
ವಿನೋಬನಗರ ಇನ್ಸ್ ಪೆಕ್ಟರ್ ಚಂದ್ರಕಲಾ ಅಮಾನತು
ವಿನೋಬನಗರ ಇನ್ಸ್ ಪೆಕ್ಟರ್ ಚಂದ್ರಕಲಾ ಅಮಾನತು ಶಿವಮೊಗ್ಗ: ವಿನೋಬ ನಗರ ಪೊಲೀಸ್ ಠಾಣೆಯ ಪಿಐ ಚಂದ್ರಕಲಾ ಹೊಸಮನಿ ಅವರನ್ನು ಅಮಾನತ್ತುಗೊಳಿಸಿ ದಾವಣಗೆರೆ ಐಜಿಪಿ ರವಿಕಾಂತೇ ಗೌಡ ಆದೇಶಿಸಿದ್ದಾರೆ.ಕರ್ತವ್ಯದಲ್ಲಿ ದುರ್ವರ್ತನೆ ಹಾಗೂ ಅಶಿಸ್ತು ಹಿನ್ನೆಲೆಯಲ್ಲಿ ಸಸ್ಪೆಂಡ್ ಆಗಿರುವುದಾಗಿ ತಿಳಿದು ಬಂದಿದೆ. ನಾಲ್ಕು ದಿನದ ಹಿಂದೆ ನಗರದ ಎಲ್ಲಾ ಪಿಐ ಹಾಗೂ ಪಿಎಸೈಗಳ ಸಭೆಯನ್ನು ಎಸ್ಪಿ ಕರೆದಿದ್ದರು. ಚಂದ್ರಕಲಾ ಹೊರತು ಪಡಿಸಿ ಸಭೆಗೆ ಉಳಿದೆಲ್ಲಾ ಪಿಐ ಹಾಗೂ ಪಿಎಸ್ಐ ಗಳು ಹಾಜರಾಗಿದ್ದರು. ಚಂದ್ರಕಲಾರ ಗೈರನ್ನು ಗಂಭೀರವಾಗಿ ಪರಿಗಣಿಸಿದ ಎಸ್ಪಿ ಅವರು…