Headlines

ಕುಂಸಿ ಪೊಲೀಸ್ ಠಾಣೆಗೆ ದಿಡೀರ್ ಭೇಟಿ ನೀಡಿ ಗೃಹ ಸಚಿವರು

ಕುಂಸಿ ಪೊಲೀಸ್ ಠಾಣೆಗೆ ದಿಡೀರ್ ಭೇಟಿ ನೀಡಿ ಗೃಹ ಸಚಿವರು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಕುಂಸಿ ಪೊಲೀಸ್‌ ಠಾಣೆಗೆ ದಿಢೀರ್‌ ಭೇಟಿ ನೀಡಿ ಠಾಣೆಯ ಸುತ್ತಲು ಓಡಾಡಿ, ಕಡತಗಳನ್ನು ಪರಿಶೀಲಿಸಿ ಪೊಲೀಸ್‌ ಸಿಬ್ಬಂದಿಗೆ ಸಲಹೆ ನೀಡುವುದರ ಜೊತೆಗೆ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಶಿವಮೊಗ್ಗದಿಂದ ಕಾಗೋಡು ತಿಮ್ಮಪ್ಪ ರವರನ್ನು ಭೇಟಿಯಾಗಲು ಸಾಗರಕ್ಕೆ ತೆರಳುವ ಮಾರ್ಗ ಮಧ್ಯೆ ಕುಂಸಿ ಪೊಲೀಸ್‌ ಠಾಣೆಗೆ ಗೃಹ ಸಚಿವ ಡಾ. ಪರಮೇಶ್ವರ್‌ ಹಠಾತ್‌ ಭೇಟಿ ನೀಡಿದ್ದರು. ಪೊಲೀಸ್‌ ಠಾಣೆಯ ಒಳಾಂಗಣವನ್ನು ಗೃಹ…

Read More

ನಕಲಿ ಬ್ಯಾಂಕ್ ಮ್ಯಾನೇಜರ್ ನನ್ನು ನಂಬಿ ಲಕ್ಷಾಂತರ ರೂ ಹಣ ಕಳೆದುಕೊಂಡ ಶಿಕ್ಷಕಿ

ನಕಲಿ ಬ್ಯಾಂಕ್ ಮ್ಯಾನೇಜರ್ ನನ್ನು ನಂಬಿ ಲಕ್ಷಾಂತರ ರೂ ಕಳೆದುಕೊಂಡ ಶಿಕ್ಷಕಿ ಬ್ಯಾಂಕಿಂಗ್ ವ್ಯವಹಾರ ಸಂಬಂಧ ಮಾಹಿತಿ ಪಡೆಯಲು ಗೂಗಲ್‌ನಲ್ಲಿ ಯೂನಿಯನ್ ಬ್ಯಾಂಕ್ ವ್ಯವಸ್ಥಾಪಕರ ಫೋನ್ ನಂಬರ್ ಹುಡುಕಿದ್ದಕ್ಕೆ, ಮಹಿಳೆಯರೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದ ಪ್ರಕರಣ ನಡೆದಿದೆ. ಮಹಿಳೆಯ ಬ್ಯಾಂಕ್ ಖಾತೆಯಿಂದ 9.19 ಲಕ್ಷ ರೂ. ಕಡಿತಗೊಂಡಿದೆ. ಬ್ಯಾಂಕಿಂಗ್ ವ್ಯವಹಾರ ಸಂಬಂಧ ಮಾಹಿತಿ ಪಡೆಯಲು ಶಿಕ್ಷಕಿಯೊಬ್ಬರು (ಹೆಸರು ಗೌಪ್ಯವಾಗಿಡಲಾಗಿದೆ) ಗೂಗಲ್‌ನಲ್ಲಿ ಯೂನಿಯನ್ ಬ್ಯಾಂಕ್ ವ್ಯವಸ್ಥಾಪಕರ ಮೊಬೈಲ್ ನಂಬರ್ ಹುಡುಕಿದ್ದರು. ಅಲ್ಲಿ ದೊರೆತ ನಂಬರ್‌ಗೆ ಕರೆ ಮಾಡಿದಾಗ…

Read More

ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ

ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ ಸಿಟಿ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ 20 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬನಗರದ ಪಿ ಆಂಡ್ ಟಿ ಕಾಲೋನಿಯಲ್ಲಿ ನಡೆದಿದೆ. ವಿರಭದ್ರೇಶ್ವರ ಹೆಸರಿನ ಸಿಟಿ ಬಸ್, ಬೊಮ್ಮನಕಟ್ಟೆ ಕಡೆಗೆ ಪ್ರಯಾಣಿಸುತ್ತಿತ್ತು. ಈ ವೇಳೆ ಪಿ ಆಂಡ್ ಟಿ ಕಾಲೋನಿಯಲ್ಲಿ ರಸ್ತೆ ತಿರುವಿನಲ್ಲಿ ಬಸ್ ಪಲ್ಟಿಯಾಗಿ ಬಿದ್ದಿದೆ. ಚಾಲಕನ ನಿಯಂತ್ರಣತಪ್ಪಿ ಬಸ್ ಪಲ್ಟಿಯಾಗಿದ್ದು, ಬಸ್ ನಲ್ಲಿದ್ದ ನಾಲ್ವರು ವಿದ್ಯಾರ್ಥಿಗಳು ಸೇರಿದಂತೆ 20 ಜನರು ಗಾಯಗೊಂಡಿದ್ದಾರೆ….

