ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ 56 ಕೆಜಿ ಗಾಂಜಾ ನಾಶಪಡಿಸಿದ ಪೊಲೀಸ್ ಇಲಾಖೆ

ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ 56 ಕೆಜಿ ಗಾಂಜಾ ನಾಶಪಡಿಸಿದ ಪೊಲೀಸ್ ಇಲಾಖೆ ಶಿವಮೊಗ್ಗ :   ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಈ ಹಿಂದೆ ದಾಖಲಾದ ಒಟ್ಟು ೪೩ ಪ್ರಕರಣಗಳಲ್ಲಿ ಅಮಾನತುಪಡಿಸಿಕೊಳ್ಳಲಾದ ಅಂದಾಜು ಮೌಲ್ಯ ೨೧,೮೪,೬೬೦ ರೂಗಳ ಒಟ್ಟು ೫೬ ಕೆಜಿ ೭೪೦  ಗ್ರಾಂ ತೂಕದ ಗಾಂಜಾವನ್ನು ಗುರುವಾರ ನಾಶಪಡಿಸಲಾಯಿತು. ಮಾಚೇನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿರುವ ಮೆ|| ಶುಶ್ರುತ ಬಯೋ ಮೆಡಿಕಲ್ ವೇಸ್ಟ್ ಮ್ಯಾನೇಜ್‌ಮೆಂಟ್ ಸೊಸೈಟಿ ಇಲ್ಲಿ ಶಿವಮೊಗ್ಗ ಜಿಲ್ಲಾ ಮಾದಕ ವಸ್ತು ವಿಲೇವಾರಿ ಸಮಿತಿಯ ಅಧ್ಯಕ್ಷ ಮಿಥುನ್‌ಕುಮಾರ್ ಸಮ್ಮುಖದಲ್ಲಿ…

Read More

ಸ್ತ್ರೀ ಪೀಡಕರಿದ್ದರೆ 112ಕ್ಕೆ ಕರೆ ಮಾಡಿ – ಪಿಎಸ್ ಐ ಸ್ವಪ್ನಾ

ಸ್ತ್ರೀ ಪೀಡಕರಿದ್ದರೆ 112ಕ್ಕೆ ಕರೆ ಮಾಡಿ – ಪಿಎಸ್ ಐ ಸ್ವಪ್ನಾ ಶಿವಮೊಗ್ಗ : ಜ. 16: ‘ಸಾರ್ವಜನಿಕ ಸ್ಥಳದಲ್ಲಿ ಯಾರಾದರೂ ನಿಮಗೆ ಸಮಸ್ಯೆ, ಉಪಟಳ, ಕಿರಿಕಿರಿ ಉಂಟು ಮಾಡಿದರೆ ಕೂಡಲೇ 112 ಸಂಖ್ಯೆಯ ಸಹಾಯವಾಣಿ ಅಥವಾ ಚೆನ್ನಮ್ಮ ಪಡೆಗೆ ಕರೆ ಮಾಡಿ ಮಾಹಿತಿ ನೀಡಿ. ತೊಂದರೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಮಹಿಳೆಯರ ರಕ್ಷಣೆಗೆಂದೆ ಜಿಲ್ಲಾ ಪೊಲೀಸ್ ಇಲಾಖೆ ಅಸ್ತಿತ್ವಕ್ಕೆ ತಂದಿರುವ ‘ಚನ್ನಮ್ಮ ಪಡೆ’ಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ಗ್ರಾಮಾಂತರ ಠಾಣೆ ಸಬ್ ಇನ್ಸ್’ಪೆಕ್ಟರ್…

