Headlines

ಶಿವಮೊಗ್ಗ ಜೈಲಿಗೆ ದರ್ಶನ್ ಗ್ಯಾಂಗ್ ನ ಇಬ್ಬರು ಆರೋಪಿಗಳು | ಸೆಂಟ್ರಲ್ ಜೈಲ್ ಮೇಲೆ ಎಸ್ಪಿ ರೈಡ್

ಶಿವಮೊಗ್ಗ ಜೈಲಿಗೆ ದರ್ಶನ್ ಗ್ಯಾಂಗ್ ನ ಇಬ್ಬರು ಆರೋಪಿಗಳು | ಸೆಂಟ್ರಲ್ ಜೈಲ್ ಮೇಲೆ ಎಸ್ಪಿ ರೈಡ್ ಶಿವಮೊಗ್ಗ : ಕೇಂದ್ರ ಕಾರಾಗೃಹಕ್ಕೆ ಇಂದು ದರ್ಶನ್‌ ಗ್ಯಾಂಗ್‌ ನ ಇಬ್ಬರು ಸದಸ್ಯರನ್ನ ಶಿಫ್ಟ್‌ ಮಾಡಲಾಗುತ್ತಿದೆ. ಶಿವಮೊಗ್ಗ ಪೊಲೀಸ್‌ ಈ ಕಾರಣಕ್ಕಾಗಿ ಬೆಳ್ಳಂ ಬೆಳಗ್ಗೆ ಸೋಗಾನೆಯಲ್ಲಿರುವ ಸೆಂಟ್ರಲ್‌ ಜೈಲ್‌ ಮೇಲೆ ದಾಳಿ ಮಾಡಿದೆ. ಶಿವಮೊಗ್ಗದ ಸೊಗಾನೇಯಲ್ಲಿರುವ ಕೇಂದ್ರ ಕಾರಾಗೃಹದ ಮೇಲೆ  ಶಿವಮೊಗ್ಗ ಎಸ್‌.ಪಿ ಮಿಥುನ್‌ ಕುಮಾರ್‌ ನೇತೃತ್ವದ ಟೀಂ ದಾಳಿ ನಡೆಸಿದೆ.ಎಸ್‌.ಪಿ ಮಿಥುನ್‌ ಕುಮಾರ್‌ ಮತ್ತು ಟೀಂನಲ್ಲಿ  ಹಲವು …

Read More

ಹೊಸನಗರ ತಾಲೂಕು ಮಟ್ಟದ ಕೆ.ಡಿ.ಪಿ ಸಮಿತಿಯ ಸದಸ್ಯರಾಗಿ 6 ಮಂದಿ ನಾಮ ನಿರ್ದೇಶನ

ಹೊಸನಗರ ತಾಲೂಕು ಮಟ್ಟದ ಕೆ.ಡಿ.ಪಿ ಸಮಿತಿಯ ಸದಸ್ಯರಾಗಿ 6 ಮಂದಿ ನಾಮ ನಿರ್ದೇಶನ ಹೊಸನಗರ : ಕರ್ನಾಟಕ ಸರ್ಕಾರದ ಹೊಸನಗರ ತಾಲೂಕು ಮಟ್ಟದ ತ್ರೈಮಾಸಿಕ ಪರಿಶೀಲನಾ (ಕೆ.ಡಿ.ಪಿ) ಸಮಿತಿಯ ಸದಸ್ಯರಾಗಿ 6 ಮಂದಿಯನ್ನು ನಾಮನಿರ್ದೇಶನ ಮಾಡಲಾಗಿದೆ. ಕೆಡಿಪಿ ಸದಸ್ಯರನ್ನಾಗಿ ಸುಮಾ ಸುಬ್ರಹ್ಮಣ್ಯ, ಆಸೀಫ಼್ ಭಾಷಾ ರಿಪ್ಪನ್‌ಪೇಟೆ, ಚಂದ್ರೇಶ್ ರಿಪ್ಪನ್‌ಪೇಟೆ ,ಮಂಜಪ್ಪ ಆಲಗೇರಿಮಂಡ್ರಿ ,  ಸಿ ಆರ್ ನಾಗೇಂದ್ರ ನಿಟ್ಟೂರು ,ಗುರುರಾಜ್ ಕಡಸೂರು  ಅವರನ್ನು ಅಧಿಕಾರೇತರ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿ ಸರಕಾರದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ. ಕೆಡಿಪಿ ಸದಸ್ಯರಾಗಿ…

