Headlines

ಅನೈತಿಕ ಸಂಬಂಧ ಹಿನ್ನಲೆಯಲ್ಲಿ ಕುಂಸಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿಗಳ ಬಂಧನ

ಅನೈತಿಕ ಸಂಬಂಧ ಹಿನ್ನಲೆಯಲ್ಲಿ ಕುಂಸಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿಗಳ ಬಂಧನ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಕುಂಸಿ ಗ್ರಾಮದ ಎಕೆ ಕಾಲೋನಿಯಲ್ಲಿ ಶನಿವಾರ ರಾತ್ರಿ ಮಚ್ಚು ಬೀಸಿ ಕೊಲೆ ಮಾಡಿದ್ದ ಆರೋಪಿಗಳನ್ನ‌ ಕುಂಸಿ ಪೊಲೀಸರು ಬಂಧಿಸಿದ್ದಾರೆ. ತಾಯಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ ಪ್ರಕರಣದಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಸಿ ಎಕೆ ಕಾಲೋನಿಯಲ್ಲಿ ಶನಿವಾರ ಜೂ.29 ರಂದು ವಾಸು ಯಾನೆ ವಸಂತನ ಕೊಲೆಯಾಗಿತ್ತು.ಈ ಪ್ರಕರಣದ ಆರೋಪಿಗಳಾ ಹರೀಶ…

Read More

ಹೆದ್ದಾರಿಗೆ ಉರುಳಿ ಬಿದ್ದ ಬೃಹತ್ ಆಲದ ಮರ – ವಾಹನ ಸಂಚಾರ ವ್ಯತ್ಯಯ

ಹೆದ್ದಾರಿಗೆ ಉರುಳಿ ಬಿದ್ದ ಬೃಹತ್ ಆಲದ ಮರ – ವಾಹನ ಸಂಚಾರ ವ್ಯತ್ಯಯ ಮರ ಉರುಳುವಾಗ ಅದೃಷ್ಟವಶಾತ್‌ ಆ ಭಾಗದಲ್ಲಿ ಯಾವುದೇ ವಾಹನ ಸಂಚರಿಸುತ್ತಿರಲಿಲ್ಲ. ಇದರಿಂದ ದೊಡ್ಡ ಅನಾಹುತ ತಪ್ಪಿದೆ. ಶಿವಮೊಗ್ಗ : ಜೋರು ಗಾಳಿಗೆ ಸಹಿತ ಮಳೆಯಿಂದಾಗಿ ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ಬೃಹತ್‌ ಮರ ಧರೆಗುರುಳಿದೆ. ಶಿವಮೊಗ್ಗ ತಾಲೂಕು ಗಾಜನೂರು ಚೆಕ್‌ ಪೋಸ್ಟ್‌ ಸಮೀಪ ಮರ ಬುಡಮೇಲಾಗಿದೆ. ಚೆಕ್‌ ಪೋಸ್ಟ್‌ನ ಬಳಿಯಿದ್ದ ಬೃಹತ್‌ ಆಲದ ಮರ ಮಧ್ಯಾಹ್ನ ಬೀಸಿದ ಜೋರಿ ಗಾಳಿಗೆ ಧರೆಗುರುಳಿಸಿದೆ. ಇದರಿಂದ…

Read More

ಮುದ್ದಾದ ಮಗಳನ್ನೇ ನೀರಿನಲ್ಲಿ ಮುಳುಗಿಸಿ ಕೊಂದ ಪಾಪಿ ತಾಯಿ!

ಮುದ್ದಾದ ಮಗಳನ್ನೇ ನೀರಿನಲ್ಲಿ ಮುಳುಗಿಸಿ ಕೊಂದ ಪಾಪಿ ತಾಯಿ! ಗಂಡ ರಘುನಿಂದ ವಿಚ್ಛೇದನಕ್ಕೆ ಮುಂದಾಗಿದ್ದಳು ಎನ್ನಲಾಗಿದೆ. ಕಳೆದ ವರ್ಷ ಗ್ರಾಮದ ಹಿರಿಯರು ಸೇರಿ ಪಂಚಾಯಿತಿ, ರಾಜಿ ಸಂಧಾನದ ಮೂಲಕ ಗಂಡನ ಮನೆಗೆ ಕಳುಹಿಸಿಕೊಟ್ಟಿದ್ದರು. ಆದರೆ ಶಿವಮೊಗ್ಗದಲ್ಲಿ ಇರಲು ಸಾಧ್ಯವಾಗದೆ ಶನಿವಾರ ಮಗುವಿನೊಂದಿಗೆ ತವರಿಗೆ ಬಂದಿದ್ದಳು ಎನ್ನಲಾಗಿದೆ. ನಸಿಕ ಸ್ಥಿಮಿತ ಕಳೆದುಕೊಂಡಿದ್ದ ತಾಯಿಯೊಬ್ಬಳು ಹೆತ್ತ ಮಗಳನ್ನೇ ನೀರಿನ ತೊರೆಯಲ್ಲಿ ಮುಳುಗಿಸಿ ಹತ್ಯೆಗೈದಿರುವ ಹೃದಯ ವಿದ್ರಾವಕ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಚನ್ನರಾಯಪಟ್ಟಣ ತಾಲ್ಲೂಕಿನ ಜಿನ್ನೇನಹಳ್ಳಿ ಕೊಪ್ಪಲು ಗ್ರಾಮದಲ್ಲಿ ಭಾನುವಾರ…

