Headlines

ರಿಪ್ಪನ್‌ಪೇಟೆಯಲ್ಲಿ ನಾಳೆ ನಡೆಯಲಿರುವ ಭವ್ಯ ಹಿಂದೂ ಸಂಗಮಕ್ಕೆ ಸಕಲ ಸಜ್ಜು

All preparations are complete for the Hindu Sangama program to be held tomorrow at Ripponpete in Hosanagara taluk, with thousands of devotees expected to participate. ರಿಪ್ಪನ್‌ಪೇಟೆಯಲ್ಲಿ ನಾಳೆ ನಡೆಯಲಿರುವ ಭವ್ಯ ಹಿಂದೂ ಸಂಗಮಕ್ಕೆ ಸಕಲ ಸಜ್ಜು ರಿಪ್ಪನ್‌ಪೇಟೆ: ಹಿಂದೂ ಸಮಾಜವನ್ನು ಸಂಘಟಿತ, ಸ್ವಾವಲಂಬಿ, ಸಂಸ್ಕಾರಯುಕ್ತ ಹಾಗೂ ಸಾಮರಸ್ಯಯುಕ್ತವಾಗಿ ರೂಪಿಸುವ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ತನ್ನ ಶತಮಾನೋತ್ಸವವನ್ನು ಆಚರಿಸುತ್ತಿರುವ ಹಿನ್ನೆಲೆ, ಪಂಚಾಯಿತಿ ಮಟ್ಟದಲ್ಲಿ ಹಿಂದೂ…

Read More

ಬಸ್ ಹತ್ತುವ ವೇಳೆ ವ್ಯಾನಿಟಿ ಬ್ಯಾಗ್ ನಲ್ಲಿದ್ದ ಚಿನ್ನಾಭರಣ ಕಳ್ಳತನ

Gold jewellery worth ₹70,000 was stolen from a woman’s vanity bag amid heavy rush while boarding a KSRTC bus at Shivamogga bus stand. A case has been registered at Doddapete police station. ಬಸ್ ಹತ್ತುವ ವೇಳೆ ವ್ಯಾನಿಟಿ ಬ್ಯಾಗ್ ನಲ್ಲಿದ್ದ ಚಿನ್ನಾಭರಣ ಕಳ್ಳತನ ಶಿವಮೊಗ್ಗ: ನಗರದ ಕೆಎಸ್‌ಆರ್‌ಟಿಸಿ (KSRTC) ಬಸ್ ನಿಲ್ದಾಣದಲ್ಲಿ ಬಸ್ ಹತ್ತುವ ಸಂದರ್ಭ ಉಂಟಾದ ಜನದಟ್ಟಣೆಯನ್ನು ದುರುಪಯೋಗಪಡಿಸಿಕೊಂಡ ಕಳ್ಳರು, ಮಹಿಳೆಯೊಬ್ಬರ ವ್ಯಾನಿಟಿ…

Read More

ಸಾಗರ ಜಿಲ್ಲೆ ರಚನೆಗೆ ವಿಚಾರವಾಗಿ ಶಾಸಕ ಗೋಪಾಲಕೃಷ್ಣ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯರಿಗೆ ಮನವಿ

A delegation led by MLA Gopalakrishna Beluru submitted a memorandum to Chief Minister Siddaramaiah demanding the formation of Sagara as a separate district from Shivamogga. ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರವನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ಹೊಸ ಮುನ್ನುಡಿ ಬರೆಯಲಾಗಿದೆ. ಶಾಸಕ ಗೋಪಾಲಕೃಷ್ಣ ಬೇಳೂರು ಅವರ ನೇತೃತ್ವದಲ್ಲಿ ಸಾಗರ ಜಿಲ್ಲಾ ಹೋರಾಟ ಸಮಿತಿಯ ನಿಯೋಗವು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಧಿಕೃತ ಮನವಿ…

Read More

RIPPONPETE | ಗರ್ತಿಕೆರೆಯಲ್ಲಿ ಲಾಂಗ್‌ ಹಿಡಿದು ಯುವಕನ ಅಟ್ಟಹಾಸ: ಓರ್ವನಿಗೆ ಗಾಯ, ಆರೋಪಿಯ ಬಂಧನ

A youth created panic in Garthikere town of Hosanagar taluk, Shivamogga district, by allegedly attempting to attack people with a long weapon. One person was injured and the accused was arrested by police. RIPPONPETE | ಗರ್ತಿಕೆರೆಯಲ್ಲಿ ಲಾಂಗ್‌ ಹಿಡಿದು ಯುವಕನ ಅಟ್ಟಹಾಸ: ಓರ್ವನಿಗೆ ಗಾಯ, ಆರೋಪಿಯ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಗರ್ತಿಕೆರೆ ಪಟ್ಟಣದಲ್ಲಿ ಭಾನುವಾರ ರಾತ್ರಿ ಆತಂಕಕಾರಿ ಘಟನೆ ನಡೆದಿದ್ದು,…

Read More

BSNLಗೆ ‘ಭಾವಪೂರ್ಣ ಶ್ರದ್ಧಾಂಜಲಿ’ ಪ್ರತಿಭಟನೆ ; ಸಂಸದ ಬಿ.ವೈ. ರಾಘವೇಂದ್ರ ಮಧ್ಯಸ್ಥಿಕೆಯಿಂದ ಫ್ಲೆಕ್ಸ್ ತೆರವು

