Headlines

RIPPONPETE | ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿದೆ ಪೊಲೀಸ್ ಬಂದೋಬಸ್ತ್ ,ಮೆರವಣಿಗೆಯ ಸಿದ್ಧತೆ?

ರಿಪ್ಪನ್‌ಪೇಟೆ : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿದೆ ಪೊಲೀಸ್ ಬಂದೋಬಸ್ತ್ ,ಮೆರವಣಿಗೆಯ ಸಿದ್ಧತೆ? ರಿಪ್ಪನ್‌ಪೇಟೆ : ಪ್ರತಿಷ್ಠಿತ ಹಿಂದೂ ಮಹಾಸಭಾ ಗಣಪತಿ(HMS) ಮೆರವಣಿಗೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು,ಪಟ್ಟಣದಾದ್ಯಂತ ಕೇಸರಿಮಯವಾಗಿದೆ. ಇನ್ನು, ವಿಸರ್ಜನಾ ಪೂರ್ವ ಮೆರವಣಿಗೆ ಹಿನ್ನೆಲೆ ಬಿಗಿ ಪೊಲೀಸ್‌ ಬಂದೋಬಸ್ತ್‌ (Bandobast) ಕೈಗೊಳ್ಳಲಾಗಿದೆ. ಪಟ್ಟಣದ ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ವತಿಯಿಂದ 57ನೇ ವರ್ಷದ  ಗಣಪತಿ ಮೂರ್ತಿ ಪ್ರತಿಷ್ಠಾಪಿಸಲಾಗಿದೆ.ಮಂಗಳವಾರ ಗಣಪತಿಯ ಮೆರವಣಿಗೆ ನಡೆಯಲಿದೆ. ಇದಕ್ಕಾಗಿ ಹಿಂದೂ ಕಾರ್ಯಕರ್ತರು ಅದ್ಧೂರಿ ಸಿದ್ಧತೆ ಮಾಡಿಕೊಂಡಿದ್ದಾರೆ.ಮಂಗಳವಾರ ಸಂಜೆ ಮೆರವಣಿಗೆ ಹೊರಟು…

Read More

SHIVAMOGGA | ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ

SHIVAMOGGA | ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ ಶಿವಮೊಗ್ಗದ ಪ್ರತಿಷ್ಠಿತ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ ದೊರೆತಿದೆ. ನಗರದ ಭೀಮೇಶ್ವರ ದೇವಾಲಯದಲ್ಲಿ ಪ್ರತಿಷ್ಠಾಪಿಸಲಾದ ಹಿಂದೂ ಮಹಾಸಭಾ  ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ ದೊರೆತಿದೆ.  80 ನೇ ವರ್ಷದ ಹಿಂದೂ ಮಹಾಸಭಾ ಗಣಪತಿಗೆ ಅರ್ಚಕ ನಾಗಭೂಷಣ, ರಾಮಚರಣ ತಂಡದಿಂದ ಪೂಜೆ ನಡೆದಿದೆ. ಶಾಸಕ ಚೆನ್ನಬಸಪ್ಪ, ತಹಶೀಲ್ದಾರ್ ಗಿರೀಶ್ ಮೆರವಣಿಗೆಗೆ ಚಾಲನೆ ನೀಡುವ ವೇಳೆ ಉಪಸ್ಥಿತರಿದ್ದರು‌.  ಡೊಳ್ಳು, ಹುಲಿ ಕುಣಿತ, ವಿವಿಧ ನಾದಗಳಿಂದ ಗಣಪತಿಯು 11-11…