Read More

ವೈದ್ಯಕೀಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಸಾವು

ವೈದ್ಯಕೀಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಸಾವು ವೈದ್ಯಕೀಯ ಶಿಕ್ಷಣವನ್ನ ಮುಗಿಸಿ ಇಂಟರ್ ಶಿಪ್ ನ್ನ ಮುಗಿಸುವ ಹಂತದಲ್ಲಿದ್ದ ವೇಳೆ ವಿದ್ಯಾರ್ಥಿನಿ ವಿಷ್ಣುಪ್ರಿಯ ಎಂಬ ಸುಮಾರು 22 ವರ್ಷದ ಯುವತಿ ನೇಣಿಗೆ ಶರಣಾಗಿದ್ದಾರೆ. ಶಿವಮೊಗ್ಗ ನಗರದ ಸುಬ್ಬಯ್ಯ ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸುಬ್ಬಯ್ಯ ಮೆಡಿಕಲ್ ಕಾಲೇಜಿನ ವೈದ್ಯಕೀಯ ಇಂಟರ್ ಶಿಪ್ ವಿದ್ಯಾರ್ಥಿನಿ ವಿಷ್ಣು ಪ್ರಿಯ ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾಗಿದ್ದಾರೆ.  ವೈದ್ಯಕೀಯ ಶಿಕ್ಷಣವನ್ನ ಮುಗಿಸಿ ಇಂಟರ್…

Read More

ಕೈಗೆ ಕೋಳ ತೊಡಿಸಿರುವಂತೆ ಪ್ರಧಾನಿ ಮೋದಿಯ ಎಡಿಟೆಡ್ ಫೋಟೋ ಜಾಲತಾಣದಲ್ಲಿ ಹರಿಬಿಟ್ಟ ಕಿರಾತಕ – ದೂರು ದಾಖಲು

ಕೈಗೆ ಕೋಳ ತೊಡಿಸಿರುವಂತೆ ಪ್ರಧಾನಿ ಮೋದಿಯ ಎಡಿಟೆಡ್ ಫೋಟೋ ಜಾಲತಾಣದಲ್ಲಿ ಹರಿಬಿಟ್ಟ ಕಿರಾತಕ – ದೂರು ದಾಖಲು ಕೈಗೆ ಕೋಳ ತೊಡಿಸಿರುವಂತೆ ಪ್ರಧಾನಿ ಮೋದಿಯ ಎಡಿಟೆಡ್ ಫೋಟೋ ಜಾಲತಾಣದಲ್ಲಿ ಹರಿಬಿಟ್ಟ ಕಿರಾತಕ – ದೂರು ದಾಖಲು ಕೈಗೆ ಕೋಳ ತೊಡಿಸಿರುವಂತೆ ಪ್ರಧಾನಿ ಮೋದಿಯ ಎಡಿಟೆಡ್ ಫೋಟೋ ಜಾಲತಾಣದಲ್ಲಿ ಹರಿಬಿಟ್ಟ ಕಿರಾತಕ – ದೂರು ದಾಖಲು ಪಾಕಿಸ್ತಾನ ರಾವಲ್ಪಿಂಡಿಯಲ್ಲಿರುವ ಸೆಂಟ್ರಲ್ ಜೈಲ್ ಆಗಿರುವ ಅಡಿಯಾಲ ಜೈಲಿನ ಮುಂದೆ ಭಾರತದ ಪ್ರಧಾನಿ ನರೇಂದ್ರ ಮೋದಿಯ ಕೈಗೆ ಕೋಳ ತೊಡಿಸಿರುವ ಫೊಟೊವನ್ನ‌…

