Headlines

ಶಂಕರಮಠ ರಸ್ತೆಯ ರಾಹುಲ್ ಹುಂಡೈ  ಶೋರೂಮ್‌ನಲ್ಲಿ ಮತ್ತೆ ಅಗ್ನಿ ಆಕಸ್ಮಿಕ

ಶಂಕರಮಠ ರಸ್ತೆಯ ರಾಹುಲ್ ಹುಂಡೈ  ಶೋರೂಮ್‌ನಲ್ಲಿ ಮತ್ತೆ ಅಗ್ನಿ ಆಕಸ್ಮಿಕ Small fire accident reported at Rahul Hyundai car showroom on Shankaram Road in Shivamogga. Firefighters quickly controlled the blaze, preventing a major mishap. ಶಿವಮೊಗ್ಗ: ನಗರದ ಶಂಕರಮ ರಸ್ತೆಯಲ್ಲಿರುವ ರಾಹುಲ್ ಹುಂಡೈ ಕಾರು ಶೋರೂಮ್‌ನಲ್ಲಿ ಗುರುವಾರ ಸಂಜೆ ಸುಮಾರು 5.25ರ ವೇಳೆಗೆ ಸಣ್ಣ ಪ್ರಮಾಣದ ಅಗ್ನಿ ಆಕಸ್ಮಿಕ ಸಂಭವಿಸಿದೆ. ಶೋರೂಮ್‌ನ ಮುಂಭಾಗದಲ್ಲಿರುವ ನೇಮ್‌ಪ್ಲೇಟ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು,…

Read More

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel near Abbalagere, Shivamogga. Fire and rescue teams continue search operations with help from locals. ಶಿವಮೊಗ್ಗ: ಈದ್ ಮಿಲಾದ್ ಹಿನ್ನೆಲೆಯಲ್ಲಿ ಶಾಲೆಗೆ ರಜೆ ಇದ್ದ ಸಂದರ್ಭದಲ್ಲಿ ತುಂಗಾ ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬ ನೀರುಪಾಲಾದ ಘಟನೆ ಶಿವಮೊಗ್ಗ ನಗರದ ಅಬ್ಬಲಗೆರೆ ಸಮೀಪದ ಈಶ್ವರ ವನದ ಎದುರು ಇಂದು ಸಂಜೆ ನಡೆದಿದೆ….

Read More

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession with green decorations, flags, tableaux and festive lighting, under tight police security. ಶಿವಮೊಗ್ಗ: ಪ್ರವಾದಿ ಮೊಹಮ್ಮದ್ ಅವರ ಜನ್ಮದಿನದ ಸ್ಮರಣಾರ್ಥ ಆಚರಿಸಲಾಗುವ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಬುಧವಾರ ಸಡಗರದ ವಾತಾವರಣ ಕಂಡುಬಂದಿತು. ನಗರದ ವಿವಿಧ ಭಾಗಗಳಿಂದ ಆಗಮಿಸಿದ ಮುಸ್ಲಿಂ ಬಾಂಧವರು ಅದ್ದೂರಿ ಮೆರವಣಿಗೆಯಲ್ಲಿ ಪಾಲ್ಗೊಂಡರು. ನಗರದ ಪ್ರಮುಖ…

Read More

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on Huncha mortuary issue as DHO inspects the facility and authorities begin steps to complete pending works and open it for public use. ಹುಂಚ: ಆರು ವರ್ಷಗಳಿಂದ ಉದ್ಘಾಟನೆಯಾಗದೆ, ಬಳಕೆಗೆ ಬಾರದಿದ್ದ ಹುಂಚ ಗ್ರಾಮದ ಶವಾಗಾರದ ಸಮಸ್ಯೆ ಇದೀಗ ಪೋಸ್ಟ್‌ಮ್ಯಾನ್ ನ್ಯೂಸ್ ವರದಿಯ ಫಲಶ್ರುತಿಯಾಗಿ ಪರಿಹಾರದ ಹಾದಿ ಹಿಡಿದಿದೆ….

Read More

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were arrested near Siddaramatti in Shivamogga district for allegedly selling ganja illegally. Police seized 627 grams of ganja worth ₹31,350. ಶಿವಮೊಗ್ಗ: ಗಾಂಜಾವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಭದ್ರಾವತಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡದನೇರಳೆಕೆರೆ ಸಿದ್ದರಮಟ್ಟಿ ಸಮೀಪ ಸಾರ್ವಜನಿಕರಿಗೆ…

Read More

ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ – ಡಿಸಿ ಆದೇಶ

ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ – ಡಿಸಿ ಆದೇಶ Shivamogga district administration bans bike rallies, colour paper blasting, firecrackers and DJ systems from August 25 to 28 ahead of Eid Milad celebrations to maintain peace and law and order. ಶಿವಮೊಗ್ಗ, ಆ. 25: ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ ಹಾಗೂ…

Read More

ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ ಲೈಂಗಿಕ ದೌರ್ಜನ್ಯ, ಗರ್ಭಿಣಿ! ಆರೋಪಿಯ ಬಂಧನ

ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ , ಗರ್ಭಿಣಿ! ಆರೋಪಿಯ ಬಂಧನ A 16-year-old minor girl was allegedly sexually assaulted in Ripponpete and found pregnant. Police have registered a POCSO case against the accused and sent him to judicial custody. ರಿಪ್ಪನ್‌ಪೇಟೆ: ಕೂಲಿ ಕೆಲಸಕ್ಕೆಂದು ಬಂದಿದ್ದ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಯುವಕನ ವಿರುದ್ಧ…

Read More

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ Mother and three children jump into Tunga River in Shivamogga amid family dispute; mother and infant rescued, search continues for two missing girls. ಶಿವಮೊಗ್ಗ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿಯೊಬ್ಬರು ತಮ್ಮ ಮೂವರು ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ ಹೃದಯವಿದ್ರಾವಕ ಘಟನೆ ಶಿವಮೊಗ್ಗದ ಅರಕೆರೆ ದೇವಾಲಯದ ಬಳಿಯ ರೈಲ್ವೆ ಸೇತುವೆ ಬಳಿ…

Read More

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ Ripponpete’s Apeksha K. secured second place and runner-up honors in the Kata category at the 7th International Karate Championship held in Shivamogga ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದ 7ನೇ ಅಂತರರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ವಿದ್ಯಾಸಂಘ ಶಿಶುಮಂದಿರದ ಸ್ಥಳೀಯ ಕರಾಟೆ ತರಗತಿಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಪಂದ್ಯಾವಳಿಯ ‘ಕಟಾ’ ವಿಭಾಗದಲ್ಲಿ ಭಾಗವಹಿಸಿದ್ದ ರಿಪ್ಪನ್‌ಪೇಟೆಯ ಅಪೇಕ್ಷಾ ಕೆ. ಅವರು…

Read More

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined students of Honnetalu Government School in paddy transplantation and taught them practical farming skills during an agricultural study programme. ಶಿವಮೊಗ್ಗ: ಶಾಲಾ ಮಕ್ಕಳೊಂದಿಗೆ ಖಾಕಿ ಸಮವಸ್ತ್ರದಲ್ಲೇ ಗದ್ದೆಗಿಳಿದು ಭತ್ತದ ಸಸಿ ನಾಟಿ ಮಾಡುವ ಮೂಲಕ ಆಗುಂಬೆ ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌ ಶಿವನಗೌಡ ಪಾಟೀಲ್ ಗಮನ ಸೆಳೆದಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಆಗುಂಬೆ…

Read More