Headlines

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at mosques across Hosanagara taluk, with flag hoisting, national anthem and messages of unity ಹೊಸನಗರ: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹೊಸನಗರ ತಾಲೂಕಿನಾದ್ಯಂತ ವಿವಿಧ ಮಸೀದಿಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮಸೀದಿ ಆವರಣಗಳಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ರಾಷ್ಟ್ರಗೀತೆ ಹಾಡುವ ಮೂಲಕ ದೇಶಭಕ್ತಿಯನ್ನು ಸಾರಲಾಯಿತು. ಈ ಸಂದರ್ಭದಲ್ಲಿ ಮಸೀದಿ ಆಡಳಿತ ಮಂಡಳಿ ಸದಸ್ಯರು,…

Read More

ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ

ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence Day with flag hoisting ceremonies across government offices, schools, colleges, religious institutions and organizations. Students also participated in a successful parade despite heavy rain. ರಿಪ್ಪನ್ ಪೇಟೆ: ಪಟ್ಟಣದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ವಿವಿಧ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು ಹಾಗೂ ಸಂಘ-ಸಂಸ್ಥೆಗಳ ವತಿಯಿಂದ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು….

Read More

ಶಿವಮೊಗ್ಗ: ನಕಲಿ ಸರ್ಕಾರಿ ದಾಖಲೆ ಸೃಷ್ಟಿಸಿ ವಂಚನೆ — ಆರೋಪಿಗೆ 5 ವರ್ಷ ಕಠಿಣ ಜೈಲು

ಶಿವಮೊಗ್ಗ: ನಕಲಿ ಸರ್ಕಾರಿ ದಾಖಲೆ ಸೃಷ್ಟಿಸಿ ವಂಚನೆ — ಆರೋಪಿಗೆ 5 ವರ್ಷ ಕಠಿಣ ಜೈಲು Shivamogga court sentences a man to 5 years rigorous imprisonment and ₹17,000 fine for creating fake government documents, stamps and official seals to commit fraud. ಶಿವಮೊಗ್ಗ: ನಕಲಿ ಸರ್ಕಾರಿ ದಾಖಲೆಗಳು, ಸ್ಟ್ಯಾಂಪ್‌ಗಳು ಹಾಗೂ ವಿವಿಧ ಕಚೇರಿಗಳ ಮೊಹರುಗಳನ್ನು ಸೃಷ್ಟಿಸಿ ಬ್ಯಾಂಕ್‌ ಮತ್ತು ಸರ್ಕಾರಿ ಕಚೇರಿಗಳಿಗೆ ಸಲ್ಲಿಸಿ ವಂಚಿಸುತ್ತಿದ್ದ ಆರೋಪಿಗೆ ಶಿವಮೊಗ್ಗದ…

Read More

ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ

ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ A truck carrying coke from Mangaluru to Ballari rolled into a 20-foot-deep ditch near Arasalu Kere close to Ripponpete after the driver tried to avoid a two-wheeler. No casualties were reported. ರಿಪ್ಪನ್ ಪೇಟೆ: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಯ ಸುಮಾರು 20 ಅಡಿ ಆಳದ…

Read More

ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ

ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಹೆದ್ದಾರಿಪುರ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ Villagers protest by planting paddy on a damaged road in Heddaripur Gram Panchayat limits, demanding immediate repair of the key road connecting Sampalli, Karadiga, Belakodu and Kolavalli villages. ರಿಪ್ಪನ್ ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಪಳ್ಳಿ, ಕರಡಿಗ, ಬೆಳಕೋಡು ಹಾಗೂ ಕೊಳವಳ್ಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ…

Read More

ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ

ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ A container lorry lost control and collided with a roadside tree near Ulluru Kere on NH-69 between Shivamogga and Sagara. The driver sustained minor injuries. ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಕಂಟೇನರ್ ಲಾರಿಯೊಂದು ಮರಕ್ಕೆ ಢಿಕ್ಕಿ ಹೊಡೆದು ಅಪಘಾತಕ್ಕೀಡಾದ ಘಟನೆ ಶಿವಮೊಗ್ಗ–ಸಾಗರ ರಾಷ್ಟ್ರೀಯ ಹೆದ್ದಾರಿ-69ರ ಉಳ್ಳೂರು ಕೆರೆ ಸಮೀಪ ನಡೆದಿದೆ. ಸಾಗರ ಕಡೆಯಿಂದ ಶಿವಮೊಗ್ಗದತ್ತ ತೆರಳುತ್ತಿದ್ದ…

