Headlines

ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ – ಧರ್ಮಗುರು ಮುನೀರ್ ಸಖಾಫಿ

ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ – ಧರ್ಮಗುರು ಮುನೀರ್ ಸಖಾಫಿ ರಿಪ್ಪನ್ ಪೇಟೆ : ಮಾನವೀಯ ಧರ್ಮಕ್ಕಿಂತ ಮಿಗಿಲಾದ ಧರ್ಮ ಮತ್ತೊಂದಿಲ್ಲ,ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ,ಎಂದು ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರುಗಳಾದ ಮುನೀರ್ ಸಖಾಫಿ ಹೇಳಿದರು. ಈದ್ ಮಿಲಾದ್ ಹಬ್ಬದ ಪ್ರಯುಕ್ತ  ಪಟ್ಟಣದ ವಿನಾಯಕ ವೃತದಲ್ಲಿ ಆಯೋಜಿಸಲಾಗಿದ್ದ ಭಾವೈಕ್ಯತ ರ್ಯಾಲಿಯ ಸಭೆಯಲ್ಲಿ ಮಾತನಾಡಿದ ಅವರು ನಾವು ಭಾರತೀಯರು ನಾವೆಲ್ಲರೂ ಸೋದರಂತೆ ಇದ್ದು ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆತು…

Read More

ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ. ವಿಜಯೇಂದ್ರ ಪದಚ್ಯುತಿ ಕಾಲ ಸನ್ನಿಹಿತ: ಶಾಸಕ ಬೇಳೂರು ಭವಿಷ್ಯ

ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ. ವಿಜಯೇಂದ್ರ ಪದಚ್ಯುತಿ ಕಾಲ ಸನ್ನಿಹಿತ: ಶಾಸಕ ಬೇಳೂರು ಭವಿಷ್ಯ ಹೊಸನಗರ : ಕೆಲವು ರಾಜಕೀಯ ಸ್ಥಿತ್ಯಂತರಗಳ ನಡುವೆ ಕೊನೆಗೂ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡ ಶಾಸಕ ಬಿ.ವೈ. ವಿಜಯೇಂದ್ರ ಅವರ ವಿರುದ್ಧ ಇಂದಿಗೂ ಅವರದೇ ಪಕ್ಷದ ಕೆಲವು ಹಿರಿಯ ನಾಯಕರಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷರಾಗಿ ಚುಕ್ಕಾಣಿ ಹಿಡಿದಿರುವುದು ಬಿಜೆಪಿ ಪಕ್ಷದ ಕೆಲವು ಹಿರಿಯ ನಾಯಕರಿಗೆ ತೃಪ್ತಿ ತಂದಿಲ್ಲ. ಹಾಗಾಗಿ ಏನಾದರು ಮಾಡಿ ಅವರನ್ನು ರಾಜ್ಯಾಧ್ಯಕ್ಷ ಪಟ್ಟದಿಂದ ಕೆಳಗಿಳಿಸುವ…

Read More

RIPPONPETE | ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ತಾಲೂಕ್ ಒಕ್ಕಲಿಗ ಸಂಘದಿಂದ ಪ್ರತಿಭಟನೆ

RIPPONPETE | ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ತಾಲೂಕ್ ಒಕ್ಕಲಿಗ ಸಂಘದಿಂದ ಪ್ರತಿಭಟನೆ ರಿಪ್ಪನ್‌ಪೇಟೆ :ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಮುನಿರತ್ನನನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಹೊಸನಗರ ತಾಲೂಕ್ ಒಕ್ಕಲಿಗರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ವಿನಾಯುಕ ವೃತ್ತದಿಂದ ಮೆರವಣಿಗೆ ತೆರಳಿ ಗ್ರಾಮ ಪಂಚಾಯತ್ ಆವರಣದಲ್ಲಿ ಶಾಸಕ ಮುನಿರತ್ನ ವಿರುದ್ಧ ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಪ್ರತಿಭಟನೆ ನಡೆಸಿ ಉಪತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಮುಖಂಡರಾದ ಎಂ ಎಂ ಪರಮೇಶ್ ಮಾತನಾಡಿ,…

