Headlines

SHIVAMOGGA | ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಲಿಕಟ್ಟಿ ಅಧಿಕಾರ ಸ್ವೀಕಾರ

SHIVAMOGGA | ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಲಿಕಟ್ಟಿ ಅಧಿಕಾರ ಸ್ವೀಕಾರ ಶಿವಮೊಗ್ಗ: ಹೊಸವರ್ಷದ ಸಂದರ್ಭದಲ್ಲಿ ಸರ್ಕಾರ ಹೊರಡಿಸಿದ ಆದೇಶದ ಬೆನ್ನಲ್ಲೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿರುವ ಪ್ರಭುಲಿಂಗ ಕವಲಿಕಟ್ಟಿ ಅವರು ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಡಿಸೆಂಬರ್‌ 31ರಂದು ಸರ್ಕಾರ ಪ್ರಭುಲಿಂಗ ಕವಲಿಕಟ್ಟಿ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ನಿಯೋಜಿಸಿ ಆದೇಶ ಹೊರಡಿಸಿತ್ತು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ನೂತನ ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಿಕಟ್ಟಿ ಅವರಿಗೆ ಅಧಿಕಾರ ವಹಿಸಿಕೊಟ್ಟರು….

Read More

RIPPONPETE | ಪೂಜಾ ಎಂ.ಎನ್‌ಗೆ ಗಣಿತಶಾಸ್ತ್ರದಲ್ಲಿ ಪಿಎಚ್.ಡಿ ಪದವಿ

Pooja M.N from Arasalu village near Ripponpet has been awarded a PhD in Mathematics by Kuvempu University. She completed her research under the guidance of Prof. S.K. Narasimhamurthy. Her achievement has been widely appreciated by her family and the academic community. RIPPONPETE | ಪೂಜಾ ಎಂ.ಎನ್‌ಗೆ ಗಣಿತಶಾಸ್ತ್ರದಲ್ಲಿ ಪಿಎಚ್.ಡಿ ಪದವಿ ರಿಪ್ಪನ್‌ಪೇಟೆ: ರಿಪ್ಪನ್‌ಪೇಟೆ ಸಮೀಪದ ಅರಸಾಳು ಗ್ರಾಮದ ಪೂಜಾ ಎಂ.ಎನ್…

Read More

ವರದಿಗಾರಿಕೆಯಲ್ಲಿ ನೇರವಂತಿಕೆ – ಮಾಧ್ಯಮಗಳ ನಿಜಶಕ್ತಿ – ಗೋಪಾಲಕೃಷ್ಣ ಬೇಳೂರು

ರಿಪ್ಪನ್ ಪೇಟೆ : ಪೋಸ್ಟ್ ಮ್ಯಾನ್ ನ್ಯೂಸ್  ಕಚೇರಿ ಉದ್ಘಾಟನೆ ವರದಿಗಾರಿಕೆಯಲ್ಲಿ ನೇರವಂತಿಕೆ – ಮಾಧ್ಯಮಗಳ ನಿಜಶಕ್ತಿ – ಗೋಪಾಲಕೃಷ್ಣ ಬೇಳೂರು ರಿಪ್ಪನ್ ಪೇಟೆ: “ಮಾಧ್ಯಮವು ಕೇವಲ ಸುದ್ದಿಯನ್ನು ಪ್ರಸಾರ ಮಾಡುವ ಯಂತ್ರವಲ್ಲ, ಅದು ಸಂವಿಧಾನದ ನಾಲ್ಕನೆಯ ಅಂಗವಾಗಿ ಸಾರ್ವಜನಿಕರ ಧ್ವನಿ ಮತ್ತು ಪ್ರಜಾಪ್ರಭುತ್ವದ ಶಕ್ತಿ. ವರದಿಗಾರಿಕೆಯಲ್ಲಿ ನೇರವಂತಿಕೆ, ನೈಜತೆ ಹಾಗೂ ಪತ್ರಕರ್ತರ ನಿಷ್ಠೆ ಉಳಿಯುವ ಮಟ್ಟಕ್ಕೆ ಸಮಾಜದಲ್ಲಿಯೂ ವಿಶ್ವಾಸ ಮತ್ತು ಗೌರವ ಉಳಿಯುತ್ತದೆ” ಎಂದು ಶಾಸಕ ಹಾಗೂ ಕರ್ನಾಟಕ ಅರಣ್ಯ ಅಭಿವೃದ್ಧಿ ಕೈಗಾರಿಕಾ ನಿಗಮದ ಅಧ್ಯಕ್ಷ…