Read More

ಪೂಜೆ ಮಾಡಿ ದೇವಸ್ಥಾನದ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಕಳುವು | ದೂರು ದಾಖಲು

ಪೂಜೆ ಮಾಡಿ ದೇವಸ್ಥಾನದ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಕಳುವು | ದೂರು ದಾಖಲು ಶಿವಮೊಗ್ಗ :ವಿಜಯ ದಶಮಿಯಂದು ಪೂಜೆ ಸಲ್ಲಿಸಿ ಊರಿನ ದೇಗುಲದ ಮುಂದೆ ನಿಲ್ಲಿಸಿದ್ದ ಟ್ರಾಕ್ಟರ್‌ ಕಳುವಾಗಿರುವ ಘಟನೆ ಆಯನೂರು – ಹಾರನಹಳ್ಳಿ ರಸ್ತೆಯ ನರಸಿಂಹ ದೇವಸ್ಥಾನದ ಮುಂಭಾಗದಲ್ಲಿ ನಡೆದಿದೆ. ಚನ್ನಹಳ್ಳಿಯ ರೈತ ಪಾಲಾಕ್ಷಪ್ಪ ಎಂಬುವವರು ತನ್ನ ಟ್ರಾಕ್ಟರ್‌ಗೆ ಪೂಜೆ ಸಲ್ಲಿಸಿ ದೇವಸ್ಥಾನದ ಮುಂಭಾಗದಲ್ಲಿಯೇ ರಾತ್ರಿ ನಿಲ್ಲಿಸಿ ಬೆಳಗ್ಗೆ 8 ಹೊತ್ತಿಗೆ ದೇಗುಲದ ಬಳಿ ಹೋದಾಗ ಟ್ರಾಕ್ಟರ್‌ ಕಾಣಿಸಲಿಲ್ಲ.ಎಲ್ಲಾ ಕಡೆ ಹುಡುಕಾಡಿದ ಟ್ರ್ಯಾಕ್ಟರ್ ಮಾಲೀಕ ಪಾಲಾಕ್ಷಪ್ಪ…

Read More

ಬಸ್ ಹಾಗೂ ಬೈಕ್ ನಡುವೆ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಬಸ್ ಹಾಗೂ ಬೈಕ್ ನಡುವೆ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಹನಸವಾಡಿ ಬಳಿ ನಡೆದಿದೆ. ಹರಿಹರದಿಂದ ಶಿವಮೊಗ್ಗ ಕಡೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್‌ ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿದೆ.ಬೈಕ್ ಸವಾರ ಮೋಹನ್ (36) ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟ ಬೇಡರ ಹೊಸಳ್ಳಿ ಮತ್ತು ಹನಸವಾಡಿ ಮಧ್ಯೆ ಇಂದು ಮಧ್ಯಾಹ್ನ ಸಂಭವಿಸಿದೆ. ಮೃತ ದೇಹವನ್ನ ಮೆಗ್ಗಾನ್ ಮರಣೋತ್ತರ ಪರೀಕ್ಷಾ…

Read More

RIPPONPETE | ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿದೆ ಪೊಲೀಸ್ ಬಂದೋಬಸ್ತ್ ,ಮೆರವಣಿಗೆಯ ಸಿದ್ಧತೆ?

ರಿಪ್ಪನ್‌ಪೇಟೆ : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿದೆ ಪೊಲೀಸ್ ಬಂದೋಬಸ್ತ್ ,ಮೆರವಣಿಗೆಯ ಸಿದ್ಧತೆ? ರಿಪ್ಪನ್‌ಪೇಟೆ : ಪ್ರತಿಷ್ಠಿತ ಹಿಂದೂ ಮಹಾಸಭಾ ಗಣಪತಿ(HMS) ಮೆರವಣಿಗೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು,ಪಟ್ಟಣದಾದ್ಯಂತ ಕೇಸರಿಮಯವಾಗಿದೆ. ಇನ್ನು, ವಿಸರ್ಜನಾ ಪೂರ್ವ ಮೆರವಣಿಗೆ ಹಿನ್ನೆಲೆ ಬಿಗಿ ಪೊಲೀಸ್‌ ಬಂದೋಬಸ್ತ್‌ (Bandobast) ಕೈಗೊಳ್ಳಲಾಗಿದೆ. ಪಟ್ಟಣದ ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ವತಿಯಿಂದ 57ನೇ ವರ್ಷದ  ಗಣಪತಿ ಮೂರ್ತಿ ಪ್ರತಿಷ್ಠಾಪಿಸಲಾಗಿದೆ.ಮಂಗಳವಾರ ಗಣಪತಿಯ ಮೆರವಣಿಗೆ ನಡೆಯಲಿದೆ. ಇದಕ್ಕಾಗಿ ಹಿಂದೂ ಕಾರ್ಯಕರ್ತರು ಅದ್ಧೂರಿ ಸಿದ್ಧತೆ ಮಾಡಿಕೊಂಡಿದ್ದಾರೆ.ಮಂಗಳವಾರ ಸಂಜೆ ಮೆರವಣಿಗೆ ಹೊರಟು…

