Headlines

ಕಿಯಾ ಶೋರೂಂ ಎದುರು ಸರಣಿ ಅಪಘಾತ: ಆಟೋ, ದ್ವಿಚಕ್ರ ವಾಹನ ಜಖಂ – ಹಲವರಿಗೆ ಗಾಯ

A chain accident occurred on the Shivamogga bypass road in front of a Kia showroom, involving a car, auto-rickshaw and a two-wheeler. Several people were injured and the auto driver sustained a leg fracture. Police have registered an FIR. ಶಿವಮೊಗ್ಗ: ನಗರದ ಬೈಪಾಸ್ ರಸ್ತೆಯ ಕಿಯಾ ಶೋರೂಂ ಮುಂಭಾಗದಲ್ಲಿ ನಿನ್ನೆ ಸಂಜೆ 4.30ರ ಸುಮಾರಿಗೆ ಸಂಭವಿಸಿದ ಸರಣಿ ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು,…

Read More

ಕಮಲಾಕರ ಭಟ್ಟನಿಗೆ ಹೊಸ ಸಂಕಷ್ಟ: ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ ಆರೋಪ | ಪೋಕ್ಸೋ ಪ್ರಕರಣ ದಾಖಲು

Astrologer Kamalakar Bhatt, already jailed in the Vasanth Naik murder case, has now been booked under the POCSO Act in Shivamogga for alleged sexual assault on a minor, deepening his legal troubles. ಕಮಲಾಕರ ಭಟ್ಟನಿಗೆ ಹೊಸ ಸಂಕಷ್ಟ: ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ ಆರೋಪ | ಪೋಕ್ಸೋ ಪ್ರಕರಣ ದಾಖಲು ಶಿವಮೊಗ್ಗ: ಸಿದ್ದಾಪುರ ತಾಲೂಕು ಅವರಗುಪ್ಪಾದ ವಸಂತ್ ನಾಯ್ಕ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ…

Read More

ರಿಪ್ಪನ್‌ಪೇಟೆ: ಗಾಂಜಾ ಸೇವಿಸಿ ಅಸಭ್ಯ ವರ್ತನೆ — ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಯುವಕರ ಬಂಧನ

Three youths were arrested by Ripponpete police in Shivamogga district for consuming ganja and behaving indecently in public places. Separate cases have been registered under the NDPS Act. ರಿಪ್ಪನ್‌ಪೇಟೆ: ಗಾಂಜಾ ಸೇವಿಸಿ ಅಸಭ್ಯ ವರ್ತನೆ — ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಯುವಕರ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಮೂವರು…

Read More

ಸಿವಿಲ್ ನ್ಯಾಯಾಧೀಶೆ ಹುದ್ದೆಗೆ ಆಯ್ಕೆಯಾದ ರಿಪ್ಪನ್‌ಪೇಟೆಯ ರಕ್ಷಿತಾ ಕೆ ಎಸ್

ಸಿವಿಲ್ ನ್ಯಾಯಾಧೀಶೆ ಹುದ್ದೆಗೆ ಆಯ್ಕೆಯಾದ ರಿಪ್ಪನ್‌ಪೇಟೆಯ ರಕ್ಷಿತಾ ಕೆ ಎಸ್ ರಿಪ್ಪನ್‌ಪೇಟೆ: ಪಟ್ಟಣದ ಸಮೀಪದ ಕಾಳೇಶ್ವರ ಗ್ರಾಮದ ಯುವತಿ ರಕ್ಷಿತಾ ಕೆ ಎಸ್ ಅವರು ಸಿವಿಲ್ ನ್ಯಾಯಧೀಶೆ (civil judge) ಹುದ್ದೆಗೆ ಆಯ್ಕೆಯಾಗುವ ಮೂಲಕ ಗ್ರಾಮೀಣ ಪ್ರದೇಶದ ಪ್ರತಿಭೆಗೆ ಹೊಸ ಆಯಾಮ ನೀಡಿದ್ದಾರೆ. ಅತೀ ಕಿರಿಯ ವಯಸ್ಸಿನಲ್ಲಿ ನ್ಯಾಯಾಂಗ ಸೇವೆಗೆ ಪ್ರವೇಶ ಪಡೆದಿರುವುದು ಅವರ ಶ್ರಮ, ಸಾಧನೆ ಮತ್ತು ನಿಷ್ಠೆಯ ಪ್ರತಿಬಿಂಬವಾಗಿದೆ. ಕಾಳೇಶ್ವರ ಗ್ರಾಮದ ಸತ್ಯನಾರಾಯಣ್ ಹಾಗೂ ನಾಗರತ್ನ ದಂಪತಿಗಳ ಪುತ್ರಿಯಾದ ರಕ್ಷಿತಾ, ಶಿಕ್ಷಣದ ಮೊದಲ ಹಂತದಿಂದಲೇ…