BSNL network issues triggered a unique protest in Huncha village of Shivamogga. After the issue went viral, MP B.Y. Raghavendra responded promptly, leading to the removal of the protest flex and inspection by BSNL officials. ಬಿಎಸ್‌ಎನ್‌ಎಲ್ (BSNL) ನೆಟ್‌ವರ್ಕ್ ಸಮಸ್ಯೆ ಹಿನ್ನೆಲೆಯಲ್ಲಿ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದ್ದ ಘಟನೆಗೆ ಸಂಸದ ಬಿ.ವೈ. ರಾಘವೇಂದ್ರ ಅವರ ತ್ವರಿತ ಸ್ಪಂದನೆ ಪ್ರಮುಖ ತಿರುವು ನೀಡಿದೆ. ಶಿವಮೊಗ್ಗ ಜಿಲ್ಲೆಯ…

Read More

ಗ್ರಾಮಸ್ಥರೊಂದಿಗೆ ವಾಗ್ವಾದ, ಅವಾಚ್ಯ ನಿಂದನೆ: ಪಂಚಾಯಿತಿ ಸದಸ್ಯನ ವಿರುದ್ಧ ಗಂಭೀರ ಆರೋಪ

A Gram Panchayat member from Hosanagara taluk in Shivamogga district is accused of publicly abusing a villager over road work issues. The incident video has gone viral on social media, triggering public outrage. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಮೇಲಿನಬೇಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಸವೆ ಗ್ರಾಮದಲ್ಲಿ, ಕಾಂಗ್ರೆಸ್ ಪಕ್ಷ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯನೊಬ್ಬ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ….

Read More

ಶಿಕಾರಿಪುರ ತಾಲೂಕಿನ ಹಾರೆಗೊಪ್ಪದಲ್ಲಿ ಕರಡಿ ದಾಳಿ: ರೈತನಿಗೆ ಗಂಭೀರ ಗಾಯ

A farmer was seriously injured in a bear attack in Haregoppa village of Shikaripur taluk, Shivamogga district. Forest officials visited the hospital and assured compensation and safety measures. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಹಾರೆಗೊಪ್ಪ ಗ್ರಾಮದಲ್ಲಿ ಗುರುವಾರ ಮುಂಜಾನೆ ಕರಡಿ ದಾಳಿಗೆ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗ್ರಾಮದ ಸೋಮ್ಲಾ ನಾಯಕ್ ಅವರು ತಮ್ಮ ಜಮೀನಿನಲ್ಲಿ ಬೆಳಿಗ್ಗೆ ಮೋಟರ್ ಆನ್ ಮಾಡಲು ತೆರಳಿದ್ದ ವೇಳೆ,…

Read More

ಗ್ರಾಸ್-ರೂಟ್ ಇನ್ನೋವೇಶನ್ 2025: ಡಾ. ಕೆ.ಎಸ್. ಶುಭ್ರತಾ ರಾಜ್ಯ ಮಟ್ಟದ ಗೌರವಕ್ಕೆ ಆಯ್ಕೆ

Dr. K.S. Shubhrata from Shivamogga has been selected for the Karnataka Government’s Grassroot Innovation 2025 program and awarded a ₹4 lakh grant for innovative mental health treatment using dance movement therapy. ಶಿವಮೊಗ್ಗ: ಕರ್ನಾಟಕ ಸರ್ಕಾರದ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆಯ ವತಿಯಿಂದ ರಾಜ್ಯದಾದ್ಯಂತ ಆಯೋಜಿಸಲಾದ ಗ್ರಾಸ್-ರೂಟ್ ಇನ್ನೋವೇಶನ್ 2025 ಕಾರ್ಯಕ್ರಮದಲ್ಲಿ ಆಯ್ಕೆಯಾದ 30 ವಿಜೇತರ ಪೈಕಿ ಶಿವಮೊಗ್ಗ…

Read More

ನೆಟ್‌ವರ್ಕ್ ವೈಫಲ್ಯಕ್ಕೆ ಸಿಡಿದ ಜನರು – BSNL ಪ್ರತಿಕೃತಿಗೆ ‘ಭಾವಪೂರ್ಣ ಶ್ರದ್ಧಾಂಜಲಿ’ ಪ್ಲೆಕ್ಸ್

Frustrated villagers in Shivamogga protest BSNL network failure by putting up a banner saying “Emotional Tribute to BSNL” over poor internet and broadband service. ಶಿವಮೊಗ್ಗ : ಭಾರತದ ಅತಿ ದೊಡ್ಡ ಹಾಗೂ ಪುರಾತನ ದೂರಸಂಪರ್ಕ ಸಂಸ್ಥೆಯಾದ ಬಿಎಸ್‌ಎನ್‌ಎಲ್ (BSNL) ನೆಟ್‌ವರ್ಕ್ ಸಮಸ್ಯೆಯಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ನಿರಂತರ ಮೊಬೈಲ್ ನೆಟ್‌ವರ್ಕ್ ವ್ಯತ್ಯಯಗಳ ನಡುವೆಯೂ ಸಮಸ್ಯೆ ಬಗೆಹರಿಸುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ….

Read More

ಶಿವಮೊಗ್ಗ: ಅಪ್ರಾಪ್ತೆಯ ಮೇಲೆ ಅತ್ಯಾಚಾರ – ಯುವಕನಿಗೆ 20 ವರ್ಷ ಕಠಿಣ ಕಾರಾವಾಸ, ₹50 ಸಾವಿರ ದಂಡ

A Shivamogga court sentenced a youth to 20 years of rigorous imprisonment and imposed a ₹50,000 fine for raping a minor under the POCSO Act. Compensation ordered to victim’s family. ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಯುವಕನಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್.ಟಿ.ಎಸ್.ಸಿ-1) ತೀರ್ಪು ನೀಡಿದೆ. 2022ನೇ ಸಾಲಿನಲ್ಲಿ…

Read More