Headlines

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (02-05-2026) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (02-05-2026) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… Power outage scheduled on May 2, 2026, in Ripponpet and surrounding Gram Panchayat areas from 10 AM to 6 PM due to MESCOM maintenance work. Check affected locations. ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (02-05-2026) ವಿದ್ಯುತ್‌ ವ್ಯತ್ಯಯ : ಎಲ್ಲೆಲ್ಲಿ…

Read More

ಮೇರಿಮಾತಾ ಪ್ರೌಢಶಾಲೆಗೆ ಶೇ.95 ಫಲಿತಾಂಶ – ಸಿರಿ ಎನ್ 96% ಅಂಕಗಳೊಂದಿಗೆ ಪ್ರಥಮ

ಮೇರಿಮಾತಾ ಪ್ರೌಢಶಾಲೆಗೆ ಶೇ.95 ಫಲಿತಾಂಶ – ಸಿರಿ ಎನ್ 96% ಅಂಕಗಳೊಂದಿಗೆ ಪ್ರಥಮ Marymatha High School in Ripponpet records 95% SSLC results, with Siri N securing first rank by scoring 96% (599/625). ರಿಪ್ಪನ್ ಪೇಟೆ: ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪಟ್ಟಣದ ಮೇರಿಮಾತಾ ಪ್ರೌಢಶಾಲೆ ಶೇ.95 ಫಲಿತಾಂಶ ದಾಖಲಿಸಿ ಗಮನ ಸೆಳೆದಿದೆ. ಶಾಲೆಯ ವಿದ್ಯಾರ್ಥಿನಿ ಸಿರಿ ಎನ್ 625ರಲ್ಲಿ 599 ಅಂಕಗಳನ್ನು ಪಡೆದು ಶೇ.96 ಸಾಧನೆ ಮಾಡುವ ಮೂಲಕ…

Read More

ರಾಯರ ದರ್ಶನಕ್ಕೆ ಸುವರ್ಣಾವಕಾಶ: ಮೇ 4 ಮತ್ತು 5 ರಂದು ಮಂತ್ರಾಲಯಕ್ಕೆ ಭಕ್ತಿ ಪ್ರವಾಸ

ರಾಯರ ದರ್ಶನಕ್ಕೆ ಸುವರ್ಣಾವಕಾಶ: ಮೇ 4 ಮತ್ತು 5 ರಂದು ಮಂತ್ರಾಲಯಕ್ಕೆ ಭಕ್ತಿ ಪ್ರವಾಸ ಕೇವಲ ₹3499 ಕ್ಕೆ ಮಂತ್ರಾಲಯ ಪ್ರವಾಸ! ಅನ್ನಪೂರ್ಣೇಶ್ವರಿ ಟ್ರಾವೆಲ್ಸ್‌ನಿಂದ ಭಕ್ತರಿಗೆ ವಿಶೇಷ ಆಫರ್ A two-day spiritual tour is organized on May 4 and 5, 2026, for devotees from Hosanagar, Ripponpet, and Shivamogga with complete travel, food, and accommodation facilities. ​ಹೊಸನಗರ: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಯ ದರ್ಶನ ಪಡೆಯಲು ಇಚ್ಛಿಸುವ…

Read More

ಹಾವು ಕಡಿತಕ್ಕೆ ಎರಡುವರೆ ವರ್ಷದ ಮಗು ಬಲಿ: ಸಾಗರದಲ್ಲಿ ದಾರುಣ ಘಟನೆ

ಹಾವು ಕಡಿತಕ್ಕೆ ಎರಡುವರೆ ವರ್ಷದ ಮಗು ಬಲಿ: ಸಾಗರದಲ್ಲಿ ದಾರುಣ ಘಟನೆ A tragic incident in Shivamogga’s SN Nagar where a 2.5-year-old boy died after a snake bite while playing outside his house. The child succumbed despite medical treatment at Meggan Hospital. ಶಿವಮೊಗ್ಗ: ಮನೆಯ ಮುಂಭಾಗದಲ್ಲೇ ಆಟವಾಡುತ್ತಿದ್ದ ಎರಡುವರೆ ವರ್ಷದ ಮಗುವಿಗೆ ಹಾವು ಕಡಿದು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಬುಧವಾರ ಎಸ್.ಎನ್ ನಗರದಲ್ಲಿ ನಡೆದಿದೆ….

Read More

ಆರು ಕಾಲಿನ ಕರುವಿಗೆ ಜನ್ಮ ನೀಡಿದ ಹಸು! ಶಿವಮೊಗ್ಗದಲ್ಲೊಂದು ಅಪರೂಪದ ಘಟನೆ

ಆರು ಕಾಲಿನ ಕರುವಿಗೆ ಜನ್ಮ ನೀಡಿದ ಹಸು! ಶಿವಮೊಗ್ಗದಲ್ಲೊಂದು ಅಪರೂಪದ ಘಟನೆ A rare incident in Shivamogga where a cow gave birth to a six-legged calf has stunned locals, drawing crowds and raising curiosity about genetic anomalies in animals. ಶಿವಮೊಗ್ಗ: ಆರು ಕಾಲುಗಳಿರುವ ವಿಚಿತ್ರ ಕರುವಿಗೆ ಹಸುವೊಂದು ಜನ್ಮ ನೀಡಿದ ಅಪರೂಪದ  ತಾಲೂಕಿನ ಸೂಗೂರು ಗ್ರಾಮದಲ್ಲಿ ಮಂಗಳವಾರ ನಡೆದಿದ್ದು, ಇದನ್ನು ನೋಡಲು ಜನ ಮುಗಿಬಿದ್ದಿದ್ದಾರೆ. ಸೂಗೂರಿನ…