Read More

RIPPONPETE | ಜುಮ್ಮಾ ಮಸೀದಿಯ ಈದ್ ಮಿಲಾದ್ ಸಮಿತಿ ರಚನೆ – ಅಧ್ಯಕ್ಷರಾಗಿ ನಾಸೀರ್ ಸುಮಯ್ಯಾ ಆಯ್ಕೆ

RIPPONPETE | ಜುಮ್ಮಾ ಮಸೀದಿಯ ಈದ್ ಮಿಲಾದ್ ಸಮಿತಿ ರಚನೆ – ಅಧ್ಯಕ್ಷರಾಗಿ ನಾಸೀರ್ ಸುಮಯ್ಯಾ ಆಯ್ಕೆ ರಿಪ್ಪನ್‌ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ 2024ನೇ ಸಾಲಿನ ಈದ್ ಮಿಲಾದ್ ಹಬ್ಬದ ಪ್ರಯುಕ್ತ ನೂತನ ಸಮಿತಿಯನ್ನು ರಚನೆ ಮಾಡಲಾಯಿತು. ನೂತನ ಸಮಿತಿಯ ಅಧ್ಯಕ್ಷರಾಗಿ ನಾಸೀರ್ ಸುಮಯ್ಯ , ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಖುದ್ದೂಸ್ , ಉಪಾಧ್ಯಕ್ಷರಾಗಿ ರಾಯಿಲ್ ಆರ್ ಎ , ಖಜಾಂಚಿಯಾಗಿ ಮಾಶೂಮ್ ಜೆ ಹಾಗೂ ಸಹ ಕಾರ್ಯದರ್ಶಿಯನ್ನಾಗಿ ಸಿರಾಜ್ ಮತ್ತು ಸದಸ್ಯರುಗಳಾಗಿ ಹಂಜಾ…

Read More

ಕೊನೆಗೂ ಸಿಕ್ಕಿತು ಬಡ ವೃದ್ದೆಗೆ ವೃದ್ದಾಪ್ಯ ವೇತನ – ಇದು POSTMAN NEWS ವರದಿಯ ಫಲಶ್ರುತಿ

ಕೊನೆಗೂ ಸಿಕ್ಕಿತು ಬಡ ವೃದ್ದೆಗೆ ವೃದ್ದಾಪ್ಯ ವೇತನ – ಇದು POSTMAN NEWS ವರದಿಯ ಫಲಶ್ರುತಿ ರಿಪ್ಪನ್‌ಪೇಟೆ : ಕಳೆದ ಆರೇಳು ತಿಂಗಳುಗಳಿಂದ ತನ್ನ ಬದುಕಿನ ತುತ್ತಿನ ಚೀಲ ತುಂಬಿಸಿಕೊಳ್ಳಲು ಸರ್ಕಾರ ನೀಡಿದ ವೃದ್ದಾಪ್ಯ ವೇತನವನ್ನು ಪಡೆಯಲು ಹತ್ತಾರು ಬಾರಿ ಬ್ಯಾಂಕ್ ಗೆ ಅಲೆದಾಡಿ ಒದ್ದಾಟ ನಡೆಸಿದ ಬಡ ವೃದ್ದೆಗೆ ಕೊನೆಗೂ ಸಿಕ್ಕಿತು ವೃದ್ದಾಪ್ಯ ವೇತನ… ಹೌದು… ಬೆಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡ 80 ವರ್ಷದ ವೃದ್ದೆಗೆ ಸರ್ಕಾರದಿಂದ ವೃದ್ದಾಪ್ಯ ವೇತನ ಬರುತಿದ್ದು ಅದನ್ನು ನೀಡುವಲ್ಲಿ…

