Headlines

ಬೈಕ್‌ಗಳ ಮುಖಾಮುಖಿ ಡಿಕ್ಕಿ: ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ದುರ್ಮರಣ

ಬೈಕ್‌ಗಳ ಮುಖಾಮುಖಿ ಡಿಕ್ಕಿ: ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ದುರ್ಮರಣ A government school headmaster died in a head-on motorcycle collision near Nedaravalli on Tuesday evening while returning home after school duties. A case has been registered at Anandapuram Police Station. ಆನಂದಪುರಂ: ಶಾಲೆಯ ಕರ್ತವ್ಯ ಮುಗಿಸಿ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಬೈಕ್‌ಗಳ ಮುಖಾಮುಖಿ…

Read More

ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ತಂಬಾಕು ವಿರುದ್ಧ ದಾಳಿ: 51 ಪ್ರಕರಣ ದಾಖಲು

ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ತಂಬಾಕು ವಿರುದ್ಧ ದಾಳಿ: 51 ಪ್ರಕರಣ ದಾಖಲು Shivamogga Tobacco Control Cell booked 51 COTPA violations during a special enforcement drive at the city bus stand, collected ₹4,500 in fines, and removed illegal tobacco advertisements. ಶಿವಮೊಗ್ಗ: ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ನಗರದ ಪ್ರಮುಖ ಬಸ್ ನಿಲ್ದಾಣದ ಆವರಣದಲ್ಲಿ ಕೋಟ್ಪಾ (COTPA) ಕಾಯ್ದೆ ಉಲ್ಲಂಘಿಸುವವರ ವಿರುದ್ಧ ವಿಶೇಷ ದಾಳಿ ನಡೆಸಲಾಯಿತು….

Read More

ರಿಪ್ಪನ್‌ಪೇಟೆಯಲ್ಲಿ ಮೊಟ್ಟೆ ಸಾಗಿಸುತ್ತಿದ್ದ ವಾಹನ ಪಲ್ಟಿ : ಸಾವಿರಾರು ಮೊಟ್ಟೆಗಳು ರಸ್ತೆ ಪಾಲು.!

ರಿಪ್ಪನ್‌ಪೇಟೆಯಲ್ಲಿ ಮೊಟ್ಟೆ ಸಾಗಿಸುತ್ತಿದ್ದ ವಾಹನ ಪಲ್ಟಿ : ಸಾವಿರಾರು ಮೊಟ್ಟೆಗಳು ರಸ್ತೆ ಪಾಲು.! Egg transport vehicle overturns near Gram Panchayat office on Shivamogga Road in Ripponpet. More than half the eggs were damaged after the driver reportedly lost control. ರಿಪ್ಪನ್‌ಪೇಟೆ: ಪಟ್ಟಣದ ಶಿವಮೊಗ್ಗ ರಸ್ತೆಯ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಮೊಟ್ಟೆ ಸಾಗಿಸುತ್ತಿದ್ದ ಐಷರ್ ಸರಕು ವಾಹನ ಮಧ್ಯರಾತ್ರಿ ಪಲ್ಟಿಯಾದ ಘಟನೆ ನಡೆದಿದೆ. ಮಾಹಿತಿಯ ಪ್ರಕಾರ,…

Read More

ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಗರ್ಭಿಣಿ ಮಹಿಳೆ ನೇಣಿಗೆ ಶರಣು

ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಗರ್ಭಿಣಿ ಮಹಿಳೆ ನೇಣಿಗೆ ಶರಣು A 26-year-old pregnant woman, married just three months ago, allegedly died by suicide at Hanaji village in Soraba taluk of Shivamogga district. Police have registered a case and are investigating the incident. ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ಆನವಟ್ಟಿ ಹೋಬಳಿಯ ಹಣಜಿ ಗ್ರಾಮದಲ್ಲಿ ಮೂರು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಗರ್ಭಿಣಿ ಮಹಿಳೆಯೊಬ್ಬರು ನೇಣು…

Read More

ಸಿಇಟಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಕಳೆನಾಶಕ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಸಾವು

ಸಿಇಟಿ ಪರೀಕ್ಷೆಯಲ್ಲು ಕಡಿಮೆ ಅಂಕ ಬಂದಿದ್ದಕ್ಕೆ ಕಳೆನಾಶಕ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಸಾವು A CET student from Shikaripura who allegedly consumed weedicide after scoring low marks has died after 20 days of treatment. The funeral was held on Sunday. ಶಿಕಾರಿಪುರ: ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯಲ್ಲಿ ಕಡಿಮೆ ಅಂಕ ಬಂದಿದ್ದ ಹಿನ್ನೆಲೆಯಲ್ಲಿ ಕಳೆನಾಶಕ ಸೇವಿಸಿದ್ದ ವಿದ್ಯಾರ್ಥಿಯೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ಶಿವಮೊಗ್ಗ…

