Headlines

HUMCHA|ತೋಟಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ನಾಗಭೂಷಣ್ ರಾವ್ ನಿಧನ

HUMCHA |  ತೋಟಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ನಾಗಭೂಷಣ್ ರಾವ್ ನಿಧನ ತೋಟಕ್ಕೆ ತೆರಳಿದ್ದ ವೇಳೆಯಲ್ಲಿ ಹೃದಯಾಘಾತಗೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಸಮೀಪದ ಗೇರ್ ಗಲ್ ನಲ್ಲಿ ನಡೆದಿದೆ. ಗೇರ್ ಗಲ್ ನಿವಾಸಿ ನಾಗಭೂಷಣ್ ರಾವ್ ಜಿ ಸಿ ಮೃತ ದುರ್ಧೈವಿಯಾಗಿದ್ದಾರೆ. ಮೃತರು ಪ್ರತಿಷ್ಠಿತ ಗೇರ್ ಗೇಲ್ ಕುಟುಂಬದವರು ಆಗಿದ್ದು ಪತ್ನಿ ಪುತ್ರ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ ಇಂದು ಸಂಜೆ ಗೇರ್ ಗಲ್ ನಲ್ಲಿರುವ ತಮ್ಮ…

Read More

ಗ್ರಾಮ ಒನ್ ತೆರೆಯಲು ಅರ್ಜಿ ಆಹ್ವಾನ

ಗ್ರಾಮ ಒನ್ ತೆರೆಯಲು ಅರ್ಜಿ ಆಹ್ವಾನ ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು ಈ ಮೂಲಕ ಗ್ರಾಮೀಣ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ ತಲುಪಿಸುತ್ತಿದೆ.ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾಸಿಂಧು ಪೋರ್ಟಲ್…

Read More

RIPPONPETE | ಜಯಘೋಷಗಳೊಂದಿಗೆ ಐತಿಹಾಸಿಕ ಹಿಂದೂ ರಾಷ್ಟ್ರ ಸೇನಾ ಗಣಪತಿ ಪ್ರತಿಷ್ಠಾಪನೆ

RIPPONPETE | ಜಯಘೋಷಗಳೊಂದಿಗೆ ಐತಿಹಾಸಿಕ ಹಿಂದೂ ರಾಷ್ಟ್ರ ಸೇನಾ ಗಣಪತಿ ಪ್ರತಿಷ್ಠಾಪನೆ ರಿಪ್ಪನ್‌ಪೇಟೆ : ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 57 ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದ ಅಂಗವಾಗಿ ಗಣೇಶ ಮೂರ್ತಿಯನ್ನು ಸಮಿತಿಯವರು ಶಿವಮೊಗ್ಗ ರಸ್ತೆಯ ವಿದ್ಯಾ ನಗರದಿಂದ ಮೆರವಣಿಗೆ ಮೂಲಕ ಕರೆತಂದು ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಿ ಮಹಾ ಮಂಗಳಾರತಿ ತೀರ್ಥಪ್ರಸಾದ ನೆರವೇರಿತು. ವಿದ್ಯಾ ನಗರದಿಂದ ವಿನಾಯಕ ವೃತ್ತದವರೆಗೂ ಮೆರವಣಿಗೆ ಮೂಲಕ ಗಣೇಶ ಮೂರ್ತಿಯನ್ನು ಕರೆತಂದು ವಿನಾಯಕ ವೃತ್ತದಲ್ಲಿ ಹಿಂದೂ  ಭಗವಧ್ವಜಾರೋಹಣ ನೆರವೇರಿಸಿ ಗಣಪತಿ…

