank with 10 medals. ಶಿವಮೊಗ್ಗ, ಮೇ 6: ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭವು ಈ ಬಾರಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗಳಿಂದ ವಿಶೇಷ ಗಮನ ಸೆಳೆದಿದ್ದು, ಅದರಲ್ಲೂ ವಿದ್ಯಾರ್ಥಿನಿಯರು ಚಿನ್ನದ ಪದಕಗಳ ಬಹುಪಾಲು ತಮ್ಮದಾಗಿಸಿಕೊಂಡು ಮೆರುಗು ತೋರಿದ್ದಾರೆ. ವಿಶ್ವವಿದ್ಯಾಲಯದ ವಿವಿಧ ವಿಭಾಗಗಳಲ್ಲಿ…

Read More

ಹಳೆಯ ದ್ವೇಷಕ್ಕೆ ಮಚ್ಚಿನಿಂದ ದಾಳಿ ಪ್ರಕರಣ : ಆರೋಪಿಗಳಿಗೆ ಜೈಲು ಶಿಕ್ಷೆ ಪ್ರಕಟ

ಹಳೆಯ ದ್ವೇಷಕ್ಕೆ ಮಚ್ಚಿನಿಂದ ದಾಳಿ ಪ್ರಕರಣ : ಆರೋಪಿಗಳಿಗೆ ಜೈಲು ಶಿಕ್ಷೆ ಪ್ರಕಟ Six accused convicted in a 2020 attempted murder case in Bhadravathi have been sentenced to 3 years imprisonment, while the main acuse received 7 years jail. Court also imposed a ₹2.3 lakh fine and ordered ₹1.5 lakh compensation to the victim. ಭದ್ರಾವತಿ: ಹಳೆಯ ದ್ವೇಷದ ಹಿನ್ನೆಲೆ…

Read More

ಶುಂಠಿ ಹೊಲದಲ್ಲಿ ಹಾವು ಕಚ್ಚಿ 6 ತಿಂಗಳ ಗರ್ಭಿಣಿ ದುರಂತ ಅಂತ್ಯ , ಶಾಸಕರ ಭೇಟಿ – ಸಾಂತ್ವಾನ

ಶುಂಠಿ ಹೊಲದಲ್ಲಿ ಹಾವು ಕಚ್ಚಿ 6 ತಿಂಗಳ ಗರ್ಭಿಣಿ ದುರಂತ ಅಂತ್ಯ , ಶಾಸಕರ ಭೇಟಿ – ಸಾಂತ್ವಾನ A tragic incident in Anandapura: A 26-year-old, 6-month pregnant woman died of a snakebite while resting in a ginger field in Sulagodu village. Read the full details. ​ಆನಂದಪುರ: ಹೊಲದಲ್ಲಿ ಕೆಲಸ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ವಿಷಪೂರಿತ ಹಾವು ಕಚ್ಚಿ ಆರು ತಿಂಗಳ ಗರ್ಭಿಣಿಯೊಬ್ಬರು ಮೃತಪಟ್ಟಿರುವ…

Read More

ಅರಣ್ಯ ಇಲಾಖೆ ವಿರುದ್ಧ ಮಲೆನಾಡಿನಲ್ಲಿ ರೈತರ ಆಕ್ರೋಶ: ಟ್ರೆಂಚ್ ಮುಚ್ಚಿ ಬೃಹತ್ ಪ್ರತಿಭಟನೆ

ಅರಣ್ಯ ಇಲಾಖೆ ವಿರುದ್ಧ ಮಲೆನಾಡಿನಲ್ಲಿ ರೈತರ ಆಕ್ರೋಶ: ಟ್ರೆಂಚ್ ಮುಚ್ಚಿ ಬೃಹತ್ ಪ್ರತಿಭಟನೆ Farmers in Thirthahalli staged a massive protest against the Forest Department, filling trenches dug on former MLA Konanduru Lingappa’s land and demanding a joint survey. ತೀರ್ಥಹಳ್ಳಿ: ಅರಣ್ಯ ಇಲಾಖೆಯ ಕ್ರಮಗಳನ್ನು ಖಂಡಿಸಿ ತೀರ್ಥಹಳ್ಳಿ ತಾಲೂಕಿನ ಮೇಲಿನ ಕಡಗೋಡು ಗ್ರಾಮದಲ್ಲಿ ‘ಮಲೆನಾಡು ಸಂಘರ್ಷ ಕ್ರಿಯಾ ಸಮಿತಿ’ ನೇತೃತ್ವದಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಯಿತು. ಹಿರಿಯ…

Read More