Read More

ಬಿಡಾಡಿ ಜಾನುವಾರುಗಳ ಕೊರಳಿಗೆ ರೇಡಿಯಂ ಬೆಲ್ಟ್ ಹಾಕಲು ಮುಂದಾದ ರಿಪ್ಪನ್‌ಪೇಟೆ ಪೊಲೀಸರು

ಬಿಡಾಡಿ ಜಾನುವಾರುಗಳಿಗೆ ರೇಡಿಯಂ ಬೆಲ್ಟ್ ಅಳವಡಿಸಿದ ರಿಪ್ಪನ್‌ಪೇಟೆ ಪೊಲೀಸರು ರಿಪ್ಪನ್‌ಪೇಟೆ : ರಾತ್ರಿ ವೇಳೆ ಅಪಘಾತದಲ್ಲಿ ಮೂಕ ಜಾನುವಾರುಗಳು ಗಾಯಗೊಳ್ಳುವುದು, ಕೆಲವೊಮ್ಮೆ ಸಾಯುವುದು, ವಾಹನ ಸವಾರರು ಸಹ ತೊಂದರೆಗೀಡಾಗುವುದು, ವಾಹನ ಜಖಂಗೊಳ್ಳುವುದನ್ನು ತಪ್ಪಿಸುವ ಉದ್ದೇಶದಿಂದ ಬಿಡಾಡಿ ಜಾನುವಾರುಗಳ ಕೊರಳಿಗೆ ರೇಡಿಯಂ ಬೆಲ್ಟ್ ಕಟ್ಟುವ ಕೆಲಸವನ್ನು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದಲ್ಲಿ ಪ್ರಾರಂಭಿಸಲಾಗಿದೆ. ಈ ಮೂಲಕ ರಾತ್ರಿ ವೇಳೆ ವಾಹನ ಸವಾರರಿಗೆ ಕತ್ತಲೆಯಲ್ಲಿದ್ದರು ಜಾನುವಾರುಗಳು ಕಾಣುವಂತೆ ಮಾಡಲಾಗುತ್ತಿದ್ದು,ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಬಿಡಾಡಿ ದನಗಳು…

Read More

ಜೀರೋ ಟ್ರಾಫಿಕ್ ನಲ್ಲಿ ಮಣಿಪಾಲ ಆಸ್ಪತ್ರೆಗೆ 6 ದಿನದ ಮಗು ರವಾನೆ

ಜೀರೋ ಟ್ರಾಫಿಕ್ ನಲ್ಲಿ ಮಣಿಪಾಲ ಆಸ್ಪತ್ರೆಗೆ 6 ದಿನದ ಮಗು ರವಾನೆ ಶಿವಮೊಗ್ಗ : ತುರ್ತು ಚಿಕಿತ್ಸೆ ಆಗತ್ಯವಿದ್ದ ಹಿನ್ನಲೆಯಲ್ಲಿ ಮಗುವೊಂದನ್ನು ಜೀರೋ ಟ್ರಾಫಿಕ್ ವ್ಯವಸ್ಥೆಯ ಮೂಲಕ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ರವಿವಾರ ರವಾನೆ ಮಾಡಲಾಗಿದೆ. ಉಸಿರಾಟ ಸಂಬಂಧಿ ಕಾಯಿಲೆಯಿಂದ ಬಳಲುತಿದ್ದ ಸಾಗರ ಮೂಲದ ಸುಮಂಗಳ ಹಾಗೂ ಲೋಕೆಶ್ ದಂಪತಿಗಳ 6 ದಿನದ ಗಂಡು ಮಗುವಿಗೆ ಐದು ದಿನದಿಂದ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸಾಗರ ಸರಕಾರಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು…

Read More

Digital arrest | ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 41 ಲಕ್ಷ ದೋಚಿದ ಇಬ್ಬರನ್ನು ಬಂಧಿಸಿದ ಪೊಲೀಸರು

Digital arrest | ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 41 ಲಕ್ಷ ದೋಚಿದ್ದ ಉತ್ತರಪ್ರದೇಶದ ಇಬ್ಬರನ್ನು ಬಂಧಿಸಿದ ಶಿವಮೊಗ್ಗ ಪೊಲೀಸರು ವಿಡಿಯೋ ಕಾಲ್ ಮಾಡಿ ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 41 ಲಕ್ಷ ದೋಚಿದ್ದ ಉತ್ತರಪ್ರದೇಶದ ಇಬ್ಬರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಸೆ. 27 ರಂದು ಶಿವಮೊಗ್ಗದ ಎಲ್.ಎಸ್ ಆನಂದ್(72) ಅವರಿಗೆ, ಅಪರಿಚಿತ ವ್ಯಕ್ತಿಯು ಸಿಬಿಐ ಅಧಿಕಾರಿ ಎಂದು ಹೇಳಿ ವಿಡಿಯೋ ಕಾಲ್ ಮಾಡಿ ನಿಮ್ಮ ಆಧಾರ್ ಕಾರ್ಡ್ ಸಂಖ್ಯೆಯಲ್ಲಿ ದೊಡ್ಡ ಮಟ್ಟದ ಹಣವು ಅಕ್ರಮವಾಗಿ ವರ್ಗಾವಣೆಯಾಗಿದ್ದರಿಂದ ನಿಮ್ಮ ಮೇಲೆ…

