Headlines

Ripponpete | ಸಾಲಬಾಧೆ ತಾಳಲಾರದೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Ripponpete | ಸಾಲಬಾಧೆ ತಾಳಲಾರದೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ ರಿಪ್ಪನ್‌ಪೇಟೆ : ಸಾಲಬಾಧೆ ತಾಳಲರದೆ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಳೂರು ಗ್ರಾಪಂ ವ್ಯಾಪ್ತಿಯ ಕಾಳೇಶ್ವರ ಗ್ರಾಮದಲ್ಲಿ ನಡೆದಿದೆ. ಕಾಳೇಶ್ವರ ಗ್ರಾಮದ ದನಂಜಯಪ್ಪ (73) ಮೃತ ದುರ್ಧೈವಿಯಾಗಿದ್ದಾರೆ. ಧನಂಜಯಪ್ಪ ನವರು ಜಮೀನಿನಲ್ಲಿ ಬೆಳೆ ಬೆಳೆಯುವ ಉದ್ದೇಶದಿಂದ ರಿಪ್ಪನ್ ಪೇಟೆ ಕೆನರಾ ಬ್ಯಾಂಕ್ ನಲ್ಲಿ 8,00,000/ರೂಪಾಯಿ,ಡಿಸಿಸಿ ಬ್ಯಾಂಕ್ ರಿಪ್ಪನ್ ಪೇಟೆಯಲ್ಲಿ 40,000/- ರೂಪಾಯಿ ಹಾಗೂ ಧರ್ಮಸ್ಥಳ ಸಂಘದಲ್ಲಿ 1,00,000/ರೂ ಸಾಲ. ಮತ್ತು ಎಲ್ ಎನ್…

Read More

Ripponpete | ಚಾಲಕನ ನಿಯಂತ್ರಣ ತಪ್ಪಿ ಲಾರಿ ಅಪಘಾತ – ತಪ್ಪಿದ ಭಾರಿ ಅನಾಹುತ

Ripponpete | ಚಾಲಕನ ನಿಯಂತ್ರಣ ತಪ್ಪಿ ಲಾರಿ ಅಪಘಾತ – ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿದ ಕೋಕ್ ತುಂಬಿದ ಲಾರಿಯೊಂದು ಅಪಘಾತವಾಗಿ ಮರಕ್ಕೆ ತಗುಲಿ ನಿಂತಿರುವ ಘಟನೆ ಸಿದ್ದಪ್ಪನಗುಡಿ ಬಳಿಯಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಆಯನೂರು ಕಡೆಗೆ ತೆರಳುತಿದ್ದ ಕಲ್ಲಿದ್ದಲು ತುಂಬಿದ್ದ ಲಾರಿ ಎದುರಿನಿಂದ ಬಂದ ವಾಹನದ ಕಣ್ನೂ ಕುಕ್ಕುವ ಲೈಟ್ ಗೆ ನಿಯಂತ್ರಣ ತಪ್ಪಿ ಸುಮಾರು ಹತ್ತು ಅಡಿಗೂ ಹೆಚ್ಚಿರುವ ಕಂದಕದತ್ತ ಉರುಳಿದೆ ಆದರೆ ಅದೃಷ್ಟವಶಾತ್ ಮರವೊಂದು ಇದ್ದಿದ್ದರಿಂದ ಲಾರಿ…

Read More

ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಓದಿದ್ದ ಶಾಲೆ 10 ಲಕ್ಷ ಮೊತ್ತದ ಪರಿಕರ ದೇಣಿಗೆ ನೀಡಿದ ಮಧು ಬಂಗಾರಪ್ಪ

ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಓದಿದ್ದ ಶಾಲೆ 10 ಲಕ್ಷ ಮೊತ್ತದ ಪರಿಕರ ದೇಣಿಗೆ ನೀಡಿದ ಮಧು ಬಂಗಾರಪ್ಪ ಸೊರಬ : ತಮ್ಮ ತಂದೆ, ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಓದಿದ್ದ ಸ್ವಗ್ರಾಮ ಸೊರಬ ತಾಲ್ಲೂಕಿನ ಕುಬಟೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶುಕ್ರವಾರ ಶಿವಮೊಗ್ಗ ಜಿಲ್ಲಾ ಉಸ್ತುವಾರಿಯೂ ಆದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ₹10 ಲಕ್ಷ ಮೌಲ್ಯದ ಪರಿಕರಗಳನ್ನು ವೈಯಕ್ತಿಕವಾಗಿ ಕೊಡುಗೆ ನೀಡಿದರು. ಆ ಮೂಲಕ ಶಾಲಾ ಶಿಕ್ಷಣ ಹಾಗೂ…

Read More

ಮಾಜಿ ಕಾರ್ಪೋರೆಟರ್ ಮೊಟ್ಟೆ ಸತೀಶ್ ಮೇಲೆ ಗುಂಪಿನಿಂದ ಹಲ್ಲೆ.!