Read More

ಬಸ್ ಹಾಗೂ ಬೈಕ್ ನಡುವೆ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಬಸ್ ಹಾಗೂ ಬೈಕ್ ನಡುವೆ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಹನಸವಾಡಿ ಬಳಿ ನಡೆದಿದೆ. ಹರಿಹರದಿಂದ ಶಿವಮೊಗ್ಗ ಕಡೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್‌ ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿದೆ.ಬೈಕ್ ಸವಾರ ಮೋಹನ್ (36) ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟ ಬೇಡರ ಹೊಸಳ್ಳಿ ಮತ್ತು ಹನಸವಾಡಿ ಮಧ್ಯೆ ಇಂದು ಮಧ್ಯಾಹ್ನ ಸಂಭವಿಸಿದೆ. ಮೃತ ದೇಹವನ್ನ ಮೆಗ್ಗಾನ್ ಮರಣೋತ್ತರ ಪರೀಕ್ಷಾ…

Read More

ವಾಕ್ ಮಾಡುವಾಗ ತೀವ್ರ ಹೃದಯಾಘಾತ – 20 ವರ್ಷದ ವಿದ್ಯಾರ್ಥಿ ಸಾವು !

ವಾಕ್ ಮಾಡುವಾಗಲೇ ತೀವ್ರ ಹೃದಯಾಘಾತ – ವಿದ್ಯಾರ್ಥಿ ಸಾವು ! ಶಿವಮೊಗ್ಗ : ಹೆಲಿಪ್ಯಾಡ್’ನಲ್ಲಿ ವಾಕಿಂಗ್ ಮಾಡುವಾಗ ತೀವ್ರ ಹೃದಯಾಘಾತಕ್ಕೊಳಗಾಗಿ 20 ವರ್ಷದ ವೈದ್ಯಕೀಯ ವಿದ್ಯಾರ್ಥಿ ಮರಣ ಹೊಂದಿರುವ ಘಟನೆ ನಗರದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಸಿಮ್ಸ್ ಕಾಲೇಜಿನಲ್ಲಿ 2ನೇ ವರ್ಷದ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ಪೃಥ್ವಿ ಎಂದು ಗುರುತಿಸಲಾಗಿದೆ. ಈ ವಿದ್ಯಾರ್ಥಿ ಇಂದು ಸಂಜೆ 4 ಗಂಟೆ ವೇಳೆಗೆ ಹೆಲಿಪ್ಯಾಡ್’ನಲ್ಲಿ ವಾಕಿಂಗ್ ಮಾಡುತ್ತಿದ್ದರು. ಆ ವೇಳೆ ಏಕಾಏಕಿ ತೀವ್ರ ಹೃದಯಾಘಾತ ಸಂಭವಿಸಿದ್ದು, ಕುಸಿದು ಬಿದ್ದಿದ್ದಾರೆ. ಅಲ್ಲೆ…

Read More

RIPPONPETE | ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ಗಣಪತಿಯ ವೈಭವದ ರಾಜಬೀದಿ ಉತ್ಸವ ಪ್ರಾರಂಭ : ಭಾರಿ ಜನಸ್ತೋಮ

ರಿಪ್ಪನ್‌ಪೇಟೆ;-ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಟಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸೇವಾ ಸಮಿತಿಯ 57 ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವಕ್ಕೆ ಇಂದು ಸಂಜೆ 5.30ಕ್ಕೆ ಅರಂಭಗೊಂಡಿತು. ಯುವಕರ ಮಹಿಳೆಯರು ಪುಟಾಣಿ ಮಕ್ಕಳ ವಾದ್ಯಕ್ಕೆ ತಕ್ಕ ಕುಣಿತದೊಂದಿಗೆ ಚಾಲನೆ ರಾಜಬೀದಿ ಉತ್ಸವದಲ್ಲಿ ವಿವಿಧ ಹೆಸರಾಂತ ಜಾನಪದ ಕಲಾತಂಡಗಳಾದ ಡೊಳ್ಳೂ ಕುಣಿತ ತಮಟೆಬಡಿತ.ಕೀಲುಕುದುರೆ ಗೊಂಬೆಕುಣಿತ,ನಗಾರಿ ತಟ್ಟಿರಾಯ ತಂಡದವರಿಂದ ವಿವಿಧ ಭಂಗಿಯ ಪ್ರದರ್ಶನದೊಂದಿಗೆ ಘೋಷಣೆಗಳು ಮುಗಿಲು ಮುಟ್ಟಿವೆ. ಗಣಪತಿಯ ರಾಜಬೀದಿ…