Read More

ಆಸ್ತಿ ವಿಚಾರದಲ್ಲಿ ಚಿಕ್ಕಪ್ಪನಿಂದಲೇ ಚಾಕು ಇರಿತ

ಆಸ್ತಿ ವಿಚಾರದಲ್ಲಿ ಚಿಕ್ಕಪ್ಪನಿಂದಲೇ ಚಾಕು ಇರಿತ SHIVAMOGGA |  ಸಂಬಧಿಕರ ನಡುವೆ ಆಸ್ತಿ ವಿಚಾರದಲ್ಲಿ ಗಲಾಟೆ ನಡೆದು ಒರ್ವನಿಗೆ ಚಾಕುವಿನಿಂದ ಇರಿದ ಘಟನೆ ಶಿವಮೊಗ್ಗದ ಗೌರವ್‌ ಹೋಟೆಲ್‌ ಬಳಿ ನಡೆದಿದೆ. ಸ್ಥಳೀಯ ನಿವಾಸಿ ಶ್ರೀರಂಗ ಎಂಬಾತನಿಗೆ ಅವರ ಚಿಕ್ಕಪ್ಪ ಚಾಕು ಇರಿದಿದ್ದಾರೆ.ಈ ಹಿಂದೆಯೂ ಸಹ ಇವರಿಬ್ಬರ ನಡುವೆ ಆಸ್ತಿ ವಿಚಾರದಲ್ಲಿ ಗಲಾಟೆ ನಡೆದಿತ್ತು. ಕಳೆದ ಭಾನುವಾರ ಮತ್ತೆ ಇದೇ ವಿಚಾರವಾಗಿ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಶ್ರೀರಂಗನಿಗೆ ಚಿಕ್ಕಪ್ಪ ಚಾಕುವಿನಿಂದ ಇರಿದಿದ್ದಾರೆ. ಈ ಸಂಬಂಧ ದೊಡ್ಡಪೇಟೆ…

Read More

ಮಹಿಳೆ ನಾಪತ್ತೆ – ಮಾಹಿತಿಗಾಗಿ ಪೊಲೀಸ್ ಮನವಿ

ಮಹಿಳೆ ನಾಪತ್ತೆ – ಮಾಹಿತಿಗಾಗಿ ಪೊಲೀಸ್ ಮನವಿ ಶಿವಮೊಗ್ಗದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ವೆಂಕಟೇಶನಗರ 5ನೇ ಕ್ರಾಸ್ ವಾಸಿ ಕೋಟೆಪ್ಪ ಎಂಬುವವರ ಪತ್ನಿ 41 ವರ್ಷದ ಪಾರ್ವತಮ್ಮ ಎಂಬ ಮಹಿಳೆ ನ.09 ರಂದು ರಾತ್ರಿ ತನ್ನ ಮನೆಯಿಂದ ಹೊರಗೆ ಹೋಗಿದ್ದು, ಈವರೆಗೂ ವಾಪಸ್ಸಾಗಿರುವುದಿಲ್ಲ. ಈ ಮಹಿಳೆಯ ಚಹರೆ 4.5 ಅಡಿ ಎತ್ತರ, ದುಂಡುಮುಖ, ಕಪ್ಪು ಮೈಬಣ್ಣ ಹೊಂದಿದ್ದು, ಆರೆಂಜ್ ಕಲರ್ ಸೀರೆ ಮತ್ತು ಹಸಿರು ಬಣ್ಣದ ರವಿಕೆ ಧರಿಸಿರುತ್ತಾರೆ ಈ ಮಹಿಳೆಯ ಕುರಿತು ಸುಳಿವು ದೊರಕಿದಲ್ಲಿ…

