Headlines

SHIVAMOGGA | ಬೀಡಿ ಸಿಗುತ್ತಿಲ್ಲ ಎಂದು ಜೈಲಿನಲ್ಲಿ ಖೈದಿಗಳ ಪ್ರತಿಭಟನೆ

SHIVAMOGGA | ಬೀಡಿ ಸಿಗುತ್ತಿಲ್ಲ ಎಂದು ಜೈಲಿನಲ್ಲಿ ಖೈದಿಗಳ ಪ್ರತಿಭಟನೆ ಆರೋಪಿ ನಟ ದರ್ಶನ್‌ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ಬಗ್ಗೆ ವರದಿಯಾದ ಬಳಿಕ ಇದೀಗ ರಾಜ್ಯದ ಎಲ್ಲಾ ಜೈಲುಗಳಲ್ಲಿ ಕಟ್ಟುನಿಟ್ಟಿನ ಶಿಸ್ತು ಪಾಲಿಸಲಾಗುತ್ತಿದೆ. ಹೀಗಾಗಿ ಈವರೆಗೆ ಕೆಲವು ಸೌಲಭ್ಯ ಪಡೆಯುತ್ತಿದ್ದ ಕೈದಿಗಳು ಇದೀಗ ಜೈಲಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಶಿವಮೊಗ್ಗ ಕೇಂದ್ರ ಕಾರಗೃಹದಲ್ಲಿ ಜೈಲಿನಲ್ಲಿ ಕೈದಿಗಳು ಪ್ರತಿಭಟನೆ ನಡೆಸಿದ್ದಾರೆ. ಬೀಡಿ ಸಿಗುತ್ತಿಲ್ಲ ಎಂದು ಕೈದಿಗಳು ಪಟ್ಟು ಹಿಡಿದಿದ್ದಾರೆ. ಸೋಗಾನೆ ಬಳಿ ಇರುವ ಕೇಂದ್ರ ಕಾರಗೃಹದಲ್ಲಿಯೂ…

Read More

“ಪ್ರೀತಿಸಲು ಹುಡುಗಿ ಸಿಗುತ್ತಿಲ್ಲ” ಎಂದು ವಾಟ್ಸಾಪ್ ಸ್ಟೇಟಸ್‌ ನಲ್ಲಿ ಬರೆದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

“ಪ್ರೀತಿಸಲು ಹುಡುಗಿ ಸಿಗುತ್ತಿಲ್ಲ” ಎಂದು ವಾಟ್ಸಾಪ್ ಸ್ಟೇಟಸ್‌ ನಲ್ಲಿ ಬರೆದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ ಪ್ರೀತಿಸಲು ಹುಡುಗಿ ಸಿಗುತ್ತಿಲ್ಲ ಎಂದು ವಾಟ್ಸಾಪ್ ಸ್ಟೇಟಸ್‌ ನಲ್ಲಿ ಬರೆದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆಯಾಗಿದೆ. ಹೌದು ಪ್ರೀತಿಸಲು ಹುಡುಗಿ ಸಿಗುತಿಲ್ಲ, ನನಗಿಂತ ಸಣ್ಣವರಿಗೆ ಪ್ರೀತಿಸಲು ಹುಡುಗಿಯರಿದ್ದಾರೆ.ಆದರೆ ನನಗೆ ಹುಡುಗಿಯೇ ಇಲ್ಲ ಎಂದು ವಾಟ್ಸಾಪ್ ಸ್ಟೇಟಸ್ ನಲ್ಲಿ ಬರೆದಿಟ್ಟು 24 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ವಿಚಿತ್ರ ಪ್ರಕರಣ ತೀರ್ಥಹಳ್ಳಿಯಲ್ಲಿ ನಡೆದಿತ್ತು. ತೀರ್ಥಹಳ್ಳಿಯ ಜಯದೀಪ್ (24) ಎಂಬ ಯುವಕ ಮೃತಪಟ್ಟ ದುರ್ಧೈವಿಯಾಗಿದ್ದಾನೆ….

