ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಹರತಾಳು 100% ಸಾಧನೆ – ಅಧಿಕಾರಿಗಳನ್ನು ಸನ್ಮಾನಿಸಿದ ಹರತಾಳು ಹಾಲಪ್ಪ

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಹರತಾಳು 100% ಸಾಧನೆ – ಅಧಿಕಾರಿಗಳನ್ನು ಸನ್ಮಾನಿಸಿದ ಹರತಾಳು ಹಾಲಪ್ಪ Haratalu Gram Panchayat Booth No. 195 becomes the first booth in Sagar-Hosanagara constituency to achieve 100% voter list revision. Former Minister Haratalu Halappa felicitates BLO, PDO and officials. ಹೊಸನಗರ: ಸಾಗರ–ಹೊಸನಗರ ವಿಧಾನಸಭಾ ಕ್ಷೇತ್ರದಲ್ಲಿ ಶೇ.100ರಷ್ಟು ಮತದಾರರ ಪಟ್ಟಿ ಪರಿಷ್ಕರಣೆ ಪೂರ್ಣಗೊಳಿಸಿದ ಮೊದಲ ಬೂತ್ ಎಂಬ ಹೆಗ್ಗಳಿಕೆಗೆ ಹರತಾಳು ಗ್ರಾಮ ಪಂಚಾಯಿತಿ…

Read More

17 ವರ್ಷಗಳ ಬಳಿಕ ಮಹಾರಾಜ ಟ್ರೋಫಿ ಶಿವಮೊಗ್ಗದ ಮಡಿಲಿಗೆ: ಶಿವಮೊಗ್ಗ ಯೋಧಾಸ್‌ಗೆ ಅದ್ದೂರಿ ಸನ್ಮಾನ

17 ವರ್ಷಗಳ ಬಳಿಕ ಮಹಾರಾಜ ಟ್ರೋಫಿ ಶಿವಮೊಗ್ಗದ ಮಡಿಲಿಗೆ: ಶಿವಮೊಗ್ಗ ಯೋಧಾಸ್‌ಗೆ ಅದ್ದೂರಿ ಸನ್ಮಾನ Shivamogga Yodhas received a grand felicitation after winning the Maharaja Trophy (KPL) for the first time in 17 years. The team was honored at KSCA Navule Stadium, and CEO Mithun donated ₹5 lakh to late cricketer Akshay’s family. ಶಿವಮೊಗ್ಗ, ಜು. 21: 17 ವರ್ಷಗಳ ಬಳಿಕ…

Read More

ಅಂಗನವಾಡಿ ಕಾರ್ಯಕರ್ತೆ-ಸಹಾಯಕಿಯರ ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಅಂಗನವಾಡಿ ಕಾರ್ಯಕರ್ತೆ-ಸಹಾಯಕಿಯರ ಅಂತಿಮ ಆಯ್ಕೆ ಪಟ್ಟಿ ಪ್ರಕಟ Women and Child Development Department has released the final selection list for Anganwadi Workers and Helpers in Shivamogga district. A total of 461 posts, including 53 Workers and 408 Helpers, have been filled. ಶಿವಮೊಗ್ಗ, ಜು.21: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು,…

Read More

ರಿಪ್ಪನ್‌ಪೇಟೆಯಲ್ಲಿ ಚೆನ್ನಮ್ಮ ದೇವೇಗೌಡರಿಗೆ ಶ್ರದ್ಧಾಂಜಲಿ: ಒಕ್ಕಲಿಗರ ಸಂಘ ಹಾಗೂ ಜೆಡಿಎಸ್‌ನಿಂದ ಸಂತಾಪ ಸಭೆ

ರಿಪ್ಪನ್‌ಪೇಟೆಯಲ್ಲಿ ಚೆನ್ನಮ್ಮ ದೇವೇಗೌಡರಿಗೆ ಶ್ರದ್ಧಾಂಜಲಿ: ಒಕ್ಕಲಿಗರ ಸಂಘ ಹಾಗೂ ಜೆಡಿಎಸ್‌ನಿಂದ ಸಂತಾಪ ಸಭೆ Ripponpet witnessed a condolence meeting organized by the Hosanagara Taluk Vokkaligara Sangha and JDS leaders to pay tribute to late Chennamma, wife of former Prime Minister H.D. Deve Gowda. ರಿಪ್ಪನ್‌ಪೇಟೆ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ನಿಧನದ ಹಿನ್ನೆಲೆಯಲ್ಲಿ ಹೊಸನಗರ ತಾಲ್ಲೂಕು ಒಕ್ಕಲಿಗರ ಸಂಘ ಹಾಗೂ…

Read More

ಸೊನಲೆಯಲ್ಲಿ ಕಾರ್ಮಿಕನ ಹತ್ಯೆ ಪ್ರಕರಣ : ಇಬ್ಬರ ಬಂಧ‌ನ , ಘಟನೆ ಬಗ್ಗೆ ಎಸ್ ಪಿ ನಿಖಿಲ್ ಹೇಳಿದ್ದೇನು.!?

