ಪೂಜೆ ಮಾಡಿ ದೇವಸ್ಥಾನದ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಕಳುವು | ದೂರು ದಾಖಲು

ಪೂಜೆ ಮಾಡಿ ದೇವಸ್ಥಾನದ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಕಳುವು | ದೂರು ದಾಖಲು ಶಿವಮೊಗ್ಗ :ವಿಜಯ ದಶಮಿಯಂದು ಪೂಜೆ ಸಲ್ಲಿಸಿ ಊರಿನ ದೇಗುಲದ ಮುಂದೆ ನಿಲ್ಲಿಸಿದ್ದ ಟ್ರಾಕ್ಟರ್‌ ಕಳುವಾಗಿರುವ ಘಟನೆ ಆಯನೂರು – ಹಾರನಹಳ್ಳಿ ರಸ್ತೆಯ ನರಸಿಂಹ ದೇವಸ್ಥಾನದ ಮುಂಭಾಗದಲ್ಲಿ ನಡೆದಿದೆ. ಚನ್ನಹಳ್ಳಿಯ ರೈತ ಪಾಲಾಕ್ಷಪ್ಪ ಎಂಬುವವರು ತನ್ನ ಟ್ರಾಕ್ಟರ್‌ಗೆ ಪೂಜೆ ಸಲ್ಲಿಸಿ ದೇವಸ್ಥಾನದ ಮುಂಭಾಗದಲ್ಲಿಯೇ ರಾತ್ರಿ ನಿಲ್ಲಿಸಿ ಬೆಳಗ್ಗೆ 8 ಹೊತ್ತಿಗೆ ದೇಗುಲದ ಬಳಿ ಹೋದಾಗ ಟ್ರಾಕ್ಟರ್‌ ಕಾಣಿಸಲಿಲ್ಲ.ಎಲ್ಲಾ ಕಡೆ ಹುಡುಕಾಡಿದ ಟ್ರ್ಯಾಕ್ಟರ್ ಮಾಲೀಕ ಪಾಲಾಕ್ಷಪ್ಪ…

Read More

ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿಗಳು

ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿಗಳು ತೀರ್ಥಹಳ್ಳಿ : ಬಾವಿಗೆ ಬಿದ್ದಿದ್ದ ಮಹಿಳೆಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ ಘಟನೆ ತಾಲೂಕಿನ ಕುಡುಮಲ್ಲಿಗೆಯಲ್ಲಿ ಸೋಮವಾರ(ಅ.7) ನಡೆದಿದೆ. ಇಂದಿರಾನಗರದ ಚೌಡಿಕಟ್ಟಿ ಹತ್ತಿರದ ಸರ್ಕಾರಿ ಬಾವಿಗೆ ಗುಲಾಬಿ ಪೂಜಾರ್ತಿ (58) ಎಂಬ ಮಹಿಳೆ ಆಯತಪ್ಪಿ ಬಾವಿಗೆ ಬಿದ್ದಿದ್ದಾರೆ. ಬಾವಿಯಲ್ಲಿ ಇದ್ದಂತಹ ಗಟ್ಟಿ ಮುಟ್ಟಾದ ಗಿಡವನ್ನು ಹಿಡಿದು ಮಹಿಳೆ ಕುಳಿತಿದ್ದಾರೆ. ಸೋಮವಾರ ಮಧ್ಯಾಹ್ನ ಬಾವಿಗೆ ಬಿದ್ದಿದ್ದು ಸಂಜೆಯ ವೇಳೆ ಸ್ಥಳೀಯರಿಗೆ ವಿಷಯ ತಿಳಿದಿದೆ. ವಿಷಯ ತಿಳಿದು ತೀರ್ಥಹಳ್ಳಿ ಅಗ್ನಿಶಾಮಕ…

