Headlines

ಆನಂದಪುರ : ಕರ್ತವ್ಯ ನಿರತ ಬಿಎಲ್‌ಓ ಮೇಲೆ ಸಾಕು ನಾಯಿಯ ದಾಳಿ

ಆನಂದಪುರ : ಕರ್ತವ್ಯ ನಿರತ ಬಿಎಲ್‌ಓ ಮೇಲೆ ಸಾಕು ನಾಯಿಯ ದಾಳಿ A Booth Level Officer (BLO) was attacked by a pet dog while conducting voter list revision and door-to-door survey work in Anandapura, Sagar taluk of Shivamogga district. The injured officer received immediate treatment and anti-rabies vaccination. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಪಟ್ಟಣದಲ್ಲಿ ಕರ್ತವ್ಯ ನಿರತ ಬೂತ್ ಲೆವೆಲ್…

Read More

ರಿಪ್ಪನ್‌ಪೇಟೆ ಶ್ರೀಸಿದ್ದಿವಿನಾಯಕ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಡಿ.ಈ. ಮಧುಸೂದನ್ ಆಯ್ಕೆ

ರಿಪ್ಪನ್‌ಪೇಟೆ ಶ್ರೀಸಿದ್ದಿವಿನಾಯಕ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಡಿ.ಈ. ಮಧುಸೂದನ್ ಆಯ್ಕೆ D.E. Madhusudan has been appointed as the new President of the historic Sri Siddhivinayaka Temple Management Committee in Ripponpet. The new 9-member committee will serve for the next three years. ರಿಪ್ಪನ್‌ಪೇಟೆ: ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಡಿ.ಈ. ಮಧುಸೂದನ್ ಆಯ್ಕೆಯಾಗಿದ್ದಾರೆ. ಧಾರ್ಮಿಕ ದತ್ತಿ…

Read More

ಕೋಡೂರಿನ ಸುಮಾ ಚಿಕಿತ್ಸೆ ಫಲಿಸದೆ ಮಣಿಪಾಲ್ ಆಸ್ಪತ್ರೆಯಲ್ಲಿ ಸಾವು; ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ ಪ್ರಕರಣ

ಕೋಡೂರಿನ ಸುಮಾ ಚಿಕಿತ್ಸೆ ಫಲಿಸದೆ ಮಣಿಪಾಲ್ ಆಸ್ಪತ್ರೆಯಲ್ಲಿ ಸಾವು; ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ ಪ್ರಕರಣ Woman who was undergoing treatment at Manipal Hospital after alleged medical negligence during surgery at Thirthahalli Jayachamarajendra Government Hospital has died. Investigation demand intensifies. ತೀರ್ಥಹಳ್ಳಿ: ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ವೇಳೆ ವೈದ್ಯರ ನಿರ್ಲಕ್ಷ್ಯ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ…

Read More

ಮದುವೆಯ ಆಮಿಷ ಒಡ್ಡಿ ಯುವತಿಗೆ ವಂಚನೆ: ಹೊರ ರಾಜ್ಯದ ಯುವತಿ ಮೇಲೆ ಅತ್ಯಾಚಾರ ಆರೋಪ, ಆರೋಪಿ ಪರಾರಿ

ಮದುವೆಯ ಆಮಿಷ ಒಡ್ಡಿ ಯುವತಿಗೆ ವಂಚನೆ: ಹೊರ ರಾಜ್ಯದ ಯುವತಿ ಮೇಲೆ ಅತ್ಯಾಚಾರ ಆರೋಪ, ಆರೋಪಿ ಪರಾರಿ A rape and cheating case has been registered in Shivamogga after a man allegedly promised marriage to an interstate woman, sexually exploited her, and later refused to marry her after she became pregnant. The accused is absconding. ಶಿವಮೊಗ್ಗ: ಮದುವೆಯಾಗುವುದಾಗಿ ನಂಬಿಸಿ ಹೊರರಾಜ್ಯದ ಯುವತಿಯನ್ನು…

Read More

ಮರಕ್ಕೆ ಡಿಕ್ಕಿ ಹೊಡೆದ ಕೆಎಸ್‌ಆರ್‌ಟಿಸಿ ಬಸ್; ತಪ್ಪಿದ ಭಾರಿ ಅನಾಹುತ, ಹಲವರಿಗೆ ಗಾಯ

ಮರಕ್ಕೆ ಡಿಕ್ಕಿ ಹೊಡೆದ ಕೆಎಸ್‌ಆರ್‌ಟಿಸಿ ಬಸ್; ತಪ್ಪಿದ ಭಾರಿ ಅನಾಹುತ, ಹಲವರಿಗೆ ಗಾಯ A KSRTC bus travelling from Davanagere to Shivamogga crashed into a roadside tree near Holehatti, Holalur. Around 7-8 passengers sustained minor injuries, while a major tragedy was averted. ಶಿವಮೊಗ್ಗ, ಜು. 9: ಶಿವಮೊಗ್ಗ ತಾಲೂಕಿನ ಹೊಳಲೂರು ಸಮೀಪದ ಹೊಳೆಹಟ್ಟಿ ಬಳಿ ಕೆಎಸ್‌ಆರ್‌ಟಿಸಿ ಬಸ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ…

Read More

ಹೆದ್ದಾರಿ ಕಾಮಗಾರಿಗೆ ವಿರೋಧಿಸದ ಈಶ್ವರಪ್ಪ ಪರಿಸರವಾದಿಯೇ? – ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನೆ

