Headlines

ಪ್ರೇಯಸಿಯೊಂದಿಗೆ ಸೇರಿ ಗಂಡನ ಕೊಲೆ: ಹೆಂಡತಿ ಹಾಗೂ ಪ್ರಿಯಕರನಿಗೆ ಗಲ್ಲು ಶಿಕ್ಷೆ

ಪ್ರೇಯಸಿಯೊಂದಿಗೆ ಸೇರಿ ಗಂಡನ ಕೊಲೆ: ಹೆಂಡತಿ ಹಾಗೂ ಪ್ರಿಯಕರನಿಗೆ ಗಲ್ಲು ಶಿಕ್ಷೆ Bhadravathi court awards death sentence to a woman and her lover for murdering her husband in Shivamogga district. The accused were also fined Rs 14 lakh. ಭದ್ರಾವತಿ : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಪ್ರೇಯಸಿಯೊಂದಿಗೆ ಸೇರಿ ಕೊಲೆ ಮಾಡಿದ ಪ್ರಕರಣದಲ್ಲಿ ಹೆಂಡತಿ ಹಾಗೂ ಆಕೆಯ ಪ್ರಿಯಕರನಿಗೆ ಭದ್ರಾವತಿ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ….

Read More

ಬೈಕ್ ಡಿಕ್ಕಿಯಾಗಿ ಚಿರತೆ ಸಾವು; ಸವಾರನಿಗೆ ಗಂಭೀರ ಗಾಯ

ಬೈಕ್ ಡಿಕ್ಕಿಯಾಗಿ ಚಿರತೆ ಸಾವು; ಸವಾರ ಗಂಭೀರ ಗಾಯ A leopard died after being hit by a bike near Mandagadde in Thirthahalli taluk of Shivamogga district. The biker sustained serious injuries and was admitted to a hospital in Shivamogga. ಶಿವಮೊಗ್ಗ, ಮೇ 8: ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಸಮೀಪ ಇಂದು ಮಧ್ಯಾಹ್ನ ನಡೆದ ಅಪಘಾತದಲ್ಲಿ ಬೈಕ್‌ಗೆ ಡಿಕ್ಕಿಯಾದ ಚಿರತೆಯೊಂದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ….

Read More

ಆಟವಾಡುತ್ತಿದ್ದ ಬಾಲಕಿಯ ಮೇಲೆ ಬೀದಿ ನಾಯಿಯ ದಾಳಿ : 4 ವರ್ಷದ ಬಾಲಕಿಗೆ ಗಂಭೀರ ಗಾಯ

ಆಟವಾಡುತ್ತಿದ್ದ ಬಾಲಕಿಯ ಮೇಲೆ ಬೀದಿ ನಾಯಿಯ ದಾಳಿ : 4 ವರ್ಷದ ಬಾಲಕಿಗೆ ಗಂಭೀರ ಗಾಯ A stray dog attacked a 4-year-old girl and another man in Shivamogga’s Sominakoppa area, leaving them injured. Residents have urged authorities to control the growing stray dog menace. ಶಿವಮೊಗ್ಗ, ಮೇ 07: ಮನೆ ಮುಂಭಾಗ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಯ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿ ಗಂಭೀರವಾಗಿ…

