Headlines

ಲವ್ ಮ್ಯಾರೇಜ್ ಗೆ ಸಹಕರಿಸಿದ್ದಾರೆಂದು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಇಬ್ಬರ ಕೊಲೆ

Two people were attacked and murdered with deadly weapons for allegedly helping in a love marriage. ಲವ್ ಮ್ಯಾರೇಜ್ ಗೆ ಸಹಕರಿಸಿದ್ದಾರೆಂದು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಇಬ್ಬರ ಕೊಲೆ Two people were attacked and murdered with deadly weapons for allegedly helping in a love marriage. Two people were attacked and murdered with deadly weapons for allegedly helping in a…

Read More

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು ಶಿವಮೊಗ್ಗ: ನಗರದ ಹೊರವಲಯದ ಗೋಂಧಿ ಚಟ್ನಹಳ್ಳಿ ಗ್ರಾಮದ ಬಳಿ ಇಂದು (ಗುರುವಾರ) ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ದುರ್ಮರಣ ಹೊಂದಿದ್ದಾರೆ. ಶಿವಮೊಗ್ಗದಿಂದ ಹೊನ್ನಾಳಿ ಕಡೆಗೆ ತೆರಳುತ್ತಿದ್ದ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನವು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ, ವಾಹನದಲ್ಲಿದ್ದ ನಾಲ್ವರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರ್ಘಟನೆ ಇಂದು ಬೆಳಿಗ್ಗೆ ಸುಮಾರು 5.30ರ…

Read More

ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು, ಆಕೆಯ ಮೃತದೇಹದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ

ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು, ಆಕೆಯ ಮೃತದೇಹದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ ಶಿವಮೊಗ್ಗ: ನಗರದ ಮೆಗ್ಗಾನ್ ಆಸ್ಪತ್ರೆಯ ನರ್ಸಿಂಗ್ ಕ್ವಾಟ್ರಸ್‌ನಲ್ಲಿ ನಡೆದ ದಾರುಣ ಘಟನೆ ಮಲೆನಾಡನ್ನು ಬೆಚ್ಚಿಬೀಳಿಸುವಂತಿದೆ.ಹೌದು ಸ್ವಂತ ತಾಯಿಯೇ ತನ್ನ ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆರನೇ ತರಗತಿಯಲ್ಲಿ ಓದುತ್ತಿದ್ದ ಪುತ್ರಿ ಪೂರ್ವಿಕಾಳ(12) ತಲೆಗೆ ತಾಯಿ ಶೃತಿ (38) ಮಚ್ಚಿನಿಂದ ಹೊಡೆದು ಕೊಲೆಮಾಡಿದ್ದಾರೆ. ಬಳಿಕ ಮಗಳ ಶವವನ್ನು ಪ್ಯಾನ್ ಕೆಳಗೆ ಎಳೆದು ತಂದು…

Read More

ಮಹಿಳೆ ವಿಚಾರಕ್ಕೆ ಜಗಳ – ಸ್ನೇಹಿತನಿಗೆ ಚಾಕುವಿನಿಂದ ಇರಿತ, ಒಬ್ಬನ ಬಂಧನ

ಮಹಿಳೆ ವಿಚಾರಕ್ಕೆ ಜಗಳ – ಸ್ನೇಹಿತನಿಗೆ ಚಾಕುವಿನಿಂದ ಇರಿತ, ಒಬ್ಬನ ಬಂಧನ ಶಿವಮೊಗ್ಗ, ಜುಲೈ 24, 2025: ನಗರದ ಬಸ್ ನಿಲ್ದಾಣದ ಬಳಿ ಮಹಿಳೆಯೊಬ್ಬಳ ವಿಚಾರಕ್ಕೆ ಇಬ್ಬರು ಸ್ನೇಹಿತರ ನಡುವೆ ನಡೆದ ಜಗಳ ಉಗ್ರ ರೂಪ ಪಡೆದು, ಚಾಕು ಇರಿತದ ಹೀನಕೃತ್ಯಕ್ಕೆ ಕಾರಣವಾಯಿತು. ಘಟನೆಯಲ್ಲಿ ಒಬ್ಬ ವ್ಯಕ್ತಿ ಗಾಯಗೊಂಡಿದ್ದು, ಮತ್ತೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮಾಹಿತಿಯಂತೆ, ಇಬ್ಬರು ಸ್ನೇಹಿತರು ಬಸ್ ನಿಲ್ದಾಣದ ಬಳಿ ಭೇಟಿಯಾದ ಸಂದರ್ಭದಲ್ಲಿ, “ಅವಳ ಜೊತೆ ಮಾತನಾಡಬೇಡ” ಎಂಬ ಕಾರಣಕ್ಕೆ ಪ್ರಾರಂಭವಾದ ಜಗಳ ವಿಕೋಪಕ್ಕೆ ತೆರಳಿ…