Read More

SHIVAMOGGA | ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ

SHIVAMOGGA | ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ ಶಿವಮೊಗ್ಗದ ಪ್ರತಿಷ್ಠಿತ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ ದೊರೆತಿದೆ. ನಗರದ ಭೀಮೇಶ್ವರ ದೇವಾಲಯದಲ್ಲಿ ಪ್ರತಿಷ್ಠಾಪಿಸಲಾದ ಹಿಂದೂ ಮಹಾಸಭಾ  ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ ದೊರೆತಿದೆ.  80 ನೇ ವರ್ಷದ ಹಿಂದೂ ಮಹಾಸಭಾ ಗಣಪತಿಗೆ ಅರ್ಚಕ ನಾಗಭೂಷಣ, ರಾಮಚರಣ ತಂಡದಿಂದ ಪೂಜೆ ನಡೆದಿದೆ. ಶಾಸಕ ಚೆನ್ನಬಸಪ್ಪ, ತಹಶೀಲ್ದಾರ್ ಗಿರೀಶ್ ಮೆರವಣಿಗೆಗೆ ಚಾಲನೆ ನೀಡುವ ವೇಳೆ ಉಪಸ್ಥಿತರಿದ್ದರು‌.  ಡೊಳ್ಳು, ಹುಲಿ ಕುಣಿತ, ವಿವಿಧ ನಾದಗಳಿಂದ ಗಣಪತಿಯು 11-11…

Read More

SHIVAMOGGA | ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಹಿನ್ನಲೆಯಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ

ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿಯನ್ನು ಸೆ.17 ರಂದು ವಿಸರ್ಜನೆ ಮಾಡುವುದರಿಂದ ಮೆರವಣಿಗೆ ಸಂದರ್ಭದಲ್ಲಿ ಸಂಚಾರ ಸುಗಮಗೊಳಿಸುವ ಸಲುವಾಗಿ ಈ ಕೆಳಕಂಡಂತೆ ವಾಹನ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳ ಮಾರ್ಗ ಬದಲಾವಣೆ ಮಾಡಲು ತಾತ್ಕಾಲಿಕ ಅಧಿಸೂಚನೆಯನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೊರಡಿಸಿದ್ದಾರೆ. ಸೆ.17 ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯು ಭೀಮೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಎಸ್.ಪಿ.ಎಂ ಮುಖ್ಯ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್ ಮುಖ್ಯ ರಸ್ತೆ, ಎಸ್.ಎನ್ ಸರ್ಕಲ್, ಬಿ.ಹೆಚ್ ರಸ್ತೆ,…

Read More

ವ್ಯಕ್ತಿಯನ್ನು ಬೆದರಿಸಿ ಲಕ್ಷಾಂತರ ರೂ ದರೋಡೆ – ಆರೋಪಿಗಳನ್ನು ಮಾಲು ಸಮೇತ ಬಂಧಿಸಿದ ಪೊಲೀಸರು

ವ್ಯಕ್ತಿಯನ್ನು ಬೆದರಿಸಿ ಲಕ್ಷಾಂತರ ರೂ ದರೋಡೆ – ಆರೋಪಿಗಳನ್ನು ಮಾಲು ಸಮೇತ ಬಂಧಿಸಿದ ಪೊಲೀಸರು ಬೈಕ್ ನಲ್ಲಿ ಬಂದು ವ್ಯಕ್ತಿಯೊಬ್ಬರನ್ನು ಬೆದರಿಸಿ ದರೋಡೆ ಮಾಡಿದ್ದ ಪ್ರಕರಣವನ್ನು ಭದ್ರಾವತಿ ನ್ಯೂಟೌನ್ ಪೊಲೀಸರು ಭೇದಿಸಿದ್ದು,  ಇಬ್ಬರು ಆರೋಪಿಗಳನ್ನ ಬಂಧಿಸಿ, 1.5 ಲಕ್ಷ ರೂ.ಗಳ ಚಿನ್ನಾಭರಣವನ್ನ ವಶಕ್ಕೆ ಪಡೆದಿದ್ದಾರೆ. ಘಟನೆಯ ಹಿನ್ನಲೆ : ಆ.09 ರಂದು ಶಾರದಾ ಮಂದಿರದ ಬಳಿ ನಿಂತಿದ್ದ  ಮುರುಳಿಧರ್ (64) ಎಂಬುವರಿಗೆ ಬೈಕ್ ನಲ್ಲಿ ಬಂದಿದ್ದ 4-5 ಜನ ಹುಡುಗರು  ಹೆದರಿಸಿ ಅವರ ಬಳಿ ಇದ್ದ ಉಂಗುರ,…

Read More