Headlines

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke into an arecanut godown in Holalur, Shivamogga, and allegedly stole 4.80 quintals of dry arecanut worth around ₹2.50 lakh. Police have registered a case. ಶಿವಮೊಗ್ಗ: ಹೊಳಲೂರು ಗ್ರಾಮದ ಅಡಕೆ ಗೋಡಾನ್‌ಗೆ ರಾತ್ರಿ ವೇಳೆ ನುಗ್ಗಿದ ಕಳ್ಳರು ಜಾಲರಿ ಮುರಿದು ಸುಮಾರು ₹2.50 ಲಕ್ಷ ಮೌಲ್ಯದ ಒಣ…

Read More

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two accused for allegedly robbing a farmer at knifepoint near Kommanalu on Savalanga Road and stealing cash and a gold bracelet. ಶಿವಮೊಗ್ಗ: ಸವಳಂಗ ರಸ್ತೆಯ ಕೊಮ್ಮನಾಳು ಸಮೀಪದ ಖಾಸಗಿ ಶಾಲೆಯ ಬಳಿ ಕಾರು ನಿಲ್ಲಿಸಿಕೊಂಡಿದ್ದ ವ್ಯಕ್ತಿಗೆ ಚಾಕು ತೋರಿಸಿ ಬೆದರಿಸಿ ನಗದು ಹಾಗೂ ಚಿನ್ನಾಭರಣ ದರೋಡೆ ಮಾಡಿದ್ದ ಇಬ್ಬರನ್ನು…

Read More

ಮಾಜಿ ಸಚಿವರ ಆಪ್ತನೆಂದು ಪರಿಚಯ; ಉದ್ಯಮಿಗೆ ಲಕ್ಷಾಂತರ ರೂ. ವಂಚನೆ

ಮಾಜಿ ಸಚಿವರ ಆಪ್ತ ಕಾರ್ಯದರ್ಶಿ ಎಂದು  ಹೇಳಿ ₹7.50 ಲಕ್ಷ ಪಡೆದು ವಂಚನೆ A fraud case has been registered in Shivamogga after a man allegedly posing as a former minister’s personal secretary cheated a businessman of ₹7.50 lakh by promising a ₹1.45 crore government loan under an interest subsidy scheme. ಶಿವಮೊಗ್ಗ: ಸಮಾಜ ಕಲ್ಯಾಣ ಇಲಾಖೆಯಡಿ ರಿಯಾಯಿತಿ ದರದಲ್ಲಿ ಸರ್ಕಾರಿ ಸಾಲ…

Read More

ಬಸ್ ನಿಲ್ಲಿಸದಿದ್ದಕ್ಕೆ ಅಡ್ಡಗಟ್ಟಿ ಚಾಲಕ-ನಿರ್ವಾಹಕನ ಮೇಲೆ ಹಲ್ಲೆ; ಜೀವ ಬೆದರಿಕೆ ಆರೋಪ

ಬಸ್ ನಿಲ್ಲಿಸದಿದ್ದಕ್ಕೆ ಅಡ್ಡಗಟ್ಟಿ ಚಾಲಕ-ನಿರ್ವಾಹಕನ ಮೇಲೆ ಹಲ್ಲೆ; ಜೀವ ಬೆದರಿಕೆ ಆರೋಪ Private express bus driver and conductor were allegedly assaulted after refusing to stop at a non-designated bus stop near Shivamogga. A case has been registered at Shivamogga Rural Police Station. ಶಿವಮೊಗ್ಗ, ಜುಲೈ 5: ಎಕ್ಸ್‌ಪ್ರೆಸ್ ಬಸ್‌ಗೆ ನಿಗದಿತ ನಿಲುಗಡೆ ಇಲ್ಲದ ಕಾರಣ ಬಸ್ ನಿಲ್ಲಿಸದಿದ್ದಕ್ಕೆ ಸಿಟ್ಟಿಗೆದ್ದ ವ್ಯಕ್ತಿಯೊಬ್ಬ ತನ್ನ ಸಹಚರರೊಂದಿಗೆ ಸೇರಿ…

Read More

ಯುವತಿಯ ಸರ ಕಿತ್ತು ಪರಾರಿಯಾಗಿದ್ದ ಖದೀಮ ಸೆರೆ: ಕಾರು ಹಾಗೂ ಚಿನ್ನದ ಸರ ವಶ

ಯುವತಿಯ ಸರ ಕಿತ್ತು ಪರಾರಿಯಾಗಿದ್ದ ಖದೀಮ ಸೆರೆ: ಕಾರು ಹಾಗೂ ಚಿನ್ನದ ಸರ ವಶ Shivamogga Rural Police arrested a man for snatching a woman’s gold chain near Abbalagere. The stolen 10g gold chain and the EcoSport car used in the crime have been recovered. ​ಶಿವಮೊಗ್ಗ: ತಾಲೂಕಿನ ಅಬ್ಬಲಗೆರೆ ಬಳಿ ಯುವತಿಯೊಬ್ಬಳ ಕುತ್ತಿಗೆಯಿಂದ ಚಿನ್ನದ ಸರ ಕಿತ್ತು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಶಿವಮೊಗ್ಗ ಗ್ರಾಮಾಂತರ…

Read More

ಕೆಎಸ್‌ಆರ್‌ಟಿಸಿ ಬಸ್‌–ಬೈಕ್ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾವು

A 46-year-old bike rider, Keerthi Nayak, died on the spot after a head-on collision between a KSRTC bus and a TVS Victor bike near Holaluru in Shivamogga taluk. Police have registered a case ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಬೈಕ್‌ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಶಿವಮೊಗ್ಗ ತಾಲೂಕಿನ ಹೊಳಲೂರು ಸಮೀಪ ನಡೆದಿದೆ. ಮೃತರನ್ನು ಕೀರ್ತಿ…

Read More