Read More

ಮಧ್ಯರಾತ್ರಿ ಲೇಔಟ್ ಗಳಲ್ಲಿ ಶಸ್ತ್ರಾಸ್ತ್ರ ಹಿಡಿದು ಓಡಾಡಿದ ದುಷ್ಕರ್ಮಿಗಳು – ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ

ಮಧ್ಯರಾತ್ರಿ ಲೇಔಟ್ ಗಳಲ್ಲಿ ಶಸ್ತ್ರಾಸ್ತ್ರ ಹಿಡಿದು ಓಡಾಡಿದ ದುಷ್ಕರ್ಮಿಗಳು – ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ ಅವರು ಜೀನ್ಸ್ ಪ್ಯಾಂಟ್ ಮತ್ತು ಬನಿಯನ್ ಧರಿಸಿದ್ದಾಗಿದ್ದು, ಮುಖ ಮುಚ್ಚಿಕೊಳ್ಳಲು ಬಟ್ಟೆಗಳನ್ನು ಉಪಯೋಗಿಸಿದ್ದರು. ಸೊಂಟದಲ್ಲಿ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಂಡಿದ್ದ ಅವರು ಕೈಯಲ್ಲಿ ಟಾರ್ಚ್ ಹಿಡಿದಿದ್ದರು. ಒಬ್ಬನು ಕೈಗೆ ಗ್ಲೌಸ್ ಧರಿಸಿದ್ದಾಗ, ಮತ್ತೊಬ್ಬನು ಬ್ಯಾಗ್ ಹಾಕಿಕೊಂಡಿದ್ದಾನೆ. ಶಿವಮೊಗ್ಗ, ಜುಲೈ 20 – ನಗರದ ಒಡ್ಡಿನಕೊಪ್ಪದ ಸಮೀಪದ ಪುಟ್ಟಪ್ಪ ಕ್ಯಾಂಪ್ ಬಡಾವಣೆಯಲ್ಲಿ ಶನಿವಾರ ರಾತ್ರಿ ಶಸ್ತ್ರಾಸ್ತ್ರಗಳನ್ನು ಹಿಡಿದು ಆರು ದುಷ್ಕರ್ಮಿಗಳು ಓಡಾಡಿದ ಘಟನೆ ಸ್ಥಳೀಯರಲ್ಲಿ ಭಯದ…

