Headlines

ಮಂಡಾನಿ ಶೇಷನಾಯ್ಕ ನಿಧನ

ಮಂಡಾನಿ ಶೇಷನಾಯ್ಕ ನಿಧನ ಹೊಸನಗರ ತಾಲೂಕಿನ ಎಂ.ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಂಡಾನಿ ಗ್ರಾಮದ ವಾಸಿ ಮಂಡಾನಿ ಶೇಷನಾಯ್ಕ (90) ಮಂಗಳವಾರ ಬೆಳಗಿನ ಜಾವ ತಮ್ಮ ಸ್ವ- ಗೃಹದಲ್ಲಿ ನಿಧನರಾದರು. ಅಲ್ಪಕಾಲ ಅನಾರೋಗ್ಯ ಪೀಡಿತರಾಗಿದ್ದ ಶೌಷನಾಯ್ಕ್  ಇಂದು ಬೆಳಗಿನಜಾವ ಮೃತಪಟ್ಟಿದ್ದಾರೆ. ಮೃತರು ಪುತ್ರ ಕೆಜಿಐಡಿ ಇಲಾಖೆಯಲ್ಲಿನ ನಿವೃತ್ತ ಉಪ ನಿರ್ದೇಶಕ ಎಂ.ಕುಮಾರ್, ಮೊಮ್ಮಗ ವಕೀಲ ಮಂಡಾನಿ ಗುರು ಸೇರಿದಂತೆ ಅಪಾರ ಬಂಧುಗಳನ್ನು ಆಗಲಿದ್ದಾರೆ. ಸಂತಾಪ : ತಮ್ಮ ಒಡನಾಡಿಗಳಾಗಿದ್ದ ಮಂಡಾನಿ ಶೇಷನಾಯ್ಕ್ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು…

Read More

ಕುಡುಕರ ನೆಚ್ಚಿನ ತಾಣವಾದ ಬಸ್‌ ನಿಲ್ದಾಣ! – ಪ್ರಯಾಣಿಕರ ಗೋಳು ಕೇಳುವವರ್ಯಾರು.!?

ಕುಡುಕರ ನೆಚ್ಚಿನ ತಾಣವಾದ ಬಸ್‌ ನಿಲ್ದಾಣ! – ಪ್ರಯಾಣಿಕರ ಗೋಳು ಕೇಳುವವರ್ಯಾರು.!? ರಿಪ್ಪನ್‌ಪೇಟೆ : ಇಲ್ಲಿನ ವಿನಾಯಕ ವೃತ್ತದಲ್ಲಿರುವ ಬಸ್ ನಿಲ್ದಾಣ ಪ್ರಯಾಣಿಕರ ಅನುಕೂಲಕ್ಕೆ ಬಾರದೇ ಪುಂಡ ಕುಡುಕರ ತಾಣವಾಗಿ ಮಾರ್ಪಟ್ಟು ಮಹಿಳೆಯರು , ವೃದ್ದರು ಹಾಗೂ ಶಾಲಾ ಕಾಲೇಜು ಮಕ್ಕಳು ಪರದಾಡುವಂತಾಗಿದೆ. ಹೌದು ಮಲೆನಾಡಿನ ಅನೇಕ ಧಾರ್ಮಿಕ ಕ್ಷೇತ್ರ ಹಾಗೂ ಪ್ರವಾಸಿ ತಾಣಗಳಿಗೆ ಸಂಪರ್ಕ ಕೊಂಡಿಯಾಗಿರುವ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಬಸ್ ನಿಲ್ದಾಣವಿಲ್ಲದೇ ಪ್ರಯಾಣಿಕರು ಪರದಾಡುತ್ತಿರುವು ಹಲವು ದಶಕಗಳ ಗೋಳಾಗಿದೆ.ಇನ್ನೂ ತೀರ್ಥಹಳ್ಳಿ ರಸ್ತೆ ಹಾಗೂ ಹೊಸನಗರ ರಸ್ತೆಯ…

Read More

ರೌಡಿ ಶೀಟರ್ ಕಾಲಿಗೆ ಪೊಲೀಸರ ಗುಂಡೇಟು

ಶಿವಮೊಗ್ಗದ ಜಯನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯ ರೌಡಿಶೀಟರ್ ಭವಿತ್ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ವಿನೋಬನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಭವಿತ್ ಏಳು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದು ಈತನೊಬ್ಬ ರೌಡಿಶೀಟರ್ ಆಗಿದ್ದು ನಿರಂತರವಾಗಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಈತನ ವಿರುದ್ಧ ಕೊಲೆ, ಕೊಲೆ ಯತ್ನ, ದರೋಡೆ ಪ್ರಕರಣಗಳು ದಾಖಲಾಗಿದ್ದು ನಿನ್ನೆ ರಾತ್ರಿ ಅಮಾಯಕರನ್ನು ತಡೆಗಟ್ಟಿ ಹಲ್ಲೆಗೆ ಯತ್ನಿಸಿದ್ದಲ್ಲದೆ ಈತನ ಜೊತೆ ಇನ್ನಿಬ್ಬರು ಸಹಚರರು ಸೇರಿಕೊಂಡಿದ್ದರು. ಇಂದು ಈತನ ಹುಡುಕಾಟದಲ್ಲಿದ್ದ ಪೊಲೀಸರಿಗೆ ವಿನೋಬನಗರ…

Read More