Read More

ಗಣಪತಿ ತರಲು ಹೊರಟ ವಾಹನ ಪಲ್ಟಿ – ಇಬ್ಬರು ಯುವಕರು ಸಾವು , ಇನ್ನಿಬ್ಬರು ಗಂಭೀರ

ಗಣಪತಿ ತರಲು ಹೊರಟ ವಾಹನ ಪಲ್ಟಿ – ಇಬ್ಬರು ಯುವಕರು ಸಾವು , ಇನ್ನಿಬ್ಬರು ಗಂಭೀರ ಗಣಪತಿ ತರಲು ಹೊರಟ  ವಾಹನವೊಂದು ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತರಿಕೆರೆ ತಾಲೂಕಿನಲ್ಲಿ ನಡೆದಿದೆ. ಗಣಪತಿ ಮೂರ್ತಿಯನ್ನು ತರಲು ಟಾಟಾ ಏಸ್ ವಾಹನದಲ್ಲಿ ಹೋಗುತ್ತಿದ್ದ ವೇಳೆ ವಾಹನ ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಾಪ್ಪಿದ್ದಾರೆ,ಗಾಯಗೊಂಡ ಇನ್ನಿಬ್ಬರು ಯುವಕರು ಶಿವಮೊಗ್ಗ ಮೆಗ್ಗಾನ್ ಗೆ ದಾಖಲಾಗಿದ್ದಾರೆ. ಇಂದು ಬೆಳಿಗ್ಗೆ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ಈ ಘಟನೆ ನಡೆದಿದೆ….

Read More

SHIVAMOGGA | ಬೀಡಿ ಸಿಗುತ್ತಿಲ್ಲ ಎಂದು ಜೈಲಿನಲ್ಲಿ ಖೈದಿಗಳ ಪ್ರತಿಭಟನೆ

SHIVAMOGGA | ಬೀಡಿ ಸಿಗುತ್ತಿಲ್ಲ ಎಂದು ಜೈಲಿನಲ್ಲಿ ಖೈದಿಗಳ ಪ್ರತಿಭಟನೆ ಆರೋಪಿ ನಟ ದರ್ಶನ್‌ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ಬಗ್ಗೆ ವರದಿಯಾದ ಬಳಿಕ ಇದೀಗ ರಾಜ್ಯದ ಎಲ್ಲಾ ಜೈಲುಗಳಲ್ಲಿ ಕಟ್ಟುನಿಟ್ಟಿನ ಶಿಸ್ತು ಪಾಲಿಸಲಾಗುತ್ತಿದೆ. ಹೀಗಾಗಿ ಈವರೆಗೆ ಕೆಲವು ಸೌಲಭ್ಯ ಪಡೆಯುತ್ತಿದ್ದ ಕೈದಿಗಳು ಇದೀಗ ಜೈಲಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಶಿವಮೊಗ್ಗ ಕೇಂದ್ರ ಕಾರಗೃಹದಲ್ಲಿ ಜೈಲಿನಲ್ಲಿ ಕೈದಿಗಳು ಪ್ರತಿಭಟನೆ ನಡೆಸಿದ್ದಾರೆ. ಬೀಡಿ ಸಿಗುತ್ತಿಲ್ಲ ಎಂದು ಕೈದಿಗಳು ಪಟ್ಟು ಹಿಡಿದಿದ್ದಾರೆ. ಸೋಗಾನೆ ಬಳಿ ಇರುವ ಕೇಂದ್ರ ಕಾರಗೃಹದಲ್ಲಿಯೂ…

Read More

“ಪ್ರೀತಿಸಲು ಹುಡುಗಿ ಸಿಗುತ್ತಿಲ್ಲ” ಎಂದು ವಾಟ್ಸಾಪ್ ಸ್ಟೇಟಸ್‌ ನಲ್ಲಿ ಬರೆದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