ಹೆದ್ದಾರಿ ಕಾಮಗಾರಿಗೆ ವಿರೋಧಿಸದ ಈಶ್ವರಪ್ಪ ಪರಿಸರವಾದಿಯೇ? – ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನೆ Shivamogga MLA B. Gopalakrishna Belur criticizes former minister K.S. Eshwarappa over environmental issues, highway projects, pump storage opposition, arecanut crisis, airport development and electricity privatization. ಶಿವಮೊಗ್ಗ, ಜು.09: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶಾಸಕ ಬಿ. ಗೋಪಾಲಕೃಷ್ಣ ಬೇಳೂರು ತೀವ್ರ ವಾಗ್ದಾಳಿ ನಡೆಸಿದರು. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಅವರು…

Read More

ಮೈದುಂಬಿದ ಬಾಳೆಬರೆ ಫಾಲ್ಸ್‌ಗೆ ಪ್ರವಾಸಿಗರ ದಂಡು; ಹುಲಿಕಲ್ ಘಾಟಿಯಲ್ಲಿ ಪ್ರಕೃತಿ ಸೌಂದರ್ಯ ಅನಾವರಣ

ಮೈದುಂಬಿದ ಬಾಳೆಬರೆ ಫಾಲ್ಸ್‌ಗೆ ಪ್ರವಾಸಿಗರ ದಂಡು; ಹುಲಿಕಲ್ ಘಾಟಿಯಲ್ಲಿ ಪ್ರಕೃತಿ ಸೌಂದರ್ಯ ಅನಾವರಣ Balebare Falls near Hulikal Ghat in Hosanagara, Shivamogga is flowing in full glory following heavy monsoon rains, attracting nature lovers and tourists from across Karnataka. ಶಿವಮೊಗ್ಗ, ಜು.08: ಮಲೆನಾಡಿನಲ್ಲಿ ಮುಂಗಾರು ಮಳೆಯ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅದರ ಪರಿಣಾಮವಾಗಿ ಜಿಲ್ಲೆಯ ಜಲಪಾತಗಳು ಜೀವಕಳೆ ಪಡೆದುಕೊಂಡಿವೆ. ಅದರಲ್ಲೂ ಹೊಸನಗರ ತಾಲೂಕಿನ ಹುಲಿಕಲ್ ಘಾಟಿ…

Read More

ಪೊಲೀಸರ ಅಪಹಾಸ್ಯ ಮಾಡಿದ ರೀಲ್ಸ್ ವೈರಲ್: ಇಬ್ಬರನ್ನು ವಶಕ್ಕೆ ಪಡೆದ ಶಿವಮೊಗ್ಗ ಸಂಚಾರಿ ಪೊಲೀಸರು

ಪೊಲೀಸರ ಅಪಹಾಸ್ಯ ಮಾಡಿದ ರೀಲ್ಸ್ ವೈರಲ್: ಇಬ್ಬರನ್ನು ವಶಕ್ಕೆ ಪಡೆದ ಶಿವಮೊಗ್ಗ ಸಂಚಾರಿ ಪೊಲೀಸರು Shivamogga Traffic Police detained two youths for posting a social media reel mocking police officers and a woman rider. A case has been registered under the Motor Vehicles Act. ಶಿವಮೊಗ್ಗ, ಜು.08: ಸಾಮಾಜಿಕ ಜಾಲತಾಣದಲ್ಲಿ ಟ್ರಾಫಿಕ್ ಪೊಲೀಸರನ್ನು ಅಪಹಾಸ್ಯ ಮಾಡುವ ಉದ್ದೇಶದಿಂದ ರೀಲ್ಸ್ ಮಾಡಿ ವೈರಲ್ ಮಾಡಿದ ಇಬ್ಬರು ಯುವಕರನ್ನು…

Read More

BMW ಕಾರಿನಲ್ಲಿ ಗಾಂಜಾ ಸಾಗಾಟ: ಶಿವಮೊಗ್ಗದಲ್ಲಿ ₹1.10 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಆರೋಪಿ ಬಂಧನ

BMW ಕಾರಿನಲ್ಲಿ ಗಾಂಜಾ ಸಾಗಾಟ: ಶಿವಮೊಗ್ಗದಲ್ಲಿ ₹1.10 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಆರೋಪಿ ಬಂಧನ Vinobanagar Police in Shivamogga arrested a man for transporting 2.065 kg of ganja in a BMW car. Police seized ganja worth ₹1.10 lakh, the luxury vehicle, and a mobile phone. ಶಿವಮೊಗ್ಗ, ಜು.08: ಐಷಾರಾಮಿ BMW ಕಾರಿನಲ್ಲಿ ಗಾಂಜಾವನ್ನು ಸಾಗಿಸುತ್ತಿದ್ದ ಆರೋಪಿಯನ್ನು ವಿನೋಬನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿ,…

Read More

ತುಂಗಾ ಜಲಾಶಯದಿಂದ 46 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಬಿಡುಗಡೆ: ನದಿ ಪಾತ್ರದ ಜನರಿಗೆ ಎಚ್ಚರಿಕೆ

ತುಂಗಾ ಜಲಾಶಯದಿಂದ 46 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಬಿಡುಗಡೆ: ನದಿ ಪಾತ್ರದ ಜನರಿಗೆ ಎಚ್ಚರಿಕೆ Heavy rainfall in Chikkamagaluru and Shivamogga has increased inflow into the Tunga Reservoir, prompting the release of 46,385 cusecs of water through all gates. Residents along the riverbank have been advised to stay alert. ಶಿವಮೊಗ್ಗ, ಜುಲೈ 7: ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕಳೆದ ಕೆಲ…

Read More
Exit mobile version