ಸೊನಲೆಯಲ್ಲಿ ಕಾರ್ಮಿಕನ ಹತ್ಯೆ ಪ್ರಕರಣ : ಇಬ್ಬರ ಬಂಧ‌ನ , ಘಟನೆ ಬಗ್ಗೆ ಎಸ್ ಪಿ ನಿಖಿಲ್ ಹೇಳಿದ್ದೇನು!? Two accused have been arrested in connection with the murder of a labourer in Sonale, Shivamogga district. SP Nikhil briefed the media on the investigation, motive, and the arrests made by the police. ​ಶಿವಮೊಗ್ಗ: ಹೆಂಡತಿಯೊಂದಿಗೆ ಸೇರಿ ಬಾಳುವಂತೆ ಬುದ್ಧಿವಾದ ಹೇಳಿದ ಸಹೋದ್ಯೋಗಿಯನ್ನೇ ಚಾಕುವಿನಿಂದ…

Read More

ಫೇಸ್‌ಬುಕ್ ಜಾಹೀರಾತಿನ ಮೂಲಕ ವಂಚನೆ; ಹಳೆ ನಾಣ್ಯಕ್ಕೆ ₹90 ಲಕ್ಷ ಕೊಡುತ್ತೇವೆಂದು ನಂಬಿಸಿ ₹11.20 ಲಕ್ಷ ವಂಚನೆ

ಫೇಸ್‌ಬುಕ್ ಜಾಹೀರಾತಿನ ಮೂಲಕ ವಂಚನೆ; ಹಳೆ ನಾಣ್ಯಕ್ಕೆ ₹90 ಲಕ್ಷ ಕೊಡುತ್ತೇವೆಂದು ನಂಬಿಸಿ ₹11.20 ಲಕ್ಷ ವಂಚನೆ A Shivamogga resident lost ₹11.20 lakh in an online scam after fraudsters posing as an old coin company promised ₹90 lakh for antique coins and currency notes through a Facebook advertisement ಶಿವಮೊಗ್ಗ: ಫೇಸ್‌ಬುಕ್‌ನಲ್ಲಿ ಪ್ರಕಟವಾದ “Old Coin Company” ಎಂಬ ಜಾಹೀರಾತನ್ನು ನಂಬಿದ ಶಿವಮೊಗ್ಗದ ವ್ಯಕ್ತಿಯೊಬ್ಬರು,…

Read More

ರಿಪ್ಪನ್ ಪೇಟೆ ಕೆನರಾ ಬ್ಯಾಂಕ್: ‘ಕನ್ನಡ್ ಗೊತ್ತಿಲ್ಲ’ ಎನ್ನುವ ಸಿಬ್ಬಂದಿಗಳಿಂದ ಅನ್ನದಾತನಿಗೆ ಅವಮಾನ – ಹಿಂದಿ ದಬ್ಬಾಳಿಕೆಗೆ ಭುಗಿಲೆದ್ದ ಜನಾಕ್ರೋಶ!

ರಿಪ್ಪನ್ ಪೇಟೆ ಕೆನರಾ ಬ್ಯಾಂಕ್: ‘ಕನ್ನಡ್ ಗೊತ್ತಿಲ್ಲ’ ಎನ್ನುವ ಸಿಬ್ಬಂದಿಗಳಿಂದ ಅನ್ನದಾತನಿಗೆ ಅವಮಾನ – ಹಿಂದಿ ದಬ್ಬಾಳಿಕೆಗೆ ಭುಗಿಲೆದ್ದ ಜನಾಕ್ರೋಶ! Public outrage erupts at Canara Bank in Ripponpet over alleged discrimination against Kannada-speaking farmers. Customers claim language barriers, loan delays, and demand immediate action from higher authorities. ರಿಪ್ಪನ್ ಪೇಟೆ: ಬಾನಿನ ಮಳೆಯೂ ಕೈಕೊಟ್ಟು, ಬೆಳೆಯೂ ಇಲ್ಲದೆ ತುತ್ತು ಅನ್ನಕ್ಕೂ ಪರದಾಡುತ್ತಿರುವ ನಮ್ಮ ರೈತರಿಗೆ, ಕಷ್ಟಕಾಲದಲ್ಲಿ…

