Headlines

RIPPONPETE | ಏನಾದರೂ ನಾ ತೆಗೆಯಲ್ಲ – ಹಾಗಾದರೇ ನಾನು ಬಿಡೋ ಪ್ರಶ್ನೆನೇ ಇಲ್ಲಾ  | ಇದು ತಹಶೀಲ್ದಾರ್ ರಶ್ಮಿ ಖಡಕ್ ಕಾರ್ಯಾಚರಣೆ ಶೈಲಿ

ಏನಾದರೂ ನಾ ತೆಗೆಯಲ್ಲ – ಹಾಗಾದರೇ ನಾನು ಬಿಡೋ ಪ್ರಶ್ನೆನೇ ಇಲ್ಲಾ  | ಇದು ತಹಶೀಲ್ದಾರ್ ರಶ್ಮಿ ಖಡಕ್ ಕಾರ್ಯಾಚರಣೆ ಶೈಲಿ ರಿಪ್ಪನ್‌ಪೇಟೆ ಪಟ್ಟಣದ ಬಹುದಿನಗಳ ಬೇಡಿಕೆಯ ರಸ್ತೆ ಅಗಲೀಕರಣ ಕಾಮಗಾರಿಗೆ ಅಡ್ಡಿಯಾಗಿದ್ದ ಸಾಗರ ರಸ್ತೆಯ ಖಾಸಗಿ ಕಟ್ಟಡವನ್ನು ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ನೇತ್ರತ್ವದಲ್ಲಿ ದಿಡೀರ್  ತೆರವುಗೊಳಿಸುವ ಕಾರ್ಯಾಚರಣೆ ಕೈಗೊಳ್ಳುವ ಮೂಲಕ ಕಟ್ಟಡದ ಮಾಲೀಕರಿಗೆ ಶಾಕ್ ನೀಡಿದ್ದಾರೆ. ಕಳೆದ ಒಂದು ವರ್ಷದಿಂದ ಈ ಅನಧೀಕೃತ ಕಟ್ಟಡದಿಂದಾಗಿ ದ್ವಿಪಥ ರಸ್ತೆ ಕಾಮಗಾರಿ ಸ್ಥಗಿತಗೊಂಡು ಸಾರ್ವಜನಿಕರು ಪರದಾಡುವ ಸ್ಥಿತಿ…

Read More

Ripponpete | ಗರ್ತಿಕೆರೆಯ ಅವುಕ ಕೆರೆಯಲ್ಲಿ ಮಹಿಳೆಯ ಶವ ಪತ್ತೆ

Ripponpete | ಗರ್ತಿಕೆರೆಯ ಅವುಕ ಕೆರೆಯಲ್ಲಿ ಮಹಿಳೆಯ ಶವ ಪತ್ತೆ ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಅವುಕ ಗ್ರಾಮದ ಖಾಸಗಿ ವ್ಯಕ್ತಿಯೊಬ್ಬರ ತೋಟದಲ್ಲಿರುವ ಕೆರೆಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ನಡೆದಿದೆ. ಕಮ್ಮಚ್ಚಿ ನಿವಾಸಿ ರೇಖಾ(36) ಎಂಬುವವರ ಮೃತದೇಹ ಪತ್ತೆಯಾಗಿದೆ. ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ರೇಖಾ ಬಗ್ಗೆ ಕುಟುಂಬಸ್ಥರು ಪೊಲೀಸ್ ಠಾಣೆಗೆ ಮಾಹಿತಿ ನೀಡಿ , ಸಂಬಂಧಿಕರು ಹಾಗೂ ಸ್ನೇಹಿತರೆಲ್ಲಾ ವಿಚಾರಿಸಿದ್ದರು ಆದರೆ ಇಂದು ಬೆಳಿಗ್ಗೆಯ ಮಹಿಳೆಯ ಮೃತದೇಹ ಅವುಕ ಗ್ರಾಮದ ಖಾಸಗಿ…

Read More

ವಿಷ  ಸೇವಿಸಿ ವ್ಯಕ್ತಿ ಆತ್ಮ*ಹತ್ಯೆ – ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕುಟುಂಬ

ವಿಷ  ಸೇವಿಸಿ ವ್ಯಕ್ತಿ ಆತ್ಮ*ಹತ್ಯೆ – ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕುಟುಂಬ ಶಿವಮೊಗ್ಗ:  ಗಾಡಿಕೊಪ್ಪದ ಸೇವಾಲಾಲ್ ಬೀದಿಯ ನಿವಾಸಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಕುಟುಂಬ ಇದು ಆತ್ಮಹತ್ಯೆ ಅಲ್ಲ, ಅನುಮಾನಾಸ್ಪದ ಸಾವು ಎಂದು ಆರೋಪಿಸಿದೆ. ಗಾಡಿಕೊಪ್ಪದ ನಿವಾಸಿ ಭೋಜ್ಯ ನಾಯ್ಕ (೫೮) ಆತ್ಮಹತ್ಯೆ ಮಾಡಿಕೊಂಡಿರುವವರು.  ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡರೂ ಅವರ ಕುತ್ತಿಗೆಯಲ್ಲಿ ನೇಣು  ಬಿಗಿದ ಕಲೆ ಇರುವುದರಿಂದ ಕುಟುಂಬ ಇದೊಂದು ಅನುಮಾನಸ್ಪದ ಸಾವು ಎಂದು ಆರೋಪಿಸಿದೆ. ಭೋಜ್ಯ ನಾಯ್ಕ್ ಅಣ್ಣ ತಮ್ಮಂದಿರ ನಡುವೆ ಆಸ್ತಿ…

Read More

ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳ ನಿಷೇಧ

ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳ ನಿಷೇಧ ಶಿವಮೊಗ್ಗ : ಡಿಸೆಂಬರ್-16 : ಜಿಲ್ಲೆಯ ಸಾಗರ ತಾಲ್ಲೂಕಿನ ಜೋಗ ಜಲಪಾತದ ಮುಖ್ಯದ್ವಾರ ಕಾಮಗಾರಿ ಹಾಗೂ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದು,್ದ ಜನವರಿ 01 ರಿಂದ ಮಾರ್ಚ್ 15ರ ವರೆಗೆ 3 ತಿಂಗಳುಗಳ ಕಾಲ ಸಾರ್ವಜನಿಕರ ಮತ್ತು ಪ್ರವಾಸಿಗರ ಪ್ರವೇಶವನ್ನು ನಿರ್ಭಂದಿಸಲಾಗಿದೆ ಜಿಲ್ಲಾಧಿಕಾರಿಗಳು ತಿಳಿಸಿರುತ್ತಾರೆ. ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆಯಾಗಬಾರದೆAಬ ಕಾರಣದಿಂದ ಪ್ರವೇಶ ನಿರ್ಭಂದಿಸಲಾಗಿದ್ದು, ಸಾರ್ವಜನಿಕರು ಮತ್ತು ಪ್ರವಾಸಿಗರು…

Read More

ಹೊಸನಗರ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟದ ಹಾವಳಿ – ಕಣ್ಮುಚ್ಚಿ ಕೈ ಬಿಸಿ ಮಾಡಿಕೊಂಡು ಕುಳಿತಿದೆ ಅಬಕಾರಿ ಇಲಾಖೆ

ಹೊಸನಗರ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟದ ಹಾವಳಿ – ಕಣ್ಮುಚ್ಚಿ ಕೈ ಬಿಸಿ ಮಾಡಿಕೊಂಡು ಕುಳಿತಿದೆ ಅಬಕಾರಿ ಇಲಾಖೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಾಗೂ ಪಟ್ಟಣದಲ್ಲಿ ಹೊಟೇಲ್ ಮತ್ತು ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಹೆಚ್ಚುತ್ತಿದೆ. ಹಳ್ಳಿಗಳಲ್ಲಿ ಮನೆ ಮನೆಗಳಲ್ಲಿ ಎಗ್ಗಿಲ್ಲದೆ ಮದ್ಯ ಮಾರಾಟ ನಡೆಸುತ್ತಿದ್ದರೂ ತಾಲೂಕಿನ ಅಬಕಾರಿ ಇಲಾಖೆಯ ಅಧಿಕಾರಿಗಳು ಮಾತ್ರ ನಮಗೆ ಬರುವುದು ಬಂದರೆ ಸಾಕು ಊರು ಹಾಳಾಗಿ ಹೋಗಲಿ ಎನ್ನುತ್ತಿರುವ ಹಾಗೆ ಇರುವುದನ್ನು ಕಂಡು ಸಾರ್ವಜನಿಕರು ಹಿಡಿ…