Read More

RIPPONPETE | ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿದೆ ಪೊಲೀಸ್ ಬಂದೋಬಸ್ತ್ ,ಮೆರವಣಿಗೆಯ ಸಿದ್ಧತೆ?

ರಿಪ್ಪನ್‌ಪೇಟೆ : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿದೆ ಪೊಲೀಸ್ ಬಂದೋಬಸ್ತ್ ,ಮೆರವಣಿಗೆಯ ಸಿದ್ಧತೆ? ರಿಪ್ಪನ್‌ಪೇಟೆ : ಪ್ರತಿಷ್ಠಿತ ಹಿಂದೂ ಮಹಾಸಭಾ ಗಣಪತಿ(HMS) ಮೆರವಣಿಗೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು,ಪಟ್ಟಣದಾದ್ಯಂತ ಕೇಸರಿಮಯವಾಗಿದೆ. ಇನ್ನು, ವಿಸರ್ಜನಾ ಪೂರ್ವ ಮೆರವಣಿಗೆ ಹಿನ್ನೆಲೆ ಬಿಗಿ ಪೊಲೀಸ್‌ ಬಂದೋಬಸ್ತ್‌ (Bandobast) ಕೈಗೊಳ್ಳಲಾಗಿದೆ. ಪಟ್ಟಣದ ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ವತಿಯಿಂದ 57ನೇ ವರ್ಷದ  ಗಣಪತಿ ಮೂರ್ತಿ ಪ್ರತಿಷ್ಠಾಪಿಸಲಾಗಿದೆ.ಮಂಗಳವಾರ ಗಣಪತಿಯ ಮೆರವಣಿಗೆ ನಡೆಯಲಿದೆ. ಇದಕ್ಕಾಗಿ ಹಿಂದೂ ಕಾರ್ಯಕರ್ತರು ಅದ್ಧೂರಿ ಸಿದ್ಧತೆ ಮಾಡಿಕೊಂಡಿದ್ದಾರೆ.ಮಂಗಳವಾರ ಸಂಜೆ ಮೆರವಣಿಗೆ ಹೊರಟು…

Read More

SHIVAMOGGA | ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ

SHIVAMOGGA | ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ ಶಿವಮೊಗ್ಗದ ಪ್ರತಿಷ್ಠಿತ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ ದೊರೆತಿದೆ. ನಗರದ ಭೀಮೇಶ್ವರ ದೇವಾಲಯದಲ್ಲಿ ಪ್ರತಿಷ್ಠಾಪಿಸಲಾದ ಹಿಂದೂ ಮಹಾಸಭಾ  ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ ದೊರೆತಿದೆ.  80 ನೇ ವರ್ಷದ ಹಿಂದೂ ಮಹಾಸಭಾ ಗಣಪತಿಗೆ ಅರ್ಚಕ ನಾಗಭೂಷಣ, ರಾಮಚರಣ ತಂಡದಿಂದ ಪೂಜೆ ನಡೆದಿದೆ. ಶಾಸಕ ಚೆನ್ನಬಸಪ್ಪ, ತಹಶೀಲ್ದಾರ್ ಗಿರೀಶ್ ಮೆರವಣಿಗೆಗೆ ಚಾಲನೆ ನೀಡುವ ವೇಳೆ ಉಪಸ್ಥಿತರಿದ್ದರು‌.  ಡೊಳ್ಳು, ಹುಲಿ ಕುಣಿತ, ವಿವಿಧ ನಾದಗಳಿಂದ ಗಣಪತಿಯು 11-11…