Read More

ಉಕ್ಕಿ ಹರಿದ ಹೊಳೆಯಲ್ಲಿ ಕೊಚ್ಚಿಕೊಂಡು ಹೋದ ವ್ಯಕ್ತಿ; 15 ದಿನಗಳ ಬಳಿಕ ಸಿಕ್ಕ ಮೃತದೇಹ

ಉಕ್ಕಿ ಹರಿದ ಹೊಳೆಯಲ್ಲಿ ಕೊಚ್ಚಿಕೊಂಡು ಹೋದ ವ್ಯಕ್ತಿ; 15 ದಿನಗಳ ಬಳಿಕ ಸಿಕ್ಕ ಮೃತದೇಹ Body of a 62-year-old man who was swept away in a stream during heavy rains in Shivamogga’s Thirthahalli taluk has been recovered after 15 days of search operations. ಶಿವಮೊಗ್ಗ: ಭಾರೀ ಮಳೆಯ ನಡುವೆ ತೋಟದ ಕೆಲಸಕ್ಕೆ ತೆರಳಿದ್ದ ವೇಳೆ ಹೊಳೆಯಲ್ಲಿ ಕೊಚ್ಚಿಕೊಂಡು ಹೋಗಿದ್ದ ವ್ಯಕ್ತಿಯ ಮೃತದೇಹ ಸುಮಾರು 15 ದಿನಗಳ…

Read More

ಕೆಲಸಕ್ಕೆಂದು ಬಂದವ ಬೈಕ್ ಪಡೆದು ಪರಾರಿ; ಪ್ರಕರಣ ದಾಖಲು

ಕೆಲಸಕ್ಕೆಂದು ಬಂದವ ಬೈಕ್ ಪಡೆದು ಪರಾರಿ; ಶಿವಮೊಗ್ಗದಲ್ಲಿ ಪ್ರಕರಣ ದಾಖಲು A man who came seeking work allegedly fled with a Hero HF Deluxe motorcycle after gaining the owner’s trust in Shivamogga. A case has been registered at Kote Police Station. ಶಿವಮೊಗ್ಗ: ಕೆಲಸಕ್ಕೆಂದು ಬಂದಿದ್ದ ಅಪರಿಚಿತ ವ್ಯಕ್ತಿಯೊಬ್ಬ ನಂಬಿಕೆ ಗಳಿಸಿ ಬೈಕ್ ಪಡೆದುಕೊಂಡು ಪರಾರಿಯಾಗಿರುವ ಘಟನೆ ಶಿವಮೊಗ್ಗ ನಗರದ ವಿದ್ಯಾನಗರದಲ್ಲಿ ನಡೆದಿದೆ. ದುರ್ಗಮ್ಮ ಬೀದಿ…

Read More

ಪರಿಸರ ಸಂರಕ್ಷಣೆಗೆ ನಿತ್ಯ ಜಾಗೃತಿ ಅಗತ್ಯ – ಪಿಎಸ್‌ಐ ರಾಜುರೆಡ್ಡಿ | ರಿಪ್ಪನ್‌ಪೇಟೆಯಲ್ಲಿ ರೋಟರಿ ಕ್ಲಬ್‌ನಿಂದ ವನಮಹೋತ್ಸವ

ಪರಿಸರ ಸಂರಕ್ಷಣೆಗೆ ನಿತ್ಯ ಜಾಗೃತಿ ಅಗತ್ಯ – ಪಿಎಸ್‌ಐ ರಾಜುರೆಡ್ಡಿ | ರಿಪ್ಪನ್‌ಪೇಟೆಯಲ್ಲಿ ರೋಟರಿ ಕ್ಲಬ್‌ನಿಂದ ವನಮಹೋತ್ಸವ PSI Rajureddy stressed the need for continuous environmental awareness during a Vanamahotsava sapling plantation drive organized by Rotary Club on the Hosanagara Road divider. ರಿಪ್ಪನ್‌ಪೇಟೆ: ಪರಿಸರ ದಿನಾಚರಣೆ ಅಥವಾ ವನಮಹೋತ್ಸವವನ್ನು ಕೇವಲ ಒಂದು ದಿನ ಆಚರಿಸಿದರೆ ಸಾಕಾಗುವುದಿಲ್ಲ. ಪರಿಸರ ಸಂರಕ್ಷಣೆ ಕುರಿತು ಪ್ರತಿದಿನವೂ ಜಾಗೃತಿ ವಹಿಸುವುದು ಅತ್ಯಗತ್ಯ. ಇಲ್ಲವಾದರೆ…

Read More