Read More

ಜಾಗದ ವಿಚಾರದಲ್ಲಿ ಗಲಾಟೆ | ಕೋವಿಯಿಂದ ಗುಂಡು ಹಾರಿಸಿದ್ದ ಆರೋಪಿಗೆ 5ವರ್ಷ ಶಿಕ್ಷೆ

ಜಾಗದ ವಿಚಾರದಲ್ಲಿ ಗಲಾಟೆ | ಕೋವಿಯಿಂದ ಗುಂಡು ಹಾರಿಸಿದ್ದ ಆರೋಪಿಗೆ 5ವರ್ಷ ಶಿಕ್ಷೆ ಜಮೀನಿಗೆ ಹೋಗುವ ಜಾಗದ ವಿಚಾರಕ್ಕೆ ಜಗಳವಾಗಿ ಗುಂಡು ಹಾರಿಸಿದ ವ್ಯಕ್ತಿಗೆ ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ ದಂಡ ವಿಧಿಸಿದೆ. ತೀರ್ಥಹಳ್ಳಿ ತಾಲೂಕು ಜಟ್ಟಿನಮಕ್ಕಿ ಗ್ರಾಮದ ಅಶೋಕ್ ಶಿಕ್ಷೆಗೊಳಗಾದವ.ಈತ 2018ರಲ್ಲಿ ತಮ್ಮ ಗ್ರಾಮದ ಕೃಷ್ಣಮೂರ್ತಿ ಎಂಬವರ ಮೇಲೆ ಕೋವಿಯಿಂದ ಗುಂಡು ಹಾರಿಸಿದ್ದನು. ಗುಂಡು ಕೃಷ್ಣಮೂರ್ತಿ ಕುತ್ತಿಗೆಗೆ ತಾಗಿ ಅವರು…

Read More

ಡಿಜೆ ಲೇಸರ್ ಲೈಟಿಂಗ್ ಎಫೆಕ್ಟ್ –  ತೀರ್ಥಹಳ್ಳಿಯಲ್ಲಿ ಹಲವು ಮೊಬೈಲ್ ಗೆ ಹಾನಿ!

ಡಿಜೆ ಲೇಸರ್ ಲೈಟಿಂಗ್ ಎಫೆಕ್ಟ್ –  ತೀರ್ಥಹಳ್ಳಿಯಲ್ಲಿ ಹಲವು ಮೊಬೈಲ್ ಗೆ ಹಾನಿ!  ತೀರ್ಥಹಳ್ಳಿ : ಪಟ್ಟಣದ ಪ್ರತಿಷ್ಠಿತ ಗಣಪತಿಗಳಲ್ಲಿ ಒಂದಾದ ಮುಖ್ಯ ಬಸ್ ನಿಲ್ದಾಣದ ಅದ್ದೂರಿ ಗಣೇಶೋತ್ಸವದ ವಿಸರ್ಜನಾ ಮೆರವಣಿಗೆ ಅತ್ಯಂತ ವಿಜೃಂಭಣೆಯಿಂದ  ನಡೆದಿದ್ದು ಈ ವೇಳೆ ಮೆರವಣಿಗೆಯಲ್ಲಿ ಹಾಕಲಾಗಿದ್ದ ಡಿಜೆಯ ಹೈ ಪವರ್ ಲೇಸರ್ ಲೈಟ್ ಗೆ ಹಲವಾರು ಮೊಬೈಲ್ ಗಳು ಹಾನಿಯಾಗಿದೆ ಎಂದು ವರದಿಯಾಗಿದೆ. ಡಿಜೆ ಧ್ವನಿ ವರ್ಧಕ ಹಾಗೂ ಅತ್ಯಂತ ಹೈ ಪವರ್ ಲೈಟ್ ಮತ್ತು ಲೇಸರ್ ಕಿರಣದ ಬೆಳಕುಗಳನ್ನು ಹಾಕಲಾಗಿತ್ತು.ಇದನ್ನು…

Read More

ತನ್ನ ಪತ್ನಿಯ ಸಹವಾಸಕ್ಕೆ ಬರಬೇಡ ಎಂದವನ ದೇಹವನ್ನು ಪೀಸ್ ಪೀಸ್ ಮಾಡಿ ನದಿಗೆ ಎಸೆದ ಹಂತಕರು |

ತನ್ನ ಪತ್ನಿಯ ಸಹವಾಸಕ್ಕೆ ಬರಬೇಡ ಎಂದವನ ದೇಹವನ್ನು ಪೀಸ್ ಪೀಸ್ ಮಾಡಿ ನದಿಗೆ ಎಸೆದ ಹಂತಕರು | ಗಣಪತಿ ಹಬ್ಬದಂದು ವ್ಯಕ್ತಿಯೊಬ್ಬ ನಾಪತ್ತೆಯಾಗಿದ್ದ ಪ್ರಕರಣ ತಿರುವು ಪಡೆದುಕೊಂಡಿದ್ದು, ಹೆಂಡತಿಯ ಸುದ್ದಿಗೆ ಬರಬೇಡ ಎಂದು  ವಾರ್ನಿಂಗ್ ನೀಡಿದ್ದಕ್ಕೆ ಆತನು ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ಕೊಲೆಗೈದು ದೇಹವನ್ನು ಛಿದ್ರ ಛಿದ್ರ ಮಾಡಿ ನದಿಗೆ ಬಿಸಾಕಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ನಾಗೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಪ್ರಕರಣದ ಸಂಬಂಧ ಶಿರಾಳಕೊಪ್ಪ ಪೊಲೀಸರು ಶಿವು ಯಾನೆ ಪ್ರತಾಪ್, ಕಿರಣ್, ಗಣೇಶ್ ಮತ್ತು…