Read More

ಜಾಗದ ವಿಚಾರದಲ್ಲಿ ಗಲಾಟೆ | ಕೋವಿಯಿಂದ ಗುಂಡು ಹಾರಿಸಿದ್ದ ಆರೋಪಿಗೆ 5ವರ್ಷ ಶಿಕ್ಷೆ

ಜಾಗದ ವಿಚಾರದಲ್ಲಿ ಗಲಾಟೆ | ಕೋವಿಯಿಂದ ಗುಂಡು ಹಾರಿಸಿದ್ದ ಆರೋಪಿಗೆ 5ವರ್ಷ ಶಿಕ್ಷೆ ಜಮೀನಿಗೆ ಹೋಗುವ ಜಾಗದ ವಿಚಾರಕ್ಕೆ ಜಗಳವಾಗಿ ಗುಂಡು ಹಾರಿಸಿದ ವ್ಯಕ್ತಿಗೆ ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ ದಂಡ ವಿಧಿಸಿದೆ. ತೀರ್ಥಹಳ್ಳಿ ತಾಲೂಕು ಜಟ್ಟಿನಮಕ್ಕಿ ಗ್ರಾಮದ ಅಶೋಕ್ ಶಿಕ್ಷೆಗೊಳಗಾದವ.ಈತ 2018ರಲ್ಲಿ ತಮ್ಮ ಗ್ರಾಮದ ಕೃಷ್ಣಮೂರ್ತಿ ಎಂಬವರ ಮೇಲೆ ಕೋವಿಯಿಂದ ಗುಂಡು ಹಾರಿಸಿದ್ದನು. ಗುಂಡು ಕೃಷ್ಣಮೂರ್ತಿ ಕುತ್ತಿಗೆಗೆ ತಾಗಿ ಅವರು…

Read More

ಡಿಜೆ ಲೇಸರ್ ಲೈಟಿಂಗ್ ಎಫೆಕ್ಟ್ –  ತೀರ್ಥಹಳ್ಳಿಯಲ್ಲಿ ಹಲವು ಮೊಬೈಲ್ ಗೆ ಹಾನಿ! 

ಡಿಜೆ ಲೇಸರ್ ಲೈಟಿಂಗ್ ಎಫೆಕ್ಟ್ –  ತೀರ್ಥಹಳ್ಳಿಯಲ್ಲಿ ಹಲವು ಮೊಬೈಲ್ ಗೆ ಹಾನಿ!  ತೀರ್ಥಹಳ್ಳಿ : ಪಟ್ಟಣದ ಪ್ರತಿಷ್ಠಿತ ಗಣಪತಿಗಳಲ್ಲಿ ಒಂದಾದ ಮುಖ್ಯ ಬಸ್ ನಿಲ್ದಾಣದ ಅದ್ದೂರಿ ಗಣೇಶೋತ್ಸವದ ವಿಸರ್ಜನಾ ಮೆರವಣಿಗೆ ಅತ್ಯಂತ ವಿಜೃಂಭಣೆಯಿಂದ  ನಡೆದಿದ್ದು ಈ ವೇಳೆ ಮೆರವಣಿಗೆಯಲ್ಲಿ ಹಾಕಲಾಗಿದ್ದ ಡಿಜೆಯ ಹೈ ಪವರ್ ಲೇಸರ್ ಲೈಟ್ ಗೆ ಹಲವಾರು ಮೊಬೈಲ್ ಗಳು ಹಾನಿಯಾಗಿದೆ ಎಂದು ವರದಿಯಾಗಿದೆ. ಡಿಜೆ ಧ್ವನಿ ವರ್ಧಕ ಹಾಗೂ ಅತ್ಯಂತ ಹೈ ಪವರ್ ಲೈಟ್ ಮತ್ತು ಲೇಸರ್ ಕಿರಣದ ಬೆಳಕುಗಳನ್ನು ಹಾಕಲಾಗಿತ್ತು.ಇದನ್ನು…

Read More