
RIPPONPETE | ಜಯಘೋಷಗಳೊಂದಿಗೆ ಐತಿಹಾಸಿಕ ಹಿಂದೂ ರಾಷ್ಟ್ರ ಸೇನಾ ಗಣಪತಿ ಪ್ರತಿಷ್ಠಾಪನೆ
RIPPONPETE | ಜಯಘೋಷಗಳೊಂದಿಗೆ ಐತಿಹಾಸಿಕ ಹಿಂದೂ ರಾಷ್ಟ್ರ ಸೇನಾ ಗಣಪತಿ ಪ್ರತಿಷ್ಠಾಪನೆ ರಿಪ್ಪನ್ಪೇಟೆ : ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 57 ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದ ಅಂಗವಾಗಿ ಗಣೇಶ ಮೂರ್ತಿಯನ್ನು ಸಮಿತಿಯವರು ಶಿವಮೊಗ್ಗ ರಸ್ತೆಯ ವಿದ್ಯಾ ನಗರದಿಂದ ಮೆರವಣಿಗೆ ಮೂಲಕ ಕರೆತಂದು ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಿ ಮಹಾ ಮಂಗಳಾರತಿ ತೀರ್ಥಪ್ರಸಾದ ನೆರವೇರಿತು. ವಿದ್ಯಾ ನಗರದಿಂದ ವಿನಾಯಕ ವೃತ್ತದವರೆಗೂ ಮೆರವಣಿಗೆ ಮೂಲಕ ಗಣೇಶ ಮೂರ್ತಿಯನ್ನು ಕರೆತಂದು ವಿನಾಯಕ ವೃತ್ತದಲ್ಲಿ ಹಿಂದೂ ಭಗವಧ್ವಜಾರೋಹಣ ನೆರವೇರಿಸಿ ಗಣಪತಿ…