Read More

ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ; ಯಡಮನೆ ರೈತರಿಗೆ ಸಚಿವ ಮಧು ಬಂಗಾರಪ್ಪ ಭರವಸೆ

ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ; ಯಡಮನೆ ರೈತರಿಗೆ ಸಚಿವ ಮಧು ಬಂಗಾರಪ್ಪ ಭರವಸೆ ಯಡಮನೆ ಗ್ರಾಮದ ರೈತರಿಗೆ ಅರಣ್ಯ ಇಲಾಖೆ ನೋಟಿಸ್ ವಿಚಾರದಲ್ಲಿ ಆತಂಕ ಬೇಡ, ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ. ರೈತರ ಹಿತ ಕಾಯಲು ಸರ್ಕಾರ ಬದ್ಧ. ಶಿವಮೊಗ್ಗ: ಸಾಗರ ತಾಲ್ಲೂಕಿನ ಕರೂರು ಹೋಬಳಿಯ ಯಡಮನೆ ಗ್ರಾಮದ ರೈತಾಪಿ ಕುಟುಂಬಗಳಿಗೆ ಅರಣ್ಯ ಇಲಾಖೆ ನೋಟಿಸ್ ನೀಡಿರುವ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣವೇ ಅಗತ್ಯ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಈ…

Read More

ಅಕ್ರಮ ಆಸ್ತಿ ಆರೋಪ: ಬೆಸ್ಕಾಂ ಎಇಇ ಮನೆ–ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ | ರಿಪ್ಪನ್‌ಪೇಟೆಯಲ್ಲೂ ಪರಿಶೀಲನೆ

Lokayukta officials conducted simultaneous raids on the houses, office and properties of BESCOM AEE R.H. Arjun in Davanagere and Shivamogga over allegations of disproportionate assets. Document verification is ongoing. ಅಕ್ರಮ ಆಸ್ತಿ ಆರೋಪ: ಬೆಸ್ಕಾಂ ಎಇಇ ಮನೆ–ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ | ರಿಪ್ಪನ್‌ಪೇಟೆಯಲ್ಲೂ ಪರಿಶೀಲನೆ ದಾವಣಗೆರೆ/ಶಿವಮೊಗ್ಗ: ಆದಾಯ ಮೀರಿದ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಬೆಸ್ಕಾಂ (BESCOM) ದಾವಣಗೆರೆ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಇಇ ಅರ್ಜುನ್‌…

Read More

ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಹೊಸನಗರದಲ್ಲಿ ಮಹತ್ವದ ಹೆಜ್ಜೆ | ಮೂಲೆಗದ್ದೆ ಶ್ರೀಗಳ ಸಮ್ಮುಖದಲ್ಲಿ ನಾಳೆ ಪೂರ್ವಭಾವಿ ಸಭೆ

ಹೊಸನಗರ: 2008ರ ಕ್ಷೇತ್ರ ಮರುವಿಂಗಡಣೆಯಲ್ಲಿ ಹೊಸನಗರ ತನ್ನದೇ ಆದ ವಿಧಾನಸಭಾ ಕ್ಷೇತ್ರದ ಅಸ್ತಿತ್ವವನ್ನು ಕಳೆದುಕೊಂಡ ನಂತರ ತಾಲೂಕಿನಲ್ಲಿ ಸಮಗ್ರ ಅಭಿವೃದ್ಧಿ ಕುಂಠಿತಗೊಂಡಿದೆ ಎಂಬ ಆಕ್ರೋಶದ ಹಿನ್ನೆಲೆಯಲ್ಲಿ, ಕ್ಷೇತ್ರ ಮರುಸ್ಥಾಪನೆಗಾಗಿ ಇಂದು (ಫೆಬ್ರವರಿ 12) ಪಟ್ಟಣದ ಶ್ರೀ ಗಾಯತ್ರಿ ಮಂದಿರದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ. ಬೆಳಗ್ಗೆ 10.30ಕ್ಕೆ ಆರಂಭವಾಗುವ ಈ ಸಭೆಯನ್ನು ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿಗಳ ಸಾರಥ್ಯದಲ್ಲಿ ಪಕ್ಷಾತೀತ, ಧರ್ಮತೀತ ಹಾಗೂ ಜಾತ್ಯಾತೀತವಾಗಿ ಹಮ್ಮಿಕೊಳ್ಳಲಾಗಿದೆ.2028ರ ಜನಗಣತಿ ಸಂದರ್ಭದಲ್ಲಿ ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಯಾಗಬೇಕು ಎಂಬ…