ಮಾಜಿ ಕಾರ್ಪೋರೆಟರ್ ಮೊಟ್ಟೆ ಸತೀಶ್ ಮೇಲೆ ಗುಂಪಿನಿಂದ ಹಲ್ಲೆ.! ಮಾಜಿ ಕಾರ್ಪೊರೇಟರ್ ಮೊಟ್ಟೆ ಸತೀಶ್ ಎಂಬವರ ಮೇಲೆ ಗುರುವಾರ ರಾತ್ರಿ ಹಲ್ಲೆ ನಡೆದಿರುವ ಘಟನೆ ನಗರದಲ್ಲಿ ನಡೆದಿದೆ. ಮಾಜಿ ಕಾರ್ಪೊರೇಟರ್ ಸತ್ಯನಾರಾಯಣ ರಾಜು (ಮೊಟ್ಟೆ ಸತೀಶ್) ಎಂಬವರ ಮೇಲೆ ಕುಸ್ಕೂರು ಬಳಿ ಜಮೀನು ವಿಚಾರವಾಗಿ ಈ ಹಲ್ಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಜಮೀನು ಖರೀದಿ ವಿಚಾರಕ್ಕೆ ಸತೀಶ್ ವ್ಯಾಜ್ಯ ಹೊಂದಿದ್ದರೆನ್ನಲಾಗಿದೆ. ಸತೀಶ್ ಗುರುವಾರ ದಿನ ರಾತ್ರಿ ತಮ್ಮ ಜಮೀನಿನ ಬಳಿ ತೆರಳಿದ್ದಾಗ, ಅವರ ಕಾರಿನ ಮೇಲೆ ದೊಣ್ಣೆಗಳಿಂದ…

Read More

Nitturu | ಜುಮ್ಮಾ ಮಸೀದಿಯಲ್ಲಿ 78ನೇ ಸ್ವಾತಂತ್ಯ್ರೋತ್ಸವ ಆಚರಣೆ

Nitturu | ಜುಮ್ಮಾ ಮಸೀದಿಯಲ್ಲಿ 78ನೇ ಸ್ವಾತಂತ್ಯ್ರೋತ್ಸವ ಆಚರಣೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಗ್ರಾಮದ ಮೊಹೀಯುದ್ದೀನ್ ಜುಮ್ಮಾ ಮಸೀದಿಯಲ್ಲಿ 78ನೇ ಸ್ವಾತಂತ್ಯ್ರೋತ್ಸವ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮಸೀದಿ ಅಧ್ಯಕ್ಷರಾದ ಅಬ್ದುಲ್ ಸತ್ತಾರ್ ರವರು ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಜುಮ್ಮಾ ಮಸೀದಿ ಸಖಾಫಿ ಉಬೇದುಲ್ಲಾ , ಹಾಗೂ ಅಬ್ದುಲ್ಲಾ , ಮಹಮ್ಮದ್ ರಫಿ, ರೆಹಮಾನ್, ಜಯರಾಮ್ ಶೆಟ್ಟಿ, ಭಾಸ್ಕರ್ ಗುಂಡಿ, ಕೈ ಮೊಮ್ಮದ್ , ಅಸ್ಲಾಂ ಹಾಗೂ ಇನ್ನಿತರರು ಹಾಜರಿದ್ದರು

Read More

ಚಿಕ್ಕಜೇನಿ ಪ್ರೌಢ ಶಾಲೆಯಲ್ಲಿ ಕೇಂದ್ರ ಸಂವಹನ ಇಲಾಖೆಯಿಂದ ಸ್ವಾತಂತ್ರ್ಯ ಉತ್ಸವ

ಚಿಕ್ಕಜೇನಿ ಪ್ರೌಢ ಶಾಲೆಯಲ್ಲಿ ಕೇಂದ್ರ ಸಂವಹನ ಇಲಾಖೆಯಿಂದ ಸ್ವಾತಂತ್ರ್ಯ ಉತ್ಸವ ರಿಪ್ಪನ್‌ಪೇಟೆ – ಇಲ್ಲಿಗೆ ಸಮೀಪದ ಚಿಕ್ಕಜೇನಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಗುರುವಾರ ಶಿವಮೊಗ್ಗದ ಕೇಂದ್ರ ಸಂವಹನ ಇಲಾಖೆಯಿಂದ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಎಸ್.ಡಿ.ಎಂ.ಸಿ.ಅಧ್ಯಕ್ಷ ಪ್ರಕಾಶ್ ರಾಷ್ಟ್ರ ಧ್ವಜಾರೋಹಣ ನಡೆಸಿದರು. ಗ್ರಾ.ಪಂ.ಸದಸ್ಯ ಅಣ್ಣಪ್ಪ ಶೆಟ್ಟಿ ಸ್ವಾತಂತ್ರ್ಯ ಜಾಥಾಕ್ಕೆ ಚಾಲನೆ ನೀಡಿದರು. ಚಿಕ್ಕಜೇನಿ ಗ್ರಾ.ಪಂ. ಅಧ್ಯಕ್ಷ ರಾಜು ಎನ್.ಪಿ.ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಮಕ್ಕಳು ದೇಶದ ಭವ್ಯ ಇತಿಹಾಸ ತಿಳಿದುಕೊಳ್ಳಬೇಕು ಎಂದರು.ಶಾಲೆಯ ಸಮಗ್ರ ಪ್ರಗತಿಗೆ ಗ್ರಾ. ಪಂ.ಸದಾ ಸಿದ್ಧವಿದೆ…