Read More

ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ – ಉಪನ್ಯಾಸಕ ಅರೆಸ್ಟ್

ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ – ಉಪನ್ಯಾಸಕ ಅರೆಸ್ಟ್ ಕಾಲೇಜು ವಿಧ್ಯಾರ್ಥಿನಿಯೊಬ್ಬಳ ಮೇಲೆ ಉಪನ್ಯಾಸಕನೇ ಅತ್ಯಾಚಾರವೆಸಗಿರುವ ಆರೋಪವೊಂದು ಶಿವಮೊಗ್ಗ ಜಿಲ್ಲೆಯಲ್ಲಿ ಕೇಳಿಬಂದಿದೆ. ಶಿಕ್ಷಕ ಎಂದರೆ ದೇವರಿಗೆ ಸಮಾನ.. ಆದ್ರೆ ಈ ದೇವರ ಸ್ಥಾನದಲ್ಲಿರುವ ಶಿಕ್ಷಕರೇ ತಪ್ಪು ಮಾಡಿದರೆ ಕಾಪಾಡುವವರೇ ಯಾರು ಎಂಬ ಪ್ರಶ್ನೆ ಎದುರಾಗುತ್ತೆ.. ಹೌದು.. ಶಿವಮೊಗ್ಗ ಜಿಲ್ಲೆಯ ಖಾಸಗಿ ಕಾಲೇಜೊಂದರ ಉಪನ್ಯಾಸಕ ಮದುವೆಯಾಗುವುದಾಗಿ ನಂಬಿಸಿ ತನ್ನ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿದ್ದಾನೆಂಬ ಆರೋಪ ಕೇಳಿಬಂದಿದೆ.. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಖಾಸಗಿ ಕಾಲೇಜು…

Read More

ರಿಪ್ಪನ್‌ಪೇಟೆಯ ಮಲ್ಲಾಪುರದಲ್ಲಿ ವಿದ್ಯುತ್ ತಗುಲಿ ವೃದ್ದೆ ಸಾವು

ರಿಪ್ಪನ್‌ಪೇಟೆಯ ಮಲ್ಲಾಪುರದಲ್ಲಿ ವಿದ್ಯುತ್ ತಗುಲಿ ವೃದ್ದೆ ಸಾವು ರಿಪ್ಪನ್‌ಪೇಟೆ : ವಿದ್ಯುತ್ ತಗುಲಿ ವೃದ್ದೆಯೊಬ್ಬರು ಸಾವನ್ನಪ್ಪಿರುವ ಘಟನೆ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಪಾರ್ವತಮ್ಮ (67) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಇಂದು ಬೆಳಿಗ್ಗೆ ಮನೆ ಮುಂಭಾಗದಲ್ಲಿರುವ ಉನುಗೋಲು ತೆಗೆಯುವಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ತೋಟದ ಪಂಪ್ ಸೆಟ್ ವಿದ್ಯುತ್ ವಯರ್ ನ್ನು ಬೇಲಿಗೆ ಸುತ್ತಿ ಇಟ್ಟಿದ್ದ ಪರಿಣಾಮ ವಿದ್ಯುತ್ ಬೇಲಿಗೆ ಪ್ರವಹಿಸಿ ಈ ದುರ್ಘಟನೆ ನಡೆದಿದೆ ಎನ್ನಲಾಗುತಿದೆ. ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಹಾಗೂ ಮೆಸ್ಕಾಂ ಸಿಬ್ಬಂದಿಗಳು…

Read More

SHIVAMOGGA | ಹುಕ್ಕಾಬಾರ್ ಮೇಲೆ ದಾಳಿ

SHIVAMOGGA | ಹುಕ್ಕಾಬಾರ್ ಮೇಲೆ ದಾಳಿ ಶಿವಮೊಗ್ಗದ ಗೋಪಾಳದಲ್ಲಿರುವ ಹುಕ್ಕಾಬಾರ್ ಮೇಲೆ ದಾಳಿ ನಡೆಸಿ ತೆರವುಗೊಳಿಸಿದ ಘಟನೆ ನಡೆದಿದೆ. ಕರ್ನಾಟಕ ಸರ್ಕಾರದ ಆದೇಶ ಹಾಗೂ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಗೋಪಾಳದಲ್ಲಿ ನಡೆಸಲಾಗುತ್ತಿದ್ದ ಹುಕ್ಕಾಬಾರ್ ಮೇಲೆ ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ದಾಳಿ ನಡೆಸಿ ತೆರವುಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ಉಪ ಪೋಲಿಸ್ ನಿರೀಕ್ಷಕರಾದ ರಘುನಾಥ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಹೇಮಂತ್ ರಾಜ್ ಅರಸ್, ಮಹಾನಗರ ಪಾಲಿಕೆ ಅಧಿಕಾರಗಳು ಹಾಗೂ…

Read More

ನಿವೃತ್ತ ಸಿಬ್ಬಂದಿಯನ್ನು ಕೂರಿಸಿಕೊಂಡು ಕಾರು ಚಾಲನೆ: ಮನೆಗೆ ಡ್ರಾಪ್ ಮಾಡಿ ಬೀಳ್ಕೊಟ್ಟ ತಹಶೀಲ್ದಾರ್ ರಶ್ಮಿ ಹಾಲೇಶ್