Read More

ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಶಾಸಕ ಆರಗ ಜ್ಞಾನೇಂದ್ರ ಆಪ್ತ ಸಹಾಯಕ ನ್ಯಾಯಾಂಗ ಬಂಧನಕ್ಕೆ

Thirthahalli MLA Araga Jnanendra’s personal assistant, Rajesh Hirimane, has been remanded to judicial custody by a Hosanagara court for sharing a defamatory social media post against Rahul Gandhi. Read the full details of the case here. ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಶಾಸಕ ಆರಗ ಜ್ಞಾನೇಂದ್ರ ಆಪ್ತ ಸಹಾಯಕ ನ್ಯಾಯಾಂಗ ಬಂಧನಕ್ಕೆ ಹೊಸನಗರ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ…

Read More

ಲಾಡ್ಜ್‌ನಲ್ಲಿ ಕೂಗಾಡಬೇಡಿ ಎಂದಿದ್ದಕ್ಕೆ ಸಿಬ್ಬಂದಿಗಳ ಮೇಲೆ ಹಲ್ಲೆ: ಕೊಲೆಗೆತ್ನ ಆರೋಪ, ದೂರು ದಾಖಲು

A man allegedly attacked lodge staff in Shivamogga after being told not to shout, causing damage to property and attempting murder. A case has been registered at Jayanagar Police Station. ಲಾಡ್ಜ್‌ನಲ್ಲಿ ಕೂಗಾಡಬೇಡಿ ಎಂದಿದ್ದಕ್ಕೆ ಸಿಬ್ಬಂದಿಗಳ ಮೇಲೆ ಹಲ್ಲೆ: ಕೊಲೆಗೆತ್ನ ಆರೋಪ, ದೂರು ದಾಖಲು ಶಿವಮೊಗ್ಗ: ನಗರದ ಪಾರ್ಕ್ ಬಡಾವಣೆಯಲ್ಲಿರುವ ಲಾಡ್ಜ್‌ವೊಂದರಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ ಕೊಲೆಗೆತ್ನಿಸಿದ ಘಟನೆ ನಡೆದಿದೆ….

Read More

ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರನಿಗೆ ಒಂದು ಪುತ್ಥಳಿ ನಿರ್ಮಿಸಲು ‘ಫಂಡ್’ ಇಲ್ಲವೇ? ಅಥವಾ ‘ಮನಸ್ಸು’ ಇಲ್ಲವೇ?”

One year after his martyrdom, Indian Air Force Warrant Officer Manjunath GS is yet to receive a memorial. Parents and villagers allege government neglect and demand justice. ಒಂದು ವರ್ಷವಾಯ್ತು, ಪುತ್ಥಳಿ ಎಲ್ಲಿ? ಶಿವಮೊಗ್ಗದ ಹುತಾತ್ಮ ಮಂಜುನಾಥ್ ಅವರಿಗೆ ಸರ್ಕಾರ ಮಾಡಿದ ದ್ರೋಹದ ಕರಾಳ ಸತ್ಯ.” ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರನಿಗೆ ಒಂದು ಪುತ್ಥಳಿ ನಿರ್ಮಿಸಲು ‘ಫಂಡ್’ ಇಲ್ಲವೇ? ಅಥವಾ ‘ಮನಸ್ಸು’ ಇಲ್ಲವೇ?” ಹುತಾತ್ಮ ಮಂಜುನಾಥ್ ಅವರಿಗೆ…

Read More
Exit mobile version