Read More

ವಿನೋಬನಗರ ಇನ್ಸ್ ಪೆಕ್ಟರ್ ಚಂದ್ರಕಲಾ ಅಮಾನತು

ವಿನೋಬನಗರ ಇನ್ಸ್ ಪೆಕ್ಟರ್ ಚಂದ್ರಕಲಾ ಅಮಾನತು ಶಿವಮೊಗ್ಗ: ವಿನೋಬ ನಗರ ಪೊಲೀಸ್ ಠಾಣೆಯ ಪಿಐ ಚಂದ್ರಕಲಾ  ಹೊಸಮನಿ ಅವರನ್ನು ಅಮಾನತ್ತುಗೊಳಿಸಿ ದಾವಣಗೆರೆ ಐಜಿಪಿ ರವಿಕಾಂತೇ ಗೌಡ ಆದೇಶಿಸಿದ್ದಾರೆ.ಕರ್ತವ್ಯದಲ್ಲಿ‌ ದುರ್ವರ್ತನೆ ಹಾಗೂ ಅಶಿಸ್ತು ಹಿನ್ನೆಲೆಯಲ್ಲಿ ‌ಸಸ್ಪೆಂಡ್ ಆಗಿರುವುದಾಗಿ ತಿಳಿದು ಬಂದಿದೆ. ನಾಲ್ಕು ದಿನದ ಹಿಂದೆ ನಗರದ ಎಲ್ಲಾ ಪಿಐ ಹಾಗೂ ಪಿಎಸೈಗಳ ಸಭೆಯನ್ನು ಎಸ್ಪಿ ಕರೆದಿದ್ದರು. ಚಂದ್ರಕಲಾ ಹೊರತು ಪಡಿಸಿ ಸಭೆಗೆ ಉಳಿದೆಲ್ಲಾ ಪಿಐ ಹಾಗೂ ಪಿಎಸ್ಐ ಗಳು ಹಾಜರಾಗಿದ್ದರು‌. ಚಂದ್ರಕಲಾರ ಗೈರನ್ನು ಗಂಭೀರವಾಗಿ ಪರಿಗಣಿಸಿದ ಎಸ್ಪಿ ಅವರು…

Read More

ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ 56 ಕೆಜಿ ಗಾಂಜಾ ನಾಶಪಡಿಸಿದ ಪೊಲೀಸ್ ಇಲಾಖೆ

ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ 56 ಕೆಜಿ ಗಾಂಜಾ ನಾಶಪಡಿಸಿದ ಪೊಲೀಸ್ ಇಲಾಖೆ ಶಿವಮೊಗ್ಗ :   ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಈ ಹಿಂದೆ ದಾಖಲಾದ ಒಟ್ಟು ೪೩ ಪ್ರಕರಣಗಳಲ್ಲಿ ಅಮಾನತುಪಡಿಸಿಕೊಳ್ಳಲಾದ ಅಂದಾಜು ಮೌಲ್ಯ ೨೧,೮೪,೬೬೦ ರೂಗಳ ಒಟ್ಟು ೫೬ ಕೆಜಿ ೭೪೦  ಗ್ರಾಂ ತೂಕದ ಗಾಂಜಾವನ್ನು ಗುರುವಾರ ನಾಶಪಡಿಸಲಾಯಿತು. ಮಾಚೇನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿರುವ ಮೆ|| ಶುಶ್ರುತ ಬಯೋ ಮೆಡಿಕಲ್ ವೇಸ್ಟ್ ಮ್ಯಾನೇಜ್‌ಮೆಂಟ್ ಸೊಸೈಟಿ ಇಲ್ಲಿ ಶಿವಮೊಗ್ಗ ಜಿಲ್ಲಾ ಮಾದಕ ವಸ್ತು ವಿಲೇವಾರಿ ಸಮಿತಿಯ ಅಧ್ಯಕ್ಷ ಮಿಥುನ್‌ಕುಮಾರ್ ಸಮ್ಮುಖದಲ್ಲಿ…

Read More

ಸ್ತ್ರೀ ಪೀಡಕರಿದ್ದರೆ 112ಕ್ಕೆ ಕರೆ ಮಾಡಿ – ಪಿಎಸ್ ಐ ಸ್ವಪ್ನಾ

ಸ್ತ್ರೀ ಪೀಡಕರಿದ್ದರೆ 112ಕ್ಕೆ ಕರೆ ಮಾಡಿ – ಪಿಎಸ್ ಐ ಸ್ವಪ್ನಾ ಶಿವಮೊಗ್ಗ : ಜ. 16: ‘ಸಾರ್ವಜನಿಕ ಸ್ಥಳದಲ್ಲಿ ಯಾರಾದರೂ ನಿಮಗೆ ಸಮಸ್ಯೆ, ಉಪಟಳ, ಕಿರಿಕಿರಿ ಉಂಟು ಮಾಡಿದರೆ ಕೂಡಲೇ 112 ಸಂಖ್ಯೆಯ ಸಹಾಯವಾಣಿ ಅಥವಾ ಚೆನ್ನಮ್ಮ ಪಡೆಗೆ ಕರೆ ಮಾಡಿ ಮಾಹಿತಿ ನೀಡಿ. ತೊಂದರೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಮಹಿಳೆಯರ ರಕ್ಷಣೆಗೆಂದೆ ಜಿಲ್ಲಾ ಪೊಲೀಸ್ ಇಲಾಖೆ ಅಸ್ತಿತ್ವಕ್ಕೆ ತಂದಿರುವ ‘ಚನ್ನಮ್ಮ ಪಡೆ’ಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ಗ್ರಾಮಾಂತರ ಠಾಣೆ ಸಬ್ ಇನ್ಸ್’ಪೆಕ್ಟರ್…