ನಿವೃತ್ತ ಸಿಬ್ಬಂದಿಯನ್ನು ಕೂರಿಸಿಕೊಂಡು ಕಾರು ಚಾಲನೆ: ಮನೆಗೆ ಡ್ರಾಪ್ ಮಾಡಿ ಬೀಳ್ಕೊಟ್ಟ ತಹಶೀಲ್ದಾರ್ ರಶ್ಮಿ ಹಾಲೇಶ್ ಹೊಸನಗರ : ಗ್ರಾಮಾ ಆಡಳಿತಾಧಿಕಾರಿಯೊಬ್ಬರು ನಿವೃತ್ತಿಯಾದ ಹಿನ್ನೆಲೆಯಲ್ಲಿ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವಿಶೇಷ ಗೌರವದೊಂದಿಗೆ ಅವರಿಗೆ ಬೀಳ್ಕೊಡಿಗೆ ಕೊಟ್ಟಿದ್ದಾರೆ. ಹೌದು… ತಹಶೀಲ್ದಾರ್ ರಶ್ಮಿ ಹಾಲೇಶ್ ರವರು ಸೇವೆಯಿಂದ ನಿವೃತ್ತಿಯಾದ ಗ್ರಾಮಾಡಳಿತ ಅಧಿಕಾರಿ ಸದಾಶಿವ ಅವರನ್ನ ವಾಹನದಲ್ಲಿ ಕೂರಿಸಿಕೊಂಡು ವಾಹನ ಚಲಾಯಿಸಿಕೊಂಡು ಹೋಗಿ ಮನೆಗೆ ಡ್ರಾಪ್‌ ಮಾಡುವ ಮೂಲಕ ಹೃದಯಸ್ಪರ್ಶಿ  ಬೀಳ್ಕೊಡಿಗೆ ನೀಡಿದ್ದಾರೆ. ಹೊಸನಗರ ತಾಲೂಕ್ ಕಂದಾಯ ಇಲಾಖೆಯಲ್ಲಿ ಸುಮಾರು…

Read More

ಕಾಲೇಜು ಹಿಂಭಾಗದ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತಿದ್ದ ಇಬ್ಬರು ಯುವಕರು ಅರೆಸ್ಟ್

ಕಾಲೇಜು ಹಿಂಭಾಗದ ರಸ್ತೆಯಲ್ಲಿ ಗಾಂಜಾ ಮಾರಾಟ – ಇಬ್ಬರು ಅರೆಸ್ಟ್ ಪಿಯು ಕಾಲೇಜಿನ ಹಿಂಭಾಗದ ಹಾಸ್ಟೆಲ್ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿ 350 ಗ್ರಾಂ ಗಾಂಜಾ ವಶಪಡಿಸಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರಿನಲ್ಲಿ ನಡೆದಿದೆ. ಇಂದು ಮಧ್ಯಾಹ್ನ ಎರಡು ಗಂಟೆ ಸಮಯದಲ್ಲಿ ಆಯನೂರು ಗ್ರಾಮದ ಪಿಯು ಕಾಲೇಜ್ ಕಾಂಪೌಂಡ್ ಹಿಂಭಾಗದ ಹಾಸ್ಟೆಲ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿ…

Read More

ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಕೆಳಗೆ ಉರುಳಿದ ಕಾರು

ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಕೆಳಗೆ ಉರುಳಿದ ಕಾರು ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕಾರು ಕೆಳಗೆ ಬಿದ್ದ ಘಟನೆ ಆಗರದಹಳ್ಳಿ ಬಳಿ ನಡೆದಿದೆ. ಸಿಗಂದೂರು, ಜೋಗ, ಕೊಲ್ಲೂರು ಪ್ರವಾಸ ಮುಗಿಸಿ ಚಿತ್ರದುರ್ಗಕ್ಕೆ ಹೋಗುತ್ತಿದ್ದಾಗ ದುರ್ಘಟನೆ ನಡೆದಿದೆ. ಅಪಘಾತದಿಂದ ಆರು ಮಂದಿಗೆ ಗಾಯವಾಗಿದೆ. ಗಾಯಾಳುಗಳನ್ನು ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ ರಾತ್ರಿ 2.30ರ ಹೊತ್ತಿಗೆ ದುರ್ಘಟನೆ ನಡೆದಿದೆ. ಚಾಲಕ ಕಾರ್ತಿಕ್‌ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆ ಮಾಡಿರೋದೇ ಅಪಘಾತಕ್ಕೆ…