Read More

ಹೆಲ್ಮೆಟ್ ವಿಚಾರಕ್ಕೆ ಪೊಲೀಸ್‌ ಅಧಿಕಾರಿಗಳ ಮೇಲೆ ಹಲ್ಲೆ : ಇಬ್ಬರು ಆರೋಪಿಗಳು ಬಂಧನ

ಹೆಲ್ಮೆಟ್ ವಿಚಾರಕ್ಕೆ ಪೊಲೀಸ್‌ ಅಧಿಕಾರಿಗಳ ಮೇಲೆ ಹಲ್ಲೆ : ಇಬ್ಬರು ಆರೋಪಿಗಳು ಬಂಧನ Two individuals were arrested in Shivamogga’s Gandhi Bazaar for allegedly assaulting traffic police officers and obstructing them from duty after being questioned for riding without helmets. ಶಿವಮೊಗ್ಗ: ನಗರದ ಗಾಂಧಿ ಬಜಾರ್‌ನಲ್ಲಿ ಸಂಚಾರಿ ನಿಯಮ ಉಲ್ಲಂಘನೆ ವಿಚಾರವಾಗಿ ಪೊಲೀಸ್‌ ಅಧಿಕಾರಿಗಳನ್ನು ಪ್ರಶ್ನಿಸಿದ ಇಬ್ಬರು ವ್ಯಕ್ತಿಗಳು ಹಲ್ಲೆ ನಡೆಸಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (02-05-2026) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (02-05-2026) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… Power outage scheduled on May 2, 2026, in Ripponpet and surrounding Gram Panchayat areas from 10 AM to 6 PM due to MESCOM maintenance work. Check affected locations. ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (02-05-2026) ವಿದ್ಯುತ್‌ ವ್ಯತ್ಯಯ : ಎಲ್ಲೆಲ್ಲಿ…

Read More

ಮೇರಿಮಾತಾ ಪ್ರೌಢಶಾಲೆಗೆ ಶೇ.95 ಫಲಿತಾಂಶ – ಸಿರಿ ಎನ್ 96% ಅಂಕಗಳೊಂದಿಗೆ ಪ್ರಥಮ

ಮೇರಿಮಾತಾ ಪ್ರೌಢಶಾಲೆಗೆ ಶೇ.95 ಫಲಿತಾಂಶ – ಸಿರಿ ಎನ್ 96% ಅಂಕಗಳೊಂದಿಗೆ ಪ್ರಥಮ Marymatha High School in Ripponpet records 95% SSLC results, with Siri N securing first rank by scoring 96% (599/625). ರಿಪ್ಪನ್ ಪೇಟೆ: ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪಟ್ಟಣದ ಮೇರಿಮಾತಾ ಪ್ರೌಢಶಾಲೆ ಶೇ.95 ಫಲಿತಾಂಶ ದಾಖಲಿಸಿ ಗಮನ ಸೆಳೆದಿದೆ. ಶಾಲೆಯ ವಿದ್ಯಾರ್ಥಿನಿ ಸಿರಿ ಎನ್ 625ರಲ್ಲಿ 599 ಅಂಕಗಳನ್ನು ಪಡೆದು ಶೇ.96 ಸಾಧನೆ ಮಾಡುವ ಮೂಲಕ…

Read More

ರಾಯರ ದರ್ಶನಕ್ಕೆ ಸುವರ್ಣಾವಕಾಶ: ಮೇ 4 ಮತ್ತು 5 ರಂದು ಮಂತ್ರಾಲಯಕ್ಕೆ ಭಕ್ತಿ ಪ್ರವಾಸ

ರಾಯರ ದರ್ಶನಕ್ಕೆ ಸುವರ್ಣಾವಕಾಶ: ಮೇ 4 ಮತ್ತು 5 ರಂದು ಮಂತ್ರಾಲಯಕ್ಕೆ ಭಕ್ತಿ ಪ್ರವಾಸ ಕೇವಲ ₹3499 ಕ್ಕೆ ಮಂತ್ರಾಲಯ ಪ್ರವಾಸ! ಅನ್ನಪೂರ್ಣೇಶ್ವರಿ ಟ್ರಾವೆಲ್ಸ್‌ನಿಂದ ಭಕ್ತರಿಗೆ ವಿಶೇಷ ಆಫರ್ A two-day spiritual tour is organized on May 4 and 5, 2026, for devotees from Hosanagar, Ripponpet, and Shivamogga with complete travel, food, and accommodation facilities. ​ಹೊಸನಗರ: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಯ ದರ್ಶನ ಪಡೆಯಲು ಇಚ್ಛಿಸುವ…