Read More

ಬಿಡಾಡಿ ಜಾನುವಾರುಗಳ ಕೊರಳಿಗೆ ರೇಡಿಯಂ ಬೆಲ್ಟ್ ಹಾಕಲು ಮುಂದಾದ ರಿಪ್ಪನ್‌ಪೇಟೆ ಪೊಲೀಸರು

ಬಿಡಾಡಿ ಜಾನುವಾರುಗಳಿಗೆ ರೇಡಿಯಂ ಬೆಲ್ಟ್ ಅಳವಡಿಸಿದ ರಿಪ್ಪನ್‌ಪೇಟೆ ಪೊಲೀಸರು ರಿಪ್ಪನ್‌ಪೇಟೆ : ರಾತ್ರಿ ವೇಳೆ ಅಪಘಾತದಲ್ಲಿ ಮೂಕ ಜಾನುವಾರುಗಳು ಗಾಯಗೊಳ್ಳುವುದು, ಕೆಲವೊಮ್ಮೆ ಸಾಯುವುದು, ವಾಹನ ಸವಾರರು ಸಹ ತೊಂದರೆಗೀಡಾಗುವುದು, ವಾಹನ ಜಖಂಗೊಳ್ಳುವುದನ್ನು ತಪ್ಪಿಸುವ ಉದ್ದೇಶದಿಂದ ಬಿಡಾಡಿ ಜಾನುವಾರುಗಳ ಕೊರಳಿಗೆ ರೇಡಿಯಂ ಬೆಲ್ಟ್ ಕಟ್ಟುವ ಕೆಲಸವನ್ನು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದಲ್ಲಿ ಪ್ರಾರಂಭಿಸಲಾಗಿದೆ. ಈ ಮೂಲಕ ರಾತ್ರಿ ವೇಳೆ ವಾಹನ ಸವಾರರಿಗೆ ಕತ್ತಲೆಯಲ್ಲಿದ್ದರು ಜಾನುವಾರುಗಳು ಕಾಣುವಂತೆ ಮಾಡಲಾಗುತ್ತಿದ್ದು,ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಬಿಡಾಡಿ ದನಗಳು…

Read More

ಜೀರೋ ಟ್ರಾಫಿಕ್ ನಲ್ಲಿ ಮಣಿಪಾಲ ಆಸ್ಪತ್ರೆಗೆ 6 ದಿನದ ಮಗು ರವಾನೆ

ಜೀರೋ ಟ್ರಾಫಿಕ್ ನಲ್ಲಿ ಮಣಿಪಾಲ ಆಸ್ಪತ್ರೆಗೆ 6 ದಿನದ ಮಗು ರವಾನೆ ಶಿವಮೊಗ್ಗ : ತುರ್ತು ಚಿಕಿತ್ಸೆ ಆಗತ್ಯವಿದ್ದ ಹಿನ್ನಲೆಯಲ್ಲಿ ಮಗುವೊಂದನ್ನು ಜೀರೋ ಟ್ರಾಫಿಕ್ ವ್ಯವಸ್ಥೆಯ ಮೂಲಕ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ರವಿವಾರ ರವಾನೆ ಮಾಡಲಾಗಿದೆ. ಉಸಿರಾಟ ಸಂಬಂಧಿ ಕಾಯಿಲೆಯಿಂದ ಬಳಲುತಿದ್ದ ಸಾಗರ ಮೂಲದ ಸುಮಂಗಳ ಹಾಗೂ ಲೋಕೆಶ್ ದಂಪತಿಗಳ 6 ದಿನದ ಗಂಡು ಮಗುವಿಗೆ ಐದು ದಿನದಿಂದ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸಾಗರ ಸರಕಾರಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು…

Read More