Read More

ಪ್ರಜಾಪ್ರಭುತ್ವ ದಿನಾಚರಣೆ – ಬೃಹತ್ ಮಾನವ ಸರಪಳಿ ರಚನೆ ಯಶಸ್ವಿ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಇಂದು ಬೆಳಿಗ್ಗೆ 9ರಿಂದ 10 ಗಂಟೆಯವರೆಗೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಬಾರಂದೂರಿನಿಂದ ಶಿವಮೊಗ್ಗ ತಾಲ್ಲೂಕಿನ ಗಡಿ ಗ್ರಾಮ ಮಡಿಕೆಚಿಲೂರುವರೆಗೆ ಮಾನವ ಸರಪಳಿ ರಚನೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಈ ಬೃಹತ್ ಮಾನವ ಸರಪಳಿ ನಿರ್ಮಾಣದಲ್ಲಿ ಜಿಲ್ಲೆಯ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸ್ಥಳೀಯ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸ್ವಸಹಾಯ ಗುಂಪುಗಳ ಮಹಿಳಾ ಸದಸ್ಯರು, ನೌಕರರು ಹಾಗೂ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿದರು.ಜಿಲ್ಲಾಧಿಕಾರಿ ಗಳ ಕಚೇರಿ ಅವರಣದಲ್ಲಿ ಆಯೋಜಿಸಲಾಗಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು…

Read More

ಅಂಗನವಾಡಿ ಹುದ್ದೆಗಾಗಿ ಮಧ್ಯವರ್ತಿಗಳ ಜಾಲಕ್ಕೆ ಬಲಿಯಾಗದಿರಿ..!

ಅಂಗನವಾಡಿ ಹುದ್ದೆಗಾಗಿ ಮಧ್ಯವರ್ತಿಗಳ ಜಾಲಕ್ಕೆ ಬಲಿಯಾಗದಿರಿ..! ಶಿವಮೊಗ್ಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಗೆ ಬರುವ 07 ತಾಲೂಕುಗಳಲ್ಲಿ ಖಾಲಿಯಿರುವ 126 ಅಂಗನವಾಡಿ ಕಾರ್ಯಕರ್ತೆ ಮತ್ತು 448 ಸಹಾಯಕಿಯರ ಹುದ್ದೆಗಳಿಗೆ ಸ್ಥಳೀಯ ಕಂದಾಯ ಗ್ರಾಮ/ವಾರ್ಡ್ಗಳ ಕಾರ್ಯಕರ್ತೆಯರ ಹುದ್ದೆಗೆ ಪಿಯುಸಿ ಪಾಸಾದ ಹಾಗೂ ಸಹಾಯಕಿ ಹುದ್ದೆಗೆ ಎಸ್.ಎಸ್.ಎಲ್.ಸಿ.ಪಾಸಾದ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಈ ಆಯ್ಕೆಯನ್ನು ಪಾರದರ್ಶಕವಾಗಿ ಮಾಡುವ ಸಲುವಾಗಿ ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ…

Read More

ಪಕ್ಷಪಾತ ಮಾಡದೇ ಎಲ್ಲರನ್ನೂ ಒಗ್ಗೂಡಿಸಿಕೊಂಡು ಜೇನುಕಲ್ಲಮ್ಮ ದೇವಸ್ಥಾನದ ಏಳಿಗೆಗೆ ಶ್ರಮಿಸಿದ್ದೇನೆ : ಕಲಗೋಡು ರತ್ನಾಕರ್