Read More

ಶಿಮೂಲ್ – ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ

ಶಿಮೂಲ್ – ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಹಾಲು ಒಕ್ಕೂಟದ (Shimul) ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳ ಚುನಾವಣೆ ಸೋಮವಾರ ನಡೆದಿದ್ದು, ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ ಒಲಿದಿದೆ. ಶಿಮೂಲ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧವಾಗಿ ಅಯ್ಕೆಯಾಗಿದೆ. ಅಧ್ಯಕ್ಷರಾಗಿ ವಿದ್ಯಾಧರ ಹಾಗೂ ಉಪಾಧ್ಯಕ್ಷರಾಗಿ ಚೇತನ್ ಎಸ್ ನಾಡಿಗರ್ ಅವಿರೋಧ ಆಯ್ಕೆಯಾಗಿದ್ದಾರೆ. ಹೊಸನಗರದಿಂದ ಶಿಮೂಲ್ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ವಿದ್ಯಾಧರ್ ಮತ್ತು ದಾವಣಗೆರೆ ವಿಭಾಗದಿಂದ ಚೇತನ್ ಎಸ್ ನಾಡಿಗರ್…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (27-08-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (27-08-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 27/08/24 ರಂದು ಬೆಳಿಗ್ಗೆ 9-30 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ರಿಪ್ಪನ್‌ಪೇಟೆ ಇದರ ತುರ್ತು ನಿರ್ವಹಣಾ ಕಾರ್ಯದ ನಿಮಿತ್ತ ನಾಳೆ ಬೆಳಿಗ್ಗೆ 9-30 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು…

Read More

ನವೋದಯ ಪ್ರವೇಶ ಪರೀಕ್ಷೆ ಬಗ್ಗೆ ಅರಿವು – ಹಳೆ ನವೋದಯ ವಿದ್ಯಾರ್ಥಿಗಳಿಂದ

“ನವೋದಯ ಪ್ರವೇಶ ಪರೀಕ್ಷೆ ಬಗ್ಗೆ ಅರಿವು – ಹಳೆ ನವೋದಯ ವಿದ್ಯಾರ್ಥಿಗಳಿಂದ “ ಜವಾಹರ್ ನವೋದಯ ವಿದ್ಯಾಲಯಗಳ (ಜೆಎನ್‌ವಿ) ಹಳೆಯ ವಿದ್ಯಾರ್ಥಿಗಳು ಪ್ರತಿಷ್ಠಿತ ನವೋದಯ ಶಾಲೆಗಳಿಗೆ ಸೇರಲು ಬಯಸುವ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡಲು ಒಗ್ಗೂಡಿದ್ದಾರೆ. ಈ ತಂಡವು ಹಿಂದುಳಿದ ಹಿನ್ನೆಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ಅಡೆತಡೆಗಳಿಲ್ಲದೆ ಗುಣಮಟ್ಟದ ಶಿಕ್ಷಣವನ್ನು ಪಡೆಯುವ ಅವಕಾಶವನ್ನು ಖಾತರಿಪಡಿಸುವ ಗುರಿಯನ್ನು ಹೊಂದಿದೆ. ಪ್ರಸಕ್ತ ವರ್ಷದಲ್ಲಿ ನವೋದಯ ಮತ್ತು ಮೊರಾರ್ಜಿ ಉಚಿತ ತರಬೇತಿ ಶಿಬಿರ ಹುಂಚ, ಕೋಣಂದೂರು-ಪತ್ರಕಟ್ಟೆ ಮತ್ತು ಶಿಕಾರಿಪುರ-ನೆಲವಾಗಿಲು ಸ್ಥಳಗಳಲ್ಲಿ…