Read More

ಕೊಳವಂಕ ವ್ಯಾಪ್ತಿಯಲ್ಲಿ ಕಾಡಾನೆ ಪ್ರತ್ಯಕ್ಷ: ಅರಣ್ಯ ಇಲಾಖೆಯ ಕಾರ್ಯಾಚರಣೆ, ಸಾರ್ವಜನಿಕರಿಗೆ ಎಚ್ಚರಿಕೆ

ಕೊಳವಂಕ ವ್ಯಾಪ್ತಿಯಲ್ಲಿ ಕಾಡಾನೆ ಪ್ರತ್ಯಕ್ಷ: ಅರಣ್ಯ ಇಲಾಖೆಯ ಕಾರ್ಯಾಚರಣೆ, ಸಾರ್ವಜನಿಕರಿಗೆ ಎಚ್ಚರಿಕೆ ಆನೆ ಸುರಕ್ಷಿತ ಸ್ಥಳಾಂತರಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಖಡಕ್ ಸೂಚನೆ A lone wild elephant was spotted near Kolavanka limits in Ripponpet, causing panic among villagers. Forest officials launched an operation to drive the elephant back safely into the forest, while MLA Beluru Gopalakrishna issued strict instructions to ensure…

Read More

ಗುಡ್ ಫ್ರೈಡೇ ಪ್ರಾರ್ಥನೆ ವೇಳೆ ಜೇನುನೊಣ ದಾಳಿ: ನೂರಾರು ಭಕ್ತರಿಗೆ ಗಾಯ

ಗುಡ್ ಫ್ರೈಡೇ ಪ್ರಾರ್ಥನೆ ವೇಳೆ ಜೇನುನೊಣ ದಾಳಿ: ಶಿವಮೊಗ್ಗದಲ್ಲಿ ನೂರಾರು ಭಕ್ತರಿಗೆ ಗಾಯ Hundreds of devotees were injured after a sudden bee attack during Good Friday prayers at Sacred Heart Church in Shivamogga, causing panic and disruption of the event. ಶಿವಮೊಗ್ಗ: ನಗರದ ಸೇಕ್ರೆಡ್ ಹಾರ್ಟ್ ಚರ್ಚ್ ಆವರಣದಲ್ಲಿ ಗುಡ್ ಫ್ರೈಡೇ ಅಂಗವಾಗಿ ನಡೆಯುತ್ತಿದ್ದ ಪ್ರಾರ್ಥನೆ ವೇಳೆ ಜೇನುನೊಣಗಳ ದಾಳಿ ಸಂಭವಿಸಿ ನೂರಾರು ಭಕ್ತರು ಗಾಯಗೊಂಡ…

Read More

ಬೈಕ್ ವೀಲಿಂಗ್ ವಿಡಿಯೋ ವೈರಲ್ – ಇಬ್ಬರು ಯುವಕರ ವಿರುದ್ಧ ಪ್ರಕರಣ

ಬೈಕ್ ವೀಲಿಂಗ್ ವಿಡಿಯೋ ವೈರಲ್ – ಇಬ್ಬರು ಯುವಕರ ವಿರುದ್ಧ ಪ್ರಕರಣ Shivamogga traffic police register a case against two youths for performing dangerous wheeling on city roads and posting the video on social media. ಶಿವಮೊಗ್ಗ: ನಗರದ ರಸ್ತೆಗಳಲ್ಲಿ ಅಪಾಯಕಾರಿಯಾಗಿ ವೀಲಿಂಗ್ ಮಾಡಿ ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ಇಬ್ಬರು ಯುವಕರ ವಿರುದ್ಧ ಶಿವಮೊಗ್ಗ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆ…

Read More

ಬೋರ್‌ವೆಲ್ ಮಂಜೂರಿಗೆ ಲಂಚ: ಅಧಿಕಾರಿಗೆ ಜೈಲು ಹಾಗೂ ₹40 ಸಾವಿರ ದಂಡ

A Shivamogga court sentenced a district manager to two years in prison and fined ₹40,000 for accepting a ₹10,000 bribe under the Ganga Kalyana scheme, following a Lokayukta trap case. ಶಿವಮೊಗ್ಗ: ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿಕ್ಕಿಬಿದ್ದ ಅಧಿಕಾರಿಗೆ ಶಿವಮೊಗ್ಗ ನ್ಯಾಯಾಲಯವು ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ₹40,000 ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ…

Read More

ಭೀಕರ ಅಪಘಾತ: ಜೋಳದ ಲಾರಿಯಡಿ ಬಿದ್ದು ದಂಪತಿಗಳ ಸಾವು

A tragic road accident near HK Junction in Bhadravathi claimed the lives of a couple after their bike got trapped under a maize-loaded lorry. The incident reportedly occurred during an overtaking attempt. ಶಿವಮೊಗ್ಗ: ಜೋಳ ತುಂಬಿಕೊಂಡು ಸಾಗುತ್ತಿದ್ದ ಲಾರಿಯ ಚಕ್ರಕ್ಕೆ ಬೈಕ್ ಸಿಲುಕಿದ ಪರಿಣಾಮ ದಂಪತಿ ಇಬ್ಬರೂ ದಾರುಣವಾಗಿ ಸಾವನ್ನಪ್ಪಿದ ಘಟನೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಎಚ್.ಕೆ. ಜಂಕ್ಷನ್ ಬಳಿ ನಡೆದಿದೆ….

Read More
Exit mobile version