ಪಕ್ಷಪಾತ ಮಾಡದೇ ಎಲ್ಲರನ್ನೂ ಒಗ್ಗೂಡಿಸಿಕೊಂಡು ಜೇನುಕಲ್ಲಮ್ಮ ದೇವಸ್ಥಾನದ ಏಳಿಗೆಗೆ ಶ್ರಮಿಸಿದ್ದೇನೆ : ಕಲಗೋಡು ರತ್ನಾಕರ್ ಹೊಸನಗರ: ಸುಮಾರು 2012ರಿಂದ 2022ರವರೆವಿಗೆ ಜೇನುಕಲ್ಲಮ್ಮ ದೇವಸ್ಥಾನದ ವ್ಯವಸ್ತಾಪಕ ಸಮಿತಿಯ ಅಧ್ಯಕ್ಷನಾಗಿ ನಾನು ಸೇವೆ ಮಾಡಿದ್ದೇನೆ ಸಾಕಷ್ಟು ಹಣವನ್ನು ಸರ್ಕಾರದಿಂದ ಹಾಗೂ ದೇಣಿಗೆಯ ರೂಪದಲ್ಲಿ ಹಣ ತಂದು ಸಾಕಷ್ಟು ಅಭಿವೃದ್ಧಿ ಮಾಡಿದ್ದೇವೆ ನನ್ನ ಆಡಳಿತಾವಧಿಯಲ್ಲಿ ಯಾವುದೇ ಪಕ್ಷಪಾತ ಮಾಡದೇ ಎಲ್ಲ ಪಕ್ಷದವರನ್ನು ಎಲ್ಲ ಜಾತಿಯವರನ್ನು ಒಟ್ಟುಗೂಡಿಸಿಕೊಂಡು ದೇವಸ್ಥಾನದ ಏಳಿಗೆಗಾಗಿ  ಕೆಲಸ ಮಾಡಿದ್ದೇನೆ ಎಂದು ಜೇನುಕಲ್ಲಮ್ಮ ವ್ಯವಸ್ಥಾಪಕ ಮಂಡಳಿಯ ಮಾಜಿ ಅಧ್ಯಕ್ಷ ಹಾಗೂ…

Read More

ಒಂಬತ್ತು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ 70 ರ ವೃದ್ದನಿಗೆ 20 ವರ್ಷ ಜೈಲು ಶಿಕ್ಷೆ

ಒಂಬತ್ತು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ 70 ರ ವೃದ್ದನಿಗೆ 20 ವರ್ಷ ಜೈಲು ಶಿಕ್ಷೆ ಒಂಬತ್ತು ವರ್ಷದ ಬಾಲಕಿಗೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 70 ವರ್ಷದ ವ್ಯಕ್ತಿಗೆ ಜಿಲ್ಲಾ ನ್ಯಾಯಾಲಯ 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ. ಭದ್ರಾವತಿ ತಾಲೂಕಿನ 70 ವರ್ಷದ ವೃದ್ಧ 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಬಾಲಕಿಯ ತಾಯಿಯು ದೂರು ದಾಖಲಿಸಿದ್ದರು. ದೂರಿನ ತನಿಖೆ ನಡೆಸಿದ…

Read More

SHIVAMOGGA | ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಹಿನ್ನಲೆಯಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ

ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿಯನ್ನು ಸೆ.17 ರಂದು ವಿಸರ್ಜನೆ ಮಾಡುವುದರಿಂದ ಮೆರವಣಿಗೆ ಸಂದರ್ಭದಲ್ಲಿ ಸಂಚಾರ ಸುಗಮಗೊಳಿಸುವ ಸಲುವಾಗಿ ಈ ಕೆಳಕಂಡಂತೆ ವಾಹನ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳ ಮಾರ್ಗ ಬದಲಾವಣೆ ಮಾಡಲು ತಾತ್ಕಾಲಿಕ ಅಧಿಸೂಚನೆಯನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೊರಡಿಸಿದ್ದಾರೆ. ಸೆ.17 ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯು ಭೀಮೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಎಸ್.ಪಿ.ಎಂ ಮುಖ್ಯ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್ ಮುಖ್ಯ ರಸ್ತೆ, ಎಸ್.ಎನ್ ಸರ್ಕಲ್, ಬಿ.ಹೆಚ್ ರಸ್ತೆ,…

Read More
Exit mobile version