Read More

ನವೋದಯ ಶಾಲೆ ಉಚಿತ ತರಬೇತಿ ಶಿಬಿರದ ಮಕ್ಕಳ ಶೈಕ್ಷಣಿಕ ಪ್ರವಾಸ ಮತ್ತು ಸಂವಾದ

ನವೋದಯ ಶಾಲೆ ಉಚಿತ ತರಬೇತಿ ಶಿಬಿರದ ಮಕ್ಕಳ ಶೈಕ್ಷಣಿಕ ಪ್ರವಾಸ ಮತ್ತು ಸಂವಾದ ಶಿವಮೊಗ್ಗ ಜಿಲ್ಲೆಮಟ್ಟದ ವಿವಿಧ ಬ್ಲಾಕ್‍‍ಗಳ ಗ್ರಾಮೀಣ ಭಾಗದ 5ನೇ ತರಗತಿಯ 130 ವಿದ್ಯಾರ್ಥಿಗಳು ಪಿಎಂ ಶ್ರೀ ನವೋದಯ ವಿದ್ಯಾಲಯಕ್ಕೆ ಪ್ರವಾಸ ಕೈಗೊಂಡರು. ಪಿಎಂ ಶ್ರೀ ನವೋದಯ ಶಿವಮೊಗ್ಗ ಹಾಗೂ ಹಳೆ ವಿದ್ಯಾರ್ಥಿಗಳ – ಮಿಲನ ಅಲ್ಯೂಮ್ನಿ ಅಸೋಸಿಯೇಷನ್‍ನ ಮಾರ್ಗದರ್ಶನದಲ್ಲಿ ಈ ಪ್ರವಾಸ ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳು ಕ್ಯಾಂಪಸ್‍ನ  ನೋಟ, ಶಾಲೆಯ ವ್ಯವಸ್ಥೆಗಳು ಮತ್ತು ಸೌಲಭ್ಯಗಳನ್ನು ಪರಿಶೀಲಿಸಿದರು. ಅತ್ಯುತ್ತಮ ಶಿಕ್ಷಣದ ಕೇಂದ್ರ ಬಿಂದುವಾದ ಶಾಲೆಯ ಅನುಭವ ಪಡೆದು,…

Read More

HUMCHA | ಮನೆ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಹಾಗೂ ಬೈಕ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

HUMCHA | ಮನೆ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಹಾಗೂ ಬೈಕ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ಎರಡು ಟ್ರ್ಯಾಕ್ಟರ್ ಹಾಗೂ ಇಂದು ಬೈಕ್ ಗೆ ಕಿಡಿಗೇಡಿಗಳು ರಾತ್ರಿ ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಪಂ ವ್ಯಾಪ್ತಿಯ ಹೊಸಗದ್ದೆ ಗ್ರಾಮದಲ್ಲಿ ನಡೆದಿದೆ. ಹೊಸಗದ್ದೆ ಗ್ರಾಮದ ಲತೇಶ್ ಎಂಬುವವರು ತಮ್ಮ ಮನೆಯ ಮುಂಭಾಗದಲ್ಲಿ ಎರಡು ಟ್ರ್ಯಾಕ್ಟರ್ ಹಾಗೂ ಒಂದು ಬೈಕ್ ನ್ನು ಬುಧವಾರ ರಾತ್ರಿ ನಿಲ್ಲಿಸಿದ್ದರು.ತಡರಾತ್ರಿ ಯಾರೋ ಕಿಡಿಗೇಡಿಗಳು…

Read More

ಚಲಿಸುತಿದ್ದ ಕ್ಯಾಂಟರ್‌ಗೆ ವಿದ್ಯುತ್ ತಂತಿ ತಗುಲಿ ಚಾಲಕ ಸಾವು

ಚಲಿಸುತಿದ್ದ ಕ್ಯಾಂಟರ್‌ಗೆ ವಿದ್ಯುತ್ ತಂತಿ ತಗುಲಿ ಚಾಲಕ ಸಾವು ಶಿವಮೊಗ್ಗ: ವಿದ್ಯುತ್ ತಂತಿ ತಗುಲಿ ಕ್ಯಾಂಟರ್​​ ಚಾಲಕ ಮೃತಪಟ್ಟ ಘಟನೆ ಸೊರಬ ತಾಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ನಡೆದಿದೆ. ಶಿರಾಳಕೊಪ್ಪದ ಮಠದಗದ್ದೆ ನಿವಾಸಿ ಮೊಹಮ್ಮದ್​ ಈಶಾಮ್​ (32) ಮೃತ ದುರ್ಧೈವಿಯಾಗಿದ್ದಾರೆ. ಡಿ.5ರಂದು ಶಿಕಾರಿಪುರ ತಾಲೂಕಿನ ಬಳ್ಳಿಗಾವಿಯಿಂದ ಸೊರಬ ತಾಲೂಕಿನ ಸುತ್ತಕೋಟೆಗೆ ತೆರಳುವ ರಸ್ತೆಮಾರ್ಗದಲ್ಲಿ ಸಾಸರಹಳ್ಳಿ ಸಮೀಪ ಜೋತು ಬಿದ್ದ ವಿದ್ಯುತ್ ತಂತಿ ಕ್ಯಾಂಟರ್​ಗೆ ತಗುಲಿದೆ. ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ದುರ್ಘಟನೆ ಸಂಭವಿಸಿದೆ ಎಂದು ಮೃತನ ತಂದೆ ರಿಯಾಜ್ ಅಹ್ಮದ್​…