Read More

ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿ – ಬೈಕ್ ಸವಾರನಿಗೆ ಗಂಭೀರ ಪೆಟ್ಟು

ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿ – ಬೈಕ್ ಸವಾರನಿಗೆ ಗಂಭೀರ ಪೆಟ್ಟು ರಿಪ್ಪನ್‌ಪೇಟೆ : ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ಸಾಗರ ರಸ್ತೆ ಪುನೀತ್ ರಾಜ್‍ಕುಮಾರ್ ಸರ್ಕಲ್ ಬಳಿಯಲ್ಲಿ ಇಂದು ಸಂಜೆ ನಡೆದಿದೆ. ಚಂದಳ್ಳಿ ಗ್ರಾಮದ ಶಶಿಕಾಂತ್ ಎಂಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ. ಆನಂದಪುರ ಕಡೆಯಿಂದ ಬರುತಿದ್ದ ಮಾರುತಿ ವ್ಯಾಗನರ್ ಕಾರು…

Read More

ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ ಫಲಿತಾಂಶ ಪ್ರಕಟ | ಚುನಾವಣೆಯಲ್ಲಿ ಲೋಪ ಆರೋಪ – ದೂರು

District Okkaligar Sangh Director Election Result Announced | Allegation of malpractice in election – Complaint ಶಿವಮೊಗ್ಗ ಒಕ್ಕಲಿಗ ಸಂಘದ ಜಿಲ್ಲಾ ಸಂಘದ 21 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿದ್ದು 20 ನಿರ್ದೇಶಕರನ್ನು ಆಯ್ಕೆ ಮಾಡಲಾಗಿದೆ. ಈ ಚುನಾವಣೆಯಲ್ಲಿ ಲೋಪ ನಡೆದಿದೆ ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿ ದೂರು ಸಲ್ಲಿಸಿರುವ ಘಟನೆ ನಡೆದಿದೆ. ಭಾನುವಾರ ನಡೆದ ಚುನಾವಣೆಯಲ್ಲಿ ಲೋಪ ನಡೆದಿದೆ ಕೂಡಲೇ ಫಲಿತಾಂಶ ತಡೆ ಹಿಡಿದು ಮರುಎಣಿಕೆ ನಡೆಸಬೇಕು ಎಂದು ಒತ್ತಾಯಿಸಿ ಒಕ್ಕಲಿಗ ಸಂಘದ…

Read More

ಮಂಡಾನಿ ಶೇಷನಾಯ್ಕ ನಿಧನ

ಮಂಡಾನಿ ಶೇಷನಾಯ್ಕ ನಿಧನ ಹೊಸನಗರ ತಾಲೂಕಿನ ಎಂ.ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಂಡಾನಿ ಗ್ರಾಮದ ವಾಸಿ ಮಂಡಾನಿ ಶೇಷನಾಯ್ಕ (90) ಮಂಗಳವಾರ ಬೆಳಗಿನ ಜಾವ ತಮ್ಮ ಸ್ವ- ಗೃಹದಲ್ಲಿ ನಿಧನರಾದರು. ಅಲ್ಪಕಾಲ ಅನಾರೋಗ್ಯ ಪೀಡಿತರಾಗಿದ್ದ ಶೌಷನಾಯ್ಕ್  ಇಂದು ಬೆಳಗಿನಜಾವ ಮೃತಪಟ್ಟಿದ್ದಾರೆ. ಮೃತರು ಪುತ್ರ ಕೆಜಿಐಡಿ ಇಲಾಖೆಯಲ್ಲಿನ ನಿವೃತ್ತ ಉಪ ನಿರ್ದೇಶಕ ಎಂ.ಕುಮಾರ್, ಮೊಮ್ಮಗ ವಕೀಲ ಮಂಡಾನಿ ಗುರು ಸೇರಿದಂತೆ ಅಪಾರ ಬಂಧುಗಳನ್ನು ಆಗಲಿದ್ದಾರೆ. ಸಂತಾಪ : ತಮ್ಮ ಒಡನಾಡಿಗಳಾಗಿದ್ದ ಮಂಡಾನಿ ಶೇಷನಾಯ್ಕ್ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು…

Read More