Read More

ಹೊಸನಗರ : ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿ

ಹೊಸನಗರ : ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿ A truck carrying maize from Shikaripura to Mangaluru caught fire near Beluru village in Hosanagara taluk after an alleged engine fault. The driver escaped safely and no injuries were reported. ಹೊಸನಗರ: ತಾಲ್ಲೂಕಿನ ನಿಟ್ಟೂರು ಸಮೀಪದ ಬೇಳೂರು ಗ್ರಾಮದಲ್ಲಿ ಶಿಕಾರಿಪುರದಿಂದ ಮಂಗಳೂರಿಗೆ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿಯ ಎಂಜಿನ್‌ಗೆ ತಡರಾತ್ರಿ ಏಕಾಏಕಿ ಬೆಂಕಿ ಕಾಣಿಸಿಕೊಂಡು,…

Read More

ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ : ₹65 ಸಾವಿರ ಮೌಲ್ಯದ 1 ಕೆಜಿ 261 ಗ್ರಾಂ ಗಾಂಜಾ ವಶ

ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ : ₹65 ಸಾವಿರ ಮೌಲ್ಯದ 1 ಕೆಜಿ 261 ಗ್ರಾಂ ಗಾಂಜಾ ವಶ Shivamogga Doddapete Police arrested a man for illegally selling ganja and seized 1.261 kg of cannabis worth around ₹65,000 during a raid near Palak Shadi Mahal. ಶಿವಮೊಗ್ಗ: ನಗರದಲ್ಲಿ ಕಾನೂನುಬಾಹಿರವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲದ ವಿರುದ್ಧ ದೊಡ್ಡಪೇಟೆ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಓರ್ವ…

Read More

ಶರಾವತಿ ಜಲವಿದ್ಯುತ್ ಕೇಂದ್ರದಲ್ಲಿ ಪೈಪ್ ಲೀಕೇಜ್: ಸಿಬ್ಬಂದಿಯ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

ಶರಾವತಿ ಜಲವಿದ್ಯುತ್ ಕೇಂದ್ರದಲ್ಲಿ ಪೈಪ್ ಲೀಕೇಜ್: ಸಿಬ್ಬಂದಿಯ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ Water leakage was reported in the penstock drain pipe of Unit-7 at Sharavathi Hydroelectric Power Station near Sagar. Prompt action by officials prevented a major mishap, and operations at three units were temporarily halted. ಸಾಗರ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಲಿಂಗನಮಕ್ಕಿ ಜಲಾಶಯ ವ್ಯಾಪ್ತಿಯಲ್ಲಿರುವ ಶರಾವತಿ ಜಲವಿದ್ಯುತ್ ಉತ್ಪಾದನಾ…

Read More

ಬೈಕ್ ಗೆ ಅಡ್ಡ ಬಂದ ಪ್ರಾಣಿ ತಪ್ಪಿಸಲು ಹೋಗಿ ಅಪಘಾತ: ಚಿಕಿತ್ಸೆ ಫಲಿಸದೆ ಫೈನಾನ್ಸ್ ಸಿಬ್ಬಂದಿ ಸಾವು

ಬೈಕ್ ಗೆ ಅಡ್ಡ ಬಂದ ಪ್ರಾಣಿ ತಪ್ಪಿಸಲು ಹೋಗಿ ಅಪಘಾತ: ಚಿಕಿತ್ಸೆ ಫಲಿಸದೆ ಫೈನಾನ್ಸ್ ಸಿಬ್ಬಂದಿ ಸಾವು A 25-year-old finance company collection executive died after losing control of his bike while trying to avoid an animal on the road near Kallapura in Channagiri, Shivamogga district. ಶಿವಮೊಗ್ಗ: ಚನ್ನಗಿರಿ ತಾಲ್ಲೂಕಿನ ಜೋಳದಾಳ್ ರಸ್ತೆಯ ಕಲ್ಲಾಪುರ ಗ್ರಾಮದ ಬಳಿ ರಸ್ತೆಗೆ ಅಡ್ಡ ಬಂದ ಪ್ರಾಣಿಯನ್ನು ತಪ್ಪಿಸಲು ಹೋಗಿ…

Read More