Read More

ಹೊಸನಗರ : ಕಚೇರಿಯಲ್ಲಿ ಲಂಚ ಪಡೆಯುತಿದ್ದ ನ್ಯಾಯಲಯದ ಎಪಿಪಿ ಲೋಕಾಯುಕ್ತ  ಬಲೆಗೆ

ಹೊಸನಗರ : ಕಚೇರಿಯಲ್ಲಿ ಲಂಚ ಪಡೆಯುತಿದ್ದ ನ್ಯಾಯಲಯದ ಎಪಿಪಿ ಲೋಕಾಯುಕ್ತ  ಬಲೆಗೆ ರಿಪ್ಪನ್‌ಪೇಟೆ :  ರಬ್ಬರ್ ಮರ ಲೀಜ್ ವಿಚಾರವಾಗಿ ಇದ್ದ ಜಗಳದ ಕೇಸನ್ನು  ರಾಜಿ ಮೂಲಕ ಬೇಗ ಮುಗಿಸಿಕೊಡುತ್ತೇನೆ ಎಂದು ಹೇಳಿ ಪಿರ್ಯಾದಿಯಿಂದ ಲಂಚ ಪಡೆಯುತ್ತಿದ್ದ  ಹೊಸನಗರ ನ್ಯಾಯಾಲಯದ ಸಹಾಯಕ  ಸರ್ಕಾರಿ ಅಭಿಯೋಜಕ ರವಿ ಎನ್ನುವವರನ್ನು ಲೋಕಾಯುಕ್ತ  ಪೊಲೀಸರು ಶುಕ್ರವರ ಸಂಜೆ ನ್ಯಾಯಾಲಯದ ಆವರಣದಲ್ಲೇ ಬಂಧಿಸಿದ್ದಾರೆ. ರಿಪ್ಪನ್‌ಪೇಟೆಯ ಕೆರೆಹಳ್ಳಿ ಗ್ರಾಮದ ಅಂಜನ್‌ಕುಮಾರ್ ರವರ ಅವರ  ಕೇಸ್ ಮುಗಿಸಿಕೊಡಬೇಕಾದರೆ 5,೦೦೦ ರೂ ಕೊಡಬೇಕು ಎಂದು ಹೇಳಿ, ಪಿರ್ಯಾದುದಾರರ…

Read More

ಬ್ಯಾಂಕ್ ಉದ್ಯೋಗಿಗೆ ಆನ್ ಲೈನ್ ನಲ್ಲಿ ಲಕ್ಷಾಂತರ ರೂ ವಂಚನೆ – ದೂರು ದಾಖಲು

ಬ್ಯಾಂಕ್  ಉದ್ಯೋಗಿಗೆ  ಲಕ್ಷಾಂತರ ರೂ ವಂಚಿಸಿದ ಆನ್ ಲೈನ್ ಖದೀಮರು ಶಿವಮೊಗ್ಗ: ಪ್ರತಿಷ್ಠಿತ ಟ್ರೇಡಿಂಗ್‌ ಕಂಪನಿಯೊಂದರ ಹೆಸರು ದುರ್ಬಳಕೆ ಮಾಡಿಕೊಂಡು ಬ್ಯಾಂಕ್‌ ಉದ್ಯೋಗಿಯೊಬ್ಬರಿಗೆ (ಹೆಸರು ಗೌಪ್ಯ) ಆನ್‌ಲೈನ್‌ ವಂಚಕರು 11.26 ಲಕ್ಷ ರೂ. ವಂಚಿಸಿದ್ದಾರೆ. ಬ್ಯಾಂಕ್‌ ಒಂದರ ಮಹಿಳಾ ಉದ್ಯೋಗಿಯ ಮೊಬೈಲ್‌ಗೆ ಪ್ರತಿಷ್ಠಿತ ಷೇರು ವಹಿವಾಟು ಸಂಸ್ಥೆಯೊಂದರ ಹೆಸರಿನಲ್ಲಿ ಮೆಸೇಜ್‌ ಬಂದಿತ್ತು. ಪರಿಶೀಲಿಸಿದ ಬ್ಯಾಂಕ್‌ ಉದ್ಯೋಗಿ ಹಣ ಹೂಡಿಕೆಗೆ ಒಪ್ಪಿಗೆ ಸೂಚಿಸಿದ್ದರಿಂದ ಅವರ ಮೊಬೈಲ್‌ಗೆ ಲಿಂಕ್‌ ಕಳುಹಿಸಲಾಗಿತ್ತು. ಆ ಲಿಂಕ್‌ ಬಳಸಿ ಮೊಬೈಲ್‌ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು…

Read More