Read More

ಅಕ್ರಮ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಗೆ ಕಠಿಣ ಕಾರಾಗೃಹ ಶಿಕ್ಷೆ

ಅಕ್ರಮ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಗೆ ಕಠಿಣ ಕಾರಾಗೃಹ ಶಿಕ್ಷೆ ಶಿವಮೊಗ್ಗ ಏಪ್ರಿಲ್ 05: : ಭದ್ರಾವತಿ ತಾಲೂಕು ಕಲ್ಲಹಳ್ಳಿ ಗ್ರಾಮದ ಮುರುಗ ಎಲ್. ಬಿನ್ ಲಕ್ಷ್ಮಣ ಎಂಬ ವ್ಯಕ್ತಿ 2021ರಲ್ಲಿ ಓಮಿನಿ ವ್ಯಾನ್ ಮೂಲಕ ಆಂದ್ರದ ರಾಜಮಂಡ್ರಿಯಿಂದ 50 ಕೆ.ಜಿ.430 ಗ್ರಾಂ ತೂಕದ ಒಣ ಗಾಂಜಾವನ್ನು ಕಾನೂನು ಬಾಹಿರವಾಗಿ ಸಾಕಾಣಿಕೆ ಮಾಡುವಾಗ ಸೊರಬ ವಲಯ ಅಬಕಾರಿ ನಿರೀಕ್ಷಕರ ತಂಡವು ಸೆರೆಹಿಡಿದು, ಪ್ರಕರಣ ದಾಖಲಿಸಿಕೊಂಡು ಕಲಂ: 8(ಸಿ), 20(ii)(ಸಿ), 20(ಬಿ), 25 ಎನ್.ಡಿ.ಪಿ.ಎಸ್. ಕಾಯ್ದೆ 1985 ರಡಿಯಲ್ಲಿ…

Read More

ವಿನೋಬನಗರ ಇನ್ಸ್ ಪೆಕ್ಟರ್ ಚಂದ್ರಕಲಾ ಅಮಾನತು

ವಿನೋಬನಗರ ಇನ್ಸ್ ಪೆಕ್ಟರ್ ಚಂದ್ರಕಲಾ ಅಮಾನತು ಶಿವಮೊಗ್ಗ: ವಿನೋಬ ನಗರ ಪೊಲೀಸ್ ಠಾಣೆಯ ಪಿಐ ಚಂದ್ರಕಲಾ  ಹೊಸಮನಿ ಅವರನ್ನು ಅಮಾನತ್ತುಗೊಳಿಸಿ ದಾವಣಗೆರೆ ಐಜಿಪಿ ರವಿಕಾಂತೇ ಗೌಡ ಆದೇಶಿಸಿದ್ದಾರೆ.ಕರ್ತವ್ಯದಲ್ಲಿ‌ ದುರ್ವರ್ತನೆ ಹಾಗೂ ಅಶಿಸ್ತು ಹಿನ್ನೆಲೆಯಲ್ಲಿ ‌ಸಸ್ಪೆಂಡ್ ಆಗಿರುವುದಾಗಿ ತಿಳಿದು ಬಂದಿದೆ. ನಾಲ್ಕು ದಿನದ ಹಿಂದೆ ನಗರದ ಎಲ್ಲಾ ಪಿಐ ಹಾಗೂ ಪಿಎಸೈಗಳ ಸಭೆಯನ್ನು ಎಸ್ಪಿ ಕರೆದಿದ್ದರು. ಚಂದ್ರಕಲಾ ಹೊರತು ಪಡಿಸಿ ಸಭೆಗೆ ಉಳಿದೆಲ್ಲಾ ಪಿಐ ಹಾಗೂ ಪಿಎಸ್ಐ ಗಳು ಹಾಜರಾಗಿದ್ದರು‌. ಚಂದ್ರಕಲಾರ ಗೈರನ್ನು ಗಂಭೀರವಾಗಿ ಪರಿಗಣಿಸಿದ ಎಸ್ಪಿ ಅವರು…

Read More

ಈದ್ಗಾ ಮೈದಾನಕ್ಕೆ ಬೇಲಿ – ಸ್ಥಳದಲ್ಲಿ ಬಿಗುವಿನ ವಾತಾವರಣ | ಎಸ್ ಪಿ ಮಿಥುನ್ ಕುಮಾರ್ ಮಧ್ಯಸ್ಥಿಕೆಯಿಂದ ತಿಳಿಗೊಂಡ ಪರಿಸ್ಥಿತಿ