Read More

HOSANAGARA | ಹಸುವಿನ ಕುತ್ತಿಗೆಗೆ ಹಗ್ಗ ಬಿಗಿದು ಬಾವಿಗೆ ಎಸೆದು ಸಾಯಿಸಿದ ಕಿಡಿಗೇಡಿಗಳು

HOSANAGARA | ಹಸುವಿನ ಕುತ್ತಿಗೆಗೆ ಹಗ್ಗ ಬಿಗಿದು ಬಾವಿಗೆ ಎಸೆದು ಸಾಯಿಸಿದ ಕಿಡಿಗೇಡಿಗಳು ಹೊಸನಗರ ಪಟ್ಟಣದ ಹೊರ ವಲಯದ ಕುವೆಂಪು ಶಾಲೆಯ ಹತ್ತಿರ ನೇಣು ಬಿಗಿದ ಸ್ಥಿತಿಯಲ್ಲಿ ಹಸುವಿನ ಶವವೊಂದು ಪತ್ತೆಯಾದ ಘಟನೆ ನಡೆದಿದೆ. ಪಟ್ಟಣದಲ್ಲಿರುವ ಗೋಶಾಲೆಯಲ್ಲಿ 10-20 ಬೀದಿ ಹಸುಗಳು ಇದರ ಜೊತೆಗೆ ಅಪಘಾತದಲ್ಲಿ ಕಾಲು ಮುರಿದುಕೊಂಡ ಹಸು, ಕರುಗಳನ್ನು ಬಿಡಾಡಿ ದನಗಳನ್ನು ಸಾಕುತ್ತಿದ್ದರು‌. ಭಾನುವಾರ ರಾತ್ರಿ 12 ಗಂಟೆಯವರೆಗೆ ಗೋ ಶಾಲೆಯ ಗೋ ಸೇವಕರು ದನ-ಕರುಗಳಿಗೆ ಆಹಾರ ಹಾಕಿ ಮನೆಗೆ ಹೋದ ಸಂದರ್ಭದಲ್ಲಿ ಕಿಡಿಗೇಡಿಗಳು…

Read More

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…

Read More

ಮಹಿಳೆ-ಮಕ್ಕಳು-ಹಿಂದುಳಿದ ವರ್ಗಗಳ ಕಾನೂನುಗಳು ಸದುಪಯೋಗ ಆಗಬೇಕು : ನ್ಯಾ.ಮಂಜುನಾಥ ನಾಯಕ್

ಮಹಿಳೆ-ಮಕ್ಕಳು-ಹಿಂದುಳಿದ ವರ್ಗಗಳ ಕಾನೂನುಗಳು ಸದುಪಯೋಗ ಆಗಬೇಕು : ನ್ಯಾ.ಮಂಜುನಾಥ ಶಿವಮೊಗ್ಗ : ಮಹಿಳೆಯರು, ಮಕ್ಕಳು ಮತ್ತು ಹಿಂದುಳಿದ ವರ್ಗಗಳಿಗೆ ಸರ್ಕಾರ ಸಾಕಷ್ಟು ಕಾನೂನುಗಳನ್ನು ರೂಪಿಸಿದ್ದು ಈ ಕಾನೂನುಗಳ ಸದುಪಯೋಗ ಆಗಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯಕ್ ತಿಳಿಸಿದರು. ಜಿಲ್ಲಾ ನ್ಯಾಯಾಂಗ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯತ್, ಜಿಲ್ಲಾ ವಕೀಲರ ಸಂಘ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,…

Read More

ಒಕ್ಕಲೆಬ್ಬಿಸುವ ನೋಟಿಸ್‌ ನೀಡದಂತೆ ಅರಣ್ಯ ಸಚಿವರಿಗೆ ರೈತರ ಮನವಿ – ಮಹತ್ವದ ಉತ್ತರ ಕೊಟ್ಟ ಈಶ್ವರ್ ಖಂಡ್ರೆ