Read More

ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ

ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ Three people were arrested in NR Pura taluk of Shivamogga district for allegedly transporting and selling cannabis. Police seized cannabis worth around ₹50,000 and two bikes. ಶಿವಮೊಗ್ಗ: ಮಳೆಯಿಂದಾಗಿ ಬಸ್‌ ನಿಲ್ದಾಣದಲ್ಲಿ ಆಶ್ರಯ ಪಡೆದಿದ್ದ ವೇಳೆ ಗಾಂಜಾ ಸಾಗಿಸುತ್ತಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ…

Read More

ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ KSRTC ಬಸ್‌ನ ಟೈರ್; ತಪ್ಪಿದ ಭಾರಿ ಅನಾಹುತ

ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ KSRTC ಬಸ್‌ನ ಟೈರ್; ತಪ್ಪಿದ ಭಾರಿ ಅನಾಹುತ KSRTC bus travelling from Udupi to Shivamogga lost one of its wheels near Agumbe Gram Panchayat. The incident occurred while the bus was moving slowly, averting a major accident. ಆಗುಂಬೆ: ಉಡುಪಿಯಿಂದ ಶಿವಮೊಗ್ಗದತ್ತ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಒಂದು ಬದಿಯ ಚಕ್ರ ಏಕಾಏಕಿ ಕಳಚಿಕೊಂಡ ಘಟನೆ ಆಗುಂಬೆಯಲ್ಲಿ ನಡೆದಿದೆ. ಆಗುಂಬೆ ಬಸ್‌ ನಿಲ್ದಾಣದ…

Read More

ತೀರ್ಥಹಳ್ಳಿ ಗುಡ್ಡ ಕುಸಿತ: ಸಂತ್ರಸ್ತರಿಗೆ ನಿವೇಶನ, ಮನೆ ನಿರ್ಮಾಣಕ್ಕೆ ನೆರವು – ಮಧು ಬಂಗಾರಪ್ಪ

ತೀರ್ಥಹಳ್ಳಿ ಗುಡ್ಡ ಕುಸಿತ: ಸಂತ್ರಸ್ತರಿಗೆ ನಿವೇಶನ, ಮನೆ ನಿರ್ಮಾಣಕ್ಕೆ ನೆರವು – ಮಧು ಬಂಗಾರಪ್ಪ Minister Madhu Bangarappa visits the Thirthahalli landslide site, promises relief, housing support and financial assistance for affected families, and directs officials to take action on FIRs related to landslide incidents. ತೀರ್ಥಹಳ್ಳಿ, ಆ.9: ಕೆಲವು ದಿನಗಳ ಹಿಂದೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಸಂಭವಿಸಿದ ಗುಡ್ಡ ಕುಸಿತದಿಂದ ಮೂವರು ಮೃತಪಟ್ಟಿದ್ದು, ಈ ಪ್ರದೇಶದಲ್ಲಿದ್ದ…

Read More

ಸಾಗರದಲ್ಲಿ ನಕಲಿ ನೋಟುಗಳ ಹಾವಳಿ ಆರೋಪ: ಸಣ್ಣ ವ್ಯಾಪಾರಿಗಳಿಗೆ ಸಂಕಷ್ಟ

ಸಾಗರದಲ್ಲಿ ನಕಲಿ ನೋಟುಗಳ ಹಾವಳಿ ಆರೋಪ: ಸಣ್ಣ ವ್ಯಾಪಾರಿಗಳಿಗೆ ಸಂಕಷ್ಟ Fake currency circulation allegedly increasing in Sagara, Shivamogga, with ₹500, ₹200 and ₹50 counterfeit notes reportedly affecting small traders. Public urged to stay alert. ಸಾಗರ: ಸಾಗರ ನಗರದಲ್ಲಿ ಕಳೆದ ಎರಡು ತಿಂಗಳಿಂದ ನಕಲಿ ನೋಟುಗಳ ಚಲಾವಣೆ ಹೆಚ್ಚಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಸಾರ್ವಜನಿಕರು ಹಾಗೂ ಸಣ್ಣ ವ್ಯಾಪಾರಿಗಳು ಆತಂಕಕ್ಕೊಳಗಾಗಿದ್ದಾರೆ. ಪ್ರಮುಖವಾಗಿ ₹500, ₹200 ಹಾಗೂ ₹50…

Read More