“ಪ್ರೀತಿಸಲು ಹುಡುಗಿ ಸಿಗುತ್ತಿಲ್ಲ” ಎಂದು ವಾಟ್ಸಾಪ್ ಸ್ಟೇಟಸ್‌ ನಲ್ಲಿ ಬರೆದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ ಪ್ರೀತಿಸಲು ಹುಡುಗಿ ಸಿಗುತ್ತಿಲ್ಲ ಎಂದು ವಾಟ್ಸಾಪ್ ಸ್ಟೇಟಸ್‌ ನಲ್ಲಿ ಬರೆದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆಯಾಗಿದೆ. ಹೌದು ಪ್ರೀತಿಸಲು ಹುಡುಗಿ ಸಿಗುತಿಲ್ಲ, ನನಗಿಂತ ಸಣ್ಣವರಿಗೆ ಪ್ರೀತಿಸಲು ಹುಡುಗಿಯರಿದ್ದಾರೆ.ಆದರೆ ನನಗೆ ಹುಡುಗಿಯೇ ಇಲ್ಲ ಎಂದು ವಾಟ್ಸಾಪ್ ಸ್ಟೇಟಸ್ ನಲ್ಲಿ ಬರೆದಿಟ್ಟು 24 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ವಿಚಿತ್ರ ಪ್ರಕರಣ ತೀರ್ಥಹಳ್ಳಿಯಲ್ಲಿ ನಡೆದಿತ್ತು. ತೀರ್ಥಹಳ್ಳಿಯ ಜಯದೀಪ್ (24) ಎಂಬ ಯುವಕ ಮೃತಪಟ್ಟ ದುರ್ಧೈವಿಯಾಗಿದ್ದಾನೆ….

Read More

ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ – ಉಪನ್ಯಾಸಕ ಅರೆಸ್ಟ್

ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ – ಉಪನ್ಯಾಸಕ ಅರೆಸ್ಟ್ ಕಾಲೇಜು ವಿಧ್ಯಾರ್ಥಿನಿಯೊಬ್ಬಳ ಮೇಲೆ ಉಪನ್ಯಾಸಕನೇ ಅತ್ಯಾಚಾರವೆಸಗಿರುವ ಆರೋಪವೊಂದು ಶಿವಮೊಗ್ಗ ಜಿಲ್ಲೆಯಲ್ಲಿ ಕೇಳಿಬಂದಿದೆ. ಶಿಕ್ಷಕ ಎಂದರೆ ದೇವರಿಗೆ ಸಮಾನ.. ಆದ್ರೆ ಈ ದೇವರ ಸ್ಥಾನದಲ್ಲಿರುವ ಶಿಕ್ಷಕರೇ ತಪ್ಪು ಮಾಡಿದರೆ ಕಾಪಾಡುವವರೇ ಯಾರು ಎಂಬ ಪ್ರಶ್ನೆ ಎದುರಾಗುತ್ತೆ.. ಹೌದು.. ಶಿವಮೊಗ್ಗ ಜಿಲ್ಲೆಯ ಖಾಸಗಿ ಕಾಲೇಜೊಂದರ ಉಪನ್ಯಾಸಕ ಮದುವೆಯಾಗುವುದಾಗಿ ನಂಬಿಸಿ ತನ್ನ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿದ್ದಾನೆಂಬ ಆರೋಪ ಕೇಳಿಬಂದಿದೆ.. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಖಾಸಗಿ ಕಾಲೇಜು…

Read More

ರಿಪ್ಪನ್‌ಪೇಟೆಯ ಮಲ್ಲಾಪುರದಲ್ಲಿ ವಿದ್ಯುತ್ ತಗುಲಿ ವೃದ್ದೆ ಸಾವು

ರಿಪ್ಪನ್‌ಪೇಟೆಯ ಮಲ್ಲಾಪುರದಲ್ಲಿ ವಿದ್ಯುತ್ ತಗುಲಿ ವೃದ್ದೆ ಸಾವು ರಿಪ್ಪನ್‌ಪೇಟೆ : ವಿದ್ಯುತ್ ತಗುಲಿ ವೃದ್ದೆಯೊಬ್ಬರು ಸಾವನ್ನಪ್ಪಿರುವ ಘಟನೆ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಪಾರ್ವತಮ್ಮ (67) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಇಂದು ಬೆಳಿಗ್ಗೆ ಮನೆ ಮುಂಭಾಗದಲ್ಲಿರುವ ಉನುಗೋಲು ತೆಗೆಯುವಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ತೋಟದ ಪಂಪ್ ಸೆಟ್ ವಿದ್ಯುತ್ ವಯರ್ ನ್ನು ಬೇಲಿಗೆ ಸುತ್ತಿ ಇಟ್ಟಿದ್ದ ಪರಿಣಾಮ ವಿದ್ಯುತ್ ಬೇಲಿಗೆ ಪ್ರವಹಿಸಿ ಈ ದುರ್ಘಟನೆ ನಡೆದಿದೆ ಎನ್ನಲಾಗುತಿದೆ. ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಹಾಗೂ ಮೆಸ್ಕಾಂ ಸಿಬ್ಬಂದಿಗಳು…