Read More

ನೆತ್ತಿಗೇರಿದ ಅಧಿಕಾರದ ಅಮಲು – ಸಾಗರ ನಗರಸಭೆ ಆಯುಕ್ತ ನಾಗಪ್ಪರಿಂದ ಬೀದಿ ವ್ಯಾಪಾರಿಗಳಿಗೆ ಅವಾಚ್ಯ ನಿಂದನೆ – ವಿಡಿಯೋ ವೈರಲ್

ನೆತ್ತಿಗೇರಿದ ಅಧಿಕಾರದ ಅಮಲು – ಸಾಗರ ನಗರಸಭೆ ಆಯುಕ್ತ ನಾಗಪ್ಪರಿಂದ ಬೀದಿ ವ್ಯಾಪಾರಿಗಳಿಗೆ ಅವಾಚ್ಯ ನಿಂದನೆ – ವಿಡಿಯೋ ವೈರಲ್ ಸಾಗರ: ನಗರಸಭೆ ಆಯುಕ್ತ ನಾಗಪ್ಪನವರು ಬೀದಿ ಬದಿ ವ್ಯಾಪಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಾಹಿತಿಯ ಪ್ರಕಾರ, ನಿನ್ನೆ ರಾತ್ರಿ ಸಾಗರದ ರಾಣಿ ಚೆನ್ನಮ್ಮ ವೃತ್ತದ ಬಳಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ನಿಮಿತ್ತ ಸ್ಥಳ ಖಾಲಿ ಮಾಡಿಸುವ ವೇಳೆ ನಾಗಪ್ಪನವರು ಸ್ಥಳಕ್ಕೆ ಬಂದು ವ್ಯಾಪಾರಿಗಳಿಗೆ ಜಾಗ ತೆರವುಗೊಳಿಸಲು ಸೂಚಿಸಿದ್ದಾರೆ. ಈ…

Read More

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು ಶಿವಮೊಗ್ಗ: ನಗರದ ಹೊರವಲಯದ ಗೋಂಧಿ ಚಟ್ನಹಳ್ಳಿ ಗ್ರಾಮದ ಬಳಿ ಇಂದು (ಗುರುವಾರ) ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ದುರ್ಮರಣ ಹೊಂದಿದ್ದಾರೆ. ಶಿವಮೊಗ್ಗದಿಂದ ಹೊನ್ನಾಳಿ ಕಡೆಗೆ ತೆರಳುತ್ತಿದ್ದ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನವು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ, ವಾಹನದಲ್ಲಿದ್ದ ನಾಲ್ವರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರ್ಘಟನೆ ಇಂದು ಬೆಳಿಗ್ಗೆ ಸುಮಾರು 5.30ರ…

Read More

ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು, ಆಕೆಯ ಮೃತದೇಹದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ

ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು, ಆಕೆಯ ಮೃತದೇಹದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ ಶಿವಮೊಗ್ಗ: ನಗರದ ಮೆಗ್ಗಾನ್ ಆಸ್ಪತ್ರೆಯ ನರ್ಸಿಂಗ್ ಕ್ವಾಟ್ರಸ್‌ನಲ್ಲಿ ನಡೆದ ದಾರುಣ ಘಟನೆ ಮಲೆನಾಡನ್ನು ಬೆಚ್ಚಿಬೀಳಿಸುವಂತಿದೆ.ಹೌದು ಸ್ವಂತ ತಾಯಿಯೇ ತನ್ನ ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆರನೇ ತರಗತಿಯಲ್ಲಿ ಓದುತ್ತಿದ್ದ ಪುತ್ರಿ ಪೂರ್ವಿಕಾಳ(12) ತಲೆಗೆ ತಾಯಿ ಶೃತಿ (38) ಮಚ್ಚಿನಿಂದ ಹೊಡೆದು ಕೊಲೆಮಾಡಿದ್ದಾರೆ. ಬಳಿಕ ಮಗಳ ಶವವನ್ನು ಪ್ಯಾನ್ ಕೆಳಗೆ ಎಳೆದು ತಂದು…

Read More

ಹೊಟೇಲ್ ಗೆ ರಿವ್ಯೂ ಟಾಸ್ಕ್ ನೆಪ –  ವ್ಯಕ್ತಿ 11.35 ಲಕ್ಷ ವಂಚನೆ , ಪ್ರಕರಣ ದಾಖಲು

ಹೊಟೇಲ್ ಗೆ ರಿವ್ಯೂ ಟಾಸ್ಕ್ ನೆಪ –  ವ್ಯಕ್ತಿ 11.35 ಲಕ್ಷ ವಂಚನೆ , ಪ್ರಕರಣ ದಾಖಲು ಶಿವಮೊಗ್ಗ : ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹೊಸ ಹೊಸ ತಂತ್ರಗಳನ್ನು ಬಳಸಿ ವಂಚಕರು ಜನರನ್ನು ಬಲೆಗೆ ಬೀಳಿಸುತ್ತಿದ್ದಾರೆ. ಶಿವಮೊಗ್ಗದ ಒಬ್ಬ ವ್ಯಕ್ತಿ ಬರೋಬ್ಬರಿ ₹11,35,900 ಹಣವನ್ನು ಸೈಬರ್ ಕಳ್ಳರಿಗೆ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಪೊಲೀಸರ ಮಾಹಿತಿ ಪ್ರಕಾರ, ದೂರುದಾರರ ವಾಟ್ಸಾಪ್‌ಗೆ ಪರಿಚಿತ ಮೊಬೈಲ್ ಸಂಖ್ಯೆಯಿಂದ ಒಂದು ಲಿಂಕ್ ಕಳುಹಿಸಲಾಗಿತ್ತು. ಆ ಲಿಂಕ್‌ನ್ನು ಕ್ಲಿಕ್ ಮಾಡಿದ…

Read More

ಮಧ್ಯರಾತ್ರಿ ಲೇಔಟ್ ಗಳಲ್ಲಿ ಶಸ್ತ್ರಾಸ್ತ್ರ ಹಿಡಿದು ಓಡಾಡಿದ ದುಷ್ಕರ್ಮಿಗಳು – ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ

ಮಧ್ಯರಾತ್ರಿ ಲೇಔಟ್ ಗಳಲ್ಲಿ ಶಸ್ತ್ರಾಸ್ತ್ರ ಹಿಡಿದು ಓಡಾಡಿದ ದುಷ್ಕರ್ಮಿಗಳು – ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ ಅವರು ಜೀನ್ಸ್ ಪ್ಯಾಂಟ್ ಮತ್ತು ಬನಿಯನ್ ಧರಿಸಿದ್ದಾಗಿದ್ದು, ಮುಖ ಮುಚ್ಚಿಕೊಳ್ಳಲು ಬಟ್ಟೆಗಳನ್ನು ಉಪಯೋಗಿಸಿದ್ದರು. ಸೊಂಟದಲ್ಲಿ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಂಡಿದ್ದ ಅವರು ಕೈಯಲ್ಲಿ ಟಾರ್ಚ್ ಹಿಡಿದಿದ್ದರು. ಒಬ್ಬನು ಕೈಗೆ ಗ್ಲೌಸ್ ಧರಿಸಿದ್ದಾಗ, ಮತ್ತೊಬ್ಬನು ಬ್ಯಾಗ್ ಹಾಕಿಕೊಂಡಿದ್ದಾನೆ. ಶಿವಮೊಗ್ಗ, ಜುಲೈ 20 – ನಗರದ ಒಡ್ಡಿನಕೊಪ್ಪದ ಸಮೀಪದ ಪುಟ್ಟಪ್ಪ ಕ್ಯಾಂಪ್ ಬಡಾವಣೆಯಲ್ಲಿ ಶನಿವಾರ ರಾತ್ರಿ ಶಸ್ತ್ರಾಸ್ತ್ರಗಳನ್ನು ಹಿಡಿದು ಆರು ದುಷ್ಕರ್ಮಿಗಳು ಓಡಾಡಿದ ಘಟನೆ ಸ್ಥಳೀಯರಲ್ಲಿ ಭಯದ…

Read More

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮಾರೆಡ್ಡಿ ವರ್ಗಾವಣೆ

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮಾರೆಡ್ಡಿ ವರ್ಗಾವಣೆ ಶಿವಮೊಗ್ಗ : ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಸೇವೆ ನಿರ್ವಹಿಸುತ್ತಿದ್ದ ಅನಿಲ್ ಕುಮಾರ್ ಭೂಮಾರೆಡ್ಡಿ ಇವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆಗೊಳಿಸಿ ಇಲಾಖೆ ಆದೇಶಿಸಿದೆ. ಶಿವಮೊಗ್ಗ ಜಿಲ್ಲೆಗೆ 2023 ರಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ನೇಮಕರಾಗಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹುದ್ದೆಗೆ ವರ್ಗಾವಣೆಗೊಂಡಿದ್ದಾರೆ. ಅನಿಲ್ ಕುಮಾರ್ 1994 ರಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಸೇರಿದ್ದರು. ಶಿವಮೊಗ್ಗ…

Read More

ಕ್ಯಾಂಟರ್ ಮತ್ತು ಕಾರಿನ ನಡುವೆ ಡಿಕ್ಕಿ- ಓರ್ವ ಮಹಿಳೆ ಸಾವು..!

ಕ್ಯಾಂಟರ್ ಮತ್ತು ಕಾರಿನ ನಡುವೆ ಡಿಕ್ಕಿ- ಓರ್ವ ಮಹಿಳೆ ಸಾವು..! ಶಿವಮೊಗ್ಗಕ್ಕೆ ಹೊರಟಿದ್ದ ಕಾರಿನಲ್ಲಿ 6 ಜನರಿದ್ದರು. ಬೇಗುವಳ್ಳಿ ಕೆರೆಯ ಸಮೀಪ ತಿರುವಿನಲ್ಲಿ ಎದುರಿನಿಂದ ಬಂದ ಕ್ಯಾಂಟರಿಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಕಾರಿನ ಮುಂಭಾಗ ಜಖಂಗೊಂಡಿದೆ. ಕ್ಯಾಂಟರಿನಲ್ಲಿದ್ದವರಿಗೆ ಅಪಾಯವಾಗಿಲ್ಲ. ತೀರ್ಥಹಳ್ಳಿ : ತೀರ್ಥಹಳ್ಳಿ ಶಿವಮೊಗ್ಗ ನಡುವಿನ ಬೇಗುವಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಕ್ಯಾಂಟರ್ ಮತ್ತು ಮಾರುತಿ ಎರ್ಟಿಗಾ ಕಾರು ಮುಖಮುಖಿ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಸ್ಥಳದಲ್ಲೇ ಮೃತರಾಗಿದ್ದಾರೆ. ಕಾಸರಗೋಡು ಸಮೀಪದ…

Read More