Read More

ಹಾವು ಕಡಿತಕ್ಕೆ ಎರಡುವರೆ ವರ್ಷದ ಮಗು ಬಲಿ: ಸಾಗರದಲ್ಲಿ ದಾರುಣ ಘಟನೆ

ಹಾವು ಕಡಿತಕ್ಕೆ ಎರಡುವರೆ ವರ್ಷದ ಮಗು ಬಲಿ: ಸಾಗರದಲ್ಲಿ ದಾರುಣ ಘಟನೆ A tragic incident in Shivamogga’s SN Nagar where a 2.5-year-old boy died after a snake bite while playing outside his house. The child succumbed despite medical treatment at Meggan Hospital. ಶಿವಮೊಗ್ಗ: ಮನೆಯ ಮುಂಭಾಗದಲ್ಲೇ ಆಟವಾಡುತ್ತಿದ್ದ ಎರಡುವರೆ ವರ್ಷದ ಮಗುವಿಗೆ ಹಾವು ಕಡಿದು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಬುಧವಾರ ಎಸ್.ಎನ್ ನಗರದಲ್ಲಿ ನಡೆದಿದೆ….

Read More

ಆರು ಕಾಲಿನ ಕರುವಿಗೆ ಜನ್ಮ ನೀಡಿದ ಹಸು! ಶಿವಮೊಗ್ಗದಲ್ಲೊಂದು ಅಪರೂಪದ ಘಟನೆ

ಆರು ಕಾಲಿನ ಕರುವಿಗೆ ಜನ್ಮ ನೀಡಿದ ಹಸು! ಶಿವಮೊಗ್ಗದಲ್ಲೊಂದು ಅಪರೂಪದ ಘಟನೆ A rare incident in Shivamogga where a cow gave birth to a six-legged calf has stunned locals, drawing crowds and raising curiosity about genetic anomalies in animals. ಶಿವಮೊಗ್ಗ: ಆರು ಕಾಲುಗಳಿರುವ ವಿಚಿತ್ರ ಕರುವಿಗೆ ಹಸುವೊಂದು ಜನ್ಮ ನೀಡಿದ ಅಪರೂಪದ  ತಾಲೂಕಿನ ಸೂಗೂರು ಗ್ರಾಮದಲ್ಲಿ ಮಂಗಳವಾರ ನಡೆದಿದ್ದು, ಇದನ್ನು ನೋಡಲು ಜನ ಮುಗಿಬಿದ್ದಿದ್ದಾರೆ. ಸೂಗೂರಿನ…

Read More

ಕೊಳವಂಕ ವ್ಯಾಪ್ತಿಯಲ್ಲಿ ಕಾಡಾನೆ ಪ್ರತ್ಯಕ್ಷ: ಅರಣ್ಯ ಇಲಾಖೆಯ ಕಾರ್ಯಾಚರಣೆ, ಸಾರ್ವಜನಿಕರಿಗೆ ಎಚ್ಚರಿಕೆ

ಕೊಳವಂಕ ವ್ಯಾಪ್ತಿಯಲ್ಲಿ ಕಾಡಾನೆ ಪ್ರತ್ಯಕ್ಷ: ಅರಣ್ಯ ಇಲಾಖೆಯ ಕಾರ್ಯಾಚರಣೆ, ಸಾರ್ವಜನಿಕರಿಗೆ ಎಚ್ಚರಿಕೆ ಆನೆ ಸುರಕ್ಷಿತ ಸ್ಥಳಾಂತರಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಖಡಕ್ ಸೂಚನೆ A lone wild elephant was spotted near Kolavanka limits in Ripponpet, causing panic among villagers. Forest officials launched an operation to drive the elephant back safely into the forest, while MLA Beluru Gopalakrishna issued strict instructions to ensure…

Read More