Read More

ಶಿವಮೊಗ್ಗ ಜೈಲಿಗೆ ದರ್ಶನ್ ಗ್ಯಾಂಗ್ ನ ಇಬ್ಬರು ಆರೋಪಿಗಳು | ಸೆಂಟ್ರಲ್ ಜೈಲ್ ಮೇಲೆ ಎಸ್ಪಿ ರೈಡ್

ಶಿವಮೊಗ್ಗ ಜೈಲಿಗೆ ದರ್ಶನ್ ಗ್ಯಾಂಗ್ ನ ಇಬ್ಬರು ಆರೋಪಿಗಳು | ಸೆಂಟ್ರಲ್ ಜೈಲ್ ಮೇಲೆ ಎಸ್ಪಿ ರೈಡ್ ಶಿವಮೊಗ್ಗ : ಕೇಂದ್ರ ಕಾರಾಗೃಹಕ್ಕೆ ಇಂದು ದರ್ಶನ್‌ ಗ್ಯಾಂಗ್‌ ನ ಇಬ್ಬರು ಸದಸ್ಯರನ್ನ ಶಿಫ್ಟ್‌ ಮಾಡಲಾಗುತ್ತಿದೆ. ಶಿವಮೊಗ್ಗ ಪೊಲೀಸ್‌ ಈ ಕಾರಣಕ್ಕಾಗಿ ಬೆಳ್ಳಂ ಬೆಳಗ್ಗೆ ಸೋಗಾನೆಯಲ್ಲಿರುವ ಸೆಂಟ್ರಲ್‌ ಜೈಲ್‌ ಮೇಲೆ ದಾಳಿ ಮಾಡಿದೆ. ಶಿವಮೊಗ್ಗದ ಸೊಗಾನೇಯಲ್ಲಿರುವ ಕೇಂದ್ರ ಕಾರಾಗೃಹದ ಮೇಲೆ  ಶಿವಮೊಗ್ಗ ಎಸ್‌.ಪಿ ಮಿಥುನ್‌ ಕುಮಾರ್‌ ನೇತೃತ್ವದ ಟೀಂ ದಾಳಿ ನಡೆಸಿದೆ.ಎಸ್‌.ಪಿ ಮಿಥುನ್‌ ಕುಮಾರ್‌ ಮತ್ತು ಟೀಂನಲ್ಲಿ  ಹಲವು …

Read More

ಹೊಸನಗರ ತಾಲೂಕು ಮಟ್ಟದ ಕೆ.ಡಿ.ಪಿ ಸಮಿತಿಯ ಸದಸ್ಯರಾಗಿ 6 ಮಂದಿ ನಾಮ ನಿರ್ದೇಶನ

ಹೊಸನಗರ ತಾಲೂಕು ಮಟ್ಟದ ಕೆ.ಡಿ.ಪಿ ಸಮಿತಿಯ ಸದಸ್ಯರಾಗಿ 6 ಮಂದಿ ನಾಮ ನಿರ್ದೇಶನ ಹೊಸನಗರ : ಕರ್ನಾಟಕ ಸರ್ಕಾರದ ಹೊಸನಗರ ತಾಲೂಕು ಮಟ್ಟದ ತ್ರೈಮಾಸಿಕ ಪರಿಶೀಲನಾ (ಕೆ.ಡಿ.ಪಿ) ಸಮಿತಿಯ ಸದಸ್ಯರಾಗಿ 6 ಮಂದಿಯನ್ನು ನಾಮನಿರ್ದೇಶನ ಮಾಡಲಾಗಿದೆ. ಕೆಡಿಪಿ ಸದಸ್ಯರನ್ನಾಗಿ ಸುಮಾ ಸುಬ್ರಹ್ಮಣ್ಯ, ಆಸೀಫ಼್ ಭಾಷಾ ರಿಪ್ಪನ್‌ಪೇಟೆ, ಚಂದ್ರೇಶ್ ರಿಪ್ಪನ್‌ಪೇಟೆ ,ಮಂಜಪ್ಪ ಆಲಗೇರಿಮಂಡ್ರಿ ,  ಸಿ ಆರ್ ನಾಗೇಂದ್ರ ನಿಟ್ಟೂರು ,ಗುರುರಾಜ್ ಕಡಸೂರು  ಅವರನ್ನು ಅಧಿಕಾರೇತರ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿ ಸರಕಾರದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ. ಕೆಡಿಪಿ ಸದಸ್ಯರಾಗಿ…

Read More