Read More

SHIVAMOGGA | ಹುಕ್ಕಾಬಾರ್ ಮೇಲೆ ದಾಳಿ

SHIVAMOGGA | ಹುಕ್ಕಾಬಾರ್ ಮೇಲೆ ದಾಳಿ ಶಿವಮೊಗ್ಗದ ಗೋಪಾಳದಲ್ಲಿರುವ ಹುಕ್ಕಾಬಾರ್ ಮೇಲೆ ದಾಳಿ ನಡೆಸಿ ತೆರವುಗೊಳಿಸಿದ ಘಟನೆ ನಡೆದಿದೆ. ಕರ್ನಾಟಕ ಸರ್ಕಾರದ ಆದೇಶ ಹಾಗೂ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಗೋಪಾಳದಲ್ಲಿ ನಡೆಸಲಾಗುತ್ತಿದ್ದ ಹುಕ್ಕಾಬಾರ್ ಮೇಲೆ ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ದಾಳಿ ನಡೆಸಿ ತೆರವುಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ಉಪ ಪೋಲಿಸ್ ನಿರೀಕ್ಷಕರಾದ ರಘುನಾಥ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಹೇಮಂತ್ ರಾಜ್ ಅರಸ್, ಮಹಾನಗರ ಪಾಲಿಕೆ ಅಧಿಕಾರಗಳು ಹಾಗೂ…

Read More

ನಿವೃತ್ತ ಸಿಬ್ಬಂದಿಯನ್ನು ಕೂರಿಸಿಕೊಂಡು ಕಾರು ಚಾಲನೆ: ಮನೆಗೆ ಡ್ರಾಪ್ ಮಾಡಿ ಬೀಳ್ಕೊಟ್ಟ ತಹಶೀಲ್ದಾರ್ ರಶ್ಮಿ ಹಾಲೇಶ್

ನಿವೃತ್ತ ಸಿಬ್ಬಂದಿಯನ್ನು ಕೂರಿಸಿಕೊಂಡು ಕಾರು ಚಾಲನೆ: ಮನೆಗೆ ಡ್ರಾಪ್ ಮಾಡಿ ಬೀಳ್ಕೊಟ್ಟ ತಹಶೀಲ್ದಾರ್ ರಶ್ಮಿ ಹಾಲೇಶ್ ಹೊಸನಗರ : ಗ್ರಾಮಾ ಆಡಳಿತಾಧಿಕಾರಿಯೊಬ್ಬರು ನಿವೃತ್ತಿಯಾದ ಹಿನ್ನೆಲೆಯಲ್ಲಿ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವಿಶೇಷ ಗೌರವದೊಂದಿಗೆ ಅವರಿಗೆ ಬೀಳ್ಕೊಡಿಗೆ ಕೊಟ್ಟಿದ್ದಾರೆ. ಹೌದು… ತಹಶೀಲ್ದಾರ್ ರಶ್ಮಿ ಹಾಲೇಶ್ ರವರು ಸೇವೆಯಿಂದ ನಿವೃತ್ತಿಯಾದ ಗ್ರಾಮಾಡಳಿತ ಅಧಿಕಾರಿ ಸದಾಶಿವ ಅವರನ್ನ ವಾಹನದಲ್ಲಿ ಕೂರಿಸಿಕೊಂಡು ವಾಹನ ಚಲಾಯಿಸಿಕೊಂಡು ಹೋಗಿ ಮನೆಗೆ ಡ್ರಾಪ್‌ ಮಾಡುವ ಮೂಲಕ ಹೃದಯಸ್ಪರ್ಶಿ  ಬೀಳ್ಕೊಡಿಗೆ ನೀಡಿದ್ದಾರೆ. ಹೊಸನಗರ ತಾಲೂಕ್ ಕಂದಾಯ ಇಲಾಖೆಯಲ್ಲಿ ಸುಮಾರು…

Read More