ಒಕ್ಕಲೆಬ್ಬಿಸುವ ನೋಟಿಸ್‌ ನೀಡದಂತೆ ಅರಣ್ಯ ಸಚಿವರಿಗೆ ರೈತರ ಮನವಿ – ಮಹತ್ವದ ಉತ್ತರ ಕೊಟ್ಟ ಈಶ್ವರ್ ಖಂಡ್ರೆ ಶಿವಮೊಗ್ಗ : ನಗರಕ್ಕೆ ಆಗಮಿಸಿದ್ದ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಒತ್ತುವರಿ ತೆರವಿನ ನೋಟಿಸ್‌ ನೀಡುತ್ತಿರುವ ಪ್ರಕರಣದ ಬಿಸಿ ತಟ್ಟಿದೆ. ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಮುಖಂಡರ ಅರಣ್ಯ ಸಚಿವರನ್ನ ಭೇಟಿಯಾಗಿ  ರೈತರನ್ನು ಒಕ್ಕಲೆಬ್ಬಿಸದಂತೆ ಮನವಿ ಮಾಡಿದರು. ಮುಖಂಡರ ಪರವಾಗಿ ಸಚಿವರಿಗೆ ಮನವಿ ಸಲ್ಲಿಸಿದ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ಸಾಗುವಳಿ…

Read More

SAGARA |  ಬಾಣಂತಿಗೆ ಕಪಾಳಮೋಕ್ಷ ಆರೋಪ ಡಾ. ನಾಗೇಂದ್ರಪ್ಪ ಮೇಲೆ ಪ್ರಕರಣ ದಾಖಲು | ಆಸ್ಪತ್ರೆಗೆ DHO ದಿಡೀರ್ ಭೇಟಿ

SAGARA |  ಬಾಣಂತಿಗೆ ಕಪಾಳಮೋಕ್ಷ ಆರೋಪ ಡಾ. ನಾಗೇಂದ್ರಪ್ಪ ಮೇಲೆ ಪ್ರಕರಣ ದಾಖಲು | ಆಸ್ಪತ್ರೆಗೆ DHO ದಿಡೀರ್ ಭೇಟಿ ಸಾಗರ : ಶಸ್ತ್ರ ಚಿಕಿತ್ಸೆಗೆ ದಾಖಲಾಗಿದ್ದ ಬಾಣಂತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಾಯಿ-ಮಗು ಆಸ್ಪತ್ರೆಯ ಪ್ರಸೂತಿ ವೈದ್ಯ ಡಾ. ನಾಗೇಂದ್ರಪ್ಪ ಎಂಬವರ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ. 1 ರಂದು ಲೋಕೇಶ್ ಎಂಬುವವರ ಪತ್ನಿಯನ್ನು ತಾಯಿ-ಮಗು ಆಸ್ಪತ್ರೆಗೆ ಸಂತಾನಹರಣ ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು.ಬೆಳಿಗ್ಗೆ 9.45 ಕ್ಕೆ ಡಾ. ನಾಗೇಂದ್ರಪ್ಪ ಶಸ್ತ್ರಚಿಕಿತ್ಸೆ ಮಾಡಿದ್ದರು….