Read More

ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ – 200 ಆಟೋಗಳನ್ನು ವಶಕ್ಕೆ ಪಡೆದ ಪೊಲೀಸರು

ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ – 200 ಆಟೋಗಳನ್ನು ವಶಕ್ಕೆ ಪಡೆದ ಪೊಲೀಸರು ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ ಮಾಡುತ್ತಿದ್ದ ಆಟೋ ಚಾಲಕರಿಗೆ ಶಿವಮೊಗ್ಗ ಪೊಲೀಸರು ಬಿಸಿ ಮುಟ್ಟಿಸಿದ್ದು, 200 ಆಟೋ ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ನಗರದಲ್ಲಿ ಆಟೋ ಮೀಟರ್ ಗಳನ್ನು ಬಳಸದೆ, ಹೆಚ್ಚಿನ ದರವನ್ನು ಕೇಳುತ್ತಿರುವ ಬಗ್ಗೆ ಬಂದ ಮಾಹಿತಿಯ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, ಆಟೋಗಳನ್ನು ತಡೆದು, ಮೀಟರ್ ಬಳಕೆ ಮಾಡುತ್ತಿರುವ ಬಗ್ಗೆ ತಪಾಸಣೆ ಮಾಡಿ, 100 IMV ಪ್ರಕರಣ ದಾಖಲಿಸಿ, 200 ವಾಹನ…

Read More

8ನೇ ತರಗತಿಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆಗೆ ಶರಣು

8ನೇ ತರಗತಿಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆಗೆ ಶರಣು 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಶನಿವಾರ ಮಾರ್ನಿಂಗ್ ಸ್ಕೂಲ್ ಮುಗಿಸಿಕೊಂಡು ಮನೆಗೆ ತೆರಳಿದ್ದ  ಫಾತಿಮಾ (13) ಎಂಬ ಬಾಲಕಿ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ನಗರದ ಬಿಹೆಚ್ ರಸ್ತೆಯಲ್ಲಿರುವ ಪ್ರತಿಷ್ಠಿತ ಶೂ ಅಂಗಡಿಯ ಮಾಲೀಕರ ಮಗಳಾಗಿದ್ದ ಫಾತಿಮಾ ಕೆ ಆರ್ ಪುರಂ ನಲ್ಲಿರುವ ತಮ್ಮ ಮನೆಯಲ್ಲಿ ನೇಣಿಗೆ…

Read More

HOSANAGARA | ಹಾಡುಹಗಲೇ ಮನೆ ಕಳ್ಳತನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು.!

HOSANAGARA | ಹಾಡುಹಗಲೇ ಮನೆ ಕಳ್ಳತನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು.! ಹೊಸನಗರ : ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಮನೆಯಲ್ಲಿ ಹಾಡುಹಗಲೇ ಮನೆ ಕಳ್ಳತನವಾಗಿರುವ ಘಟನೆ ಮಾರುತಿಪುರದಲ್ಲಿ ನಡೆದಿದೆ. ಮಾರುತಿಪುರ ಗ್ರಾಮದ ಸುಧೀಂದ್ರ ಹೊಳ್ಳ ಎಂಬುವವರ ಮನೆಯಲ್ಲಿ ಮಧ್ಯಾಹ್ನದ ವೇಳೆ ಮನೆ ಕಳ್ಳತನವಾಗಿದ್ದು ಲಕ್ಷಾಂತರ ರೂಪಾಯಿಗಳ ಚಿನ್ನ ಕಳುವಾಗಿದೆ ಎನ್ನಲಾಗುತ್ತಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮುಂಭಾಗದ ಬಾಗಿಲಿನ ಬೀಗ ಮುರಿದು ಕಳ್ಳತನವೆಸಗಲಾಗಿದೆ ಎನ್ನಲಾಗುತಿದ್ದು ಸತ್ಯಾಸತ್ಯತೆ ಪೊಲೀಸ್ ತನಿಖೆಯಲ್ಲಿ ತಿಳಿದುಬರಬೇಕಾಗಿದೆ. ಘಟನಾ ಸ್ಥಳಕ್ಕೆ ಶ್ವಾನದಳ,ಪೋಲಿಸರು ಮತ್ತು…

Read More