Read More

ನಾಯಿ ಕಚ್ಚಿ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವು

ನಾಯಿ ಕಚ್ಚಿ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವು ಹೊಸನಗರ : ನಾಯಿ ಕಚ್ಚಿ ಸಕಾಲದಲ್ಲಿ ಚಿಕಿತ್ಸೆ ಸಿಗದೇ ಶಂಕಿತ ರೇಬಿಸ್ ಗೆ ಮಹಿಳೆಯೊಬ್ಬರು ಬಲಿಯಾದ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಗೇರುಪುರ ಮೂಲದ ಸಂಗೀತಾ (38) ಮೃತ ದುರ್ಧೈವಿಯಾಗಿದ್ದಾರೆ ಕಳೆದ ಜುಲೈ 14ರಂದು ಇವರಿಗೆ ನಾಯಿ ಕಚ್ಚಿತ್ತು. ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಪಡೆಯದಿದ್ದರಿಂದ ರೇಬೀಸ್ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ‌. ನಂತರ ಹೊಸನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು ರೋಗ ಉಲ್ಬಣಗೊಂಡಿದ್ದರಿಂದ ಇವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ…

Read More

ಪೊಲೀಸ್ ಅಧಿಕಾರಿಯ ದರ್ಪದ ವರ್ತನೆಯ ಆರೋಪ – ಕ್ರಮಕ್ಕೆ ಆಗ್ರಹ

ಪೊಲೀಸ್ ಅಧಿಕಾರಿಯ ದರ್ಪದ ವರ್ತನೆಯ ಆರೋಪ – ಕ್ರಮಕ್ಕೆ ಆಗ್ರಹ ತೀರ್ಥಹಳ್ಳಿ ಪೊಲೀಸ್ ಇನ್‌ಸ್ಪೆಕ್ಟರ್ ಅಶ್ವಥ್ ಗೌಡ ಅವರು ಪತ್ರಕರ್ತರೊಂದಿಗೆ ದರ್ಪದಿಂದ ವರ್ತಿಸಿದ್ದಾರೆ ಎಂದು ಆರೋಪಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಹಾಗೂ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಸದಸ್ಯರು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಗುರುವಾರ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ತೀರ್ಥಹಳ್ಳಿಯ ‘ಪ್ರಜಾವಾಣಿ’ಯ ಅರೆಕಾಲಿಕ ವರದಿಗಾರ ನಿರಂಜನ್ ರಥಬೀದಿಯಲ್ಲಿ ವರದಿಗಾಗಿ ತೆರಳಿದ…

Read More

ಶಾಸಕನ ಪುತ್ರನ ಹತ್ಯೆಗೆ ಜೈಲ್ ನಲ್ಲಿ ಸ್ಕೆಚ್ – ದೂರು ದಾಖಲು

ಶಾಸಕನ ಪುತ್ರನ ಹತ್ಯೆಗೆ ಜೈಲ್ ನಲ್ಲಿ ಸ್ಕೆಚ್ – ದೂರು ದಾಖಲು ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಪುತ್ರ ಬಸವೇಶ್ ರನ್ನ ಹತ್ಯೆಗೆ ಜೈಲಿನಲ್ಲಿ ಸ್ಕೆಚ್ ನಡೆದಿರುವ ಬಗ್ಗೆ ಎಫ್ಐಆರ್ ದಾಖಲಾಗಿರಿವ ಘಟನೆ ನಡೆದಿದೆ. ಭದ್ರಾವತಿ ನಗರದ ಜಟ್ ಪಟ್ ನಗರದ ವಾಸಿಯಾದ ಮುಬಾರಕ್ ಮುಬ್ಬು ಕಳೇದ 17 ನೇ ತಾರೀಖು ಗುತ್ತಿಗೆದಾರನ ಬಳಿ ಬಂದು ಬಸಣ್ಯ ಎಲ್ಲಿದ್ದಾರೆ ಎಂದು ಕೇಳಿದ್ದಾನೆ. ಆ ಬಳಿಕ ಆತ ಡಿಚ್ಚಿ ಮುಬಾರಕ್‌ ಜೈಲಿನಿಂದ  ಎರಡು ಪ್ರತ್ಯೇಕ ಫೋನ್‌ ನಂಬರ್‌ನಿಂದ ಕರೆ ಮಾಡಿ,…

Read More