Read More

ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲೊಬ್ಬ ರೌಡಿ ಡಾಕ್ಟರ್

ಶಿವಮೊಗ್ಗ ಜಿಲ್ಲೆಯ ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯು ಡಾ ಪ್ರತಿಮಾ ರಂತಹ ವೈದ್ಯರು ಬಡವರಿಗೆ ಅತ್ಯುತ್ತಮ ಸೇವೆ ನೀಡುವಲ್ಲಿ ಮುಂಚೂಣಿಯಲ್ಲಿದ್ದು ಜಿಲ್ಲೆಯಲ್ಲಿಯೇ ಹೆಸರು ಮಾಡಿದೆ ಎಂದರೆ ತಪ್ಪಾಗಲಾರದು ಆದರೆ ಇಲ್ಲಿರುವ ನಾಗೇಂದ್ರಪ್ಪ ಎಂಬ ರೌಡಿ , ಹಣಬಾಕ ವೈದ್ಯನಿಂದ ಈ ಆಸ್ಪತ್ರೆಯು ಕಳಂಕದತ್ತ ಹೊರಟಿರುವುದು ವಿಪರ್ಯಾಸ..!! ಈ ನಾಗೇಂದ್ರಪ್ಪನ ಆಟ ಎಷ್ಟಿದೆಯೆಂದರೆ ಇಲ್ಲಿ ನಾನಾಡಿದ್ದೇ ಆಟ, ನಾನೇ ಡಾಕ್ಟರ್ ನಾ ಹೇಗಿರಬೇಕು ಹಾಗೆ ಇರ್ತೀನಿ ಅದನ್ನು ಹೇಳಕ್ಕೆ ನೀನ್ಯಾರು? ಎಫ್ರಾನ್, ಸ್ಕೆತಸ್ಕೋಪ್ ಹಾಕಿಕೊಂಡ್ರೆ ವೈದ್ಯ, ಕೈಯಲ್ಲಿ…

Read More

ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ – ಧರ್ಮಗುರು ಮುನೀರ್ ಸಖಾಫಿ

ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ – ಧರ್ಮಗುರು ಮುನೀರ್ ಸಖಾಫಿ ರಿಪ್ಪನ್ ಪೇಟೆ : ಮಾನವೀಯ ಧರ್ಮಕ್ಕಿಂತ ಮಿಗಿಲಾದ ಧರ್ಮ ಮತ್ತೊಂದಿಲ್ಲ,ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ,ಎಂದು ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರುಗಳಾದ ಮುನೀರ್ ಸಖಾಫಿ ಹೇಳಿದರು. ಈದ್ ಮಿಲಾದ್ ಹಬ್ಬದ ಪ್ರಯುಕ್ತ  ಪಟ್ಟಣದ ವಿನಾಯಕ ವೃತದಲ್ಲಿ ಆಯೋಜಿಸಲಾಗಿದ್ದ ಭಾವೈಕ್ಯತ ರ್ಯಾಲಿಯ ಸಭೆಯಲ್ಲಿ ಮಾತನಾಡಿದ ಅವರು ನಾವು ಭಾರತೀಯರು ನಾವೆಲ್ಲರೂ ಸೋದರಂತೆ ಇದ್ದು ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆತು…

Read More

ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ. ವಿಜಯೇಂದ್ರ ಪದಚ್ಯುತಿ ಕಾಲ ಸನ್ನಿಹಿತ: ಶಾಸಕ ಬೇಳೂರು ಭವಿಷ್ಯ

ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ. ವಿಜಯೇಂದ್ರ ಪದಚ್ಯುತಿ ಕಾಲ ಸನ್ನಿಹಿತ: ಶಾಸಕ ಬೇಳೂರು ಭವಿಷ್ಯ ಹೊಸನಗರ : ಕೆಲವು ರಾಜಕೀಯ ಸ್ಥಿತ್ಯಂತರಗಳ ನಡುವೆ ಕೊನೆಗೂ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡ ಶಾಸಕ ಬಿ.ವೈ. ವಿಜಯೇಂದ್ರ ಅವರ ವಿರುದ್ಧ ಇಂದಿಗೂ ಅವರದೇ ಪಕ್ಷದ ಕೆಲವು ಹಿರಿಯ ನಾಯಕರಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷರಾಗಿ ಚುಕ್ಕಾಣಿ ಹಿಡಿದಿರುವುದು ಬಿಜೆಪಿ ಪಕ್ಷದ ಕೆಲವು ಹಿರಿಯ ನಾಯಕರಿಗೆ ತೃಪ್ತಿ ತಂದಿಲ್ಲ. ಹಾಗಾಗಿ ಏನಾದರು ಮಾಡಿ ಅವರನ್ನು ರಾಜ್ಯಾಧ್ಯಕ್ಷ ಪಟ್ಟದಿಂದ ಕೆಳಗಿಳಿಸುವ…

Read More