SHIVAMOGGA | ಈದ್ಗಾ ಮೈದಾನಕ್ಕೆ ಬೇಲಿ – ಸ್ಥಳದಲ್ಲಿ ಬಿಗುವಿನ ವಾತಾವರಣ | ಎಸ್ ಪಿ ಮಿಥುನ್ ಕುಮಾರ್ ಮಧ್ಯಸ್ಥಿಕೆಯಿಂದ ತಿಳಿಗೊಂಡ ಪರಿಸ್ಥಿತಿ ಶಿವಮೊಗ್ಗ : ಜಿಲ್ಲಾಧಿಕಾರಿ ಕಚೇರಿ ಮುಂದಿನ ಮೈದಾನದ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಇಲ್ಲಿನ ಈದ್ಗಾ ಮೈದಾನದಲ್ಲಿ ಹಿಂದೂ ಕಾರ್ಯಕರತರು ಹಾಗೂ ಪೊಲೀಸರು ನಡುವೆ ಮಾತಿನ ಚಕಮಕಿ ನಡೆದಿದ್ದು ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ. ರಂಜಾನ್‌ ಪ್ರಾರ್ಥನೆ ನಂತರ ವಿವಾದಿತ ಮೈದಾನಕ್ಕೆ ಬೇಲಿ ಹಾಕಲಾಗಿದ್ದು, ಸಾರ್ವಜನಿಕ ಸ್ಥಳದಲ್ಲಿ ಬೇಲಿ ಹಾಕಿದ್ದು ಯಾರು ಎಂದು ಬೇಲಿ…

Read More

ಬ್ಯಾಂಕ್ ದರೋಡೆ ಮಾಡಿ 17 ಕೆಜಿ ಚಿನ್ನ ಪಾಳು ಬಾವಿಯಲ್ಲಿ ಬಚ್ಚಿಟ್ಟಿದ್ದ ಖದೀಮರು – ಮಾಲು ಸಮೇತ ಆರು ಜನ ಆರೋಪಿಗಳ ಬಂಧನ

ಬ್ಯಾಂಕ್ ದರೋಡೆ ಮಾಡಿ 17 ಕೆಜಿ ಚಿನ್ನ ಪಾಳು ಬಾವಿಯಲ್ಲಿ ಬಚ್ಚಿಟ್ಟಿದ್ದ ಖದೀಮರು – ಮಾಲು ಸಮೇತ ಆರು ಜನ ಆರೋಪಿಗಳ ಬಂಧನ ನ್ಯಾಮತಿಯ ಬ್ಯಾಂಕೊಂದರಲ್ಲಿ ಕಳೆದ ಆರು ತಿಂಗಳ ಹಿಂದೆ ನಡೆದಿದ್ದ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಚಿನ್ನಾಭರಣ ಸಹಿತ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಪೂರ್ವ ವಲಯ ಐಜಿಪಿ ಡಾ.B.R.ರವಿಕಾಂತೇಗೌಡ ಮಾಹಿತಿ ನೀಡಿದ್ದಾರೆ. 2024ರ ಅಕ್ಟೋಬರ್ 28ರಂದು ನ್ಯಾಮತಿ ಎಸ್‍ಬಿಐ ಬ್ಯಾಂಕ್​ನಲ್ಲಿ 13 ಕೋಟಿ ರೂ. ಮೌಲ್ಯದ 17 ಕೆಜಿ…

Read More

ಯುವಕ – ಯುವತಿಯ ವಿಡಿಯೋ ಮಾಡಿ ಹಣಕ್ಕಾಗಿ ಬ್ಲಾಕ್ ಮೇಲ್ : ದೂರು ದಾಖಲು

ಯುವಕ- ಯುವತಿಯ ವಿಡಿಯೋ ಮಾಡಿ ಹಣಕ್ಕೆ ಬೇಡಿಕೆ ಶಿವಮೊಗ್ಗ : ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ಚಿತ್ರೀಕರಣ ಮಾಡಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದ ಸಂಬಂಧ ಪ್ರಕರಣ ದಾಖಲಾಗಿದೆ. ಯುವಕ ಮತ್ತು ಯುವತಿ ಬೈಕಿನಲ್ಲಿ ಸಕ್ರೆಬೈಲಿನ ಹೊಟೇಲ್ ಒಂದಕ್ಕೆ ಊಟಕ್ಕೆ ತೆರಳಿದ್ದಾಗ ಘಟನೆ ಸಂಭವಿಸಿದೆ.ಯುವಕ ಊಟದ ಕೊಠಡಿಯಲ್ಲಿ ಬಿಯರ್ ಬಾಟಲಿ ಇಟ್ಟುಕೊಂಡಿದ್ದ. ಆ ಸಂದರ್ಭ ಅಲ್ಲಿಗೆ ಬಂದ ನಾಲ್ವರು ಅಪರಿಚಿತರು ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಬಳಿಕ ಯುವಕ ಮತ್ತು ಯುವತಿಯನ್ನು ಬಲವಂತವಾಗಿ ಆಟೋದಲ್ಲಿ ಶಿವಮೊಗ್ಗಕ್ಕೆ ಕರೆತಂದು ವಿವಿಧೆಡೆ…

Read More